ಚಾಮರಾಜನಗರ, ಮೇ 6(ಎಸ್ಎಸ್)-ರಾಜ್ಯ ಸರ್ಕಾರದ ಅನು ಮೋದನೆಯೊಂದಿಗೆ ಜಿಲ್ಲೆಯ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆಯಲ್ಲಿ 1.79 ಕೋಟಿ ವೆಚ್ಚದಲ್ಲಿ ಕೋವಿಡ್-19 ಪರೀಕ್ಷಿಸುವ ಪಿಸಿಆರ್ ಪ್ರಯೋಗಾಲಯ ಪ್ರಾರಂಭಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ಕುಮಾರ್ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೈಕ್ರೋ ಬಯಾಲಜಿ ವಿಭಾಗದಲ್ಲಿ ಕೋವಿಡ್-19 ಪರೀಕ್ಷೆ ಸೇರಿದಂತೆ ಪಿಸಿಆರ್ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಬಳಿಕ, ಮಾತನಾಡಿದ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಇತರೆ ಪರೀಕ್ಷೆ ಹಾಗೂ ಸಂಶೋಧನೆಗಳಿಗಾಗಿ ಪಿಸಿಆರ್ ಪ್ರಯೋಗಾಲಯವನ್ನು…
ಚಾಮರಾಜನಗರ ಜಿಲ್ಲಾಡಳಿತದಿಂದ ಸರಳ ಭಗೀರಥ ಮಹರ್ಷಿ ಜಯಂತಿ ಆಚರಣೆ
May 1, 2020ಚಾಮರಾಜನಗರ, ಏ.30- ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ವತಿ ಯಿಂದ ಭಗೀರಥ ಮಹರ್ಷಿ ಅವರ ಜಯಂತಿಯನ್ನು ಕೋವಿಡ್-19 ಹಿನ್ನೆಲೆ ಯಲ್ಲಿ ಸರಳವಾಗಿ ಹಾಗೂ ಸಾಂಕೇತಿಕ ವಾಗಿ ಆಚರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮವನ್ನು ಶಾಸಕ ಸಿ. ಪುಟ್ಟರಂಗ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಎಸ್. ಮಹೇಶ್ ದೀಪ ಬೆಳಗುವ ಮೂಲಕ ಉದ್ಘಾ ಟಿಸಿದರು. ಇದೇ ಸಂದರ್ಭದಲ್ಲಿ ಮಾತ ನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಭಗೀರಥ ಮಹರ್ಷಿ ಅವರ ಸಾಧನೆ ಸಿದ್ದಾಂತ…
ವಾರಕ್ಕೆ ಒಂದು ದಿನವಾದ್ರೂ ಮದ್ಯ ಬೇಕು
May 1, 2020ಚಾಮರಾಜನಗರ, ಏ.30(ಎಸ್ಎಸ್)- ಮದ್ಯದಂಗಡಿಗಳು ಮುಚ್ಚಿರುವುದರಿಂದ ಕಳ್ಳಭಟ್ಟಿ ದಂಧೆ ಹೆಚ್ಚಾಗಿದೆ. ಮದ್ಯ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದ ರಿಂದ ಗ್ರೀನ್ಝೋನ್ ಇರುವ ಕಡೆಗಳಲ್ಲಿ ವಾರಕ್ಕೆ ಒಂದು ದಿನವಾದರೂ ಎಣ್ಣೆ ಅಂಗಡಿಗಳನ್ನು ತೆರೆಯುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಸರ್ಕಾವರನ್ನು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ವೈನ್ಸ್ಟೋರ್ಸ್ಗಳನ್ನು ಮುಚ್ಚಿರುವುದರಿಂದ ಸರ್ಕಾರಕ್ಕೆ ಲಾಸ್ ಆಗುತ್ತಿದೆ. ಮದ್ಯ ಮಾರಾಟ ದಂಧೆ ಯಾಗಿದೆ. ದಿನವೂ ಕುಡಿಯಲೇ ಬೇಕು ಎನ್ನುವವರು 10 ಪಟ್ಟು ಹೆಚ್ಚು ಹಣ ನೀಡಿ ಕುಡಿಯುತ್ತಿದ್ದಾರೆ. ಲೋಕಲ್ ಡ್ರಿಂಕ್ಸ್ಗೆ 400 ರೂ., 500 ರೂ….
ಕೇಂದ್ರ ಸ್ಥಾನದಲ್ಲಿರದೆ ಓಡಾಡುತ್ತಿದ್ದ 14 ಅಧಿಕಾರಿ, ನೌಕರರಿಗೆ ಡಿಸಿ ನೋಟಿಸ್
May 1, 2020ಚಾಮರಾಜನಗರ, ಏ.30- ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡದೇ ಚಾಮರಾಜನಗರ ತಾಲೂಕಿನ ಬಾಣಹಳ್ಳಿ ಚೆಕ್ಪೆÇೀಸ್ಟ್ ಮೂಲಕ ಪ್ರತಿದಿನ ಮೈಸೂರಿಗೆ ಸಂಚರಿಸುತ್ತಿರುವ 14 ಅಧಿಕಾರಿ, ನೌಕರರಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ನಗರದ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶು ಪಾಲರಾದ ಭಾರತಿ, ಯಳಂದೂರು ತಾಲೂಕಿನ ಶಿಶು ಅಭಿವೃದ್ಧಿ ಅಧಿಕಾರಿ ಸೋಮಶೇಖರ್, ಪ್ರಥಮ ದರ್ಜೆ ಸಹಾಯಕ ಎಂ.ಆರ್. ರವೀಂದ್ರ, ಚಾಮರಾಜ ನಗರದ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಎಂಜಿನಿಯರ್ ಚಿದಾನಂದ್, ಗುಂಡ್ಲುಪೇಟೆ ತಾಲೂಕಿನ…
ಚಾಮರಾಜನಗರದಲ್ಲಿ ಸರಳವಾಗಿ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ
April 27, 2020ಚಾಮರಾಜನಗರ, ಏ.26- ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ನಗರದಲ್ಲಿ ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಬಸವಣ್ಣನವರು ಮಹಾನ್ ಮಾನ ವತಾವಾದಿ. ತಮ್ಮ ಅನುಭವ ಮಂಟಪದಲ್ಲಿ ಎಲ್ಲರಿಗೂ ಸರಿ ಸಮಾನವಾದ ಅವಕಾಶ ಮಾಡಿ ಕೊಡುವ ಮೂಲಕ ಸಮಾನತೆಯ ಮಹತ್ವವನ್ನು…
ಸಾಮಾಜಿಕ ಅಂತರ ಕಾಪಾಡುವಲ್ಲಿ ಗಿರಿಜನರು ಮೊದಲಿಗರು
April 25, 2020ಯಳಂದೂರು,ಏ.24-ಲಾಕ್ಡೌನ್ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಗಿರಿಜನರು ಮೊದಲಿಗರು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ ತಿಳಿಸಿದರು. ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಿರಿಜನರ ಕಾಲೋನಿಗಳಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕೊರೊನಾ ಇಡೀ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದೆ. ಈ ಮಹಾಮಾರಿ ವಿರುದ್ಧ ಇಡೀ ವಿಶ್ವವೇ ಸಮರ ಸಾರಿದೆ. ಇದಕ್ಕೆ ಮನೆಯಲ್ಲಿರುವುದೇ ಮದ್ದು. ಸರ್ಕಾರ ಲಾಕ್ಡೌನ್ ಮಾಡಿದ್ದು ಇದಕ್ಕೆ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ಈ ನಿಟ್ಟಿನಲ್ಲಿ ಕಾಡಿನಲ್ಲಿ ವಾಸ ಮಾಡುವ ಬುಡಕಟ್ಟು ಸೋಲಿಗ ಜನಾಂಗದವರು…
ಸೋಲಿಗರು, ಸವಿತಾ ಸಮಾಜದವರಿಗೆ ಆಹಾರ ಕಿಟ್ ವಿತರಣೆ
April 24, 2020ಹನೂರು, ಏ.23- ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸೋಲಿಗ ಹಾಗೂ ಸವಿತಾ ಸಮಾಜದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಹನೂರು ಭಾಗದ ಸವಿತಾ ಸಮಾಜ ದವರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಠ ಕ್ಕೊಳಗಿರುವ ಕ್ಷೇತ್ರದ ಸೋಲಿಗ ಹಾಗೂ ಸವಿತಾ ಸಮಾಜಕ್ಕೆ ಆಹಾರ ಕಿಟ್ ವಿತರಿಸ ಲಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದು ವಾಡಿ, ಸತ್ತೇಗಾಲ, ಮಾರ್ಟಳ್ಳಿ, ಲೊಕ್ಕನ ಹಳ್ಳಿ, ಮ.ಮ.ಬೆಟ್ಟ…
ಕೃಷಿ ಪದಾರ್ಥಗಳನ್ನು ಗ್ರಾಪಂ ವ್ಯಾಪ್ತಿಯಲ್ಲೇ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮನವಿ
April 23, 2020ಚಾಮರಾಜನಗರ ಏ.22- ರೈತರು ಬೆಳೆದ ಪದಾರ್ಥ ಗಳನ್ನು ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲೇ ಮಾರಾಟ ಮಾಡಲು ಸೂಕ್ತ ವ್ಯವಸ್ಥೆ ಮಾಡಿ ಕೊಡುವಂತÉ ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಶಾಸಕ ನಿರಂಜನ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ವತಿಯಿಂದ ಮನವಿ ಸಲ್ಲಿಸಲಾಯಿತು. ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಕಾರ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಕೊರೊನಾ ಲಾಕ್ಡೌನ್ ನಿಂದಾಗಿ ರೈತರು ಬೆಳೆದ ಪದಾರ್ಥಗಳ ಮಾರಾಟಕ್ಕೆ ತುಂಬಾ ತೊಂದರೆಯಾಗಿದೆ. ಕೆಲವು ರೈತರು…
37 ಜನರ ಗಂಟಲಿನ ದ್ರವ ಮಾದರಿ ಪರೀಕ್ಷೆಗೆ
April 23, 2020ಚಾಮರಾಜನಗರ, ಏ.22- ಜಿಲ್ಲೆಯಿಂದ ಐಎಲ್ಐ ರೋಗಲಕ್ಷಣ ಗಳು ಕಂಡುಬಂದಿರುವ 37 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆ ಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಇಂದು ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಏಪ್ರಿಲ್ 20ರಂದು 36 ಮಂದಿ ಹಾಗೂ ಏಪ್ರಿಲ್ 21ರಂದು 27 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆ ಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳು ಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸ ಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ….
ಕರ್ನಾಟಕ ಆಹಾರ ನಿಗಮದ ಉಗ್ರಾಣಕ್ಕೆ ಡಿಸಿ ದಿಢೀರ್ ಭೇಟಿ: ದಾಸ್ತಾನು ಪರಿಶೀಲನೆ
April 22, 2020ಚಾಮರಾಜನಗರ, ಏ.21- ನಗರದ ಕರ್ನಾಟಕ ಆಹಾರ ನಾಗರಿಕ ಸರಬ ರಾಜು ನಿಗಮದ ಉಗ್ರಾಣಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಂಗಳವಾರ ದಿಢೀರ್ ಭೇಟಿ ನೀಡಿ ಪಡಿತರ ಆಹಾರ ಧಾನ್ಯಗಳ ದಾಸ್ತಾನನ್ನು ಪರಿಶೀಲಿಸಿದರು. ಯಾವ ಸುಳಿವು ನೀಡದೇ ಅನೀಕ್ಷಿತ ವಾಗಿ ಆಹಾರ ನಿಗಮದ ಉಗ್ರಾಣಕ್ಕೆ ಭೇಟಿ ಕೊಟ್ಟ ಜಿಲ್ಲಾಧಿಕಾರಿಗಳು, ಆಹಾರ ನಿಗಮದ ಉಗ್ರಾಣದಲ್ಲಿದ್ದ ಪಡಿತರಗಳ ಬಗ್ಗೆ ವ್ಯಾಪಕವಾಗಿ ಪರಿಶೀಲಿಸಿದರು. ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಿರುವ ಪಡಿತರ ಪ್ರಮಾಣ, ಎತ್ತುವಳಿ ಹಾಗೂ ದಾಸ್ತಾನು ಮಾಡಿರುವ ಲೆಕ್ಕಪತ್ರ ಪರಿ ಶೀಲಿಸಿದ ಅವರು ಭೌತಿಕ ಹಾಗೂ ಲಿಖಿತ…