ಚಾಮರಾಜನಗರ: ಕರ್ನಾ ಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 8ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಇಂದು ಮಸ್ಟರಿಂಗ್ ಕಾರ್ಯ ನಡೆ ಯಿತು. ಬಳಿಕ ಮತಗಟ್ಟೆಗಳಿಗೆ ಚುನಾವಣೆ ಕಾರ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿ ಸಿಬ್ಬಂದಿಯವರು ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಪರಿಕರಗಳೊಂದಿಗೆ ತೆರಳಿದರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಸ್ಟರಿಂಗ್ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ದರು. ಜೂನ್ 8ರಂದು…
ಜಿಂಕೆ ಮಾಂಸ ಸಾಗಾಣೆ; ಆರೋಪಿ ಬಂಧನ
June 8, 2018ಹನೂರು: ಅರಣ್ಯದೊಳಗೆ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸು ತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿ ಗಳು ಬಂಧಿಸಿದ್ದಾರೆ. ಹನೂರು ಸಮೀಪದ ಸೊಪ್ಪಿನಗುಡ್ಡೆ ಗ್ರಾಮದ ರಾಮಚಂದ್ರ ಬಂಧಿತ ಆರೋಪಿ. ಪಿ.ಜಿ. ಪಾಳ್ಯ ವನ್ಯಜೀವಿ ವಲಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಾಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಅರಣ್ಯಾಧಿಕಾರಿ ಗಳು ದಾಳಿ ಮಾಡಿ ಜಿಂಕೆ ಚರ್ಮ ಮತ್ತು ಎರಡು ಕೆ.ಜಿ ಮಾಂಸವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಮಸಿಬಾವಿದೊಡ್ಡಿ ಗ್ರಾಮದ ದೊರೆ ಹಾಗೂ ಸೊಪ್ಪಿನಗುಡ್ಡೆ ಗ್ರಾಮದ ಸೋಮ…
ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ
June 8, 2018ಗುಂಡ್ಲುಪೇಟೆ: ಅಪಘಾತದಲ್ಲಿ ಮೃತನಾದ ಕಾಂಗ್ರೆಸ್ ಕಾರ್ಯ ಕರ್ತ ಶಿವಮೂರ್ತಿ ಸಾವಿಗೂ, ಬಿಜೆಪಿ ಮುಖಂಡರಿಗೂ ಯಾವುದೇ ಸಂಬಂಧ ವಿಲ್ಲ. ಕಾಂಗ್ರೆಸ್ ಮುಖಂಡರು ವಿನಾಕಾರಣ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎನ್. ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆ ದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಹಿಂದುಳಿದ ವರ್ಗದ ಮತದಾರರು ಈ ಬಾರಿ ಬಿಜೆಪಿಯನ್ನು ಬೆಂಬ ಲಿಸಿದ್ದು, ಇವರನ್ನು ಭೀತಿಗೊಳಿಸುವ ಸಲು ವಾಗಿ ಕಾಂಗ್ರೆಸ್ ಮುಖಂಡರು ನಿರಾ ಧಾರ ಆರೋಪ ಮಾಡುವ ಮೂಲಕ ತಮ್ಮ…
ನಿಧಿಗಾಗಿ ದೇಗುಲಕ್ಕೆ ಕನ್ನ
June 8, 2018ಚಾಮರಾಜನಗರ: ಹಣ, ಒಡವೆ ಕದಿ ಯಲು ಮನೆಗಳಿಗೆ ಕನ್ನ ಹಾಕು ವುದನ್ನು ನೋಡಿದ್ದೇವೆ. ಆದರೆ ದೇವ ಸ್ಥಾನದ ಶಿವಲಿಂಗದ ಕೆಳಗಡೆ ನಿಧಿ ಇದೆ ಎಂದು ಶಿವಲಿಂಗಕ್ಕೆ ಕನ್ನ ಹಾಕಿ ರುವ ಘಟನೆ ತಾಲೂಕಿನ ಕೆಂಪನ ಪುರ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೆಂಪನಪುರ ಗ್ರಾಮದ ಹೊರ ವಲಯದಲ್ಲಿ ಪುರಾತನ ಕಾಲದ ಶ್ರೀ ಮುನೇಶ್ವರ ದೇವಸ್ಥಾನ ಇದೆ. ಈ ದೇವಸ್ಥಾನದಲ್ಲಿ ಹೊಯ್ಸಳರ ಕಾಲದ ಬಹಳ ಎತ್ತರದ ಅಪ ರೂಪದ ಶಿವಲಿಂಗ ಇದೆ. ಈ ಶಿವ ಲಿಂಗದ ಕೆಳಗಡೆ…
ಪ್ರಪ್ರಥಮ ಬಾರಿಗೆ ಜಿಲ್ಲೆಗೆ ಡಬಲ್ ಧಮಾಕ: ಚಾ.ನಗರ ಕ್ಷೇತ್ರಕ್ಕೆ ಮೊದಲ ಸಚಿವ ಪಟ್ಟ, ಕೊಳ್ಳೇಗಾಲಕ್ಕೆ ಎರಡನೇ ಸಚಿವ ಸ್ಥಾನ
June 7, 2018ಚಾಮರಾಜನಗರ: ಚಾಮರಾಜ ನಗರ ಜಿಲ್ಲೆಯ ಇಬ್ಬರು ಶಾಸಕರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ದೊರೆತಿದೆ. ಚಾಮರಾಜನಗರ ಕ್ಷೇತ್ರದಿಂದ ಮೂರನೇ ಬಾರಿಗೆ ಹ್ಯಾಟ್ರಿಕ್ ಜಯ ಸಾಧಿಸಿದ್ದ ಕಾಂಗ್ರೆ ಸ್ನ ಸಿ.ಪುಟ್ಟರಂಗಶೆಟ್ಟಿ ಹಾಗೂ ಕೊಳ್ಳೇ ಗಾಲ ಮೀಸಲು ಕ್ಷೇತ್ರದಿಂದ ಇದೇ ಪ್ರಥಮ ಬಾರಿಗೆ ಗೆಲುವು ಸಾಧಿಸಿದ್ದ ಬಿಎಸ್ಪಿ-ಜೆಡಿಎಸ್ ಮೈತ್ರಿಯ ಎನ್.ಮಹೇಶ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಇತಿಹಾಸ ದಲ್ಲೇ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ರಾಗುವ ಯೋಗ ಕೂಡಿ ಬಂದಿರುವುದು ಇದೇ ಮೊದಲು. ಇದಲ್ಲದೇ ಚಾಮರಾಜ…
ಹನೂರು ಶಾಸಕ ನರೇಂದ್ರಗೆ ನಿರಾಸೆ
June 7, 2018ಚಾಮರಾಜನಗರ: ಜಿಲ್ಲೆಯ ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ ಅವರಿಗೆ ಸಚಿವ ಸ್ಥಾನ ದೊರೆಯ ದಿರುವುದು ಅವರಲ್ಲಿ ನಿರಾಸೆ ಮೂಡಿಸಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಚಾಮ ರಾಜನಗರ ಹಾಗೂ ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಸಿ.ಪುಟ್ಟರಂಗ ಶೆಟ್ಟಿ ಮತ್ತು ಆರ್.ನರೇಂದ್ರ ಹ್ಯಾಟ್ರಿಕ್ ಜಯ ಸಾಧಿಸಿದ್ದರು. ಕೊಳ್ಳೇಗಾಲ ಕ್ಷೇತ್ರ ದಲ್ಲಿ ಬಿಎಸ್ಪಿಯ ಎನ್.ಮಹೇಶ್ ಗುಂಡ್ಲು ಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಎಸ್. ನಿರಂಜನ್ಕುಮಾರ್ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆಯೇ ಸಚಿವ…
ವ್ಯಾನ್ ಡಿಕ್ಕಿ: ಬೈಕ್ ಸವಾರ ಸಾವು – ಇದೊಂದು ಹತ್ಯೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರ ಪ್ರತಿಭಟನೆ
June 7, 2018ಗುಂಡ್ಲುಪೇಟೆ: ಬೈಕ್ಗೆ ವ್ಯಾನ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ತ್ರಿಯಂಬಕಪುರ ಗ್ರಾಮದಲ್ಲಿ ನಡೆದಿದ್ದು, ಕುಟುಂಬದವರು ಇದೊಂದು ಹತ್ಯೆ ಎಂದು ಆರೋಪಿಸಿದ್ದಾರೆ. ತ್ರಿಯಂಬಕಪುರ ಗ್ರಾಮದ ಗ್ರಾಪಂ ಸದಸ್ಯ ವೆಂಕಟೇಶ್ ಎಂಬುವರ ಮಗ ಶಿವಮೂರ್ತಿ (26) ಮೃತಪಟ್ಟ ಬೈಕ್ ಸವಾರ. ಶಿವಮೂರ್ತಿ ತನ್ನ ಬೈಕ್ನಲ್ಲಿ ತೆರಕ ಣಾಂಬಿ ಕಡೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಪಿಕಪ್ ವ್ಯಾನ್ ಶಿವಮೂರ್ತಿ ಬೈಕ್ಗೆ ಡಿಕ್ಕಿ ಹೊಡೆದಿದೆನ್ನಲಾಗಿದೆ. ಇದರಿಂದ ತೀವ್ರ ವಾಗಿ ಗಾಯಗೊಂಡ ಶಿವಮೂರ್ತಿ ಸ್ಥಳ ದಲ್ಲೇ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ…
ಶಾಲಾಂಗಳದಲ್ಲಿ ಚಿಗುರಿದ ‘ಹಸಿರು ಸಿರಿ’: ‘ಪರಿಸರ ಮಿತ್ರ’ ಪ್ರಶಸ್ತಿಗೆ ಪಾತ್ರವಾಗಿರುವ ಹಲಗಾಪುರ ಸರ್ಕಾರಿ ಶಾಲೆ
June 5, 2018ಚಾಮರಾಜನಗರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎನ್ನುವ ಫಲಕ ನೋಡಿ ಅದರ ಆವರಣದೊಳಗೆ ದೃಷ್ಟಿ ಹಾಯಿಸಿದರೆ ಇದು ಶಾಲೆಯೋ ಅಥವಾ ಕೃಷಿ ಜಮೀನೋ ಅಥವಾ ಉದ್ಯಾನವೋ ಎಂಬ ಅನುಮಾನ ಮೂಡುತ್ತದೆ.ಬಾಳೆ, ತೆಂಗು, ಬೇವಿನ ಮರಗಳ ಜತೆಗೆ, ಹಣ್ಣು-ತರಕಾರಿ ಮತ್ತು ಬಣ್ಣ ಬಣ್ಣದ ಹೂವಿನ ಗಿಡಗಳ ಜಗತ್ತು ಶಾಲೆಯನ್ನು ಪ್ರವೇಶಿಸುತ್ತಿದ್ದಂತೆ ಸ್ವಾಗತಿಸುತ್ತದೆ. ಜತೆಗೆ, ಅಲಂಕಾರಿಕ ಗಿಡಗಳು ಉದ್ಯಾನವನ್ನು ನೆನಪಿ ಸುತ್ತದೆ. ಹೀಗೆ ಶಾಲೆಯ ಆವರಣವನ್ನೇ ಪುಟ್ಟ ತೋಟವನ್ನಾಗಿಸಿರುವುದು ಜಿಲ್ಲೆಯ ಹನೂರು ತಾಲೂಕಿನ ಹಲಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ….
ಸಾಲ ಮನ್ನಾ ಮಾಡದಿದ್ದರೆ ಹೆಚ್ಡಿಕೆ ಮತ್ತೊಮ್ಮೆ ವಚನ ಭ್ರಷ್ಟತೆ: ಮಲ್ಲೇಶ್
June 5, 2018ಚಾಮರಾಜನಗರ: ರೈತರ ಎಲ್ಲ ರೀತಿಯ ಸಾಲವನ್ನು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮನ್ನಾ ಮಾಡಬೇಕು. ಇಲ್ಲದಿದ್ದರೆ ಅವರು ಮತ್ತೊಮ್ಮೆ ವಚನ ಭ್ರಷ್ಟರಾಗಲಿದ್ದಾರೆ ಎಂದು ಬಿಜೆಪಿ ರೈತ ಮುಖಂಡ ಅಮ್ಮನ ಪುರ ಮಲ್ಲೇಶ ಹೇಳಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ಚುನಾವಣಾ ಪೂರ್ವದಲ್ಲಿ ರೈತರ ಸಾಲವನ್ನು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದನ್ನು ಹೆಚ್.ಡಿ. ಕುಮಾರಸ್ವಾಮಿ ಅವರು ಚುನಾವಣೆಯ ಎಲ್ಲ ಸಾರ್ವಜನಿಕ ಸಭೆಗಳಲ್ಲಿ…
ಸೊಳ್ಳೆ, ಬಾವಲಿ, ಕೋಳಿಯಿಂದ ಸಾಂಕ್ರಾಮಿಕ ಕಾಯಿಲೆ ಹರಡಲ್ಲ: ಹೋಮಿಯೋಪತಿ ವೈದ್ಯ ಡಾ.ಖಾದರ್ ಅಭಿಮತ
June 5, 2018ಚಾಮರಾಜನಗರ: ಸೊಳ್ಳೆ, ಬಾವಲಿ, ಕೋಳಿಯಿಂದ ಸಾಂಕ್ರಾ ಮಿಕ ರೋಗಗಳು ಹರಡುವುದಿಲ್ಲ ಎಂದು ಮೈಸೂರು ಹಸಿರು ಹೋಮಿಯೋಪತಿ ಕ್ಲಿನಿಕ್ ವೈದ್ಯ ಡಾ.ಖಾದರ್ ಸ್ಪಷ್ಟಪಡಿಸಿದರು.ನಗರದ ನಂದಿಭವನದಲ್ಲಿ ಸೋಮ ವಾರ ಸುಗಂಧಿನಿ ಟ್ರಸ್ಟ್ ಹಾಗೂ ಮೈಸೂರು ಹಸಿರು ಹೋಮಿಯೊಪತಿ ಕ್ಲಿನಿಕ್ ವತಿಯಿಂದ ಆಯೋಜಿಸಿದ್ದ ಚಾಮರಾಜ ನಗರ ಜಿಲ್ಲೆ ಡೆಂಗ್ಯೂಮುಕ್ತ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಸಾಂಕ್ರಾಮಿಕ ರೋಗಗಳು ಸೊಳ್ಳೆ, ಬಾವಲಿ, ಕೋಳಿಯಿಂದ ಹರಡುತ್ತದೆ ಎಂಬುದು ಕೇವಲ ಊಹಾಪೋಹ ಅಷ್ಟೇ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ದಿನದಿಂದ ದಿನಕ್ಕೆ ಕಡಿಮೆಯಾಗು ತ್ತದೆ….