ಚಾಮರಾಜನಗರ

ಬಿರುಗಾಳಿ ಮಳೆಗೆ ತೋಟದ ಬೆಳೆ ಮಣ್ಣು ಪಾಲು
ಚಾಮರಾಜನಗರ

ಬಿರುಗಾಳಿ ಮಳೆಗೆ ತೋಟದ ಬೆಳೆ ಮಣ್ಣು ಪಾಲು

April 25, 2018

ಚಾಮರಾಜನಗರ: ಕಳೆದ ರಾತ್ರಿ ಬೀಸಿದ ಭಾರೀ ಬಿರುಗಾಳಿ-ಮಳೆಗೆ ತಾಲೂಕಿನ ಆಲೂರು ಗ್ರಾಮದ ತೋಟದ ಬೆಳೆಗಳು ಮಣ್ಣು ಪಾಲಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಗ್ರಾಮದಲ್ಲಿ ತೆಂಗು, ಅಡಕೆ, ಮಾವಿನ ಮರಗಳು, ಹಲಸಿನ ಮರಗಳು ಹಾಗೂ ನೂರಾರು ಬಾಳೆ ಗಿಡಗಳು ನೆಲ ಕಚ್ಚಿವೆ. ಇನ್ನೂರಕ್ಕೂ ಹೆಚ್ಚು ತೆಂಗಿನ ಮರ. ಐದನೂರಕ್ಕೂ ಹೆಚ್ಚಿನ ಅಡಕೆ ಮರಗಳು, ನೂರಕ್ಕೂ ಹೆಚ್ಚು ಹಲಸು ಮತ್ತು ಮಾವಿನ ಮರಗಳು ಭಾರೀ ಬಿರುಗಾಳಿಗೆ ಸಿಲುಕಿ ಮುರಿದು ಬಿದ್ದಿವೆ. ಲಕ್ಷಾಂತರ ಬೆಲೆ ಬಾಳುವ ಮಾವಿನ…

ಬಿಜೆಪಿ ಅಭ್ಯರ್ಥಿ ಮಲ್ಲಿಕಾರ್ಜುನಪ್ಪ ಮನೆಮನೆಗೆ ತೆರಳಿ ಮತಯಾಚನೆ
ಚಾಮರಾಜನಗರ

ಬಿಜೆಪಿ ಅಭ್ಯರ್ಥಿ ಮಲ್ಲಿಕಾರ್ಜುನಪ್ಪ ಮನೆಮನೆಗೆ ತೆರಳಿ ಮತಯಾಚನೆ

April 24, 2018

ಚಾಮರಾಜನಗರ: ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಸೋಮವಾರ ಬದನಗುಪ್ಪೆ ಮತ್ತು ಹೆಗ್ಗೋಠಾರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಬದನಗುಪ್ಪೆ ಗ್ರಾಪಂ ವ್ಯಾಪ್ತಿಯ ಬದನಗುಪ್ಪೆ, ಪಣ್ಯದಹುಂಡಿ, ಮುತ್ತಿಗೆ, ಮರೆಯಾಲ, ಮರೆಯಾಲದಹುಂಡಿ, ಮೇಲಾಜಿಪುರ, ಹೆಗ್ಗೋಠಾರ ಗ್ರಾಮಪಂಚಾಯಿತಿ ವ್ಯಾಪ್ತಿಯ ಬೆಂಡರವಾಡಿ, ಮಲ್ಲಯ್ಯನಪುರ, ಮೇಗಲಹುಂಡಿ, ಬೋಗಾರಪುರ ಗ್ರಾಪಂ ವ್ಯಾಪ್ತಿಯ ಭೋಗಾಪುರ, ಕೆಲ್ಲಂಬಳ್ಳಿ, ಕಸ್ತೂರು, ಕಲ್ಲಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಮನೆ ಮನೆಗೆ ತೆರಳಿ ಮತಯಾಚಿಸಿದರು. ನಂತರ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ…

ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ
ಚಾಮರಾಜನಗರ

ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ

April 24, 2018

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟ ಇಂದು ವೆಂಕಟಯ್ಯನ ಛತ್ರ ಹಾಗೂ ಯರಗನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರೂಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಗೊಂಡ ಅಭಿವೃದ್ಧಿ ಕೆಲಸಗಳು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಇಂದು ಮತಯಾಚಿಸುತ್ತಿದ್ದೇನೆ. ಜಿಲ್ಲೆಯ ಅಭಿವೃಧ್ದಿಗೆ ಸಾಕಷ್ಟು ಅನುದಾನ ತಂದು ಕ್ಷೇತ್ರದ ಸರ್ವತೋಮುಖ…

ಹೆಚ್ಚು ಓದು-ಬರಹದಿಂದ ಜ್ಞಾನಾರ್ಜನೆ ವೃದ್ಧಿ
ಚಾಮರಾಜನಗರ

ಹೆಚ್ಚು ಓದು-ಬರಹದಿಂದ ಜ್ಞಾನಾರ್ಜನೆ ವೃದ್ಧಿ

April 24, 2018

ಚಾಮರಾಜನಗರ: ಹೆಚ್ಚು ಓದು-ಬರಹದಿಂದ ಜ್ಞಾನಾರ್ಜನೆ ವೃದ್ಧಿಸುತ್ತದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವೆ ಡಿ.ಭಾರತಿ ಹೇಳಿದರು. ತಾಲೂಕಿನ ಬೇಡರಪುರ ಸಮೀಪದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ, ರಂಗವಾಹಿನಿ ಸಂಸ್ಥೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ವಿಶ್ವಪುಸ್ತಕ ದಿನಾಚರಣೆ ಅಂಗವಾಗಿ ಓದು ಮತ್ತು ಬರಹ ಕುರಿತು ಸಂವಾದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವಪುಸ್ತಕ ದಿನಾಚರಣೆ ಬಹಳ ವಿಶೇಷ ದಿನಾಚರಣೆಯಾಗಿದೆ. ಇಂತಹ…

ವಿಜಯೇಂದ್ರರಿಗೆ ಟಿಕೆಟ್ ನಿರಾಕರಣೆ ಖಂಡಿಸಿ ಪ್ರತಿಭಟನೆ
ಚಾಮರಾಜನಗರ

ವಿಜಯೇಂದ್ರರಿಗೆ ಟಿಕೆಟ್ ನಿರಾಕರಣೆ ಖಂಡಿಸಿ ಪ್ರತಿಭಟನೆ

April 24, 2018

ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಅವರಿಗೆ ಕೊನೆಗಳಿಗೆಯಲ್ಲಿ ಟಿಕೆಟ್ ನೀಡದಿರುವುದನ್ನು ಖಂಡಿಸಿ ನಗರದಲ್ಲಿ ಸೋಮವಾರ ರಾತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗ ಮತ್ತು ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಅವರ ನೇತೃತ್ವದಲ್ಲಿ ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ನೂರಾರು ಕಾರ್ಯಕರ್ತರು, ಪ್ರತಿಭಟನೆ ಆರಂಭಿಸಿ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ವರುಣಾ…

ಕಾಂಗ್ರೆಸ್‍ನ ಗೀತಾಮಹದೇವಪ್ರಸಾದ್, ಜೆಡಿಎಸ್-ಬಿಎಸ್‍ಪಿ ಅಭ್ಯರ್ಥಿ ಗುರುಪ್ರಸಾದ್ ನಾಮಪತ್ರ ಸಲ್ಲಿಕೆ
ಚಾಮರಾಜನಗರ

ಕಾಂಗ್ರೆಸ್‍ನ ಗೀತಾಮಹದೇವಪ್ರಸಾದ್, ಜೆಡಿಎಸ್-ಬಿಎಸ್‍ಪಿ ಅಭ್ಯರ್ಥಿ ಗುರುಪ್ರಸಾದ್ ನಾಮಪತ್ರ ಸಲ್ಲಿಕೆ

April 24, 2018

ಗುಂಡ್ಲುಪೇಟೆ: ಇಲ್ಲಿನ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಸಾದ್ ಹಾಗೂ ಜೆಡಿಎಸ್ -ಬಿಎಸ್‍ಪಿ ಮೈತ್ತಿಕೂಟದ ಅಭ್ಯರ್ಥಿ ಸೋಮಹಳ್ಳಿ ಎಸ್.ಗುರುಪ್ರಸಾದ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೊದಲಿಗೆ ಸಚಿವೆ ಗೀತಾಮಹದೇವ ಪ್ರಸಾದ್ ಹಾಗೂ ಪುತ್ರ ಹೆಚ್.ಎಂ. ಗಣೇಶ್ ಪ್ರಸಾದ್ ತಮ್ಮ ಕುಟುಂಬ ಸದಸ್ಯರೊಡ ಗೂಡಿ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ಪಾರ್ವತಾಂಬೆಗೆ ಪೂಜೆ ಸಲ್ಲಿಸಿ ನಂತರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಜಯನಾರಾಯಣಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅಲ್ಲಿ ಸಂಸದ ಆರ್. ಧ್ರುವನಾರಾಯಣ್ ಸಾಥ್ ನೀಡಿದರು. ನಂತರ ಪಕ್ಷದ ಮುಖಂಡರು…

ಬಿರುಗಾಳಿಗೆ ಹಾರಿ ಹೋದ ಮನೆ ಮೇಲ್ಛಾವಣ
ಚಾಮರಾಜನಗರ

ಬಿರುಗಾಳಿಗೆ ಹಾರಿ ಹೋದ ಮನೆ ಮೇಲ್ಛಾವಣ

April 24, 2018

ಬೇಗೂರು, ಏ.23- ಸಮೀಪದ ಕೆಬ್ಬೆಪುರ ಗ್ರಾಮದಲ್ಲಿ ಭಾನುವಾರ ಸುರಿದ ಬಿರುಗಾಳಿ ಮಳೆಗೆ ಹಲವು ಮನೆಗಳ ಮೇಲ್ಛಾವಣ ಶೀಟ್ ಹಾರಿ ಹೋಗಿವೆ. ಗ್ರಾಮದ ಚಿನ್ಮಯಪ್ಪ ಎಂಬುವರ ಮಗ ಸಿ.ಕುಮಾರಸ್ವಾಮಿ ಅವರ ಮನೆಯ ಮೇಲ್ಛಾವಣ ಶೀಟುಗಳು ಹಾಗೂ ಗ್ರಾಮದ ರತ್ನಮ್ಮ ಅವರ ಮನೆಯ ಹೆಂಚುಗಳು ಬಿರುಗಾಳಿಗೆ ಹಾರಿ ಹೋಗಿದ್ದು, ದವಸ ಧಾನ್ಯಗಳು ಹಾಗೂ ಇತರೆ ಪದಾರ್ಥಗಳು ಮಳೆಯ ನೀರಿನಲ್ಲಿ ಕೊಚ್ಚ ಹೋಗಿದ್ದು ಸಾವಿರಾರು ರೂ. ನಷ್ಟ ಸಂಭವಿಸಿದೆ.

ಲೆಕ್ಕ ಸಹಾಯಕ ಅಮಾನತು
ಚಾಮರಾಜನಗರ

ಲೆಕ್ಕ ಸಹಾಯಕ ಅಮಾನತು

April 24, 2018

ಚಾಮರಾಜನಗರ: ಚಾಮರಾಜನಗರ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಪ್ರಥಮ ದರ್ಜೆ ಲೆಕ್ಕ ಸಹಾಯಕರಾದ ಕೆ.ಕೃಷ್ಣನಾಯಕ್ ಅವರನ್ನು ಅಮಾನತು ಮಾಡಿ ಜಿಪಂ ಸಿಇಓ ಡಾ.ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕಳೆದ ಏ.9ರಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ಕಚೇರಿಗೆ ದಾಳಿ ಮಾಡಿದ ವೇಳೆ ಕೆ.ಕೃಷ್ಣನಾಯಕ್ ಅವರ ಬಳಿ ಹೆಚ್ಚುವರಿ ಅಕ್ರಮ ಹಣ ಇದ್ದು ಇದನ್ನು ವಶಪಡಿಸಿಕೊಂಡು, ನಂತರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಜಿಲ್ಲೆಯಾದ್ಯಂತ ಕಾಯಕಯೋಗಿ ಬಸವಣ್ಣ ಜಯಂತಿ ಆಚರಣೆ: ಬಸವಣ್ಣರಿಂದ ಪರಿಪೂರ್ಣ ಸಮಾನತೆಯ ಸಮಾಜ ತತ್ವ ಪ್ರತಿಪಾದನೆ
ಚಾಮರಾಜನಗರ

ಜಿಲ್ಲೆಯಾದ್ಯಂತ ಕಾಯಕಯೋಗಿ ಬಸವಣ್ಣ ಜಯಂತಿ ಆಚರಣೆ: ಬಸವಣ್ಣರಿಂದ ಪರಿಪೂರ್ಣ ಸಮಾನತೆಯ ಸಮಾಜ ತತ್ವ ಪ್ರತಿಪಾದನೆ

April 19, 2018

ಚಾಮರಾಜನಗರ : ಭಾರತೀಯ ಇತಿಹಾಸದಲ್ಲಿ ಪರಿಪೂರ್ಣ ಸಮಾನತೆಯ ಸಮಾಜ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಹಾನ್ ಮಾನವತಾವಾದಿ, ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 12ನೇ ಶತಮಾನದ ಅಂದಿನ ಸಮಾಜ ತಾರ ತಮ್ಯದಿಂದ ಕೂಡಿತ್ತು. ಶೋಷಿತರು, ದೀನದಲಿ ತರು ಹಾಗೂ ಮಹಿಳೆಯರು ಅಭಿವ್ಯಕ್ತಿ ಸ್ವಾತಂತ್ರ್ಯ ವಿಲ್ಲದೆ ತಮ್ಮ ದನಿಯನ್ನೇ…

ರಾಮಚಂದ್ರ ಸೇರಿ ಐವರಿಗೆ ಸೂಕ್ತ ಸ್ಥಾನಮಾನಕ್ಕೆ ಆಗ್ರಹ
ಚಾಮರಾಜನಗರ

ರಾಮಚಂದ್ರ ಸೇರಿ ಐವರಿಗೆ ಸೂಕ್ತ ಸ್ಥಾನಮಾನಕ್ಕೆ ಆಗ್ರಹ

April 19, 2018

ಚಾಮರಾಜನಗರ:  ಜಿಪಂ ಅಧ್ಯಕ್ಷ ಹಾಗೂ ನಾಯಕ ಜನಾಂಗದ ಮುಖಂಡ ಎಂ.ರಾಮಚಂದ್ರ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿರುವುದರಿಂದ ನಾಯಕ ಜನಾಂಗದ ಐವರಿಗೆ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ತಾಲೂಕು ನಾಯಕ ಮಹಾಸಭಾ ಒತ್ತಾಯಿಸಿದೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಹಾಸಭಾದ ಅಧ್ಯಕ್ಷ ವಿ.ಶಿವರಾಮು ಮಾತನಾಡಿ, ಈ ಒತ್ತಾಯ ಮಾಡಿದರು. ಜಿಪಂ ಅಧ್ಯಕ್ಷರಾಗಿದ್ದ ಎಂ.ರಾಮಚಂದ್ರ ಅವರನ್ನು ವಿಧಾನಸಭಾ ಚುನಾವಣೆಯ ಟಿಕೆಟ್ ನೀಡುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದರು. ಹೀಗಾಗಿ ರಾಮಚಂದ್ರ ಅವರು ಕಾಂಗ್ರೆಸ್ ತೊರೆದು…

1 138 139 140 141
Translate »