ಕೊಳ್ಳೇಗಾಲ ತಾಲೂಕಿನಲ್ಲಿ ಅವಿರತವಾಗಿ ನಡೆಯುತ್ತಿದೆ ‘ಅನ್ನಭಾಗ್ಯ’ ಯೋಜನೆಯ ದುರ್ಬಳಕೆ ಮರಣ ಹೊಂದಿದವರ ಹೆಸರಿನ ಪಡಿತರ ದೋಖಾ: ಆಹಾರ ಇಲಾಖೆ ಅಧಿಕಾರಿಗಳಿಂದಲೇ ಅಕ್ರಮ ವರದಿ: ನಾಗೇಂದ್ರಸ್ವಾಮಿ ಕೊಳ್ಳೇಗಾಲ, ಏ.೧೦- ಹಸಿದವರಿಗೆ ಅನ್ನ ನೀಡುವ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ಯೋಜನೆಯಲ್ಲಿ ಅಕ್ರಮ ನಡೆಯುತ್ತಿದ್ದು, ಆಹಾರ ಇಲಾಖೆ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿರುವುದು ವಿಪರ್ಯಾಸವಾಗಿದೆ. ಮರಣ ಹೊಂದಿದAತಹ ಫಲಾನುಭವಿಯ ಪಡಿತರವನ್ನು ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಪಡೆದು ಅಕ್ರಮವೆಸಗುತ್ತಿರುವುದು ಬಯಲಾಗಿದೆ. ಮೃತ ಶಿವನಂಜಯ್ಯ ಅಂತ್ಯೊದಯ ಕಾರ್ಡ್ ಫಲಾನುಭವಿ. ಹಾಗಾಗಿ ಅವರಿಗೆ ೪೦ಕೆ.ಜಿ….
ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳಿಗೆ ಕೊರೊನಾ ವಾರಿಯರ್ಸ್ ನೇಮಿಸಲು ಆಗ್ರಹಿಸಿ ಪ್ರತಿಭಟನೆ
April 5, 2022ಚಾಮರಾಜನಗರ, ಏ.4- ಕೊರೊನಾ ವಾರಿಯರ್ಸ್ಗಳಾಗಿ ನೇಮಕವಾಗಿರುವ ಆರೋಗ್ಯ ಇಲಾಖೆಯ 6,463 ನೌಕರರನ್ನು ಇಲಾಖೆಯ ಖಾಲಿಯಿರುವ ಹುದ್ದೆಗಳಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘ ಹಾಗೂ ಎನ್ಎಸ್ ಯುಐ ನೇತೃತ್ವದಲ್ಲಿ ಕೊರೊನಾ ವಾರಿಯರ್ಸ್ಗಳು ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಾಲಯದ ಮುಂಭಾಗದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ, ಕೆಲಕಾಲ ಪ್ರತಿಭಟನೆ ನಡೆಸಿದರು….
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಚಾಮರಾಜನಗರದಲ್ಲಿ ಭಾರೀ ಪ್ರತಿಭಟನೆ
March 30, 2022ಚಾಮರಾಜನಗರ, ಮಾ.೨೯(ಎಸ್ಎಸ್)- ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಐಟಿಯು, ಎಐಯುಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆ ಗಳು ಹಾಗೂ ಒಕ್ಕೂಟಗಳು ಕರೆ ನೀಡಿರುವ ರಾಷ್ಟçವ್ಯಾಪಿ ಮುಷ್ಕರದ ೨ನೇ ದಿನವಾದ ಮಂಗಳವಾರ ನಗರದಲ್ಲಿ ವಿವಿಧ ಸಂಘ ಟನೆಗಳು ಭಾರೀ ಪ್ರತಿಭಟನೆ ನಡೆಸಿದವು. ಮುಷ್ಕರಕ್ಕೆ ಬೆಂಬಲ ಸೂಚಿಸಿ ನಗರ ದಲ್ಲಿ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಪಂ ನೌಕರರು ಶ್ರೀಚಾಮರಾಜೇಶ್ವರ ದೇವ ಸ್ಥಾನದ ಆವರಣದಲ್ಲಿ ಸಮಾವೇಶಗೊಂಡು, ಅಲ್ಲಿಂದ ಮೆರವಣ ಗೆಯೊಂದಿಗೆ…
ಗಾಳಿ-ಮಳೆಗೆ ಬಾಳೆ ನಾಶ
March 30, 2022ಚಾಮರಾಜನಗರ, ಮಾ.೨೯(ಎಸ್ಎಸ್)-ತಾಲೂಕಿನ ಲಿಂಗನಪುರ, ಅರಕಲವಾಡಿ, ವಡ್ಡಗಲಪುರ ಹಾಗೂ ವಡ್ಡಗಲಪುರ ಹುಂಡಿ ಗ್ರಾಮಗಳಲ್ಲಿ ಸೋಮವಾರ ಸಯಂಕಾಲ ಸುರಿದ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಾಳೆ, ತೆಂಗು ಫಸಲು, ಮನೆಗಳು ಹಾನಿಗೀಡಾ ಗಿದ್ದು, ವಿದ್ಯುತ್ಕಂಬಗಳು ಧರೆಗುರುಳಿವೆ. ಸಾಯಂಕಾಲ ೪ ಗಂಟೆ ಸುಮಾರಿಗೆ ಅರ್ಧಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಸಹಿತ ಮಳೆಯಾಗಿದೆ. ಇದರಿಂದ ಲಿಂಗನಪುರ ಗ್ರಾಮದ ಮಲ್ಲು, ಚೆನ್ನಪ್ಪ, ಪ್ರಸಾದ್ ಅವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಸಂಪೂರ್ಣ ನಾಶವಾಗಿದೆ. ಸ್ವಾಮಿ ಅವರ ಮನೆಯ ಮೇಲ್ಛಾವಣ ಹಾರಿ ಹೋಗಿದೆ. ಮಂಜು ಅವರಿಗೆ ಸೇರಿದ ತೆಂಗಿನ…
ಚಾ.ನಗರ ನಗರಸಭಾ ಸದಸ್ಯನಿಗೆ ಜೈಲು ಶಿಕ್ಷೆ
March 26, 2022ಚಾಮರಾಜನಗರ, ಮಾ.25(ಎಸ್ಎಸ್)-ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ನಗರಸಭಾ ಆಯುಕ್ತರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ನಗರಸಭಾ ಸದಸ್ಯನೊಬ್ಬನಿಗೆ ನಗರದ ಪ್ರಧಾನ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾ ಲಯವು 1 ವರ್ಷ ಸಾದ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹಾಲಿ ಚಾಮರಾಜನಗರದ 15ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ಆರ್.ಪಿ.ನಂಜುಂಡ ಸ್ವಾಮಿ ಶಿಕ್ಷೆÀ್ಷಗೆ ಗುರಿಯಾದವರು. ಪ್ರಕರಣದ ಹಿನ್ನೆಲೆ: 2010ರ ನ.10ರಂದು ಯಡಬೆಟ್ಟದ ಸರ್ಕಾರಿ ಜಾಗದಲ್ಲಿ ನಗರಸಭಾ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕದ…
ಹಳ್ಳಕ್ಕೆ ಸಾರಿಗೆ ಬಸ್ ಉರುಳಿ ಮೂವರು ಸಾವು 6 ಮಂದಿ ಸ್ಥಿತಿ ಗಂಭೀರ
March 15, 2022ಹನೂರು,ಮಾ.14(ಸೋಮು)-ಚಾಲ ಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ವೃದ್ಧೆ ಸೇರಿ ಮೂವರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಪಿ.ಜಿ.ಪಾಳ್ಯ ಸಮೀಪದ ಮಾಳಿ ಗನತ್ತ ಹಳ್ಳದಲ್ಲಿ ಸಂಭವಿಸಿದೆ. ಮಾಳಿಗನತ್ತ ಗ್ರಾಮದ ಶಿವಮ್ಮ(70), ಸಣ್ಣ ರಾಯಪ್ಪ(70) ಹಾಗೂ ಪಿ.ಜಿ.ಪಾಳ್ಯದ ರಮೇಶ್ (30) ಮೃತಪಟ್ಟವರಾಗಿದ್ದು, ಮೃತ ಶಿವಮ್ಮ ಘಟನಾ ಸ್ಥಳದಲ್ಲಿಯೇ ಅಸುನೀಗಿದರೆ, ರಮೇಶ್ ಹಾಗೂ ಸಣ್ಣರಾಯಪ್ಪ ಚಿಕಿತ್ಸೆಗಾಗಿ ಕಾಮ ಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊ ಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ. ಗಾಯ ಗೊಂಡಿರುವ…
ಕಾಲಮಿತಿಯಲ್ಲಿ ಗಣಿ ಇಲಾಖೆ ಕೆಲಸ ಪೂರ್ಣಗೊಳಿಸಿ
February 6, 2022ಚಾಮರಾಜನಗರ, ಫೆ.5- ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿ ದಂತೆ ಕೈಗೊಳ್ಳಬೇಕಿರುವ ಯಾವುದೇ ಪ್ರಕ್ರಿಯೆಯನ್ನು ವಿಳಂಬ ಮಾಡದೇ ನಿಯ ಮಾನುಸಾರ ಕಾಲಮಿತಿಯಲ್ಲಿ ಅಧಿಕಾರಿ ಗಳು ನಿರ್ವಹಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಆಚಾರ ಹಾಲಪ್ಪ ಬಸಪ್ಪ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಶನಿವಾರ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಗಳ…
ಎತ್ತಿನಗಾಡಿಯಲ್ಲಿ ಮರಳು ಸಾಗಾಣಿಕೆಗೆ ಅವಕಾಶ ನೀಡಿ
February 6, 2022ಚಾಮರಾಜನಗರ, ಫೆ.5- ಎತ್ತಿನ ಗಾಡಿಯಲ್ಲಿ ಮರಳು ಸಾಗಾಣಿ ಕೆಗೆ ಮಾಡಲು ಅವಕಾಶ ನೀಡಬೇಕು ಎಂದು ಸಚಿವ ರಿಗೆ ಶಾಸಕ ಎನ್.ಮಹೇಶ್ ಮನವಿ ಮಾಡಿದರು. ಸಭೆಯಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯ ಕಾವೇರಿ ನದಿ ತೀರದ ಆರೇಳು ಹಳ್ಳಿಗಳಲ್ಲಿ ಜನರು ಎತ್ತಿನಗಾಡಿಯ ಮೂಲಕ ಮರಳು ಸಂಗ್ರಹಿಸಿ ಸುತ್ತಮುತ್ತ ಮಾರಾಟ ಮಾಡುತ್ತಿದ್ದಾರೆ. ಗಣಿ ಇಲಾಖೆ ಹಾಗೂ ಪೊಲೀಸರು ಇದಕ್ಕೆ ತಡೆ ಒಡ್ಡಿ ತೊಂದರೆ ಕೊಡುತ್ತಿ ದ್ದಾರೆ. 250 ಜನರ ರೌಡಿ ಶೀಟರ್ ತೆರೆದಿದ್ದಾರೆ. ಅವರ ಕುಟುಂಬ ತೊಂದರೆಗೆ ಸಿಲುಕಿದೆ….
ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಪ್ರಕರಣ: ಸೂಕ್ತ ಕ್ರಮಕ್ಕೆ ಶಾಸಕ ನರೇಂದ್ರ ಒತ್ತಾಯ
February 6, 2022ಹನೂರು, ಫೆ.5(ಸೋಮು)- ರಾಯ ಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರವನ್ನು ತೆಗಿಸಿರುವ ಪ್ರಕರಣ ಸಂಬಂಧ ಸರ್ಕಾರ ಹಾಗೂ ಹೈಕೋರ್ಟ್ ತನಿಖೆ ನಡೆಸಿ ಸೂಕ್ತ ಕ್ರಮ ಕ್ರಮಕೈಗೊಳ್ಳಬೇಕು ಎಂದು ಶಾಸಕ ಆರ್.ನರೇಂದ್ರ ಒತ್ತಾಯಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ರಾಯಚೂರಿನ ಗಣರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವ ಚಿತ್ರವನ್ನು ಜಿಲ್ಲಾ ನ್ಯಾಯಾಧೀಶರು ತೆಗೆಸಿ ಗಣರಾಜ್ಯೋ ತ್ಸವ ಆಚರಿಸಿದ್ದು, ಈ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿದೆ….
ತ.ನಾಡಿಗೆ ಮನ್ನಣೆ: ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ
January 3, 2022ಚಾಮರಾಜನಗರ,ಜ.2(ಎಸ್ಎಸ್)-ತಮಿಳುನಾಡಿನ ಮಾತಿಗೆ ಮನ್ನಣೆ ನೀಡು ತ್ತಿರುವ ಕೇಂದ್ರ ಸರ್ಕಾರ, ಮೇಕೆದಾಟು ಯೋಜನೆಗೆ ಅನುಮತಿ ನೀಡದೇ ರಾಜ ಕೀಯ ಮಾಡುತ್ತಿದೆ ಎಂದು ಆರೋಪಿಸಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗಾಗಿ ಮನೆಗೊಬ್ಬ ರಂತೆ ಪಾದಯಾತ್ರೆಯಲ್ಲಿ ಭಾಗವಹಿಸಬೇ ಕೆಂದು ಮನವಿ ಮಾಡಿದರು. ಚಾಮರಾಜನಗರದಲ್ಲಿ ಭಾನುವಾರ ಆಯೋಜಿಸಿದ್ದ ಮೇಕೆದಾಟು ಯೋಜನೆ ಕುರಿತ ಜನ ಜಾಗೃತಿ ಸಮಾವೇಶ ಹಾಗೂ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ಮಾಡ ಬಾರದು ಎಂದು ತಮಿಳುನಾಡು ಬಿಜೆಪಿ…