ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ
ಚಾಮರಾಜನಗರ

ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ

April 27, 2018

ಮೈಸೂರು: ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜೇಂದ್ರ ಯಡಿಯೂರಪ್ಪ ಅವರು ಶನಿವಾರ ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಅವರು ಹನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ, 11.30ಕ್ಕೆ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಜೆಡಿಎಸ್ ನಂಜುಂ ಡಪ್ರಸಾದ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿಧಾನಪರಿಷತ್ ಮಾಜಿ ಸದಸ್ಯ ಚಾಮ ರಾಜನಗರ ಕ್ಷೇತ್ರದ ಅಭ್ಯರ್ಥಿ ಪ್ರೊ.ಮಲ್ಲಿಕಾರ್ಜುನಪ್ಪ ಪರ ಪ್ರಚಾರ ನಡೆಸಲಿದ್ದಾರೆ.

Translate »