ಹಾಸನ: ಜಿಲ್ಲಾ ಪೆÇಲೀಸ್ ವರಿ ಷ್ಠಾಧಿಕಾರಿ ರಾಹುಲ್ ಕುಮಾರ್ ಶಹ ಪುರವಾಡ್ ಅವರನ್ನು ರಾಜ್ಯ ಸರ್ಕಾರ ಶನಿವಾರ ವರ್ಗಾವಣೆಗೊಳಿಸಿ ಎ.ಎನ್. ಪ್ರಕಾಶ್ಗೌಡನ್ನು ಆ ಸ್ಥಾನಕ್ಕೆ ನೇಮಿಸಿ ಆದೇಶ ಹೊರಡಿಸಿದೆ.
ಎ.ಎನ್.ಪ್ರಕಾಶ್ಗೌಡ ಅವರು ಬೆಂಗಳೂರಿನ ಮೆಟ್ರೋ ಪಾಲಿಟಿನ್ ಟಾಸ್ಕ್ ಪೆÇೀರ್ಸ್ನ ಪೆÇಲೀಸ್ ವರಿಷ್ಠಾಧಿಕಾರಿ ಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಕಳೆದ ಎರಡೂವರೇ ವರ್ಷಗಳಿಂದ ಹಾಸನ ಜಿಲ್ಲಾ ಪೆÇಲೀಸ್ ವರಿಷ್ಠಾಧಿ ಕಾರಿಯಾಗಿ ಸೇವೆ ಸಲ್ಲಿಸಿದ ರಾಹುಲ್ ಕುಮಾರ್ ಶಹಪುರ ವಾಡ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸದೇ ಖಾಲಿ ಉಳಿಸಲಾಗಿದೆ.