ಚಾಮರಾಜನಗರ

ಬಂಡೀಪುರ ಮುಖ್ಯ ರಸ್ತೆಯಲ್ಲಿ ಕಳೆ ಗಿಡಗಳ ತೆರವು
ಚಾಮರಾಜನಗರ

ಬಂಡೀಪುರ ಮುಖ್ಯ ರಸ್ತೆಯಲ್ಲಿ ಕಳೆ ಗಿಡಗಳ ತೆರವು

August 8, 2018

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾ ನದ ರಸ್ತೆ ಬದಿಗಳಲ್ಲಿ ಬೆಳೆದು ನಿಂತಿರುವ ಕಳೆಗಳನ್ನು ಸಿಬ್ಬಂದಿಗಳ ನೆರವಿನೊಂದಿಗೆ ತೆರವುಗೊಳಿಸಲಾಗುತ್ತಿದೆ. ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ಉತ್ತಮ ಮಳೆ ಬಿದ್ದ ಪರಿಣಾಮವಾಗಿ ಎಲ್ಲೆಡೆಯೂ ಹಸಿರು ಹುಲ್ಲುಗರಿಕೆ ಚಿಗುರಿ ಮರಗಿಡಗಳು ಹಸಿರಿನಿಂದ ನಳನಳಿಸುತ್ತಿವೆ. ಆದರೆ ಇದರೊಂದಿಗೆ ಲಾಂಟಾನ ಹಾಗೂ ಕಳೆಯ ಗಿಡಗಳು ಬೆಳೆದಿದ್ದು, ಹುಲ್ಲು ಗರಿಕೆಗಳು ಹೆಚ್ಚಾಗಿ ಬೆಳೆಯದಂತೆ ವ್ಯಾಪಿಸುವ ಜತೆಗೆ ರಸ್ತೆಯು ಕಾಣದಂತೆ ಆವರಿಸುತ್ತಿದೆ. ಇದನ್ನು ಅರಿತ ಅರಣ್ಯ ಇಲಾಖೆ ಸಿಬ್ಬಂದಿಗಳು ಕಳೆಗಿಡ ಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ….

ಮದ್ದಾನೇಶ್ವರ ಯೋಗ ಕೇಂದ್ರದಲ್ಲಿ ಯೋಗ ಶಿಕ್ಷಕರಿಗೆ ಸನ್ಮಾನ
ಚಾಮರಾಜನಗರ

ಮದ್ದಾನೇಶ್ವರ ಯೋಗ ಕೇಂದ್ರದಲ್ಲಿ ಯೋಗ ಶಿಕ್ಷಕರಿಗೆ ಸನ್ಮಾನ

August 8, 2018

ಗುಂಡ್ಲುಪೇಟೆ:  ಪಟ್ಟಣದಲ್ಲಿರುವ ಶ್ರೀ ಮದ್ದಾನೇಶ್ವರ ಮಹಾಮನೆಯ ಯೋಗಕೇಂದ್ರದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಯೋಗ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸನ್ಮಾನದ ಹಿನ್ನೆಲೆಯಲ್ಲಿ ಮುಂಜಾನೆ ಯೋಗ ಮತ್ತು ಪ್ರಾರ್ಥನೆಯೊಂದಿಗೆ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ಸಮೂಹ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರಾದ ಕೆ.ಸಿ.ರಾಜಪ್ಪ, ಬಸವಣ್ಣ ಮತ್ತು ಶ್ವೇತಾದ್ರಿಯವರನ್ನು ಸನ್ಮಾನಿಸುವುದರೊಂದಿಗೆ ಶಿಬಿರಾರ್ಥಿಗಳು ಗುರುಪೂರ್ಣಿಮೆಯನ್ನು ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ದೀಪಾಶ್ರೀನಿವಾಸ್, ಜಿ.ಪಿ.ಗಿರೀಶ್, ಪಂಕಜಾ, ವನಜಾ, ಮಹದೇವಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಗರಸಭೆ ಚುನಾವಣೆ: ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಲು ಸೂಚನೆ
ಚಾಮರಾಜನಗರ

ನಗರಸಭೆ ಚುನಾವಣೆ: ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಲು ಸೂಚನೆ

August 8, 2018

ಚಾಮರಾಜನಗರ:  ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆಗೆ ನಿಯೋಜಿತರಾಗಿ ರುವ ಅಧಿಕಾರಿಗಳು ಅತ್ಯಂತ ಹೊಣೆ ಗಾರಿಕೆಯಿಂದ ಕರ್ತವ್ಯ ನಿರ್ವಹಿಸ ಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಗರಸಭೆ ಚುನಾವಣೆಗೆ ನೇಮಕವಾಗಿರುವ ಚುನಾವಣಾ ಅಧಿಕಾರಿ, ಮಾದರಿ ನೀತಿಸಂಹಿತೆ ಪಾಲನೆ ತಂಡ, ಸೆಕ್ಟರ್ ಅಧಿಕಾರಿಗಳು, ಚುನಾವಣಾ ವೆಚ್ಚ ನಿರ್ವಹಣಾ ತಂಡದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಳ್ಳೇಗಾಲ ಹಾಗೂ ಚಾಮರಾಜನಗರ…

ರಂಗಾಸಕ್ತಿಗಾಗಿ 30 ಜಿಲ್ಲೆಗಳಲ್ಲಿ ‘ಮಕ್ಕಳ ನಾಟಕ’ ಪ್ರದರ್ಶನ
ಚಾಮರಾಜನಗರ

ರಂಗಾಸಕ್ತಿಗಾಗಿ 30 ಜಿಲ್ಲೆಗಳಲ್ಲಿ ‘ಮಕ್ಕಳ ನಾಟಕ’ ಪ್ರದರ್ಶನ

August 7, 2018

ಚಾಮರಾಜನಗರ: ‘ರಂಗಭೂಮಿಯ ಬಗ್ಗೆ ಮಕ್ಕಳಿಗೆ ಆಸಕ್ತಿ ಮೂಡಿಸಿ ಮಕ್ಕಳ ರಂಗಭೂಮಿ ಚಟುವಟಿಕೆಯನ್ನು ರಾಜ್ಯವ್ಯಾಪ್ತಿ ವಿಸ್ತರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ನಾಟಕ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಮೈಸೂರಿನ ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ದನ್ (ಜನ್ನಿ) ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸೋಮವಾರ ಅಭಿರುಚಿ ಸಾಹಿತ್ಯ ಸಾಂಸ್ಕೃತಿಕಯುವ ಸಂಘಟನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಏರ್ಪಡಿಸಿದ್ದ ‘ಪರಿವರ್ತನ’ ಮಕ್ಕಳ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ…

ಉನ್ನತ ಶಿಕ್ಷಣ ಪಡೆಯಲು ನಾಯಕ ಸಮುದಾಯ ವಿದ್ಯಾರ್ಥಿಗಳಿಗೆ ಸಲಹೆ
ಚಾಮರಾಜನಗರ

ಉನ್ನತ ಶಿಕ್ಷಣ ಪಡೆಯಲು ನಾಯಕ ಸಮುದಾಯ ವಿದ್ಯಾರ್ಥಿಗಳಿಗೆ ಸಲಹೆ

August 7, 2018

ಚಾಮರಾಜನಗರ:  ‘ನಾಯಕ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ವ್ಯಾಸಂಗ ಮಾಡಬೇಕು’ ಎಂದು ತಾಪಂ ಸದಸ್ಯ ಎಚ್.ವಿ.ಚಂದ್ರು ಸಲಹೆ ನೀಡಿದರು. ನಗರದ ಶ್ರೀಮಹರ್ಷಿ ವಾಲ್ಮೀಕಿ ಭವನದಲ್ಲಿ ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ 5ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು. ನಾಯಕ ಜನಾಂಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶವಿದೆ. ಸಮುದಾಯದ ಮಕ್ಕಳ ಎಸ್‍ಎಸ್‍ಎಲ್‍ಸಿ, ಪಿಯುಸಿಗೆ ಶಿಕ್ಷಣವನ್ನು ಮೊಟಕುಗೊಳಿಸದೇ ಉನ್ನತ ಶಿಕ್ಷಣ ವ್ಯಾಸಂಗಮಾಡಿ…

ನಗರಸಭೆಯ ಎಲ್ಲಾ ವಾರ್ಡ್‍ನಲೂ ಬಿಎಸ್‍ಪಿ ಸ್ಪರ್ಧೆ
ಚಾಮರಾಜನಗರ

ನಗರಸಭೆಯ ಎಲ್ಲಾ ವಾರ್ಡ್‍ನಲೂ ಬಿಎಸ್‍ಪಿ ಸ್ಪರ್ಧೆ

August 7, 2018

ಚಾಮರಾಜನಗರ:  ‘ಜಿಲ್ಲೆಯ ಕೊಳ್ಳೇಗಾಲ ಹಾಗೂ ಚಾಮರಾಜನಗರ ನಗರಸಭೆಯ ಎಲ್ಲಾ ವಾರ್ಡ್‍ಗಳಿಗೂ ಬಿಎಸ್‍ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ಜಿಲ್ಲಾಧ್ಯಕ್ಷ ಮಾದಪ್ಪ ಹೇಳಿದರು. ನಗರದ ಭಾಗ್ಯಹೋಟಲ್‍ನ ಸಭಾಂಗಣದಲ್ಲಿ ನಗರಸಭೆ ಚುನಾವಣಾ ಸಂಬಂಧ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಕೊಳ್ಳೇಗಾಲ, ಚಾಮರಾಜ ನಗರದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಚರ್ಚಿಸಲಾ ಯಿತು. ಪ್ರತಿ ವಾರ್ಡ್‍ಗೂ ಹೆಚ್ಚಿನ ಅಭ್ಯರ್ಥಿಗಳ ಸ್ಪರ್ಧೆ ಮಾಡಲು ಬಂದಿ ದ್ದಾರೆ. ಕಳೆದ ವಿಧಾನಸಭಾ ಚುನಾವಣೆ…

ಅರಣ್ಯಾಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಬಂಧನ
ಚಾಮರಾಜನಗರ

ಅರಣ್ಯಾಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಬಂಧನ

August 7, 2018

ಗುಂಡ್ಲುಪೇಟೆ: ಸೂಕ್ಷ್ಮ ಪರಿಸರ ವಲಯದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡದಂತೆ ನೊಟೀಸ್ ನೀಡಲು ಹೋಗಿದ್ದ ವಲಯ ಅರಣ್ಯಾಧಿಕಾರಿ ಮೇಲೆ ಹಲ್ಲೆ ನಡೆಸಲೆತ್ನಿಸಿದ್ದ ಆರೋಪಿಯನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿಬೆಟ್ಟ ಅರಣ್ಯ ವಲಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ ಅನುಮತಿ ಇಲ್ಲದೆ ರೆಸಾರ್ಟ್ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಸುನಿಲ್ ಎಂಬುವರಿಗೆ ನೋಟೀಸ್ ನೀಡಲು ಹೋಗಿದ್ದಾಗ ತಮ್ಮ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರ್‍ಎಫ್‍ಒ ಪುಟ್ಟಸ್ವಾಮಿ…

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ
ಚಾಮರಾಜನಗರ

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ

August 7, 2018

ಯಳಂದೂರು: ‘ಶೌಚಾಲಯ ಬಳಕೆ ಮಾಡುವಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳ ತಂಡ ತಾಲೂಕಿನಾದ್ಯಂತ ಪ್ರತಿದಿನ ಒಂದೊಂದು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಲಾಗುವುದು’ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಎಂ.ನಿರಂಜನ್ ಹೇಳಿದರು. ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ತಾಲೂಕಿನಾದ್ಯಂತ ಶೇ.95 ರಷ್ಟು ಕುಟುಂಬಗಳು ಶೌಚ ಲಯ ನಿರ್ಮಿಸಿದ್ದು, ಬಯಲು ಬಹಿರ್ದೆಶೆ ಮುಕ್ತ ತಾಲೂಕು ಎಂದು ಘೋಷಿಸಲಾಗಿದೆ. ಆದರೆ, ವಾಸ್ತವವಾಗಿ ಶೇ. 75 ರಷ್ಟು…

ಅಕ್ರಮ ರೆಸಾರ್ಟ್ ನಿರ್ಮಾಣ ಮಾಲೀಕನಿಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ, ಕರ್ತವ್ಯಕ್ಕೆ ಅಡ್ಡಿ
ಚಾಮರಾಜನಗರ

ಅಕ್ರಮ ರೆಸಾರ್ಟ್ ನಿರ್ಮಾಣ ಮಾಲೀಕನಿಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ, ಕರ್ತವ್ಯಕ್ಕೆ ಅಡ್ಡಿ

August 6, 2018

ಗುಂಡ್ಲುಪೇಟೆ:  ತಾಲೂಕಿನ ಬಂಡೀಪುರ ಹುಲಿ ಯೋಜನೆಯ ಪರಿಸರ ಸೂಕ್ಷ್ಮ ಪ್ರದೇಶ ದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡುತ್ತಿದ್ದ ಕಟ್ಟಡವನ್ನು ನಿಲ್ಲಿಸುವಂತೆ ನೋಟಿಸ್ ನೀಡಲು ಹೋಗಿದ್ದ ಅರಣ್ಯಾಧಿಕಾರಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ರೆಸಾರ್ಟ್ ಮಾಲೀಕನ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನದ ಸೂಕ್ಷ್ಮ ಪ್ರದೇಶದ ಮಗುನಹಳ್ಳಿ ರಸ್ತೆಯಲ್ಲಿ ಸನಂ 218/5 ಹಾಗೂ 218/6ರಲ್ಲಿ ಜಮೀನು ಹೊಂದಿರುವ ರಾಜಸ್ಥಾನ ಮೂಲದ ರೆಸಾರ್ಟ್ ಮಾಲೀಕ ಬಿ.ಸುನಿಲ್ ಬಿನ್ ಶರ್ಮ ಎಂಬುವರು ಅರಣ್ಯ ಇಲಾಖೆಯ ಅನುಮತಿ ಪಡೆಯದೆ…

ಕುದೇರಿನಲ್ಲಿ ಹಾಲಿನ ಡೈರಿ ಕಾಮಗಾರಿ ಪರಿಶೀಲನೆ
ಚಾಮರಾಜನಗರ

ಕುದೇರಿನಲ್ಲಿ ಹಾಲಿನ ಡೈರಿ ಕಾಮಗಾರಿ ಪರಿಶೀಲನೆ

August 6, 2018

ಚಾಮರಾಜನಗರ:  ತಾಲೂಕಿನ ಕುದೇರು ಗ್ರಾಮಕ್ಕೆ ಸಂಸದ ಆರ್.ಧ್ರುವನಾರಾಯಣ ಭೇಟಿ ನೀಡಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಹಾಲಿನ ಡೈರಿ ಕಾಮಗಾರಿಯನ್ನು ವೀಕ್ಷಿಸಿದರು. 3 ಲಕ್ಷ ಲೀಟರ್ ಯೋಜನಾ ಸಾಮಥ್ರ್ಯದ ಹಾಲು ಸಂಸ್ಕರಣಾ ಘಟಕ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಬಹುತೇಕ ಪೂರ್ಣಗೊಂಡಿರುವ ವಿವಿಧ ಘಟಕಗಳನ್ನು ಪರಿಶೀಲಿಸಿದರು. 2 ಲಕ್ಷ ಲೀಟರ್ ಸಾಮಥ್ರ್ಯದ ಯುಎಚ್‍ಟಿ ಹಾಲಿನ ಘಟಕ, 30 ಸಾವಿರ ಲೀಟರ್ ಸಾಮಥ್ರ್ಯದ ಮೊಸರು ತಯಾರಿಕಾ ಸ್ಥಾವರ, 4 ಸಾವಿರ ಕೆಜಿ ಬೆಣ್ಣೆ, 3 ಸಾವಿರ ಲೀಟರ್ ತುಪ್ಪ…

1 95 96 97 98 99 141
Translate »