ಹಾಸನ

ಪೇದೆ ಪತಿಯ ಮೃಗೀಯ ವರ್ತನೆಗೆ  ಸಾವು-ಬದುಕಿನ ನಡುವೆ ಪತ್ನಿ ಹೋರಾಟ
ಹಾಸನ

ಪೇದೆ ಪತಿಯ ಮೃಗೀಯ ವರ್ತನೆಗೆ  ಸಾವು-ಬದುಕಿನ ನಡುವೆ ಪತ್ನಿ ಹೋರಾಟ

July 2, 2018

ಹಾಸನ: ಪೊಲೀಸ್ ಪೇದೆಯೋರ್ವ ತನ್ನ ಪತ್ನಿ ಯೊಂದಿಗೆ ಮೃಗೀಯವಾಗಿ ವರ್ತಿಸಿದ್ದು, ಮುಖ, ದೇಹದ ಇತರ ಭಾಗಗಳಿಗೆ ಖಾರದ ಪುಡಿ ಹಾಕಿ ಹಿಂಸಿಸಿ, ಚಾಕುವಿ ನಿಂದ ಹಲ್ಲೆ ನಡೆಸಿದ್ದಲ್ಲದೆ, ನಂತರ ವಿಷ ಕುಡಿಸಿ ನಾಟಕೀಯ ವಾಗಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಕೊಣನೂರು ಠಾಣೆ ಪೇದೆ ಮಸವತ್ತೂರು ಗ್ರಾಮದ ನಿವಾಸಿ ಅರುಣ್ ಕುಮಾರ್ ಈ ಕೃತ್ಯ ಎಸಗಿದ್ದು, ಪತ್ನಿ ರೂಪಾ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೇ ಹೋರಾಟ ನಡೆಸುತ್ತಿದ್ದಾರೆ. ಘಟನೆ ವಿವರ: ಅರಕಲಗೂಡು ತಾಲೂಕು ಮಸವತ್ತೂರು…

ನಿರ್ವಹಣೆ ಇಲ್ಲದ ಅರಸೀಕೆರೆ ಬಿ.ಆರ್.ಸಿ ಕೇಂದ್ರ
ಹಾಸನ

ನಿರ್ವಹಣೆ ಇಲ್ಲದ ಅರಸೀಕೆರೆ ಬಿ.ಆರ್.ಸಿ ಕೇಂದ್ರ

July 1, 2018

ಅರಸೀಕೆರೆ:  ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಕಾರ್ಯ ಕ್ಷಮತೆಯನ್ನು ಉಳಿಸಿ ಕೊಂಡಿರುವ ನಗರದ ಕ್ಷೇತ್ರ ಸಮನ್ವಯ ಅಧಿಕಾರಿಗಳ ಹೆಚ್ಚುವರಿ ಕೊಠಡಿಯು ನಿರ್ವಹಣೆ ಇಲ್ಲದೆ ಗಿಡಗಂಟಿಗಳು ಬೆಳೆದು ವಿಷಜಂತುಗಳಿಗೆ ಆಶ್ರಯ ತಾಣವಾಗಿ ಮಾರ್ಪಟ್ಟಿದ್ದು, ಇಲಾಖೆಯ ನಿರ್ಲಕ್ಷ್ಯ ವನ್ನು ಪ್ರದರ್ಶಿಸುತ್ತಿದೆ. ವಿವಿಧ ಸಂಘ-ಸಂಸ್ಥೆಗಳೊಂದಿಗೆ ಶಾಲಾ ವಿದ್ಯಾರ್ಥಿಗಳು ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಈ ಇಲಾಖೆ ಹೊರ ಪ್ರಪಂಚಕ್ಕೆ ಮಾತ್ರ ಬೋಧನೆ ಮಾಡುತ್ತಾ, ತನ್ನ ಕಟ್ಟಡಗಳ ಸುತ್ತ ಮುತ್ತಲು ಬೆಳೆದು ನಿಂತಿರುವ ಗಿಡಗಂಟಿ,…

ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ
ಹಾಸನ

ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ

July 1, 2018

ರಾಮನಾಥಪುರ: ಕನ್ನಡ ಭಾಷೆಗಾಗಿ ಕರ್ನಾಟಕದಲ್ಲಿರುವ ಮಠಗಳಲ್ಲಿ ಕೊಡಗಿನಲ್ಲಿನ ಅಮ್ಮತ್ತಿ ಕನ್ನಡ ಮಠ ವಿಶೇಷವಾದದ್ದು ಎಂದು ಶಾಸಕ ಡಾ. ಎ.ಟಿ.ರಾಮಸ್ವಾಮಿ ಹೇಳಿದರು. ಹಾಸನ-ಮೈಸೂರು ಜಿಲ್ಲಾ ಗಡಿಯಲ್ಲಿ ರುವ ಬೆಟ್ಟದಪುರದ ಮಠದ ಶ್ರೀ ಮನ್ನಿ ರಂಜನ ಶ್ರೀ ಚಿಕ್ಕವೀರದೇಶಿಕೇಂದ್ರ ಸ್ವಾಮೀಜಿ 90ನೇ ವರ್ಷದ ಗಣಾರಾಧನೆ ಮತ್ತು ಮಿನ್ನಿರಂಜನ ಶ್ರೀ ಚೆನ್ನವೀರದೇಶಿ ಕೇಂದ್ರ ಸ್ವಾಮೀಜಿ 37ನೇ ವರ್ಷದ ಗಣಾ ರಾಧನೆ, ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ, ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಅನೇಕ ಧಾರ್ಮಿಕ…

ಮಹಿಳಾ ಖೈದಿಗಳಿಗೆ ಕಾನೂನುಗಳ ಅರಿವು ಅಗತ್ಯ
ಹಾಸನ

ಮಹಿಳಾ ಖೈದಿಗಳಿಗೆ ಕಾನೂನುಗಳ ಅರಿವು ಅಗತ್ಯ

July 1, 2018

ಹಾಸನ: ಕಾರಾಗೃಹದಲ್ಲಿ ಮಹಿಳಾ ಖೈದಿಗಳಿಗಿರುವ ಮಾನಸಿಕ, ದೈಹಿಕ ಆರೋಗ್ಯದ ಸಮಸ್ಯೆಗಳ ಕುರಿತು ಪರಿಹಾರಗಳನ್ನು ಪಡೆಯಲು ಕಾನೂನು ಗಳ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್. ತಿಮ್ಮಣ್ಣಾಚಾರ್ ತಿಳಿಸಿದ್ದಾರೆ. ಮಹಿಳಾ ಪ್ಯಾನಲ್ ವಕೀಲರು, ಮನಃ ಶಾಸ್ತ್ರಜ್ಞರು, ಮಹಿಳಾ ವೈದ್ಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಂಧಿ ಖಾನೆ ಇಲಾಖೆ, ವೈದ್ಯಕೀಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಕೀಲರ ಸಂಘದ ಅಧ್ಯಕ್ಷರು ಸಹಯೋಗದಲ್ಲಿ ನಗರದ ಬಿ.ಎಂ. ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹ ದಲ್ಲಿ ಮಹಿಳಾ…

ಮ್ಯುಟೇಷನ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಡಿಸಿ ಸೂಚನೆ
ಹಾಸನ

ಮ್ಯುಟೇಷನ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಡಿಸಿ ಸೂಚನೆ

June 30, 2018

ಹಾಸನ; ಬಾಕಿ ಇರುವ ವಿವಾದಗಳಿಲ್ಲದ ಎಲ್ಲಾ ಮ್ಯುಟೇಷನ್‍ಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.ತಮ್ಮ ಕಚೇರಿಯಲ್ಲಿ ಕಂದಾಯ ಅಧಿಕಾರಿ ಗಳ ಸಭೆ ನಡೆಸಿದ ಅವರು, ಅರ್ಜಿ ಹಾಗೂ ಪ್ರಕರಣಗಳ ವಿಲೇವಾರಿಯಲ್ಲಿ ಆಗುತ್ತಿ ರುವ ವಿಳಂಬ ಧೋರಣೆ ಸಹಿಸಲಾಗದು ಎಂದು ಅಸಮಾಧಾನ ವ್ಯಕ್ತಪಡಿಸಿದರು ಕೆಲಸ ಚುರುಕುಗೊಳಿಸಿ: ಭೂಮಿ ಹಾಗೂ ಸಕಾಲ ಯೋಜನೆಯಡಿ ಸ್ವೀಕರಿಸುವ ಅರ್ಜಿಗಳು ಕಾಲಮಿತಿಯೊಳಗೆ ವಿಲೇವಾರಿ ಯಾಗಬೇಕು. ತಕರಾರು ಇರದ ಪ್ರಕರಣ ಗಳು ನಿಯಮಿತವಾಗಿ ಮುಕ್ತಾಯಗೊಳ್ಳ ಬೇಕು. ಈ ಬಗ್ಗೆ ಗ್ರಾಮ ಲೆಕ್ಕಿಗರು ಹಾಗೂ…

ಮಲೇರಿಯಾ, ಡೆಂಗ್ಯೂ ತಡೆಗೆ ಅರಿವು ಮೂಡಿಸಿ: ಸಿಇಓ
ಹಾಸನ

ಮಲೇರಿಯಾ, ಡೆಂಗ್ಯೂ ತಡೆಗೆ ಅರಿವು ಮೂಡಿಸಿ: ಸಿಇಓ

June 30, 2018

ಹಾಸನ: ಸೊಳ್ಳೆಗಳಿಂದ ಹರಡುವ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಪಂ ಸಿಇಓ ಜಿ.ಜಗದೀಶ್ ಆರೋಗ್ಯ ಇಲಾಖಾಧಿಕಾರಿ ಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ವಿರೋಧ ಮಾಸಾಚರಣೆಗಳ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ರೋಗ ಗಳು ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಜನರಿಗೆ ತಿಳುವಳಿಕೆ ನೀಡಬೇಕು. ಜಿಲ್ಲೆಯಲ್ಲಿ 2023ರ ವೇಳೆಗೆ ಮಲೇರಿಯಾ ನಿರ್ಮೂ ಲನೆ…

ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹ
ಹಾಸನ

ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹ

June 30, 2018

ಹಾಸನ: ಸ್ಥಳೀಯರಿಗೆ ಉದ್ಯೋಗ ದಲ್ಲಿ ಮೊದಲ ಆದ್ಯತೆ ನೀಡುವಂತೆ ಆಗ್ರಹಿಸಿ ಬಿಯರ್ ಕಂಪನಿ ಎದುರು ಜೆಡಿಎಸ್ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಹೊರ ವಲಯ ಹೊಳೆನರ ಸೀಪುರ ರಸ್ತೆಯಲ್ಲಿರುವ ವುಡ್ಪೇಕರ್ ಡಿಸ್ಟಲರೀಸ್ ಮತ್ತು ಬ್ರೇವರೀನ್ ಪ್ರೈವೇಟ್ ಲಿಮಿಟೆಡ್‍ನಿಂದ ನಿರ್ಮಿಸಿರುವ ಬಿಯರ್ ಕಂಪನಿಯಲ್ಲಿ ಸ್ಥಳೀಯರನ್ನು ಕೆಲಸಕ್ಕೆ ಸೇರಿಸಿಕೊಳ್ಳದೆ, ಹೊರ ರಾಜ್ಯ ಗಳಿಂದ ಕಾರ್ಮಿಕರನ್ನು ಕರೆಯಿಸಿ ದುಡಿಸಿ ಕೊಳ್ಳಲಾಗುತ್ತಿದೆ ಎಂದು ಸ್ಥಳೀಯರು ದೂರಿದರು. ಹಾಸನ ತಾಲೂಕಿನ ಶಾಂತಿ ಗ್ರಾಮ ಹೋಬಳಿ, ಕೌಶಿಕ ಗ್ರಾಮ ಪಂಚಾಯಿತಿಗೆ ಸೇರಿದ ಜಾಗದಲ್ಲಿ ಕಾರ್ಖಾನೆ…

ಶಿಕ್ಷಣಕ್ಕೆ ಸುತ್ತೂರು ಸ್ವಾಮೀಜಿ ಕೊಡುಗೆ ಅನನ್ಯ
ಹಾಸನ

ಶಿಕ್ಷಣಕ್ಕೆ ಸುತ್ತೂರು ಸ್ವಾಮೀಜಿ ಕೊಡುಗೆ ಅನನ್ಯ

June 29, 2018

ರಾಮನಾಥಪುರ: ‘ಇಂದಿನ ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರ ಅಭಿ ವೃದ್ಧಿಗೆ ಶಿಕ್ಷಣ ಮುಖ್ಯವಾಗಿದೆ ಎಂಬುದನ್ನು ಮನಗೊಂಡಿದ್ದ ಸುತ್ತೂರಿನ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನಾದರ್ಶಗಳು ಮುಂದಿನ ಪೀಳಿಗೆಗೆ ದಾರಿ ದೀಪವಾಗಿದೆ’ ಎಂದು ಮೈಸೂರು ಶೀರಮಳ್ಳಿ ಮಠದ ಮುಮ್ಮಡಿ ಮುರುಗಿ ಸ್ವಾಮೀಜಿ ಹೇಳಿದರು. ರಾಮನಾಥಪುರದ ಹತ್ತಿರವಿರುವ ನಿಡು ವಣಿ ಕೊಪ್ಪಲು ಗ್ರಾಮದ ಸಿದ್ದೇಶ್ವರ ದೇವ ಸ್ಥಾನದಲ್ಲಿ ನಡೆದ ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಜಯಂತಿ ಅಂಗ ವಾಗಿ ಶಿವರಾತ್ರೀಶ್ವರ ಧಾರ್ಮಿಕದತ್ತಿಯಿಂದ…

ಹಳೇಬೀಡಿನಲ್ಲಿ ಕೃಷಿ ವಸ್ತುಪ್ರದರ್ಶನ, ಸಂವಾದ ಕಾರ್ಯಕ್ರಮ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ
ಹಾಸನ

ಹಳೇಬೀಡಿನಲ್ಲಿ ಕೃಷಿ ವಸ್ತುಪ್ರದರ್ಶನ, ಸಂವಾದ ಕಾರ್ಯಕ್ರಮ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ

June 29, 2018

ಬೇಲೂರು:  ‘ರೈತರು ರಾಸಾ ಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿ ಪದ್ಧತಿ ಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡಬೇಕು’ ಎಂದು ಶಾಸಕ ಕೆ.ಎಸ್. ಲಿಂಗೇಶ್ ಸಲಹೆ ನೀಡಿದರು.ತಾಲೂಕಿನ ಹಳೇಬೀಡು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ನಡೆದ ಕೃಷಿ ವಸ್ತುಪ್ರದರ್ಶನ ಹಾಗೂ ರೈತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಈ ಹಿಂದೆ ಜಮೀನಿನಲ್ಲಿ, ಮನೆಯ ಹಿತ್ತಲಿನಲ್ಲಿ ಸಾವಯವ ಗೊಬ್ಬರವನ್ನು ತಯಾರಿಸಿಕೊಂಡು ಹೊಲ ಗದ್ದೆಗಳಿಗೆ ಬಳಕೆ ಮಾಡುತ್ತಿದ್ದರು. ಇದರಿಂದ ಗುಣಮಟ್ಟದ ಹಾಗೂ ಅಧಿಕ…

ಉರುಳಿಗೆ ಸಿಲುಕಿ ಗಂಡು ಚಿರತೆ ಸಾವು
ಹಾಸನ

ಉರುಳಿಗೆ ಸಿಲುಕಿ ಗಂಡು ಚಿರತೆ ಸಾವು

June 29, 2018

ಸಕಲೇಶಪುರ: ಬೇಟೆಗಾರರು ಜಮೀನೊಂದರ ಬೇಲಿಯಲ್ಲಿ ಇಟ್ಟಿದ್ದ ಉರುಳಿಗೆ ಸಿಲುಕಿ 4 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಅತ್ತಿಬೀಡು ಗ್ರಾಮದ ಬಳಿ ನಡೆದಿದೆ. ತಾಲೂಕಿನ ದೇವಲಕೆರೆ ಸಮೀಪವಿರುವ ಅತ್ತಿಬೀಡು ಗ್ರಾಮದ ಜಮೀನೊಂದರಲ್ಲಿ ಬೇಟೆಗಾರರು ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದರು. ಆದರೆ, ಬುಧವಾರ ರಾತ್ರಿ ಆಹಾರ ಅರಸಿ ಬಂದ 4 ವರ್ಷದ ಗಂಡು ಚಿರತೆ ಉರುಳಿಗೆ ಸಿಕ್ಕಿ ಹಾಕಿ ಕೊಂಡಿದೆ. ಇದರಿಂದ ಬಿಡಿಸಿಕೊಳ್ಳಲು ಹರಸಾಹಸ ಪಟ್ಟಿರುವ ಚಿರತೆ ಅತ್ತಿಂದತ್ತ ಎಳೆದಾಡಿದೆ. ಆದರೆ, ಉರುಳು ಚಿರತೆಯ ಸೊಂಟದ…

1 114 115 116 117 118 133
Translate »