ಹಾಸನ

171 ಕೋಟಿ ರೂ. ವೆಚ್ಚದಲ್ಲಿ ಹಿಮ್ಸ್ ಮೇಲ್ದರ್ಜೆಗೆ
ಹಾಸನ

171 ಕೋಟಿ ರೂ. ವೆಚ್ಚದಲ್ಲಿ ಹಿಮ್ಸ್ ಮೇಲ್ದರ್ಜೆಗೆ

June 26, 2018

ಹಾಸನ: ಹಾಸನಾಂಬ ವೈದ್ಯಕೀಯ ಕಾಲೇಜು ಮತ್ತು ಜಿಲ್ಲಾಸ್ಪತ್ರೆ ಮೇಲ್ದರ್ಜೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ 171 ಕೋಟಿ ರೂ.ಗಳ ಹೊಸ ಯೋಜನೆ ರೂಪಿಸಿದ್ದು, ಶೀಘ್ರವೇ ಅನುಮೋದನೆ ಪಡೆದು ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತು ವಾರಿಯೂ ಆದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು. ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸ್ಥಳ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹಿಮ್ಸ್ ನಿರ್ದೇಶಕ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. 7 ಅಂತಸ್ತಿನ ಯೋಜನೆ: ಜಿಲ್ಲಾ…

ಕೃಷ್ಣರಾಜ ಅಣೆಕಟ್ಟೆಯಿಂದ ಎಡ, ಬಲದಂಡೆ ನಾಲೆಗೆ ನೀರು
ಹಾಸನ

ಕೃಷ್ಣರಾಜ ಅಣೆಕಟ್ಟೆಯಿಂದ ಎಡ, ಬಲದಂಡೆ ನಾಲೆಗೆ ನೀರು

June 26, 2018

ರಾಮನಾಥಪುರ: ಕಟ್ಟೆಪುರ ಕೃಷ್ಣರಾಜ ಅಣೆಕಟ್ಟೆಯ ಎಡ ಹಾಗೂ ಬಲದಂಡೆ ನಾಲೆಗಳಿಗೆ ಶೀರ್ಘವೇ ನೀರು ಹರಿಸಿ ಈ ಕೊಣನೂರು, ರಾಮನಾಥ ಪುರ ಭಾಗದ ನೂರಾರು ಕೆರೆ-ಕಟ್ಟೆಗಳಿಗೆ ತುಂಬಿಸಿ, ವ್ಯವಸಾಯಕ್ಕೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕ ಡಾ. ಎ.ಟಿ. ರಾಮಸ್ವಾಮಿ ಭರವಸೆ ನೀಡಿದರು. ರಾಮನಾಥಪುರ ಹೋಬಳಿ ಶಿರದನಹಳ್ಳಿಯಲ್ಲಿ ಗ್ರಾಮದ ಸಮಸ್ಯೆಗಳ ಕುರಿತು ಕಾರ್ಯಕರ್ತರರೊಂದಿಗೆ ಚರ್ಚಿಸಿ, ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ಜಿಲ್ಲೆಗೆ 10 ವರ್ಷಗಳ ಕಾಲ ಬರ ಆವರಿಸಿತ್ತು. ಆದರೆ ಈ ಬಾರಿ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು,…

ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನವಾಗಲಿ
ಹಾಸನ

ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನವಾಗಲಿ

June 26, 2018

ಶ್ರವಣಬೆಳಗೊಳ: ಮೂರ್ತ ಸಂಸ್ಕೃತಿ ಯಾಗಿರುವ ಪುಸ್ತಕಗಳು ಇಂದು ಅವನತಿಯಲ್ಲಿದ್ದು, ತತ್ಸಮಾನವಾಗಿ ವಿದ್ಯುನ್ಮಾನ ಮಾಧ್ಯಮಗಳಿದ್ದರೂ ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನ ವಾಗಬೇಕು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ ಆಶಯ ವ್ಯಕ್ತಪಡಿಸಿದರು. ಅವರು ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ನಡೆದ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದಿನ ಜನತೆ ಪುಸ್ತಕವನ್ನು ಮುಟ್ಟಬೇಕು, ಮೇಯಬೇಕು ನಂತರ ಜೀರ್ಣಿಸಿ ಕೊಳ್ಳಬೇಕೆಂದು ಎಂದು ಸಲಹೆ ನೀಡಿದರು. ಪುಸ್ತಕ ಪ್ರೀತಿಗಿಂತಲೂ ಮುಂಚಿತವಾಗಿ ಸಂಸ್ಕೃತಿ ಯನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ…

ಹಳೆಗನ್ನಡ ಸಾಹಿತ್ಯಕ್ಕೆ ರಾಜರು, ಕವಿಗಳ ಕೊಡುಗೆ ಅನನ್ಯ; ಹೆಚ್‍ಡಿಡಿ
ಹಾಸನ

ಹಳೆಗನ್ನಡ ಸಾಹಿತ್ಯಕ್ಕೆ ರಾಜರು, ಕವಿಗಳ ಕೊಡುಗೆ ಅನನ್ಯ; ಹೆಚ್‍ಡಿಡಿ

June 25, 2018

ಶ್ರವಣಬೆಳಗೊಳ: ಹಳೆಗನ್ನಡ ಸಾಹಿತ್ಯಕ್ಕೆ ಹಿಂದೆ ರಾಜಮಹಾರಾಜರು ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಪಂಪ, ರನ್ನ ಹಾಗೂ ಇತರ ಕವಿಗಳು ಶ್ರಮಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನುಡಿದರು. ಜೈನಕಾಶಿ ಶ್ರವಣಬೆಳಗೊಳದ ಚಾವುಂಡ ರಾಯ ಸಭಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾ ರಕ ಸ್ವಾಮೀಜಿ ಸಾನಿಧ್ಯ ಹಾಗೂ ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಶಾಲೆಗಳಲ್ಲಿ ಇದ್ದ ಹಳೆಗನ್ನಡದ…

ರಸ್ತೆ ಅಗಲೀಕರಣಕ್ಕೆ ಸಹಕರಿಸಿ:ಎ.ಟಿ.ರಾಮಸ್ವಾಮಿ
ಹಾಸನ

ರಸ್ತೆ ಅಗಲೀಕರಣಕ್ಕೆ ಸಹಕರಿಸಿ:ಎ.ಟಿ.ರಾಮಸ್ವಾಮಿ

June 24, 2018

ರಾಮನಾಥಪುರ: ಕ್ಷೇತ್ರದ ಅಭಿವೃದ್ಧಿ ಹಾಗೂ ಭವಿಷ್ಯದ ಹಿತದೃಷ್ಟಿ ಯಿಂದ ಕೊಡಗು ಜಿಲ್ಲಾ ಗಡಿ ಬಾಣಾವರ ದಿಂದ ಹಾಸನ ಜಿಲ್ಲಾ ಗಡಿ ಕೇರಳಾಪುರ ದವರೆಗೆ 31 ಕಿ.ಮೀ. ದೂರದ ರಸ್ತೆ ಕಾಮಗಾರಿ ಅವಶ್ಯವಾಗಿದ್ದು, ಈ ಭಾಗದ ಗ್ರಾಮಸ್ಥರು ಸಹಕರಿಸಬೇಕು ಎಂದು ಶಾಸಕ ಡಾ. ಎ.ಟಿ.ರಾಮಸ್ವಾಮಿ ಮನವಿ ಮಾಡಿದರು. ರಾಮನಾಥಪುರದ ಬಸವೇಶ್ವರ ವೃತ್ತ ದಲ್ಲಿ ರಸ್ತೆ ಅಗಲೀಕರಣದ ವಿಚಾರವಾಗಿ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಜೊತೆ ಮಾತನಾಡಿದ ಅವರು, ರಸ್ತೆ ಅಗಲೀ ಕರಣಕ್ಕೆ ನೂರಾರು ಎಕರೆ ಜಮೀನು ಮತ್ತು 80 ಮನೆಗಳು…

ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ
ಹಾಸನ

ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ

June 24, 2018

ಹಾಸನ: ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ, ನಗದು ದೋಚಿ ಪರಾರಿ ಯಾಗಿರುವ ಘಟನೆ ನಗರದ ವಿವೇಕನಗರ ಬಡಾವಣೆ ಯಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸುತ್ತ ಮುತ್ತಲ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. ನಗರದ ವಿವೇಕ ನಗರ ಬಡಾವಣೆ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಸಂತೋಷ್ ಮತ್ತು ಶಶಿಕಲಾ ದಂಪತಿ ತಿರುಪತಿಗೆ ತೆರಳಿದ್ದ ವೇಳೆ ಕಳ್ಳರು ಅವರ ಮನೆಗೆ ನುಗ್ಗಿ ಲಾಕರ್ ಒಡೆದು ನಗದು ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಂತರ…

ಪ್ರವಾಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ  ಅಪ್ರಾಪ್ತೆ ಶವವಾಗಿ ಪತ್ತೆ
ಹಾಸನ

ಪ್ರವಾಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ  ಅಪ್ರಾಪ್ತೆ ಶವವಾಗಿ ಪತ್ತೆ

June 24, 2018

ಹಾಸನ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿ ಕೆಲ ದಿನಗಳಿಂದ ನಾಪತ್ತೆ ಯಾಗಿದ್ದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಸಂಬಂಧ ನಾಲ್ವರು ಯುವಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತಿದ್ದಾರೆ. ತಾಲೂಕಿನ ಮಲ್ಲದೇವರಪುರದ ಮಾಧುರ್ಯ ಸಾವನ್ನಪ್ಪಿ ರುವ ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರಾದ ಕೆ.ಆರ್. ನಗರದ ಅರುಣ್‍ಕುಮಾರ್, ಚಾಮರಾಜನಗರದ ಮಹೇಶ್, ಹಾಸನದ ಶರತ್ ರಾಜ್, ರಾಜೇಶ್ ಬಂಧಿತ ಯುವಕರಾಗಿದ್ದಾರೆ. ವಿವರ: ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ…

ಹಾಸನದಲ್ಲಿ ಹಾಡಹಗಲೇ  ನಡುರಸ್ತೆಯಲ್ಲಿ ವ್ಯಕ್ತಿ ಹತ್ಯೆ
ಹಾಸನ

ಹಾಸನದಲ್ಲಿ ಹಾಡಹಗಲೇ  ನಡುರಸ್ತೆಯಲ್ಲಿ ವ್ಯಕ್ತಿ ಹತ್ಯೆ

June 24, 2018

ಹಾಸನ: ಹಾಡುಹಗಲೇ ವ್ಯಕ್ತಿಯೋರ್ವನನ್ನು ನಡುರಸ್ತೆಯ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ನಗರದ ಸಮೀಪ ದಾಸರಕೊಪ್ಪಲಿನಲ್ಲಿ ಇಂದು ಸಂಜೆ ನಡೆದಿದೆ. ದಾಸರಕೊಪ್ಪಲಿನ ನಿವಾಸಿ ಸಂತೋಷ್(34) ಎಂಬಾತ ಹತ್ಯಗೀಡಾದವ. ಇಂದು ಸಂಜೆ ದಾಸರಕೊಪ್ಪಲಿನಲ್ಲಿ ನಡು ರಸ್ತೆಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಓಡಿಸಾಡಿಸಿ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಂತಕರು ಪರಾರಿಯಾಗಿದ್ದಾರೆ. ಈ ಘಟನೆ ನೋಡಿದ ಸಾರ್ವಜನಿಕರು ಭಯ ಭೀತರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಡಾವಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಇತನನ್ನು ಯಾರು,…

`ಹೇಮಾವತಿ’ಯಿಂದ ಕೆರೆಗಳಿಗೆ ನೀರು
ಹಾಸನ

`ಹೇಮಾವತಿ’ಯಿಂದ ಕೆರೆಗಳಿಗೆ ನೀರು

June 23, 2018

ಹಾಸನ: ಪ್ರಸ್ತುತ ಸನ್ನಿವೇಶದಲ್ಲಿ ನೀರು ಬಂಗಾರಕ್ಕೆ ಸಮ ನಾಗಿದ್ದು, ನಾಲೆಯಲ್ಲಿ ಹರಿಸುತ್ತಿರುವ ಪ್ರತಿ ಹನಿಯನ್ನು ಸದ್ಬಳಕೆ ಮಾಡಿ ಕೊಳ್ಳಬೇಕು ಎಂದು ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ನುಡಿದರು. ಅರಕಲಗೂಡು ಸಮೀಪದ ಹೇಮಾವತಿ ಜಲಾಶಯದ ಹೇಮಾವತಿ ಬಲ ಮೇಲ್ದಂಡೆ ಆರಂಭದ ಗೇಟ್ ಬಳಿ ಬೋರಣ್ಣ ಗೌಡ ನಾಲೆಗೆ ನೀರು ಹರಿಸಿ ಪೂಜೆ ಸಲ್ಲಿಸಿದ ರಲ್ಲದೆ, ಬಾಗಿನ ಅರ್ಪಿಸಿ ಮಾತನಾಡಿದರು. ಸುಮಾರು 10 ವರ್ಷಗಳ ಕಾಲ ಬರ ಆವರಿಸಿತ್ತು. ಜಲಾಶಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಬೋರಣ್ಣಗೌಡ ನಾಲೆಗೆ ಜೂನ್ ತಿಂಗಳಲ್ಲೇ…

ತುಂಬಿದ ಕೆರೆಗಳಿಗೆ ಮೀನು ಮರಿಗಳನ್ನು ಬಿಡಿ
ಹಾಸನ

ತುಂಬಿದ ಕೆರೆಗಳಿಗೆ ಮೀನು ಮರಿಗಳನ್ನು ಬಿಡಿ

June 23, 2018

ಹಾಸನ: ತಾಲೂಕಿನ ಯಾವ ಕೆರೆಗಳಲ್ಲಿ ನೀರು ಬಂದಿದೆ ಎಂಬುದನ್ನು ಗಮನಿಸಿ ಕೂಡಲೇ ಮೀನುಗಾರಿಕೆ ಇಲಾಖೆ ಮೀನು ಮರಿಗಳನ್ನು ಬಿಡಲು ಮುಂದಾ ಗಬೇಕು ಎಂದು ತಾಪಂ ಅಧ್ಯಕ್ಷ ಬಿ.ಟಿ. ಸತೀಶ್ ನಿರ್ದೇಶಿಸಿದರು. ನಗರದ ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ತಿಂಗಳಿನಿಂದ ತಾಲೂಕಿನಲ್ಲಿ ಉತ್ತಮ ಮಳೆ ಆಗುತ್ತಿದ್ದು, ಈಗಾಗಲೇ ಅನೇಕ ಕೆರೆಗಳು ತುಂಬಿದ್ದರೆ, ಉಳಿದ ಕೆರೆಗಳು ಅರ್ಧಕ್ಕಿಂತ ಹೆಚ್ಚು ಭರ್ತಿ ಯಾಗಿವೆ. ಅಂತಹ ಕೆರೆಗಳನ್ನು ಪರಿಶೀಲಿಸಿ ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಮೀನು ಮರಿಗಳನ್ನು ಬಿಡಬೇಕು ಎಂದರು….

1 116 117 118 119 120 133
Translate »