ಚಾಮರಾಜನಗರ

ಕನ್ನಡದಲ್ಲಿ 125 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
ಚಾಮರಾಜನಗರ

ಕನ್ನಡದಲ್ಲಿ 125 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

February 20, 2019

ಚಾಮರಾಜನಗರ: ಮೂರು ದಿನ ಗಳ ಕಾಲ ನಡೆದ ಚಾಮರಾಜನಗರದ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಂತಿಮ ದಿನವಾದ ಮಂಗಳವಾರ ಕಳೆದ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಗಳಿಸಿದ್ದ ಜಿಲ್ಲೆಯ 29 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದೇ ವೇಳೆ ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಉಚಿತ ವಾಗಿ ಪಾಠ ಭೋಧನೆ ಮಾಡಿದ 4 ಶಿಕ್ಷಕರುಗಳನ್ನು ಗೌರವಿಸಲಾಯಿತು. ಈ ವೇಳೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮೀಪತಿ, ಬಹುತೇಕ ಪೋಷಕರು ಇಂಗ್ಲಿಷ್ ಮಾಧ್ಯಮಕ್ಕೆ ಹೆಚ್ಚು ಒತ್ತು…

ಆರ್‍ಟಿಓ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ: ಹೆಚ್ಚುವರಿ ಹಣ ಪತ್ತೆ: 15 ಅಧಿಕಾರಿ, ನೌಕರರಿಗೆ ನೋಟೀಸ್ ಜಾರಿ
ಚಾಮರಾಜನಗರ

ಆರ್‍ಟಿಓ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ: ಹೆಚ್ಚುವರಿ ಹಣ ಪತ್ತೆ: 15 ಅಧಿಕಾರಿ, ನೌಕರರಿಗೆ ನೋಟೀಸ್ ಜಾರಿ

February 20, 2019

ಚಾಮರಾಜನಗರ, ಫೆ.19(ಎಸ್‍ಎಸ್)- ಚಾಮರಾಜನಗರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‍ಟಿಓ) ಮೇಲೆ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದಾಗ ಪತ್ತೆಯಾದ ಹೆಚ್ಚುವರಿ ಹಣದ ಬಗ್ಗೆ ವಿವರಣೆ ನೀಡುವಂತೆ ಕಚೇರಿಯ ಅಧಿಕಾರಿಗಳು, ನೌಕರರು ಮತ್ತು ಏಜೆಂಟ ರಿಗೆ ಎಸಿಬಿ ನೋಟಿಎಸ್ ನೀಡಿದೆ. ದಾಳಿ ನಡೆಸಿ ತಪಾಸಣೆ ನಡೆಸಿದಾಗ ಹೆಚ್ಚುವರಿಯಾಗಿ 1.12 ಲಕ್ಷ ರೂ. ಪತ್ತೆ ಆಗಿದೆ ಎಂದು ಮೊದಲಿಗೆ ಹೇಳಲಾಗಿತ್ತು. ಆದರೆ ಅಧಿಕೃತ ಶುಲ್ಕ (ರಶೀದಿ) ಸಂಗ್ರಹ ವನ್ನು ಹೊರತುಪಡಿಸಿದಾಗ ಅಂತಿಮ ವಾಗಿ 69,555 ರೂ. ಹೆಚ್ಚುವರಿ…

ಐಟಿಐ ಕಾಲೇಜಿನಲ್ಲಿ ಜೇನು ಗೂಡು: 2 ದಿನ ರಜೆ
ಚಾಮರಾಜನಗರ

ಐಟಿಐ ಕಾಲೇಜಿನಲ್ಲಿ ಜೇನು ಗೂಡು: 2 ದಿನ ರಜೆ

February 20, 2019

ಬೇಗೂರು: ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಕೆಂದ್ರದ ಮುಖ್ಯಧ್ವಾರದಲ್ಲಿ ಹೆಜ್ಜೇನು ಕಟ್ಟಿದ ಪರಿಣಾಮ ಕಳೆದೆರಡು ದಿನಗಳಿಂದ ಕಾಲೇಜಿಗೆ ರಜೆ ಘೋಷಿಸಿದ ಪ್ರಸಂಗ ನಡೆದಿದೆ. ಭಾನುವಾರ ಸಂಸ್ಥೆಗೆ ರಜೆಯಿದ್ದು ಸೋಮವಾರ ಬಾಗಿಲು ತೆರೆಯುವ ಸಂದರ್ಭದಲ್ಲಿ ಪ್ರವೇಶ ದ್ವಾರದ ಮುಂಭಾಗದಲ್ಲೇ ಜೇನುಗೂಡು ಕಟ್ಟಿ ಹುಳುಗಳು ಹಾರಾಡುತ್ತಿರುವುದನ್ನು ಗಮನಿ ಸಿದ ಸಿಬ್ಬಂದಿಗಳು ಜೇನಿನಿಂದಾಗಬಹುದಾದ ಅಪಾಯವನ್ನು ಮನಗಂಡು ಸೋಮವಾರ ರಜೆ ಘೋಷಿಸಿ ಸಂಜೆಯ ತನಕ ಕಾದು ಸಂಜೆಯ ಮೇಲೆ ಜೇನನ್ನು ಓಡಿಸುವ ಪ್ರಯತ್ನ ಮಾಡ ಲಾಯಿತಾದರೂ ಸಂಸ್ಥೆ ರಾಷ್ಟ್ರೀಯ ಹೆದ್ದಾರಿ766 ರ ಪಕ್ಕದಲ್ಲಿ…

ಮಳೆ, ಗಾಳಿಗೆ ರಸ್ತೆಗೆ ಉರುಳಿದ ಭಾರೀ ಮರ
ಚಾಮರಾಜನಗರ

ಮಳೆ, ಗಾಳಿಗೆ ರಸ್ತೆಗೆ ಉರುಳಿದ ಭಾರೀ ಮರ

February 20, 2019

ಬೇಗೂರು: ಇತ್ತೀಚಿಗೆ ಸುರಿದ ಮಳೆ, ಗಾಳಿಗೆ ಬೇಗೂರು-ಸರಗೂರು ರಸ್ತೆಯ ಕೊತ್ತನಹಳ್ಳಿ ಬಳಿ ಬಾರಿ ಗಾತ್ರದ ಆಲದ ಮರವೊಂದು ರಸ್ತೆ ಮಧ್ಯಕ್ಕೆ ಉರುಳಿ ಬಿದ್ದಿದ್ದು ವಾಹನ ಸವಾರರು ಪರದಾಡು ವಂತಾಗಿದೆ. ಮರಬಿದ್ದು ನಾಲ್ಕೈದು ದಿನ ಕಳೆದಿದ್ದರೂ ಇದನ್ನು ತೆರವುಗೊಳಿಸುವ ಪ್ರಯತ್ನ ಮಾಡಿಲ್ಲ, ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ವಾಹನಗಳಿಗೆ ತೀವ್ರ ತೊಂದರೆ ಯುಂಟಾಗಿದ್ದು. ಈ ರಸ್ತೆಯು ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿ 716ಕ್ಕೆ ಸಂಪರ್ಕ ಕಲ್ಪಿಸುವುದರಿಂದ ಹೆಚ್.ಡಿ.ಕೋಟೆ, ಸರಗೂರಿನಿಂದ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತವೆ. ಮುಂದಾಗುವ ಅಪಾಯವನ್ನು ತಪ್ಪಿಸಲು…

ತೆರಕಣಾಂಬಿಯಲ್ಲಿ ಶ್ರೀಲಕ್ಷ್ಮಿ ವರದರಾಜಸ್ವಾಮಿ ರಥೋತ್ಸವ
ಚಾಮರಾಜನಗರ

ತೆರಕಣಾಂಬಿಯಲ್ಲಿ ಶ್ರೀಲಕ್ಷ್ಮಿ ವರದರಾಜಸ್ವಾಮಿ ರಥೋತ್ಸವ

February 19, 2019

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀವರದರಾಜ ಸ್ವಾಮಿ ದೇವಸ್ಥಾನದಲ್ಲಿ ಹತ್ತನೇ ವರ್ಷದ ರಥೋತ್ಸವವು ಸಾವಿರಾರು ಭಕ್ತರ ಜಯಘೋಷದೊಂದಿಗೆ ವಿಜೃಂಭಣೆ ಯಿಂದ ನೆರವೇರಿತು. ಶುದ್ಧ ಪೌರ್ಣಮಿಯ ಮಂಗಳವಾರ ಮಧ್ಯಾಹ್ನ 12 ಗಂಟೆಗೆÉ ತಹಶೀಲ್ದಾರ್ ಹಾಗೂ ಮುಜರಾಯಿ ಅಧಿಕಾರಿ ನಂಜುಂ ಡಯ್ಯ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ರಥವನ್ನು ಎಳೆಯುವುದು ಈ ರಥೋ ತ್ಸವದ ವಿಶೇಷವಾಗಿದೆ. ತಳಿರು ತೋರಣ ಮತ್ತು ಧ್ವಜಪತಾಕೆ ಗಳಿಂದ ಸಿಂಗಾರಗೊಂಡು ಲಕ್ಷ್ಮೀ ವರದ…

ಚಾಮರಾಜನಗರದಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ಕಾರ್ಯಾರಂಭ
ಚಾಮರಾಜನಗರ

ಚಾಮರಾಜನಗರದಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ಕಾರ್ಯಾರಂಭ

February 15, 2019

ಚಾಮರಾಜನಗರ: ಚಾಮರಾಜನಗರದ ಸಂತೇಮರಹಳ್ಳಿ ರಸ್ತೆ ಯಲ್ಲಿ ಇರುವ ಮುಖ್ಯ ಅಂಚೆ ಕಚೇರಿ ಯಲ್ಲಿ ಶುಕ್ರವಾರ ಪಾಸ್‍ಪೋರ್ಟ್ ಸೇವಾ ಕೇಂದ್ರ ಕಾರ್ಯಾರಂಭಗೊಂಡಿತು. ಭಾರತೀಯ ಅಂಚೆ ಇಲಾಖೆಯು ಈ ಸೇವಾ ಕೇಂದ್ರವನ್ನು ಭಾರತೀಯ ವಿದೇ ಶಾಂಗ ಖಾತೆಯ ಸಹಭಾಗಿತ್ವದಲ್ಲಿ ಪ್ರಾರಂ ಭಿಸಲಾಗಿದ್ದು, ಈ ಕೇಂದ್ರವು ಸೋಮವಾರ ದಿಂದ ಶುಕ್ರವಾರದವರೆಗೆ (ಅಧಿಕೃತ ರಜ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಕಾರ್ಯ ನಿರ್ವ ಹಿಸಲಿದೆ. ನಗರದಲ್ಲಿ ಆರಂಭವಾದ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಸಂಸದ ಆರ್.ಧ್ರುವನಾರಾಯಣ್ ಉದ್ಘಾಟಿಸಿ…

ಶಾಸಕ ಪ್ರೀತಂಗೌಡ ಮನೆ ಮೇಲೆ ದಾಳಿ ಪ್ರಕರಣ: ಗುಂಡ್ಲುಪೇಟೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ಚಾಮರಾಜನಗರ

ಶಾಸಕ ಪ್ರೀತಂಗೌಡ ಮನೆ ಮೇಲೆ ದಾಳಿ ಪ್ರಕರಣ: ಗುಂಡ್ಲುಪೇಟೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

February 15, 2019

ಗುಂಡ್ಲುಪೇಟೆ: ಹಾಸನ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಮತ್ತು ಬೆಂಬಲಿಗರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿರು ವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕ ರ್ತರು ರಸ್ತೆ ತಡೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಯುವ ಮೋರ್ಚಾ ಪದಾಧಿಕಾರಿಗಳು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಎಚ್.ಡಿ.ರೇವಣ್ಣ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಕೆಲಕಾಲ ರಸ್ತೆತಡೆ ನಡೆಸಿ ಟೈರ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರೇವಣ್ಣ ಅವರ ಭಾವಚಿತ್ರಗಳನ್ನು ಸುಟ್ಟು…

ವಿವಿಧ ಸಂಘಟನೆಗಳಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಚಾಮರಾಜನಗರ

ವಿವಿಧ ಸಂಘಟನೆಗಳಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

February 15, 2019

ಕೊಳ್ಳೇಗಾಲ: ಗುರು ವಾರ ಕಾಶ್ಮೀರದಲ್ಲಿ ಭಯೋತ್ಪಾದಕರ ವಿಧ್ವಂ ಸಕ ಕೃತ್ಯಕ್ಕೆ ಹುತಾತ್ಮರಾದ ವೀರ ಯೋಧ ರಿಗೆ ಪಟ್ಟಣದಲ್ಲಿ ಜೆಎಸ್‍ಬಿ ಪ್ರತಿಷ್ಠಾನ, ರೋಟರಿ ಸಂಸ್ಥೆ, ಹೆಚ್.ಕೆ.ಟ್ರಸ್ಟ್, ಅಂಬೇ ಡ್ಕರ್ ಸಂಘ ಸೇರಿದಂತೆ ಇತರೆ ಸಂಘಟ ನೆಗಳ ಸಹಯೋಗದಲ್ಲಿ ವಿದ್ಯಾರ್ಥಿಗಳ ಸಹಕಾರದೊಂದಿಗೆ ಭಾವಪೂರ್ಣ ಶ್ರದ್ದಾಂಜಲಿ ಸಮರ್ಪಿಸಲಾಯಿತು. ಮಾನವ ಸರಪಳಿ ನಿರ್ಮಿಸಿದ ಬಳಿಕ ಮೌನಾಚರಿಸಿ ಮೇಣದ ಬತ್ತಿ ಹಿಡಿದು ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿ ಸುವ ಮೂಲಕ ದೇಶದಾದ್ಯಂತ ಹಮ್ಮಿ ಕೊಂಡಿದ್ದ ಮೌನ ಪ್ರತಿಭಟನೆ ಅಂಗವಾಗಿ ಶುಕ್ರವಾರ 3.30ಕ್ಕೆ ಸರಿಯಾಗಿ ಘಟನೆ…

ವಕೀಲರ ಪ್ರತಿಭಟನಾ ಸ್ಥಳಕ್ಕೆ ಸಂಸದ ಆರ್.ಧ್ರುವನಾರಾಯಣ್ ಭೇಟಿ
ಚಾಮರಾಜನಗರ

ವಕೀಲರ ಪ್ರತಿಭಟನಾ ಸ್ಥಳಕ್ಕೆ ಸಂಸದ ಆರ್.ಧ್ರುವನಾರಾಯಣ್ ಭೇಟಿ

February 15, 2019

ಚಾಮರಾಜನಗರ: ವಕೀಲರಾದ ಡಿ.ರವಿರವರ ಮೇಲೆ ದೈಹಿಕ ಹಲ್ಲೆ ಮಾಡಿ ಸುಳ್ಳು ಪ್ರಕರಣ ದಾಖಲಿಸಿರುವ ಗುಂಡ್ಲು ಪೇಟೆ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಬಾಲಕೃಷ್ಣಗೌಡ ಮತ್ತು ಸಬ್‍ಇನ್ಸ್ ಪೆಕ್ಟರ್ ಲತೇಶ್‍ಕುಮಾರ್ ಅವರನ್ನು ಅಮಾ ನತ್ತು ಪಡಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದವರು ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಕಳೆದ 10 ದಿನಗಳಿಂದ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಂಸದ ಆರ್.ದ್ರುವನಾರಾಯಣ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ನಂತರ ಅವರು ಮಾತನಾಡಿ, ಗೃಹ ಸಚಿವ…

ಆಲೂರಿನಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯನವರ ಸಂಸ್ಮರಣೆ
ಚಾಮರಾಜನಗರ

ಆಲೂರಿನಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯನವರ ಸಂಸ್ಮರಣೆ

February 14, 2019

ಚಾಮರಾಜನಗರ: ಮಾಜಿ ರಾಜ್ಯಪಾಲ ದಿವಂಗತ ಬಿ. ರಾಚಯ್ಯ ಅವರ 19ನೇ ವರ್ಷದ ಸಂಸ್ಮರಣಾ ಯನ್ನು ರಾಚಯ್ಯನವರ ಸ್ಮಾರಕ ನಿರ್ಮಾಣ ಕಾಮಗಾರಿ ತಾಲೂ ಕಿನ ಆಲೂರಿನ ತೋಟದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಪಂ ಸದಸ್ಯ ಆರ್. ಬಾಲರಾಜು, ಕುಟುಂಬದವರು ಮತ್ತು ಅಭಿಮಾನಿಗಳು ಗುರುವಾರ ಸರಳವಾಗಿ ಪೂಜೆ ಸಲ್ಲಿಸಿ, ರಾಚಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಪ್ರತಿ ವರ್ಷದಂತೆ ಈ ಬಾರಿಯು ರಾಚಯ್ಯ ಅವರ ಪುಣ್ಯ ಭೂಮಿಗೆ ತೆರಳಿ ಅವರ ಪುತ್ರುರು, ಪುತ್ರಿಯರು ಮತ್ತು ಕುಟುಂಬದವರು ಪೂಜೆ ಸಲ್ಲಿಸಿ ರಾಚಯ್ಯ…

1 37 38 39 40 41 141
Translate »