ಚಾಮರಾಜನಗರ

ಪ್ರವೇಶಪತ್ರ ಪಡೆಯಲು ಸೂಚನೆ
ಚಾಮರಾಜನಗರ

ಪ್ರವೇಶಪತ್ರ ಪಡೆಯಲು ಸೂಚನೆ

May 6, 2018

ಚಾಮರಾಜನಗರ: ಪ್ರಸಕ್ತ ಸಾಲಿಗೆ ಜವಹರ್ ನವೋದಯ ವಿದ್ಯಾ ಲಯಕ್ಕೆ 6ನೇ ತರಗತಿ ದಾಖಲಾತಿಗೆ ಮೇ 19ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖಾ ವೆಬ್‍ಸೈಟ್ www.nvshq. org ಮೂಲಕ ಡೌನ್‍ಲೋಡ್ ಮಾಡಿ ಕೊಳ್ಳಬಹುದು. ಮಾಹಿತಿಗೆ ಸಹಾಯ ವಾಣ 9449090970 ಮತ್ತು 9448552463ನ್ನು ಸಂಪರ್ಕಿಸಬೇಕು ಎಂದು ಜವಹರ್ ನವೋದಯ ವಿದ್ಯಾ ಲಯದ ಪ್ರಾಂಶುಪಾಲರು ತಿಳಿಸಿದ್ದಾರೆ

ಪಿಯುಸಿ ವಿದ್ಯಾರ್ಥಿಗಳ ಬಸ್‍ಪಾಸ್ ಅವಧಿ ವಿಸ್ತರಣೆ
ಚಾಮರಾಜನಗರ

ಪಿಯುಸಿ ವಿದ್ಯಾರ್ಥಿಗಳ ಬಸ್‍ಪಾಸ್ ಅವಧಿ ವಿಸ್ತರಣೆ

May 6, 2018

ಚಾಮರಾಜನಗರ: 2018-19ನೇ ಸಾಲಿನ ಶೈಕ್ಷಣ ಕ ವರ್ಷದ ದ್ವಿತೀಯ ಪಿಯುಸಿ ತರಗತಿಗಳು ಮೇ 2ರಿಂದ ಪ್ರಾರಂಭ ವಾಗಿರುವ ಹಿನ್ನಲೆಯಲ್ಲಿ ಪಿಯು ಕಾಲೇಜಿ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ತಿಂಗಳು ಉಚಿತ ವಿದ್ಯಾರ್ಥಿ ಪಾಸನ್ನು ನೀಡಲು ಕೆಎಸ್ಆರ್‌ಟಿಸಿ ವ್ಯವ ಸ್ಥಾಪಕ ನಿರ್ದೇಶಕರು ಅನುಮತಿ ನೀಡಿ ದ್ದಾರೆ. ಕಳೆದ ವರ್ಷದ ಬಸ್‍ಪಾಸ್ ಅಥವಾ ಕಾಲೇಜಿನ ಗುರುತಿನ ಚೀಟಿಯನ್ನು ನೀಡಿ ಉಚಿತವಾಗಿ ವಿದ್ಯಾರ್ಥಿಗಳು ಬಸ್‍ನಲ್ಲಿ ಪ್ರಯಾಣ ಸಬಹುದಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ…

ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ ಜಿಲ್ಲೆಯಲ್ಲಿ ಒಟ್ಟು 8,30,887 ಮತದಾರರು
ಚಾಮರಾಜನಗರ

ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ ಜಿಲ್ಲೆಯಲ್ಲಿ ಒಟ್ಟು 8,30,887 ಮತದಾರರು

May 5, 2018

ಚಾಮರಾಜನಗರ: ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಜಿಲ್ಲೆಯಲ್ಲಿ ಒಟ್ಟು 830887 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 207603 ಮತದಾರರು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 211522 ಮತದಾರರು, ಚಾಮರಾಜನಗರ ಕ್ಷೇತ್ರದಲ್ಲಿ ಒಟ್ಟು 206146 ಮತ ದಾರರು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 205616 ಮತದಾರರು (ಒಟ್ಟು 830887) ಹಕ್ಕು ಚಲಾ ಯಿಸಲಿದ್ದಾರೆ. ಒಟ್ಟು 830887…

ಹಿರಿಕಾಟಿಯಲ್ಲಿ ಗೀತಾ ಮಹದೇವಪ್ರಸಾದ್‍ಗೆ ಮಹಿಳೆಯರ ತರಾಟೆ
ಚಾಮರಾಜನಗರ

ಹಿರಿಕಾಟಿಯಲ್ಲಿ ಗೀತಾ ಮಹದೇವಪ್ರಸಾದ್‍ಗೆ ಮಹಿಳೆಯರ ತರಾಟೆ

May 5, 2018

ಗುಂಡ್ಲುಪೇಟೆ:  ಮತಯಾಚನೆಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್) ಅವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು ತಮ್ಮ ಬೀದಿಗಳಿಗೆ ಬಂದು ಸಮಸ್ಯೆಗಳನ್ನು ಕಣ್ಣಾರೆ ನೋಡುವಂತೆ ಒತ್ತಾಯಿಸಿದ ಪ್ರಸಂಗ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಹುಂಡಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ನಂತರ ಹಿರಿಕಾಟಿಗೆ ಆಗಮಿಸಿದಾಗ ಗ್ರಾಮದ ಮಹಿಳೆಯರು ಮತ್ತು ಯುವಕರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ನಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಗ್ರಾಮದಲ್ಲಿ ರಸ್ತೆ, ಚರಂಡಿ ಮತ್ತು ಸ್ಮಶಾನ ಸೇರಿದಂತೆ ಹಲವು ಮೂಲಸೌಕರ್ಯಗಳ…

ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಗೆ ಸಿಎಂ ವಲಸೆ
ಚಾಮರಾಜನಗರ

ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಗೆ ಸಿಎಂ ವಲಸೆ

May 5, 2018

ಕೊಳ್ಳೇಗಾಲ:  ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಗೆ ವಲಸೆ ಬಂದಿದ್ದಾರೆ. ನಾನು ಮೊಳಕಾಲ್ಮೂರು ಹಾಗೂ ಬಾದಾಮಿ ಎರಡು ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದು, ಎರಡು ಕ್ಷೇತ್ರದಲ್ಲೂ ಕಾರ್ಯಕರ್ತರು ಹಾಗೂ ಮತದಾರರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದ ಹಾಗೂ ಮಾಜಿ ಸಚಿವ ಶ್ರೀರಾಮುಲು ಹೇಳಿದರು. ಅವರು ಹನೂರು ಕ್ಷೇತ್ರ ವ್ಯಾಪ್ತಿಯ ಪಾಳ್ಯ ಹಾಗೂ ಕೌದಳ್ಳಿ ಗ್ರಾಮದಲ್ಲಿ ಅಯೋಜಿಸಲಾಗಿದ್ದ ರೋಡ್ ಶೋನಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ ಪರ ಮತಯಾಚಿಸಿ ಮಾತನಾಡಿ. ರಾಜ್ಯದಲ್ಲಿ 80 ಕ್ಷೇತ್ರಗಳಲ್ಲಿ ಈಗಾಗಲೇ ಪ್ರಚಾರ…

ಕಾಂಗ್ರೆಸ್‍ಗೆ ಬಂಜಾರ ಸಮುದಾಯ ಬೆಂಬಲ
ಚಾಮರಾಜನಗರ

ಕಾಂಗ್ರೆಸ್‍ಗೆ ಬಂಜಾರ ಸಮುದಾಯ ಬೆಂಬಲ

May 5, 2018

ಚಾಮರಾಜನಗರ:  ಜಿಲ್ಲೆಯ ಬಂಜಾರ (ಲಂಬಾಣ ) ಸಮು ದಾಯವು ಕಾಂಗ್ರೆಸ್ ಪಕ್ಷ ಬೆಂಬಲಿಸಲು ತೀರ್ಮಾನಿಸಿದೆ ಎಂದು ಬಂಜಾರ ಶ್ರೀಸಂತ ಸೇವಾಲಾಲ್ ಬಳಗದ ಮೈಸೂರು ಜಿಲ್ಲಾ ಅಧ್ಯಕ್ಷ ಬಸವರಾಜ್ ನಾಯ್ಕ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಲಂಬಾಣ ಸಮುದಾಯಕ್ಕೆ ಬಹಳ ಪ್ರಾಮುಖ್ಯತೆ ನೀಡಿತ್ತು. ಹೀಗಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿ…

ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಯುವಕ ಸಾವು
ಚಾಮರಾಜನಗರ

ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಯುವಕ ಸಾವು

May 5, 2018

ಚಾಮರಾಜನಗರ: ಬೈಕ್ ಗೆ ಪೊಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕು ಬಸವಟ್ಟಿ ಗ್ರಾಮದಲ್ಲಿ ನಡೆದಿದೆ. ಸಂತೇಮರಹಳ್ಳಿ ಮೈಸೂರು ರಸ್ತೆಯ ಬಸವಟ್ಟಿ ಗೇಟ್ ಸಮೀಪ ಬೈಕ್‍ನಲ್ಲಿ ಬರುತ್ತಿದ್ದ ಶಂಭುಲಿಂಗಪ್ಪ (ಚಿಕ್ಕಣ್ಣ) ಅವರ ವಾಹನಕ್ಕೆ ಡಿವೈಎಸ್‍ಪಿ ಜಯಕುಮಾರ್ ಪ್ರಯಾಣ ಸುತ್ತಿದ್ದ ಪೆÇಲೀಸ್ ಜೀಪ್ ಡಿಕ್ಕಿಯಾಗಿದೆ. ಶುಕ್ರವಾರ ನಡೆದ ಘಟನೆಯಲ್ಲಿ ಶಂಭುಲಿಂಗಪ್ಪ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರೆಲ್ಲ ಸೇರಿ ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ…

ಇಂದು ಶಿಕ್ಷಕರ ಸಂಘದ ಸಭೆ
ಚಾಮರಾಜನಗರ

ಇಂದು ಶಿಕ್ಷಕರ ಸಂಘದ ಸಭೆ

May 5, 2018

ಚಾಮರಾಜನಗರ: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳ ತರಬೇತಿ ಹೊಂದದ ಶಿಕ್ಷಕರುಗಳ (ಪ.ಜಾತಿ ಮತ್ತು ಪಂಗಡ) ಸಂಘದ ಸಭೆಯನ್ನು ಸಂತೇಮರಹಳ್ಳಿಯಲ್ಲಿ ನಾಳೆ (ಮೇ 5) ಎಪಿಎಂಸಿ ಸಂತೇ ಮೈದಾನದ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಕರೆಯಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಹೊಂದದ ಶಿಕ್ಷಕರು ಸಭೆಗೆ ಆಗಮಿಸುವಂತೆ ಸಂಘದ ಅಧ್ಯಕ್ಷ ಬಿ.ಸುಂದರ, ಜಂಟಿ ಕಾರ್ಯದರ್ಶಿ ಬಿ.ನಾರಾಯಣಸ್ವಾಮಿ ಕೋರಿದ್ದಾರೆ.

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. !  ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ
ಚಾಮರಾಜನಗರ

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. ! ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ

May 4, 2018

ಕೊಳ್ಳೇಗಾಲ: ಬರಪರಿಹಾರದಲ್ಲಿ ಹನೂರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಅವರಿಗೆ ಕಂದಾಯ ಇಲಾಖೆ 2014 ರಲ್ಲಿ 2ಸಾವಿರ ರೂ. ಪರಿಹಾರ ನೀಡಿದೆ. ಇದು ಮಾಹಿತಿ ಹಕ್ಕು ಕಾರ್ಯಕರ್ತ ಅಣಗಳ್ಳಿ ದಶರಥ್ ಪಡೆದಿರುವ ಮಾಹಿತಿಯಿಂದ ಬಹಿರಂಗಗೊಂಡಿದೆ. ಹನೂರು ಶಾಸಕ ನರೇಂದ್ರ ಅವರು ದೊಡ್ಡಿಂದುವಾಡಿ ಗ್ರಾಮದಲ್ಲಿ 1 ಎಕರೆ 89 ಸೆಂಟ್ ಜಮೀನು ಹೊಂದಿದ್ದಾರೆ. ಸರ್ವೆನಂಬರ್ 5ಎ, 6ಎರಲ್ಲಿ ನರೇಂದ್ರ ಲೇಟ್ ರಾಜೂಗೌಡ ಹೆಸರಿನಲ್ಲಿ ಜಮೀನು ಇದೆ. 2013-14ನೇ ಸಾಲಿ ನಲ್ಲಿ ನರೇಂದ್ರ ಅವರು 2ಸಾವಿರ ರೂ. ಬರ…

ಪ್ರಧಾನಿ ಹುದ್ದೆಗೆ ತಕ್ಕಂತೆ ಮಾತನಾಡಿಲ್ಲ
ಚಾಮರಾಜನಗರ

ಪ್ರಧಾನಿ ಹುದ್ದೆಗೆ ತಕ್ಕಂತೆ ಮಾತನಾಡಿಲ್ಲ

May 4, 2018

ಚಾಮರಾಜನಗರ: ಸಂತೇಮರಹಳ್ಳಿಯಲ್ಲಿ ನಡೆದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಘನತೆಗೆ ತಕ್ಕಂತೆ ಮಾತನಾಡಿಲ್ಲ ಎಂದು ಸಂಸದ ಆರ್.ಧ್ರುವನಾರಾಯಣ್ ತಿರುಗೇಟು ನೀಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಮೋದಿ ಅವರು ತಮ್ಮ ಭಾಷಣದ ಆರಂಭದಲ್ಲಿ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಾದ ಮಲೈಮಹದೇಶ್ವರ, ಬಿಳಿಗಿರಿ ರಂಗನಾಥ, ಹಿಮವದ್ ಗೋಪಾಲಸ್ವಾಮಿ ಪದಗಳನ್ನು ಹೇಳುವಾಗ ಸರಿಯಾಗಿ ಉಚ್ಛರಿಸಿಲ್ಲ. ಮೋದಿ ಅವರಿಗೆ ಹೋಲಿಸಿದರೆ. ಎಐಸಿಸಿ ಅಧ್ಯಕ್ಷ…

1 134 135 136 137 138 141
Translate »