ಚಾಮರಾಜನಗರ

ಜಿಲ್ಲಾ ಕೇಂದ್ರಕ್ಕೆ ಹೆಚ್‍ಡಿಕೆ ಭೇಟಿ ನೀಡುವರೇ?
ಚಾಮರಾಜನಗರ

ಜಿಲ್ಲಾ ಕೇಂದ್ರಕ್ಕೆ ಹೆಚ್‍ಡಿಕೆ ಭೇಟಿ ನೀಡುವರೇ?

May 28, 2018

ಚಾಮರಾಜನಗರ:  ಜಿಲ್ಲಾ ಕೇಂದ್ರವಾದ ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಆರು ತಿಂಗ ಳೊಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಪ್ರತೀತಿಯನ್ನು ಮೆಟ್ಟಿನಿಂತರವರು ಎಚ್.ಡಿ.ಕುಮಾರಸ್ವಾಮಿ. ಈಗ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿರುವ ಕಾರಣ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಯಾವಾಗ ಭೇಟಿ ನೀಡುತ್ತಾರೆ? ಶ್ರೀಚಾಮ ರಾಜೇಶ್ವರ ಸ್ವಾಮಿಯ ದರ್ಶನವನ್ನು ಯಾವಾಗ ಪಡೆಯುತ್ತಾರೆ? ಎಂಬ ಪ್ರಶ್ನೆ ಜಿಲ್ಲೆಯ ಜನರಲ್ಲಿ ಮೂಡಿದೆ. ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿಗಳು ಆರು ತಿಂಗಳೊಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಪ್ರತೀತಿ ಇತ್ತು. ಇದಕ್ಕೆ ಪೂರಕವಾಗಿ ಎಸ್.ಆರ್. ಬೊಮ್ಮಾಯಿ,…

ಉತ್ತಮ ಬಾಂಧವ್ಯದಿಂದ ನ್ಯಾಯ ವಿತರಣೆ ಸುಲಭ
ಚಾಮರಾಜನಗರ

ಉತ್ತಮ ಬಾಂಧವ್ಯದಿಂದ ನ್ಯಾಯ ವಿತರಣೆ ಸುಲಭ

May 28, 2018

ಚಾಮರಾಜನಗರ:  ‘ನ್ಯಾಯಾ ಧೀಶರು ಹಾಗೂ ವಕೀಲರ ಬಾಂಧವ್ಯ ಉತ್ತಮ ವಾಗಿದ್ದರೆ ನ್ಯಾಯ ವಿತರಣೆ ಸುಲಭವಾಗ ಲಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜು ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯ ಆವರಣ ದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿ ಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮ ದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಲ್.ಜೆ. ಭವಾನಿ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾ ಧೀಶ ಸಂದೇಶ್ ವಿ.ಭಂಡಾರಿ ಅವರಿಗೆ ಬೀಳ್ಕೊ ಡುಗೆ ನೀಡಿ ಅವರು ಮಾತನಾಡಿದರು. ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲ…

ಅರಣ್ಯ ಸಿಬ್ಬಂದಿಯಿಂದ ಜಾಗೃತಿ ಪತ್ರ ಹಂಚಿಕೆ
ಚಾಮರಾಜನಗರ

ಅರಣ್ಯ ಸಿಬ್ಬಂದಿಯಿಂದ ಜಾಗೃತಿ ಪತ್ರ ಹಂಚಿಕೆ

May 28, 2018

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಹಾದು ಹೋಗುವ ಪ್ರವಾಸಿಗರಿಗೆ ಅರಣ್ಯ ಪ್ರದೇಶದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿಯಿರುವ ಜಾಗೃತಿ ಪತ್ರವನ್ನು ಹಂಚುವ ಮೂಲಕ ಅರಣ್ಯ ಸಿಬ್ಬಂದಿ ಅರಿವು ಮೂಡಿಸಿದರು. ಉದ್ಯಾನದ ಗೋಪಾಲಸ್ವಾಮಿ ಬೆಟ್ಟ ವಲಯದ ಮೇಲುಕಾಮನಹಳ್ಳಿ ಗೇಟ್ ಬಳಿ ಎಲ್ಲ ವಾಹನಗಳ ಚಾಲಕರಿಗೆ ಅರಣ್ಯ ಪ್ರದೇಶದಲ್ಲಿ ವಾನಹ ನಿಲುಗಡೆ ಮಾಡಬಾರದು ಎಂಬ ಬಗ್ಗೆ ಮಾಹಿತಿಯಿರುವ ಕರಪತ್ರ ವಿತರಣೆ ಮಾಡಿದರು.

ನಿಫಾ: ಶಂಕಿತರ ಆರೋಗ್ಯದ ಮೇಲೆ ತೀವ್ರ ನಿಗಾ
ಚಾಮರಾಜನಗರ

ನಿಫಾ: ಶಂಕಿತರ ಆರೋಗ್ಯದ ಮೇಲೆ ತೀವ್ರ ನಿಗಾ

May 28, 2018

ಗುಂಡ್ಲುಪೇಟೆ: ನಿಫಾ ವೈರಸ್ ಶಂಕಿತರ ಆರೋಗ್ಯ ತಪಾ ಸಣೆ ಹಾಗೂ ಅವರಿಂದ ರಕ್ತ, ಉಗುಳು, ಮೂತ್ರ ಹಾಗೂ ಮೆದುಳಿನ ಸ್ರಾವಗಳ ಮಾದರಿ ಸಂಗ್ರಹಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ನಾಗರಾಜು ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳಿಗೂ ಈ ಬಗ್ಗೆ ಎಚ್ಚರಿಕೆಯಿಂದ ಇರಲು ಸೂಚಿಸ ಲಾಗಿದೆ. ಕೇರಳದಿಂದ ಬರುವ ಜನರ ಬಗ್ಗೆ ನಿಗಾ ವಹಿಸಲಾಗಿದ್ದು ಅವರನ್ನು ಗಮ ನಿಸಲಾಗುತ್ತಿದೆ. ವೈರಸ್…

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

May 28, 2018

 ಗುಂಡ್ಲುಪೇಟೆಯಲ್ಲಿ ಉತ್ತಮ  ಉಳಿದೆಡೆ ಪ್ರತಿಭಟನೆಗೆ ಮಾತ್ರ ಸೀಮಿತ  ಎಂದಿನಂತೆ ಸಂಚರಿಸಿದ ವಾಹನಗಳು   ಸಾಲ ಮನ್ನಾಕ್ಕೆ ಬಿಜೆಪಿ ಮುಖಂಡರಿಂದ ಆಗ್ರಹ ಚಾಮರಾಜನಗರ: ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜ ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿ ಭಟನಾ ಮೆರವಣ ಗೆ ನಡೆಸಿದರು. ಕೊಳ್ಳೇಗಾಲದಲ್ಲಿ ಬೈಕ್ ರ್ಯಾಲಿ ನಡೆಸಲಾ ಯಿತು. ಹನೂರಿನಲ್ಲಿ ಪರಿಮಳಾ ನಾಗಪ್ಪ ಅವರ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಗುಂಡ್ಲುಪೇಟೆಯಲ್ಲಿ ಬಂದ್‍ಗೆ…

ಸೋಲಿನ ಹೊಣೆ ನನ್ನದೇ: ಪ್ರೊ.ಕೆ ಆರ್ ಎಂ
ಚಾಮರಾಜನಗರ

ಸೋಲಿನ ಹೊಣೆ ನನ್ನದೇ: ಪ್ರೊ.ಕೆ ಆರ್ ಎಂ

May 27, 2018

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾನು ಸೋಲುನುಭವಿಸಿದ್ದೇನೆ. ಈ ಸೋಲಿಗೆ ಯಾರನ್ನು ದೂಷಿಸುವುದಿಲ್ಲ. ಸೋಲಿನ ಹೊಣೆಯನ್ನು ನಾನೇ ಹೊತ್ತೊ ಕೊಳ್ಳುತ್ತೇನೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಹೇಳಿದರು. ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಭೆಯಲ್ಲಿ ಅವರು ಮಾತನಾಡಿದರು. ನನ್ನ ಸೋಲಿಗೆ ನಾನು ಯಾರನ್ನು ಹೊಣೆಗಾರರನ್ನಾಗಿ ಮಾಡು ವುದಿಲ್ಲ. ಕಾಲವಕಾಶ ಕಡಿಮೆ ಇದ್ದ ಕಾರಣ ಪ್ರಚಾರದಲ್ಲಿ ಸ್ವಲ್ಪ ಹಿನ್ನಡೆಯಾಯಿತು. ಆದರೂ…

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ
ಚಾಮರಾಜನಗರ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ

May 27, 2018

ಚಾಮರಾಜನಗರ:  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಜಿಲ್ಲೆಯಲ್ಲಿ 5 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಹಾಗೂ ಸಹಾಯಕ ಚುನಾವ ಣಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಸ್ಥಾಪಿಸಲಾಗಿರುವ ಮತಗಟ್ಟೆ ಕುರಿತು ಚರ್ಚಿಸಲು ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ…

ಪ್ರತಿಧ್ವನಿಸಿದ ಮೂಲ ಸೌಲಭ್ಯಗಳ ಕೊರತೆ ನೇರ ಫೋನ್-ಇನ್ ಕಾರ್ಯಕ್ರಮ: 32 ದೂರು ದಾಖಲು
ಚಾಮರಾಜನಗರ

ಪ್ರತಿಧ್ವನಿಸಿದ ಮೂಲ ಸೌಲಭ್ಯಗಳ ಕೊರತೆ ನೇರ ಫೋನ್-ಇನ್ ಕಾರ್ಯಕ್ರಮ: 32 ದೂರು ದಾಖಲು

May 27, 2018

ಚಾಮರಾಜನಗರ:  ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ 32 ದೂರು ದಾಖಲಾದವು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದÀರ್ ಕುಮಾರ್ ಮೀನಾ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಲವು ಭಾಗಗಳಿಂದ ನಾಗರಿಕರು ಸಮಸ್ಯೆ, ದೂರುಗಳನ್ನು ದೂರವಾಣ ಮೂಲಕ ಗಮನಕ್ಕೆ ತಂದರು. ಯಳಂದೂರು ಪಟ್ಟಣದಲ್ಲಿ ಕಸ ವಿಲೇವಾರಿಯಾಗುತ್ತಿಲ್ಲ. ತ್ಯಾಜ್ಯ…

ಅಂಚೆ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸುವೆ: ಸಂಸದ
ಚಾಮರಾಜನಗರ

ಅಂಚೆ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸುವೆ: ಸಂಸದ

May 27, 2018

ಚಾಮರಾಜನಗರ:  ಗ್ರಾಮೀಣ ಅಂಚೆ ನೌಕರರ ಬೇಡಿಕೆಗಳ ಈಡೇ ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಸಂಸದ ಆರ್.ಧ್ರ್ರುವನಾರಾಯಣ್ ಭರವಸೆ ನೀಡಿದರು. ನಗರದ ಸಂತೇಮರಹಳ್ಳಿ ರಸ್ತೆಯಲ್ಲಿರುವ ಕೇಂದ್ರ ಅಂಚೆ ಕಚೇರಿಯ ಆವರಣದಲ್ಲಿ ಶ್ರೀಕಮಲೇಶಚಂದ್ರ ಸಮಿತಿ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಶನಿವಾರ ಅವರು ಭೇಟಿ ನೀಡಿ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಮಾತನಾಡಿದರು. ಜೂ. 5 ರಂದು ದೆಹಲಿಯಲ್ಲಿ ಅಂಚೆ ಇಲಾಖೆಯ ಸಚಿವರು ಹಾಗೂ ಅಧಿ ಕಾರಿಗಳನ್ನು ಭೇಟಿ…

ಜನಸ್ಪಂದನ ಸಭೆ
ಚಾಮರಾಜನಗರ

ಜನಸ್ಪಂದನ ಸಭೆ

May 27, 2018

ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋ ಜಿಸಲಾಗುತ್ತದೆ. ಜಿಲ್ಲಾ ಪಂಚಾಯತ್‍ನ ಹಿರಿಯ ಅಧಿ ಕಾರಿಗಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಕಾರ್ಯಕ್ರಮ ದಲ್ಲಿ ಹಾಜರಿರುತ್ತಾರೆ. ಜಿಲ್ಲಾ ಪಂಚಾ ಯತ್ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಸಂಬಂಧಿಸಿದ ದೂರು ಅರ್ಜಿಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿ ಸಲಾಗುತ್ತದೆ ಎಂದು ಜಿಲ್ಲಾ…

1 131 132 133 134 135 141
Translate »