ಕೆನರಾ ಬ್ಯಾಂಕ್‍ನಿಂದ ಸಿಎಂ ಪರಿಹಾರ ನಿಧಿಗೆ 2 ಕೋಟಿ ಹಸ್ತಾಂತರ
ಕೊಡಗು

ಕೆನರಾ ಬ್ಯಾಂಕ್‍ನಿಂದ ಸಿಎಂ ಪರಿಹಾರ ನಿಧಿಗೆ 2 ಕೋಟಿ ಹಸ್ತಾಂತರ

September 27, 2018

ಮಡಿಕೇರಿ: ಕೆನರಾ ಬ್ಯಾಂಕ್ ವತಿ ಯಿಂದ ಇತ್ತೀಚೆಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬ್ಯಾಂಕ್ ಸಿಬ್ಬಂದಿಗಳ ಒಂದು ದಿನದ ವೇತನ ರೂ. 2 ಕೋಟಿ ಚೆಕ್‍ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಸ್ತಾಂ ತರಿಸಿದರು. ಈ ಸಂದ ರ್ಭದಲ್ಲಿ ಕೆನರಾ ಬ್ಯಾಂಕ್ ಚೇರ್ಮನ್ ಮನೋಹರನ್, ಕಾರ್ಯ ಪಾಲಕ ನಿರ್ದೇಶಕರಾದ ಪಿ.ವಿ.ಭಾರತಿ, ಮಂಗಳೂರು ವೃತ್ತದ ಮಹಾ ನಿರ್ದೇ ಶಕರಾದ ಲಕ್ಷ್ಮಿನಾರಾಯಣ ಹಾಗೂ ಕೊಡಗು ಕ್ಷೇತ್ರ ಕಚೇರಿಯ ಮುಖ್ಯಸ್ಥರಾದ ವಿ.ಜೆ.ಅರುಣ ಇದ್ದರು.

Translate »