ಚಾಮರಾಜನಗರ

ಚಾ.ನಗರ ಆಕ್ಸಿಜನ್ ದುರಂತ: ಸರ್ಕಾರವೇ ಮಾಡಿದ ಕೊಲೆ
ಚಾಮರಾಜನಗರ

ಚಾ.ನಗರ ಆಕ್ಸಿಜನ್ ದುರಂತ: ಸರ್ಕಾರವೇ ಮಾಡಿದ ಕೊಲೆ

June 28, 2021

ಚಾಮರಾಜನಗರ,ಜೂ.27(ಎಸ್‍ಎಸ್) – ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 36 ಮಂದಿ ಅಮಾಯಕರು ಸಾವನ್ನಪ್ಪಿದ್ದು, ಆಕ್ಸಿಜನ್ ಕೊರತೆಯಿಂದಲ್ಲ, ಇದು ಸರ್ಕಾರವೇ ಮಾಡಿದ ಕೊಲೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳ ಮೇಲೆ ಐಪಿಸಿ 302ರಡಿ ಪ್ರಕರಣ ದಾಖ ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ನಡೆದು 57ದಿನ ಕಳೆ ದರೂ ಯಾವ ಅಧಿಕಾರಿಗಳ ಮೇಲೂ ಇನ್ನೂ ಕ್ರಮಕೈಗೊಂಡಿಲ್ಲ….

ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ  ಧರ್ಮಸ್ಥಳ ಸಂಸ್ಥೆಯಿಂದ ವಾಹನ ಕೊಡುಗೆ
ಚಾಮರಾಜನಗರ

ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ ಧರ್ಮಸ್ಥಳ ಸಂಸ್ಥೆಯಿಂದ ವಾಹನ ಕೊಡುಗೆ

May 6, 2021

ಕೊಳ್ಳೇಗಾಲ,ಮೇ.5- ಕೋವಿಡ್ ರೋಗಿಗಳಿಗೆ ಅನುಕೂಲವಾಗುವಂತೆ ವಾಹನ ಸೇವೆಯೊಂದನ್ನು ಒದಗಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಮಾನವೀಯ ಕೆಲಸ ಮಾಡಿದೆ. ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಧರ್ಮಸ್ಥಳ ಸಂಸ್ಥೆ ಸರ್ಕಾರಿ ಆಸ್ಪತ್ರೆಗೆ ವಾಹನವೊಂದನ್ನು ಕೊಡುಗೆಯಾಗಿ ನೀಡಿದ ಹಿನ್ನೆಲೆ ಆ ವಾಹನದ ಕೀಯನ್ನು ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಾಜಶೇಖರ್ ಅವರಿಗೆ ಶಾಸಕ ಎನ್.ಮಹೇಶ್ ಬುಧವಾರ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಜನತಾ ಕಪ್ರ್ಯೂ ಹಿನ್ನೆಲೆ ಬಸ್ ಸಂಚಾರ ಸ್ಥಗಿತವಾಗಿರುವ ಪ್ರಸ್ತುತ ಸಂದರ್ಭದಲ್ಲಿ ಧರ್ಮಸ್ಥಳ ಸಂಸ್ಥೆಯ ಈ ಕೊಡುಗೆ…

ಕೊಳ್ಳೇಗಾಲ ಕ್ಷೇತ್ರದಲ್ಲಿ 2 ದಿನಗಳಿಗಾಗುವಷ್ಟು ಆಕ್ಸಿಜನ್ ಸಂಗ್ರಹ
ಚಾಮರಾಜನಗರ

ಕೊಳ್ಳೇಗಾಲ ಕ್ಷೇತ್ರದಲ್ಲಿ 2 ದಿನಗಳಿಗಾಗುವಷ್ಟು ಆಕ್ಸಿಜನ್ ಸಂಗ್ರಹ

May 6, 2021

ಕೊಳ್ಳೇಗಾಲ, ಮೇ5(ಎನ್.ನಾಗೇಂದ್ರ) -ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ಎಲ್ಲೂ ಸಹಾ ಅನಾಹುತವಾಗ ದಂತೆ ತಡೆಗಟ್ಟುವ ಹಾಗೂ ಮುಂಜಾಗ್ರತೆ ಕೈಗೊಳ್ಳುವ ಕುರಿತು ಸಂಬಂಧಪಟ್ಟ ಅಧಿಕಾರಿ ಗಳ ಜೊತೆ ಶಾಸಕ ಮಹೇಶ್ ಅವರು ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆ ನಡೆಸಿದರು. ಬುಧವಾರ ಮದ್ಯಾಹ್ನ ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯ ಸಂತೇಮರಳ್ಳಿ, ಯಳಂ ದೂರು ಹಾಗೂ ಕೊಳ್ಳೇಗಾಲ ಬ್ಲಾಕ್ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು, ಇಓ, ತಹಸಿಲ್ದಾರ್ ನೇತೃತ್ವದ ಈ ಸಭೆ ಮಹತ್ವ ದೆನಿಸಿತು. ಸಭೆಯಲ್ಲಿ ಕೊಳ್ಳೇಗಾಲ ಕ್ಷೇತ್ರ ದಲ್ಲಿ ಎಲ್ಲೂ ಸಹಾ ಸಾವು,…

ಹಜ್ರತ್ ಅಹಮದ್ ಕಬೀರರ ಗಂಧೋತ್ಸವ
ಚಾಮರಾಜನಗರ

ಹಜ್ರತ್ ಅಹಮದ್ ಕಬೀರರ ಗಂಧೋತ್ಸವ

May 6, 2021

ಚಾಮರಾಜನಗರ, ಮೇ 5- ಗಡಿ ಜಿಲ್ಲೆ ಚಾಮರಾಜನಗರದ ಹರದನಹಳ್ಳಿ ಗ್ರಾಮ ದಲ್ಲಿ ಹಜ್ರತ್ ಅಹಮದ್ ಕಬೀರರ ಗಂಧೋತ್ಸವವನ್ನು ಭಕ್ತಿಯಿಂದ ಸರಳ ವಾಗಿ ಆಚರಿಸಲಾಯಿತು. ಗ್ರಾಮದ ಹೊರ ಭಾಗದ ರಾಷ್ಟ್ರೀಯ ಹೆದ್ದಾರಿ 209 ಯಲ್ಲಿರುವ ಅಹಮದ್ ಕಬೀರರ ಗೋರಿಯಲ್ಲಿ ಗಂಧವನ್ನು ಅಭಿಷೇಕ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು. ಗ್ರಾಮದ ಮುಸ್ಲಿಮ್ ಸಮುದಾಯದ ಮನೆಗಳಿಂದ ಸ್ವೀಕರಿಸಿ ತಂದಿದ್ದ ತೇದ ಗಂಧ ಮತ್ತು ಸಿಹಿಯನ್ನು ಹಜ್ರತ್ ಅಹಮದ್ ಕಬೀರರ ಗೋರಿಗೆ ಸಮರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯ್ತು. ಪ್ರತೀ ರಂಜಾನ್ ತಿಂಗಳ 21ನೇ…

ಕೋವಿಡ್ ಸೋಂಕಿತರ ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‍ಕುಮಾರ್
ಚಾಮರಾಜನಗರ

ಕೋವಿಡ್ ಸೋಂಕಿತರ ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‍ಕುಮಾರ್

May 6, 2021

ಚಾಮರಾಜನಗರ, ಮೇ 5-ಚಾಮ ರಾಜನಗರ ಜಿಲ್ಲಾಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡಿನೊಳಗೆಲ್ಲಾ ಓಡಾಡಿದರು. ಅಲ್ಲಿ ಜಿಲ್ಲಾಡಳಿತ ಪೂರೈಸಿರುವ ವ್ಯವಸ್ಥೆಯನ್ನು ಖುದ್ದಾಗಿ ಪರಾಮರ್ಶಿಸಿದ ಸಚಿವರು, ಅಧಿ ಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಸಮಸ್ಯೆಗಳಾಗದ ರೀತಿಯಲ್ಲಿ ಕೆಲಸ ಮಾಡಬೇಕೆಂದು ನಿರ್ದೇಶನ ನೀಡಿದರು. ಇಂದು 167 ಕೋವಿಡ್ ಸೋಂಕಿತರು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 26 ಜನ ವೆಂಟಿಲೇಟರ್ ಮೇಲಿದ್ದಾರೆ. ಐಸಿಯು ವಾರ್ಡ್‍ನಲ್ಲಿ 47 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರೇ…

ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸತ್ತವರ ಸಂಖ್ಯೆ 24 ಅಲ್ಲ 28
ಚಾಮರಾಜನಗರ

ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸತ್ತವರ ಸಂಖ್ಯೆ 24 ಅಲ್ಲ 28

May 5, 2021

ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ  ಡಿ.ಕೆ. ಶಿವಕುಮಾರ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ; ಪರಿಶೀಲನೆ, ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಆರೋಗ್ಯ ಸಚಿವ ಡಾ.ಸುಧಾಕರ್ ಶುದ್ಧ ಸುಳ್ಳುಗಾರ ಚಾಮರಾಜನಗರ, ಮೇ 4(ಎಸ್‍ಎಸ್)-ಚಾಮರಾಜನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಸಂಭವಿಸಿದ ಸಾವು 24 ಅಲ್ಲ 28. ಪ್ರಕರಣದ ಸಂಬಂಧ ನ್ಯಾಯಾಂಗ ತನಿಖೆ ಯಾಗಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ವಿಪಕ್ಷ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಚಾಮರಾಜನಗರದಲ್ಲಿ 24 ಗಂಟೆಯಲ್ಲಿ 24 ಮಂದಿ…

ಜಿಲ್ಲಾ ಕೋವಿಡ್ ಆಸ್ಪತ್ರೆ ದುರಂತಕ್ಕೆ  ಶಾಸಕ ಪುಟ್ಟರಂಗಶೆಟ್ಟಿ ಕಾರಣ
ಚಾಮರಾಜನಗರ

ಜಿಲ್ಲಾ ಕೋವಿಡ್ ಆಸ್ಪತ್ರೆ ದುರಂತಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಕಾರಣ

May 5, 2021

ಚಾಮರಾಜನಗರ, ಮೇ 4-ಶಾಸಕ ಪುಟ್ಟರಂಗಶೆಟ್ಟಿ ಚಾಮರಾಜನಗರದಲ್ಲಿ ಪ್ರತಿದಿನ ಆಸ್ಪತ್ರೆಗೆ ಭೇಟಿ ಕೊಟ್ಟು ಅಲ್ಲಿನ ಆಕ್ಸಿಜನ್ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿ ದಲ್ಲಿ ಈ ಅನಾಹುತ ತಪ್ಪಿಸಬಹುದಿತ್ತು ಎಂದು ಬಿಜೆಪಿಯ ಮುಖಂಡ ಮಲ್ಲೇಶ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಶಾಸಕ ಪುಟ್ಟರಂಗಶೆಟ್ಟಿ ಆಕ್ಸಿಜನ್ ಕೊರ ತೆಯ ಬಗ್ಗೆ ಮಾಹಿತಿ ಪಡೆದು ಮೈಸೂರಿನ ಜಿಲ್ಲಾಧಿಕಾರಿ ಸಿಂಧೂರಿಯನ್ನು ತರಾಟೆಗೆ ತೆಗೆದುಕೊಂಡಿದ್ದರೆ ಹಾಗೂ ಅವರು ಅದಕ್ಕೆ ಬಗ್ಗದಿದ್ದಲ್ಲಿ ಅವರ ನಿವಾಸದ ಮುಂದೆ ಧರಣಿ ಕೂರಬಹುದಿತ್ತು. ಇಲ್ಲ ಮಾಧ್ಯಮ ಗಳ ಮೂಲಕ…

ಜಿಲ್ಲಾ ಕೋವಿಡ್ ಆಸ್ಪತ್ರೆ ದುರಂತ ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗಕ್ಕೆ ಬಿಎಸ್‍ಪಿ ಆಗ್ರಹ
ಚಾಮರಾಜನಗರ

ಜಿಲ್ಲಾ ಕೋವಿಡ್ ಆಸ್ಪತ್ರೆ ದುರಂತ ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗಕ್ಕೆ ಬಿಎಸ್‍ಪಿ ಆಗ್ರಹ

May 5, 2021

ಚಾಮರಾಜನಗರ, ಮೇ 4-ನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಹಾಗೂ ಪ್ರತಿ ಕುಟುಂಬಕ್ಕೊಂದು ಸರ್ಕಾರಿ ಉದ್ಯೋಗ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು. ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಕೋವಿಡ್ ನಿರ್ವಹಣೆ ಯಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಹೀಗೆ ಮುಂದುವರಿದರೆ ರಾಜ್ಯದಲ್ಲಿ ಲಕ್ಷಾಂತರ ಜನ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಕಾರ್ಯಪಡೆ ರಚಿಸಿ: ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಆರೋಗ್ಯ…

ಕೊಳ್ಳೇಗಾಲದ ಇಬ್ಬರ ಸಾವು ಮೃತರ ನಿವಾಸಕ್ಕೆ ಶಾಸಕ ಭೇಟಿ, ಸಾಂತ್ವನ
ಚಾಮರಾಜನಗರ

ಕೊಳ್ಳೇಗಾಲದ ಇಬ್ಬರ ಸಾವು ಮೃತರ ನಿವಾಸಕ್ಕೆ ಶಾಸಕ ಭೇಟಿ, ಸಾಂತ್ವನ

May 5, 2021

ಕೊಳ್ಳೇಗಾಲ,ಮೇ 4(ಎನ್.ನಾಗೇಂದ್ರ) -ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಪೀಡಿತ 24 ಮಂದಿ ಸಾವಿಗೀಡಾದವರ ಪೈಕಿ ಕೊಳ್ಳೇ ಗಾಲ ಕ್ಷೇತ್ರದ ಇಬ್ಬರು ಸೇರಿದ್ದು, ಮೃತರ ನಿವಾಸಕ್ಕೆ ಶಾಸಕ ಎನ್.ಮಹೇಶ್ ಮಂಗಳ ವಾರ ಭೇಟಿ ನೀಡಿದರಲ್ಲದೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡಿದರು. ತಾಲೂಕಿನ ತಿಮ್ಮರಾಜಿಪುರ ಕೀರ್ತನಾ (ಮಂಜುಳಾ), ಮುಡಿಗುಂಡದ ಶಿವಣ್ಣ ಅವರ ನಿವಾಸಗಳಿಗೆ ಶಾಸಕ ಮಹೇಶ್ ಭೇಟಿ ನೀಡಿ, ಕುಟುಂಬಸ್ಥರ ಜೊತೆ ಚರ್ಚಿಸಿ ಅವರಿಗೆ ಧೈರ್ಯ ತುಂಬಿದರು. ಅಲ್ಲದೆ ಕೀರ್ತನಾ ಕುಟುಂಬಕ್ಕೆ ಕೂಡಲೇ ಸಮಾಜ ಕಲ್ಯಾಣ…

ಸಿಎಂ ಬಿಎಸ್‍ವೈ ರಾಜೀನಾಮೆಗೆ ವಾಟಾಳ್ ಆಗ್ರಹ
ಚಾಮರಾಜನಗರ

ಸಿಎಂ ಬಿಎಸ್‍ವೈ ರಾಜೀನಾಮೆಗೆ ವಾಟಾಳ್ ಆಗ್ರಹ

May 5, 2021

ಚಾಮರಾಜನಗರ, ಮೇ 3-ಆಮ್ಲಜನಕ ಕೊರತೆಯಿಂದಾಗಿ ಚಾಮರಾಜನಗರ ಕೋವಿಡ್ ಆಸ್ಪತ್ರೆ ಯಲ್ಲಿ ಸುಮಾರು 24 ಮಂದಿ ಮೃತ ಪಡಲು ರಾಜ್ಯ ಸರ್ಕಾರವೇ ಹೊಣೆ ಯಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀ ನಾಮೆ ನೀಡಬೇಕು ಎಂದು ಮಾಜಿ ಶಾಸಕ, ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದರು. ಅವರು ಸೋಮವಾರ ಸಂಜೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು. ಈ ಪ್ರಕರಣ ಕುರಿತು…

1 8 9 10 11 12 141
Translate »