ಹಾಸನ

ಮುಂದೆ ಬೇಲೂರು ಪುರಸಭೆ ಅಧಿಕಾರ ಬಿಜೆಪಿಗೆ: ರೇಣುಕುಮಾರ್
ಹಾಸನ

ಮುಂದೆ ಬೇಲೂರು ಪುರಸಭೆ ಅಧಿಕಾರ ಬಿಜೆಪಿಗೆ: ರೇಣುಕುಮಾರ್

July 9, 2019

ಬೇಲೂರು, ಜು.8- ಮುಂದಿನ ಬಾರಿ ಪುರ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿ ಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ರೇಣುಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಜಯಮೌರ್ಯ ಕಲ್ಯಾಣ ಮಂದಿರದಲ್ಲಿ ತಾಲೂಕು ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಪುರಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿಯೇ ಭ್ರಷ್ಟಾಚಾರ ನಡೆಸಿವೆ. ಬೇಲೂರು ಪುರಸಭೆ ಭ್ರಷ್ಟಾಚಾರದ ಕೂಪ ವಾಗಿದೆ ಎಂದು ಆರೋಪಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಕೊರಟಿಕೆರೆ ಪ್ರಕಾಶ್ ಮಾತನಾಡಿ,…

ಬಗರ್ ಹುಕುಂ ಸೌಲಭ್ಯ ರೈತರಿಗೆ ನೀಡದೇ ವಂಚನೆ: ಆಕ್ರೋಶ
ಹಾಸನ

ಬಗರ್ ಹುಕುಂ ಸೌಲಭ್ಯ ರೈತರಿಗೆ ನೀಡದೇ ವಂಚನೆ: ಆಕ್ರೋಶ

July 8, 2019

ತಾಲೂಕು ಆಡಳಿತ ವಿರುದ್ಧ ಚ.ಪಟ್ಟಣದಲ್ಲಿ ರೈತ ಸಂಘ, ಹಸಿರು ಸೇನೆ ಧರಣಿ ಚನ್ನರಾಯಪಟ್ಟಣ, ಜು.7- ಕೃಷಿಕರಿಗೆ ಅನುಕೂಲ ಆಗಲೆಂದು ರಾಜ್ಯ ಸರ್ಕಾರ ಬಗರ್ ಹುಕುಂ ಯೋಜನೆ ಜಾರಿಗೆ ತಂದಿ ದ್ದರೆ, ಕಂದಾಯ ಇಲಾಖೆ ಅಧಿಕಾರಿಗಳು ಹಣದ ಆಸೆಯಿಂದ ಭೂಮಾಫಿಯಾದ ವರಿಗೆ ಖಾತೆ ಮಾಡಿಕೊಡುತ್ತಿದ್ದಾರೆ ಎಂದು ರೈತ ಸಂಘ ಮತ್ತು ಹಸಿರು ಸೇನೆ ಆಕ್ರೋಶ ವ್ಯಕ್ತಪಡಿಸಿವೆ. ಪಟ್ಟಣದಲ್ಲಿ ನಡೆದ ತಾಲೂಕು ಆಡಳಿ ತದ ವಿರುದ್ಧದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘ ಮತ್ತು ಹಸಿರು ಸೇವೆ ಜಿಲ್ಲಾಧ್ಯಕ್ಷ ಕೊಟ್ಟೂರು…

ವಿದ್ಯಾರ್ಥಿಗಳು ಸಂಶೋಧನೆಯಲ್ಲೂ ತೊಡಗಿಸಿಕೊಳ್ಳಿ
ಹಾಸನ

ವಿದ್ಯಾರ್ಥಿಗಳು ಸಂಶೋಧನೆಯಲ್ಲೂ ತೊಡಗಿಸಿಕೊಳ್ಳಿ

July 8, 2019

ವಿಜ್ಞಾನ ಕಾಲೇಜು ಕಾರ್ಯಕ್ರಮದಲ್ಲಿ ಶ್ರೀ ಶಂಭುನಾಥ ಸ್ವಾಮೀಜಿ ಹಿತವಚನ ಬೇಲೂರು, ಜು.7- ಇಂದಿನ ದಿನಗಳಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಓದುವು ದಕ್ಕಷ್ಟೇ ಸೀಮಿತವಾಗಿದ್ದಾರೆ. ಹೊಸ ಸಂಶೋಧನೆಗಳಿಗೆ ಮುಂದಾಗುತ್ತಿಲ್ಲ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಮಹಾ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಆದಿಚುಂಚನಗಿರಿ ಬೇಲೂರು ಸಂಸ್ಥೆಯ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದ ಮೊದಲ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಳೆದ ವರ್ಷ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ…

ರಾಮನಾಥಪುರ ಡಿಪೊದಲ್ಲಿ ಹಳೆ ಬಸ್ ಸಮಸ್ಯೆ
ಹಾಸನ

ರಾಮನಾಥಪುರ ಡಿಪೊದಲ್ಲಿ ಹಳೆ ಬಸ್ ಸಮಸ್ಯೆ

July 8, 2019

ಹೊಸ ಬಸ್, ಮಿನಿ ಡಿಲಕ್ಸ್‍ಗೆ ಬೇಡಿಕೆ; ವೇಗದೂತ ಕಡಿಮೆ ನಿಲುಗಡೆಗೆ ಪ್ರಯಾಣಿಕರ ಒತ್ತಾಯ ರಾಮನಾಥÀಪುರ,ಜು.7- ರಾಮನಾಥ ಪುರ ಬಸ್ ಡಿಪೊದಲ್ಲಿ ಹಳೆಯ ಬಸ್ ಗಳೇ ಇದ್ದು, ಈ ಭಾಗದ ಪ್ರಯಾಣಿಕ ರಿಗೆ ಬಸ್ ಪ್ರಯಾಣ ಬಹಳ ಕಷ್ಟಕರ ವಾಗಿದೆ. ಕೆಎಸ್‍ಆರ್‍ಟಿಸಿ ಅಧಿಕಾರಿಗಳು ಹೊಸ ಬಸ್‍ಗಳನ್ನು ಒದಗಿಸಬೇಕು ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕ ಬೆಟ್ಟಸೋಗೆ ಬಿ.ಪಿ.ವೀರೇಶ್ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿನ ಕೆಎಸ್‍ಆರ್‍ಟಿಸಿ ಡಿಪೋಗೆ ಭೇಟಿ ನೀಡಿದ ಅವರು, ಸದ್ಯ ವೇಗ ದೂತ ಬಸ್‍ಗಳು ರಾಮನಾಥಪುರ-ಹಾಸನ ಮಧ್ಯದ ಎಲ್ಲಾ…

ಕಾದು ನೋಡುತ್ತೇವೆ ಎಂದ ಬಿಎಸ್‍ವೈ
ಹಾಸನ

ಕಾದು ನೋಡುತ್ತೇವೆ ಎಂದ ಬಿಎಸ್‍ವೈ

July 8, 2019

ಹಾಸನ, ಜು.7- ಮೈತ್ರಿ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ ರುವ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು, ಪಕ್ಷ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಕಾದು ನೋಡುತ್ತೇನೆ. ಹೈಕಮಾಂಡ್ ಸೂಚನೆ ಯಂತೆ ನಡೆಯುತ್ತೇವೆ ಎಂದಿದ್ದಾರೆ. ಚನ್ನರಾಯಪಟ್ಟಣ ತಾಲೂಕು ಬಾಗೂರಿನಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ಸಾಧ್ಯತೆ ಇಲ್ಲವೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಡಿಕೆಶಿ ಉಚ್ಚಾಟನೆ ಆಗ್ರಹ: ಸ್ಪೀಕರ್…

ಅಪಘಾತ ವಲಯ ತನಿಖೆಗೆ ಸಮಿತಿ ರಚನೆ: ಜಿಲ್ಲಾಧಿಕಾರಿ
ಹಾಸನ

ಅಪಘಾತ ವಲಯ ತನಿಖೆಗೆ ಸಮಿತಿ ರಚನೆ: ಜಿಲ್ಲಾಧಿಕಾರಿ

July 8, 2019

ಹಾಸನ, ಜು.7- ರಾಜ್ಯದಲ್ಲಿ 2018ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳನ್ನು ಗಮನಿಸಿ ಸರ್ವೋಚ್ಛ ನ್ಯಾಯಾಲಯವು ರಸ್ತೆ ಸುರಕ್ಷತಾ ಸಮಿತಿಯನ್ನು ರಚಿಸಿದ್ದು, ಆ ಸಮಿತಿ ನೀಡಿರುವ ಶಿಫಾರಸುಗಳ ಮೇರೆಗೆ ಸರ್ಕಾರಿ ಸುತ್ತೋಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯುವ ಸಂಬಂಧ ಕ್ರಮಗಳನ್ನು ಕೈಗೊಳ್ಳಬೇಕಿದೆ. ಮೋಟಾರು ವಾಹನಗಳ ಕಾಯ್ದೆ 1988ರ ಪರಿಚ್ಛೇದ 135ರಂತೆ ಗಂಭೀರ ಗಾಯಗಳು ಅಥವಾ ಮರಣ ಸಂಭವಿಸಿದರೆ ಆ ರಸ್ತೆ ಅಪಘಾತದ ಸ್ಥಳವನ್ನು ಲೋಕೋಪಯೋಗಿ, ಪೊಲೀಸ್ ಮತ್ತು ಸಾರಿಗೆ ಇಲಾಖೆ ಪ್ರತಿನಿಧಿಗಳನ್ನೊಳಗೊಂಡ ತಂಡವು ವೈಜ್ಞಾನಿಕವಾಗಿ ಪರಿಶೀಲಿಸಿ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿ…

ಹಾಸನದಲ್ಲಿ ಹಾಡಹಗಲೇ ಭಾರೀ ಮನೆಗಳವು13.28 ಲಕ್ಷ ರೂ. ಆಭರಣ ಕಳ್ಳರ ಪಾಲು
ಹಾಸನ

ಹಾಸನದಲ್ಲಿ ಹಾಡಹಗಲೇ ಭಾರೀ ಮನೆಗಳವು13.28 ಲಕ್ಷ ರೂ. ಆಭರಣ ಕಳ್ಳರ ಪಾಲು

July 6, 2019

* ಮನೆ ಬೀಗ ಮುರಿದು 415 ಗ್ರಾಂ ಚಿನ್ನಾಭರಣ ಕದ್ದೊಯ್ದರು * ಜಯನಗರ ಬಡಾವಣೆಯ ಶಿಕ್ಷಕ ದಂಪತಿ ಮನೆಯಲ್ಲಿ ಘಟನೆ * ಗುರುವಾರ ಬೆಳಿಗ್ಗೆ 9.30ರ ವೇಳೆ ಕೈಚಳಕ ತೋರಿದ ಕಳ್ಳರು * ಪೊಲೀಸರು ಹಲವು ಬಾರಿ ಜಾಗೃತಿ ಮೂಡಿಸಿದ್ದೂ ವ್ಯರ್ಥ * ಬ್ಯಾಂಕ್ ಲಾಕರ್ ಬಿಟ್ಟು ಮನೆಯಲ್ಲೇ ಚಿನ್ನವಿಟ್ಟು ಕಳೆದುಕೊಂಡರು ಹಾಸನ, ಜು.5- ಹಾಸನ ನಗರದಲ್ಲಿ ಹಾಡಹಗಲೇ ಭಾರೀ ಮನೆಗಳವು ನಡೆದಿದ್ದು, ಜಯನಗರ ಬಡಾವಣೆ ನಿವಾಸಿಗಳು ಬೆಚ್ಚಿಬೀಳುವಂತಾಗಿದೆ. ಬೀಗ ಮುರಿದು ಒಳನುಗ್ಗಿರುವ ಕಳ್ಳರಿಗೆ ಅಪಾರ ಪ್ರಮಾಣದ…

ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಗೆ ನಿರ್ಧಾರ
ಹಾಸನ

ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಗೆ ನಿರ್ಧಾರ

July 6, 2019

ಬೇಲೂರು, ಜು.5- ಪರಿಶಿಷ್ಟ ಜಾತಿ, ವರ್ಗದ ಕುಂದು ಕೊರತೆಗಳನ್ನು ನಿವಾರಿ ಸಲು ಹಿತರಕ್ಷಣಾ ಸಮಿತಿ ಸಭೆ ಕರೆದು ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಸ್.ಲಿಂಗೇಶ್ ಭರವಸೆ ನೀಡಿದರು. ಪಟ್ಟಣದ ಶಾಸಕರ ಕಚೇರಿ ಸಭಾಂ ಗಣದಲ್ಲಿ ಗುರುವಾರ ಆಯೋಜಿಸಿದ್ದ ಪರಿ ಶಿಷ್ಟ ಜಾತಿ, ವರ್ಗದ ಹಿತ ರಕ್ಷಣಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಬಾರಿಯೂ ಹಿತರಕ್ಷಣಾ ಸಮಿತಿ ಸಭೆ ಕರೆದ ಸಂದರ್ಭ ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಗಳೂ…

ಜು.13ಕ್ಕೆ ಅಮರಗಿರಿ ಶ್ರೀವೆಂಕಟರಮಣಸ್ವಾಮಿ ಮಹಾರಥೋತ್ಸವಕಲ್ಯಾಣಿ ಸ್ವಚ್ಛಗೊಳಿಸಿದ ಗ್ರಾಮಸ್ಥರು
ಹಾಸನ

ಜು.13ಕ್ಕೆ ಅಮರಗಿರಿ ಶ್ರೀವೆಂಕಟರಮಣಸ್ವಾಮಿ ಮಹಾರಥೋತ್ಸವಕಲ್ಯಾಣಿ ಸ್ವಚ್ಛಗೊಳಿಸಿದ ಗ್ರಾಮಸ್ಥರು

July 6, 2019

ಅರಸೀಕೆರೆ, ಜು.5- ಅಮರಗಿರಿ ಶ್ರೀವೆಂಕಟರಮಣ ಸ್ವಾಮಿ ಮಹಾ ರಥೋತ್ಸವ ಜುಲೈ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದೇವಾಲಯ ಸಮೀಪದ ಐತಿಹಾಸಿಕ ಕಲ್ಯಾಣಿಯನ್ನು ಮಾಲೇಕಲ್ಲು ತಿರುಪತಿ ಗ್ರಾಮಸ್ಥರು ಶುಕ್ರವಾರ ಸ್ವಚ್ಛಗೊಳಿಸಿದರು. ಪ್ರತಿವರ್ಷ ಆಷಾಢ ಮಾಸದ ದ್ವಾದಶಿಯಂದು ಅರಸೀಕೆರೆ ತಾಲೂಕಿನ ಅಮರಗಿರಿ ಮಾಲೇಕಲ್ಲು ತಿರುಪತಿಯಲ್ಲಿ ಶ್ರೀವೆಂಕಟರಮಣ ಸ್ವಾಮಿ ರಥೋತ್ಸವ 15 ದಿನಗಳ ಕಾಲ ಬಹಳ ಅದ್ಧೂರಿಯಾಗಿ ನಡೆಯಲಿದೆ. ಜುಲೈ 13ರಂದು ಮಹಾರಥೋತ್ಸವ ನಡೆಯಲಿದ್ದು, ರಾಜ್ಯ ಮತ್ತು ಹೊರರಾಜ್ಯದಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಹಾಗಾಗಿ, ಗ್ರಾಮಸ್ಥರೆಲ್ಲಾ ಸೇರಿ ಇಲ್ಲಿನ ಐತಿಹಾಸಿಕ ಕಲ್ಯಾಣಿಯನ್ನು…

ಮನೋರೋಗ: ತಪ್ಪು ಕಲ್ಪನೆ ಬಿಟ್ಟು ಚಿಕಿತ್ಸೆ ಪಡೆಯಿರಿ
ಹಾಸನ

ಮನೋರೋಗ: ತಪ್ಪು ಕಲ್ಪನೆ ಬಿಟ್ಟು ಚಿಕಿತ್ಸೆ ಪಡೆಯಿರಿ

July 6, 2019

ದೊಡ್ಡಬಸವನಹಳ್ಳಿಯಲ್ಲಿ ಅರಿವು ಮೂಡಿಸಲೆತ್ನಿಸಿದ ಮನೋವೈದ್ಯೆ ಡಾ.ಸುನೀತ ಕೌಶಿಕÀ, ಜು.5- ನಮ್ಮ ದೇಹದಲ್ಲಿರುವ ನರವಾಹಕಗಳು ಹಾಗೂ ರಾಸಾಯನಿಕಗಳಲ್ಲಿ ಆಗುವ ವ್ಯತ್ಯಾಸದಿಂದಾಗಿ ಮಾನಸಿಕವಾಗಿ ಬಳಲಬೇಕಾಗುತ್ತದೆಯೇ ಹೊರತು ಬೇರೇನೂ ಅಲ್ಲ. ಹಾಗಾಗಿ ಮಾನಸಿಕ ಖಾಯಿಲೆಗಳ ಬಗೆಗಿನ ತಪ್ಪು ಕಲ್ಪನೆಗಳಿಂದ ನಾವು ಮೊದಲು ಹೊರಬರಬೇಕು ಎಂದು ಮನೋವೈದ್ಯೆ ಡಾ.ಸುನೀತ ಅರಿವು ಮೂಡಿಸಲೆತ್ನಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಹಾಗೂ ಕೌಶಿಕದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ದೊಡ್ಡಬಸವನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ `ಮಾನಸಿಕ ಆರೋಗ್ಯ ಅರಿವು…

1 8 9 10 11 12 133
Translate »