ಬಿಚ್ಚು ನುಡಿ

ಎಲ್ಲಿ ಹೋದವು ಹಾಸ್ಯಭರಿತ, ವಿದ್ವತ್‌ಪೂರ್ಣ ಚರ್ಚೆಗಳು…!
ಬಿಚ್ಚು ನುಡಿ

ಎಲ್ಲಿ ಹೋದವು ಹಾಸ್ಯಭರಿತ, ವಿದ್ವತ್‌ಪೂರ್ಣ ಚರ್ಚೆಗಳು…!

August 31, 2021

ಇತ್ತೀಚೆಗೆ ಸಂಸತ್ತಿನಲ್ಲಿ ನಡೆದ ಮಾರಾಮಾರಿ ದೃಶ್ಯಗಳಿಗೆ ಹಲವರು ಸಾಕ್ಷಿಯಾದರು. ವಿರೋಧ ಪಕ್ಷದ ನಾಯಕರು ಮಾರ್ಷಲ್‌ಗಳನ್ನು ತಳ್ಳಿ, ತಮ್ಮ ಕೈಯ್ಯಲ್ಲಿದ್ದ ಕಾಗದ ಪತ್ರಗಳನ್ನು ಹರಿದೆಸೆದರು. ಸದನದ ಬಾವಿಗಿಳಿದು ಮನಬಂದAತೆ ಕಿರುಚಲು ಆರಂಭಿಸಿದರು. ಕೊನೆಗೆ ಸದನ ರಣಾಂಗಣವಾಯಿತು. ಸAಸತ್ ಅಧಿವೇಶನಗಳಲ್ಲಿ ಸಾಮಾನ್ಯವಾಗಿ ಜ್ಞಾನ, ಆಲೋಚನಾ ಶಕ್ತಿ, ಹಾಸ್ಯ, ಸತ್ಯ ಸಂಗತಿಗಳ ಒಳಗೊಂಡ ವಾದ ಮಂಡಿಸಿ ತಮ್ಮ ಎದುರಾಳಿಯ ದೃಷ್ಟಿಕೋನವನ್ನು ಬದಲಾಯಿಸುವ ಪ್ರಯತ್ನ ಮಾಡುವುದು ವಾಡಿಕೆ. ಆದರೆ ಈಗ ನಾವು ನೋಡುತ್ತಿರುವುದೇನು? ಜನರು ಗುಂಪಾಗಿ ಅರೆ ವೃತ್ತದಲ್ಲಿ ಕುಳಿತು, ಕಿಂಡರ್‌ಗಾರ್ಟನ್ ತರಗತಿಯಲ್ಲಿ…

ಮಹಿಳಾ ಅಧಿಕಾರಿಗಳ ಜಗಳದಲ್ಲಿ ಮೈಸೂರು ಬಡವಾಯ್ತು… ರಾಜಕಾರಣ ಗಳಿಗೆ ಖುಷಿಯಾಯ್ತು…
ಬಿಚ್ಚು ನುಡಿ, ಮೈಸೂರು

ಮಹಿಳಾ ಅಧಿಕಾರಿಗಳ ಜಗಳದಲ್ಲಿ ಮೈಸೂರು ಬಡವಾಯ್ತು… ರಾಜಕಾರಣ ಗಳಿಗೆ ಖುಷಿಯಾಯ್ತು…

June 8, 2021

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾ ನಾಗ್ ಅವರು ಕಳೆದ ಗುರುವಾರ ಪತ್ರಿಕಾಗೋಷ್ಠಿಯೊಂದನ್ನು ಕರೆದು ಪಾಲಿಕೆಯ ಆಯುಕ್ತ ಸ್ಥಾನವಷ್ಟೇ ಅಲ್ಲದೆ ಐಎಎಸ್ ಹುದ್ದೆಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು! ಈ ಘಟನಾವಳಿಗಳು ತೀರಾ ನಾಟಕೀಯ ವೆಂದೆನಿಸಿದ್ದರಲ್ಲಿ ಯಾವ ಅಚ್ಚರಿಯೂ ಇಲ್ಲ. ಮೈಸೂರು ಜಿಲ್ಲಾಧಿಕಾರಿ ರೋಹಿಣ ಸಿಂಧೂರಿ ಹಾಗೂ ಸ್ಥಳೀಯ ರಾಜಕೀಯ ಮುಖಂಡರುಗಳ ನಡುವೆ ಹಲವಾರು ದಿನಗಳಿಂದಲೂ ನಡೆಯುತ್ತಿದ್ದ ಕಿತ್ತಾಟ ಕೊನೆಗೂ ಈ ಅನಿರೀಕ್ಷಿತ ಬೆಳವಣ ಗೆಗೆ ಕಾರಣವಾಗುವಂತಾಗಿದೆ. ಅದೇನೇ ಇದ್ದರೂ ಪಾಲಿಕೆಯ ಆಯುಕ್ತೆ ಶಿಲ್ಪಾ ನಾಗ್ ಅವರು…

ಬಿಜೆಪಿಗೆ ಯಡಿಯೂರಪ್ಪ ಮತಗಳು ಬೇಕು… ಆದರೆ ಯಡಿಯೂರಪ್ಪ ಬೇಕಿಲ್ಲ?
ಅಂಕಣಗಳು, ಬಿಚ್ಚು ನುಡಿ

ಬಿಜೆಪಿಗೆ ಯಡಿಯೂರಪ್ಪ ಮತಗಳು ಬೇಕು… ಆದರೆ ಯಡಿಯೂರಪ್ಪ ಬೇಕಿಲ್ಲ?

April 29, 2018

– ವಿಕ್ರಂ ಮುತ್ತಣ್ಣ ಇಡೀ ದಕ್ಷಿಣ ಭಾರತದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ.ಎಸ್. ಯಡಿಯೂರಪ್ಪ ನವರನ್ನು ಅವರ ಸ್ವಪಕ್ಷೀಯರೇ ಮತ್ತೊಮ್ಮೆ ಕಾಲೆಳೆಯುತ್ತಿದ್ದಾರೆಯೇ ಎಂಬ ಅನುಮಾನ ಇತ್ತೀಚಿನ ಬೆಳವಣಿಗೆಗಳಿಂದ ಮೂಡುತ್ತಿದೆ. ಯಾವಾಗ ಯಡಿಯೂರಪ್ಪನವರು ಕರ್ನಾಟಕ ಬಿಜೆಪಿಯ ಪಕ್ಷಾತೀತ ಸಮೂಹ ನಾಯಕರಾದರೋ, ಅಂದಿನಿಂದಲೂ ಬಿಜೆಪಿ ಹೈಕಮಾಂಡ್‍ಗೆ ‘ಯಡಿಯೂರಪ್ಪ ಸನ್ನಿ’ (Yeddyurappa phobia) ಶುರುವಾಗಿದ್ದು, ಅದು ಇನ್ನೂ ಮುಂದುವರೆದಿದೆ. ಲೋಕಾಯುಕ್ತ ವರದಿಯನ್ನು ಮುಂದಿಟ್ಟುಕೊಂಡು, ಬಿಜೆಪಿ ಹೈಕಮಾಂಡ್ 2011ರಲ್ಲಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸುವ ಮೂಲಕ…

Translate »