ಚಾಮರಾಜನಗರ

ಕರ್ನಾಟಕ ರಂಗ ಪರಿಷತ್ತು ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಜಿ.ರಾಜಪ್ಪ ನೇಮಕ
ಚಾಮರಾಜನಗರ

ಕರ್ನಾಟಕ ರಂಗ ಪರಿಷತ್ತು ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಜಿ.ರಾಜಪ್ಪ ನೇಮಕ

August 2, 2018

ಚಾಮರಾಜನಗರ: ಕರ್ನಾಟಕ ರಂಗ ಪರಿಷತ್ತು ಕೇಂದ್ರ ಸಮಿತಿ ಚಾಮರಾಜನಗರ ಜಿಲ್ಲಾ ಘಟಕ ಅಧ್ಯಕ್ಷರನ್ನಾಗಿ ರಾಮಸಮುದ್ರದ ಜಿ.ರಾಜಪ್ಪ ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಏರ್ಪಡಿಸಿದ್ದ “ರಂಗಚಿಂತನಾ” ಒಂದು ದಿನದ ಕಾರ್ಯಾಗಾರ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್ ನೇಮಕಾತಿ ಪತ್ರವನ್ನು ನೀಡಿದರು. ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಸಂಸ ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು. ರಂಗಶಿಕ್ಷಣ ಪದವೀಧರರಿಗೆ ಪ್ರೌಢಶಾಲೆಗಳಲ್ಲಿ ರಂಗ ಶಿಕ್ಷಕರನ್ನಾಗಿ ನೇಮಕ ಮಾಡುವಂತೆ ರಾಜ್ಯ…

ಹಕ್ಕು ಚಲಾಯಿಸಿದ ಗಣ್ಯರು..!
ಚಾಮರಾಜನಗರ

ಹಕ್ಕು ಚಲಾಯಿಸಿದ ಗಣ್ಯರು..!

August 1, 2018

ಕೊಳ್ಳೇಗಾಲ; ವಿವಿಧ ವಾರ್ಡ್‍ಗಳಲ್ಲಿ ಆಗಮಿಸಿದ ಗಣ್ಯರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುವ ಮೂಲಕ ಗಮನ ಸೆಳೆದರು. ಜಿಪಿ ಮಲ್ಲಪ್ಪಪುರ ಬಡಾವಣೆಯ ಎಂಸಿಕೆಸಿ ಶಾಲೆಯ ಮತಗಟ್ಟೆ 2ರಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಮ್ಮ ಹಕ್ಕು ಚಲಾಯಿಸಿದರು. ತಮ್ಮ ಬೆಂಬಲಿಗರ ಜೊತೆ ಬೆಳಗ್ಗೆ 9.30ರ ಸಮಯದಲ್ಲಿ ಆಗಮಿಸಿದ ಸಚಿವರು ಮತ ಚಲಾಯಿಸಿ ಮುಗುಳುನಗೆ ಬೀರುವ ಮೂಲಕ ಗಮನ ಸೆಳೆದರು. ಮಂಜುನಾಥ ನಗರ ಬಡಾವಣೆಯ ಸರ್ಕಾರಿ ಶಾಲೆಗೆ ಆಗಮಿಸಿದ ಮಾಜಿ ಶಾಸಕ ಜಿ.ಎನ್.ನಂಜುಂಡ ಸ್ವಾಮಿ…

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಉದ್ಯೋಗ ಮೇಳದಲ್ಲಿ 2170 ಜನರಿಗೆ ಉದ್ಯೋಗ
ಚಾಮರಾಜನಗರ

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಉದ್ಯೋಗ ಮೇಳದಲ್ಲಿ 2170 ಜನರಿಗೆ ಉದ್ಯೋಗ

August 1, 2018

91 ಕಂಪನಿಗಳು ಭಾಗಿ 3250 ಮಂದಿ ನೋಂದಣಿ ದೃಷ್ಟಿದೋಷ ಮಕ್ಕಳಿಗೆ ಕನ್ನಡಕ ವಿತರಣೆ ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಸಂಸದ ಆರ್.ಧ್ರುವನಾರಾಯಣ್ ಅವರ 57ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಉದ್ಯೋಗಮೇಳ ಅಭೂತ ಪೂರ್ವ ಯಶಸ್ಸು ಕಂಡಿತು. ಇಲ್ಲಿನ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇರುವ ತಾಲೂಕು ಕಚೇರಿ ಪಕ್ಕದ ವಿಶಾಲ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಹಾಗೂ ತಪಾಸಣೆಗೈದ ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭ…

ಚರ್ಮ, ಉಗುರಿಗೆ ಭಾರೀ ಬೇಡಿಕೆ: ಹುಲಿಗಳ ವಿನಾಶಕ್ಕೆ ನಾಂದಿ
ಚಾಮರಾಜನಗರ

ಚರ್ಮ, ಉಗುರಿಗೆ ಭಾರೀ ಬೇಡಿಕೆ: ಹುಲಿಗಳ ವಿನಾಶಕ್ಕೆ ನಾಂದಿ

August 1, 2018

ಗುಂಡ್ಲುಪೇಟೆ: ಹುಲಿಯ ಚರ್ಮ ಮತ್ತು ಉಗುರಿನ ಬೇಡಿಕೆಯಿಂದಾಗಿ ಹುಲಿಗಳು ವಿನಾಶ ದಂಚಿಗೆ ಬಂದಿವೆ ಎಂದು ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ವನ್ಯಜೀವಿ ಛಾಯಾಗ್ರಾಹಕ ಆರ್. ಕೆ ಮಧು ಆತಂಕ ವ್ಯಕ್ತಪಡಿಸಿದರು. ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ಕಾರಿ ಕಿರಿಯ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಾಗತಿಕ ಹುಲಿ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, 2010ರಲ್ಲಿ ಪ್ರಾರಂಭವಾದ ಹುಲಿ ದಿನಾ ಚರಣೆ ಇಂದು ವಿಶ್ವದಾದ್ಯಂತ ಆಚರಿಸಲಾಗು ತ್ತಿದೆ ಎಂದರು. ಪ್ರಸ್ತುತ ವಿಶ್ವದಲ್ಲಿ 6 ವಿಧದ ಹುಲಿಗಳಿದ್ದು,…

ಉಡಿಗಾಲ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ

ಉಡಿಗಾಲ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

August 1, 2018

ಚಾಮರಾಜನಗರ:  ಕ್ರೀಡೆಗಳು ಮಕ್ಕಳನ್ನು ಅಕರ್ಷಿಸುತ್ತದೆ. ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ, ಲಗೋರಿ, ಮರಕೋತಿ ಅಟಗಳು ಈಗಲೂ ಗ್ರಾಮೀಣ ಭಾಗದಲ್ಲಿ ಅಟಗಳನ್ನು ಮಕ್ಕಳು ಅಡುತ್ತಾರೆ ಎಂದು ಉಡಿಗಾಲ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಜಿ.ಮಹೇಶ್ ಅಭಿಪ್ರಾಯಪಟ್ಟರು. ನಗರದ ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಪಂ, ಸಾರ್ವ ಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಉಡಿ ಗಾಲ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾ ಕೂಟವನ್ನು ಮಂಗಳವಾರ ಗುಂಡು ಎಸೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಉತ್ತಮ ಕ್ರೀಡಾ ಭಿಮಾನಿಗಳು…

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ವಿರುದ್ಧ ಕ್ರಮ : ನಗರಸಭೆ ಎಚ್ಚರಿಕೆ
ಚಾಮರಾಜನಗರ

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ವಿರುದ್ಧ ಕ್ರಮ : ನಗರಸಭೆ ಎಚ್ಚರಿಕೆ

August 1, 2018

ಚಾಮರಾಜನಗರ:  ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿರುವವರು ಕೂಡಲೇ ಮಾರಾಟ ವಹಿವಾಟು ನಿಲ್ಲಿಸಬೇಕು. ಇಲ್ಲವಾದಲ್ಲಿ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕ್ರಮ ವಹಿಸಲಾಗುವುದೆಂದು ನಗರಸಭೆ ಎಚ್ಚರಿಕೆ ನೀಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗುಗಳು ದೈನಂದಿನ ಬಳಕೆಯಲ್ಲಿರುವ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟಾಗುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯಗಳು ಚರಂಡಿಗಳ ಸರಾಗ ಹರಿವಿಗೆ ತಡೆ ಉಂಟುಮಾಡಿದೆ. ಪರಿಸರ ಸಂರಕ್ಷಣಾ ಕಾಯಿದೆ 1986ರ ಸೆಕ್ಷನ್ 5ರ ಅನ್ವಯ ಯಾವುದೇ ಅಂಗಡಿ ಮಾರಾಟಗಾರರು…

ಕಾರಿಗೆ ಸಿಲುಕಿ ಮಗು ಸಾವು
ಚಾಮರಾಜನಗರ

ಕಾರಿಗೆ ಸಿಲುಕಿ ಮಗು ಸಾವು

August 1, 2018

ಚಾಮರಾಜನಗರ: ಆಟವಾಡುತ್ತಿದ್ದ 2 ವರ್ಷದ ಮಗು ಕಾರಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳವಾರ ಸಾಯಂಕಾಲ ನಡೆದಿದೆ. ಗಾಳಿಪುರ ಬಡಾವಣೆಯ ಅಹಮದ್ ನಗರ ನಿವಾಸಿ ಅಸ್ಗರ್ ಪಾಷ ಎಂಬುವರ ಮಗ ಮಹಮ್ಮದ್ ಸುಹೇಬ್ (2) ಮೃತಪಟ್ಟ ಮಗು. ಮಹಮ್ಮದ್ ಸುಹೇಬ್ ಮನೆಯ ಮುಂದೆ ಆಟವಾಡುತ್ತಿತ್ತು. ಈ ವೇಳೆ ಅದೇ ಬಡಾವಣೆಯ ಶಕೀಲ್ ಎಂಬಾತ ಸ್ಕಾರ್ಪಿಯೋ ಕಾರನ್ನು ಹಿಮ್ಮುಖವಾಗಿ ಚಲಿಸಿದ್ದಾರೆ. ಈ ವೇಳೆ ಆಟವಾಡುತ್ತಿದ್ದ ಮಗು ಕಾರಿನ ಚಕ್ರಕ್ಕೆ ಸಿಲುಕಿತು. ಇದರಿಂದ ತೀವ್ರವಾಗಿ ಗಾಯ ಗೊಂಡಿದ್ದ ಮಗುವನ್ನು ಆಸ್ಪತ್ರೆಗೆ…

ವಕೀಲ ಅಜಿತ ನಾಯಕ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ
ಚಾಮರಾಜನಗರ

ವಕೀಲ ಅಜಿತ ನಾಯಕ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ

July 31, 2018

ಕಾರ್ಯ ಕಲಾಪ ಬಹಿಷ್ಕಾರ ವಕೀಲರ ಸಂರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯ ಚಾಮರಾಜನಗರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಿರಿಯ ವಕೀಲ ಹಾಗೂ ಉತ್ತರ ಕರ್ನಾಟಕ ತಾಲೂಕು ಹೋರಾಟ ಸಮಿತಿ ಅಧ್ಯಕ್ಷರಾದ ಅಜಿತ ನಾಯಕ(57) ಹತ್ಯೆ ಖಂಡಿಸಿ ನಗರದಲ್ಲಿ ಸೋಮವಾರ ವಕೀಲರು ನ್ಯಾಯಾಲಯದ ಕಾರ್ಯ-ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ವಕೀಲರು, ಪ್ರಕರಣವನ್ನು ಖಂಡಿಸಿ ನ್ಯಾಯಾಲಯದ ಕಲಾಪದಿಂದ ಹೊರಗುಳಿಯುವಂತೆ ಸರ್ವಾನುಮತದಿಂದ…

ಚೆನ್ನಿಪುರದಮೋಳೆ ಶಾಲೆಯಲ್ಲಿ ಮರಗಿಡಗಳ ಹುಟ್ಟುಹಬ್ಬ ಆಚರಣೆ
ಚಾಮರಾಜನಗರ

ಚೆನ್ನಿಪುರದಮೋಳೆ ಶಾಲೆಯಲ್ಲಿ ಮರಗಿಡಗಳ ಹುಟ್ಟುಹಬ್ಬ ಆಚರಣೆ

July 31, 2018

ಚಾಮರಾಜನಗರ:  ಸಮೀಪದ ಚೆನ್ನಿಪುರದ ಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ 2ನೇ ವರ್ಷದ ಗಿಡ ಮರಗಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಗಿಡಗಳ ಹುಟ್ಟುಹಬ್ಬದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಶಾಲೆಯನ್ನು ಶುಚಿಗೊಳಿಸಿ ಗಿಡಮರಗಳಿಗೆ ದೀಪಾಲಂಕಾರ ಹೂವಿನ ಆಲಂಕಾರ ಮಾಡಿದ್ದು ನೋಡುಗರ ಕಣ್ಮನ ಸೆಳೆಯುತ್ತಿತ್ತು. ಮಕ್ಕಳೊಂದಿಗೆ ಶಿಕ್ಷಕರು ಹಾಗೂ ಗಣ್ಯರು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಪತ್ರಕರ್ತ ಎಸ್.ಎಂ.ನಂದೀಶ್ ಮಾತನಾಡಿ, ಇಂದಿನ ದಿನಗಳಲ್ಲಿ ಸಿನಿಮಾ ನಟರು ಹಾಗೂ ವೈಯಕ್ತಿಕವಾಗಿ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸುವುದು ವಾಡಿಕೆಯಾಗಿದೆ. ನಮಗೆ ಉಸಿರಾಡಲು ಶುದ್ಧ ಗಾಳಿ ನೀಡುವ…

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ: ಮೂಲ ಸೌಕರ್ಯ ಪರಿಶೀಲನೆ
ಚಾಮರಾಜನಗರ

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ: ಮೂಲ ಸೌಕರ್ಯ ಪರಿಶೀಲನೆ

July 31, 2018

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಹೊರವಲಯದಲ್ಲಿರುವ ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಮೊದಲಿಗೆ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿದ ಸಚಿವರು ಬೋಧಕ ವರ್ಗದಿಂದ ಕಾಲೇಜು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಬಳಿಕ ಪುರುಷ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಕೊಠಡಿಗಳನ್ನು ಖುದ್ದು ವೀಕ್ಷಿಸಿದರು. ಕೊಠಡಿಗಳಲ್ಲಿ ಸರಿಯಾದ ವ್ಯವಸ್ಥೆ ಇದೆಯೇ? ಊಟ ಉಪಹಾರದ ಗುಣಮಟ್ಟ ಚೆನ್ನಾಗಿದೆಯೇ?…

1 98 99 100 101 102 141
Translate »