ಚಾಮರಾಜನಗರ: ಸಾಮಾ ಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿ ಯೊಬ್ಬರಲ್ಲೂ ಮಾನಸಿಕ ಪರಿವರ್ತನೆ ಅಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಯು ಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…
ಕಳಗಸಾಪುರಕ್ಕೆ ಶಾಸಕ ನಿರಂಜನ್ ಕುಮಾರ್ ಭೇಟಿ
June 13, 2018ಗುಂಡ್ಲುಪೇಟೆ: ಕ್ಷೇತ್ರದ ಶಾಸಕ ಸಿ.ಎಸ್. ನಿರಂಜನಕುಮಾರ್ ತಾಲೂಕಿನ ಬಂಡೀಪುರ ಹುಲಿ ಯೋಜನೆಯ ಅರಣ್ಯ ಪ್ರದೇಶದೊಳಗಿರುವ ಶ್ರೀ ಕಳಗಸಾಪುರ ಮಾರಮ್ಮನವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಕಾಡಂಚಿನ ಗ್ರಾಮಗಳ ಜನರಿಂದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಹುಲಿ ಯೋಜನೆಯ ಓಂಕಾರ್ ವಲಯದ ಅರಣ್ಯ ಪ್ರದೇಶ ದಲ್ಲಿರುವ ಶ್ರೀ ಕಳಗಸಾಪುರ ಮಾರಮ್ಮನವರ ದೇವಸ್ಥಾನದ ಸುತ್ತಲಿನ ಬರಗಿ, ದೇಶೀಪುರ, ಮಂಚಹಳ್ಳಿ, ಆಲತ್ತೂರು, ಹಸಗೂಲಿ, ಹೆಗ್ಗಡಹಳ್ಳಿ ಮುಂತಾದ ಹಲವಾರು ಗ್ರಾಮಗಳ ಜನರ ಆರಾಧ್ಯ ದೇವತೆಯಾಗಿದ್ದು, ಇಲ್ಲಿಗೆ ಪ್ರತಿ ವರ್ಷವೂ ಎಲ್ಲಾ ಗ್ರಾಮಗಳ…
ಸಾಲಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
June 13, 2018ಚಾಮರಾಜನಗರ: ರೈತರ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತದೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಶ್ರೀಚಾಮರಾಜೇಶ್ವರಸ್ವಾಮಿ ದೇವ ಸ್ಥಾನದ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ರೈತರು ಪ್ರತಿಭಟನೆ ನಡೆ ಸಿದರು. ವೃತ್ತದಲ್ಲಿ ಜಮಾಯಿಸಿ ರಾಜ್ಯ ದಲ್ಲಿ ಅಧಿಕಾರದಲ್ಲಿ ಇರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಎಲ್ಲಾ ರೀತಿಯ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ…
ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
June 13, 2018ಚಾಮರಾಜನಗರ : ನಗರದ ಭುವನೇಶ್ವರಿ ವೃತ್ತದಲ್ಲಿ ಇರುವ ಪೇಟೆ ಪ್ರೈಮರಿ ಶಾಲೆ ರಂಗಮಂದಿರದ ಆವರಣದಲ್ಲಿ ಜೂನ್ 14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ವಿಶ್ವ ಸ್ವಯಂಪ್ರೇರಿತ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ವನ್ನು ಆಯೋಜಿಸಲಾಗಿದೆ. ನಗರದ ರೋಟರಿ ಸಿಲ್ಕ್ಸಿಟಿ, ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ, ಪ್ರಾಥಮಿಕ ಶಾಲಾ ಶಿಕ್ಷಕರ ಸ್ನೇಹ ಬಳಗ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಜೂನ್ 14 ರಂದು…
ವಂಚನೆ ಆರೋಪ; ಜಿಯೋ ಕಚೇರಿ ಮುಂದೆ ಪ್ರತಿಭಟನೆ
June 13, 2018ಚಾಮರಾಜನಗರ: ಮೊಬೈಲ್ ಟವರ್ ನಿರ್ಮಿಸುವುದಾಗಿ ಹೇಳಿ ರೈತರೊಬ್ಬರ ಜಮೀನನ್ನು ಗುಂಡಿ ತೆಗೆದು ಹಾಳು ಮಾಡಲಾಗಿದೆ ಎಂದು ಆರೋಪಿಸಿ ರೈತರು ರಿಲಯನ್ಸ್ ಕಂಪನಿಯ ನಗರದ ಜಿಯೋ ಮುಖ್ಯ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಅಗ್ರಹಾರ ಬೀದಿಯಲ್ಲಿ ಇರುವ ಜಿಯೋ ಮುಖ್ಯ ಕಚೇರಿ ಮುಂದೆ ಜಮಾಯಿಸಿದ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಹಾಗೂ ರೈತರು, ರಿಲಯನ್ಸ್ ಕಂಪನಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗುಂಡ್ಲುಪೇಟೆ ತಾಲೂಕಿನ ಎಲಚಗಟ್ಟಿ ಮಾದಪ್ಪ ಎಂಬುವರ ಜಮೀನಿನಲ್ಲಿ ಮೊಬೈಲ್ ಟವರ್…
ಗ್ರಾಮ ಪಂಚಾಯಿತಿ ಉಪಚುನಾವಣೆ: ನಾಳೆ ಸಂತೆ, ಜಾತ್ರೆ ನಿಷೇಧ
June 13, 2018ಚಾಮರಾಜನಗರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಜೂನ್ 14ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ತಾಲೂಕಿನ ಬಾಗಳಿ ಹಾಗೂ ಯಳಂದೂರು ತಾಲೂಕಿನ ಯರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಕೆ.ಎಂ. ಗಾಯತ್ರಿ ಆದೇಶ ಹೊರಡಿಸಿದ್ದಾರೆ. ಮತದಾನ ದಿನದಂದು ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಮತ ಚಲಾಯಿಸಲು ಅನುಕೂಲವಾಗುವಂತೆ ಬಾಗಳಿ ಹಾಗೂ…
ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಜಾರಿ
June 12, 2018ಚಾಮರಾಜನಗರ: ತೋಟಗಾರಿಕೆ ಇಲಾಖೆಯು 2018ರ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಬೆಳೆಯುವ ಮುಖ್ಯ ತೋಟ ಗಾರಿಕಾ ಬೆಳೆಗಳಿಗೆ ಅನುಷ್ಠಾನಗೊಳಿಸುತ್ತಿದೆ.ಚಾಮರಾಜನಗರ ತಾಲೂಕಿನ ಕಸಬಾ, ಚಂದಕವಾಡಿ ಹೋಬಳಿಗೆ ಈರುಳ್ಳಿ (ನೀರಾ ವರಿ), ಅರಿಶಿನ, ಟೊಮೆಟೊ (ಅನಿರ್ದಿಷ್ಟ), ಹರದನಹಳ್ಳಿ ಹೋಬಳಿಗೆ ಈರುಳ್ಳಿ (ನೀರಾ ವರಿ), ಅರಿಶಿನ, ಆಲೂಗಡ್ಡೆ, ಟೊಮೆಟೊ (ಅನಿರ್ದಿಷ್ಟ), ಹರವೆ ಹಾಗೂ ಸಂತೇಮರ ಹಳ್ಳಿ ಹೋಬಳಿಗೆ ಅರಿಶಿನ, ಟೊಮೆಟೊ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ. ಗುಂಡ್ಲುಪೇಟೆ ತಾಲೂಕಿನ ಕಸಬಾ, ಬೇಗೂರು, ಹಂಗಳ, ತೆರಕಣಾಂಬಿ…
ಸತ್ಯ ಒಪ್ಪುವ ಮನೋಭಾವ ಬೆಳೆಸಿಕೊಳ್ಳಲು ಸಲಹೆ: ಕರ್ನಾಟಕ ಬುಡಕಟ್ಟು ಮಹಾಕಾವ್ಯಗಳ ನಿರ್ವಾಚನ ಉಪನ್ಯಾಸಗೋಷ್ಠಿ, ಸಾಹಿತ್ಯ ಲೋಕ ಕಾರ್ಯಕ್ರಮ
June 12, 2018ಚಾಮರಾಜನಗರ: ಸತ್ಯ ಯಾವಾಗಲೂ ಕಹಿ ಆಗಿರುತ್ತದೆ. ಇದನ್ನು ಒಪ್ಪಿಕೊಳ್ಳಲು ನಾವೆಲ್ಲರೂ ಸಿದ್ಧರಾಗ ಬೇಕು ಎಂದು ಸಾಹಿತಿ ಹಾಗೂ ಚಿಂತಕ ಪ್ರೊ.ಕೆ.ಗೋವಿಂದಯ್ಯ ಹೇಳಿದರು.ನಗರದ ಸೇವಾ ಭಾರತಿ ಶಿಕ್ಷಣ ಸಂಸ್ಥೆ ಯಲ್ಲಿ ಸೋಮವಾರ ನವದೆಹಲಿಯ ಸಾಹಿತ್ಯ ಅಕಾಡೆಮಿ, ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಿಂದ ನಡೆದ ಸಾಹಿತ್ಯ ಲೋಕ ಹಾಗೂ ಕರ್ನಾಟಕ ಬುಡಕಟ್ಟು ಮಹಾಕಾವ್ಯಗಳ ನಿರ್ವಾಚನ ಉಪನ್ಯಾಸ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. 1970ರ ದಶಕದಲ್ಲಿ ಹೊರ ಬಂದ ಮಹದೇಶ್ವರ ಕಾವ್ಯದಲ್ಲಿ ಮಹದೇಶ್ವರರು ಮಾದಿಗರು ಎಂದು ಹೇಳಲಾಗಿದೆ. ಇದು ನಾಡಿನಾದ್ಯಂತ ಭಾರಿ…
ಸರ್ಕಾರಗಳಿಂದ ಬ್ರಾಹ್ಮಣ ಸಮಾಜ ಕಡೆಗಣನೆ: ಆಚಾರ್ಯತ್ರಯರ ಜಯಂತಿಯಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಜಿ.ಎಂ.ಹೆಗಡೆ ವಿಷಾದ
June 12, 2018ಗುಂಡ್ಲುಪೇಟೆ: ‘ಬ್ರಾಹ್ಮಣ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿದ್ದಾರೆ. ಆದರೆ, ಇದುವರೆಗೆ ರಾಜ್ಯವನ್ನು ಆಳಿದ ಸರ್ಕಾರಗಳಿಗೆ ಸಮಾಜದವರು ಕಣ್ಣಿಗೆ ಬೀಳದಿರುವುದು ಶೋಚನೀಯ ಸಂಗತಿಯಾಗಿದೆ’ ಎಂದು ಜಿಲ್ಲಾ ಬ್ರಾಹ್ಮಣ ಸಮಾಜ ಅಧ್ಯಕ್ಷ ಜಿ.ಎಂ.ಹೆಗಡೆ ವಿಷಾದಿಸಿದರು. ಪಟ್ಟಣದ ಶ್ರೀರಾಮ ಮಂದಿರದಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾ ಹಾಗೂ ಕೌಂಡಿನ್ಯ ವಿಪ್ರ ಬಳಗದ ವತಿಯಿಂದ ನಡೆದ ಆಚಾರ್ಯತ್ರಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಕಂಠ ಕುಮಾರ್ ಮಾತನಾಡಿ, ಮಹಾಸಭಾದ ಕಾರ್ಯಚಟುವಟಿಕೆ ತಿಳಿಸಿದರು. ಬ್ರಾಹ್ಮಣ…
ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎನ್.ಮಹೇಶ್
June 11, 2018ಮಾದರಿ ಕ್ಷೇತ್ರ ನಿರ್ಮಾಣ, ತಿಂಗಳಿಗೊಮ್ಮೆ ಜನ ಸಂಪರ್ಕ ಸಭೆ, ಅಭಿವೃದ್ಧಿ ಕೆಲಸಕ್ಕೆ ಆದ್ಯತೆಯ ಭರವಸೆ ಚಾಮರಾಜನಗರ: ಅಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ದ್ದರು. ಸಭಾಂಗಣದೊಳಗಡೆ ಬಿಎಸ್ಪಿ ಬಾವುಟ ರಾರಾಜಿಸುತ್ತಿತ್ತು. ಎಲ್ಲರ ಬಾಯಿ ಯಲ್ಲೂ ಸಚಿವ ಮಹೇಶ್ ಅವರ ಪರ ಜಯ ಘೋಷಣೆ ಹರಿದಾಡುತ್ತಿತ್ತು. ಈ ವೇಳೆ ವೇದಿಕೆ ಕಾರ್ಯಕ್ರಮ ಆರಂಭವಾಯಿತು. ವೇದಿಕೆಯ ಮಧ್ಯಭಾಗದಲ್ಲಿ ರಾಜ ಸಿಂಹಾ ಸನದಲ್ಲಿ ಕುಳಿತಿದ್ದ ಸಚಿವ ಎನ್.ಮಹೇಶ್ ವೇದಿಕೆ ಮುಂಭಾಗಕ್ಕೆ ಬಂದು ‘ಮತದಾರರೇ ನನ್ನ ದೇವರು’ ಎನ್ನುತ್ತಾ ಮಂಡಿಯೂರಿ ಸಾಷ್ಟಾಂಗ ನಮಸ್ಕಾರ ಮಾಡಿದರು.ತಾಲೂಕಿನ…