ಹಾಸನ

ಶಿಥಿಲದತ್ತ ಶ್ರೀ ರಾಮೇಶ್ವರಸ್ವಾಮಿ ದೇಗುಲ
ಹಾಸನ

ಶಿಥಿಲದತ್ತ ಶ್ರೀ ರಾಮೇಶ್ವರಸ್ವಾಮಿ ದೇಗುಲ

June 7, 2018

ರಾಮನಾಥಪುರ: ಇಲ್ಲಿನ ಸುಪ್ರಸಿದ್ಧ ಚರ್ತುಯುಗ ಮೂರ್ತಿ ಶ್ರೀ ರಾಮೇಶ್ವರಸ್ವಾಮಿ ದೇವಸ್ಥಾನ ಶಿಥಿಲ ಗೊಳ್ಳುತ್ತಿದ್ದು ಮುಜರಾಯಿ ಇಲಾಖೆ ಸೇರಿದಂತೆ ಸಂಬಂಧಪಟ್ಟವರು ಜೀರ್ಣೋ ದ್ಧಾರಕ್ಕೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ದಕ್ಷಿಣಕಾಶಿ ಎಂದೇ ಪ್ರಖ್ಯಾತಿ ಹೊಂದಿ ರುವ ಶ್ರೀ ಕ್ಷೇತ್ರ ಶತಮಾನಗಳಷ್ಟು ಹಳೆ ಯದಾದ ಶ್ರೀ ರಾಮೇಶ್ವರಸ್ವಾಮಿ ದೇವ ಸ್ಥಾನವು ಜೀವನದಿ ಕಾವೇರಿ ದಡದಲ್ಲಿದ್ದು, ಸಾವಿರ ವರ್ಷದ ಇತಿಹಾಸ ಹೊಂದಿದೆ. ಸದ್ಯ ಈ ಪುರಾತನ ದೇವಸ್ಥಾನ ಶಿಥಿಲಾವಸ್ಥೆ ಹಂತ ತಲುಪುತ್ತಿದ್ದು, ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಶ್ರೀರಾಮೇಶ್ವರಸ್ವಾಮಿ ದೇಗುಲದ ಗರ್ಭಗುಡಿ ಗೋಪುರ ಹಾಗೂ…

ಅಖಿಲ ಕರ್ನಾಟಕ ಹಳೆಗನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಜೈನಕಾಶಿಯಲ್ಲಿ ಜೂ.24ರಿಂದ ಮೂರು ದಿನ ಸಮ್ಮೇಳನ
ಹಾಸನ

ಅಖಿಲ ಕರ್ನಾಟಕ ಹಳೆಗನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಜೈನಕಾಶಿಯಲ್ಲಿ ಜೂ.24ರಿಂದ ಮೂರು ದಿನ ಸಮ್ಮೇಳನ

June 7, 2018

ಹಾಸನ: ಶ್ರವಣಬೆಳಗೊಳದಲ್ಲಿ ಜೂ. 24ರಿಂದ 26ರವರೆಗೆ ನಡೆಯ ಲಿರುವ ಅಖಿಲ ಭಾರತ ಹಳೆಗನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಕೋರಿದರು.ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕರೆಯಲಾಗಿದ್ದ ಸಮ್ಮೇಳನದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತ ನಾಡಿದ ಅವರು, ಶ್ರವಣಬೆಳಗೊಳದಲ್ಲಿ 3 ದಿನಗಳು ನಡೆಯಲಿರುವ ಹಳೆಗನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ನೂರಾರು ವಿದ್ವಾಂಸರು ಆಗಮಿಸುತ್ತಾರೆ. ಕಾರ್ಯಕ್ರಮದಲ್ಲಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ಹಳೆಗನ್ನಡದ ಬಗ್ಗೆ…

ಭವಿಷ್ಯವಿಲ್ಲದ ಮೈತ್ರಿ ಸರ್ಕಾರಕ್ಕೆ `ನಿಫಾ’ ವೈರಸ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯ
ಹಾಸನ

ಭವಿಷ್ಯವಿಲ್ಲದ ಮೈತ್ರಿ ಸರ್ಕಾರಕ್ಕೆ `ನಿಫಾ’ ವೈರಸ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯ

June 5, 2018

ಹಾಸನ:  ರಾಜ್ಯದಲ್ಲಿ ಆಡಳಿತ ದಲ್ಲಿರುವ ಜೆಡಿಎಸ್, ಕಾಂಗ್ರೆಸ್ ಎರಡು ಪಕ್ಷಗಳೂ ಮಾಗಿದ ಮಾವಿನಹಣ ್ಣನಂತಾ ಗಿದ್ದು, ಕೇರಳದ `ನಿಫಾ’ ವೈರಸ್ ತಾಕಿದೆ. ಭವಿಷ್ಯವಿಲ್ಲದ ಮೈತ್ರಿ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ ಕೇಂದ್ರದ 4 ವರ್ಷಗಳ ಸಾಧನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಭವಿಷ್ಯವಿಲ್ಲ. ಇಬ್ಬರ ಮೈತ್ರಿ ಬಗ್ಗೆ ನಮಗೆ ಯಾವುದೇ ಆತಂಕ ವಿಲ್ಲ. ಕೆಲ ದಿನಗಳಲ್ಲೇ ಮೈತ್ರಿ ಮುರಿಯ…

ರೈಲಿಗೆ ಸಿಲುಕಿ ಎರಡು ಆನೆ ಮರಿ ಸಾವು
ಹಾಸನ

ರೈಲಿಗೆ ಸಿಲುಕಿ ಎರಡು ಆನೆ ಮರಿ ಸಾವು

June 5, 2018

ಸಕಲೇಶಪುರ: ಬೆಂಗಳೂರು- ಮಂಗಳೂರು ನಡುವೆ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಎರಡು ಆನೆ ಮರಿಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಯಡಕುಮರಿ ಬಳಿ ನಡೆದಿದೆ. ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಹಾದು ಹೋಗಿರುವ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಭಾನು ವಾರ ರಾತ್ರಿ ಅವಘಡ ಸಂಭವಿಸಿದೆ. ರೈಲ್ವೆ ಹಳಿ ದಾಟುತ್ತಿದ್ದ ವೇಳೆ ಆನೆ ಮರಿಗೆ ರೈಲು ಡಿಕ್ಕಿ ಹೊಡೆರುವ ಸಾಧ್ಯತೆ ಇದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಶಿವರಾಮ್ ಬಾಬು ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಪರಿಶೀಲನೆ ನಡೆಸಿದರು.

ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್‍ಸಿಂಗ್ ಸೂಚನೆ
ಹಾಸನ

ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್‍ಸಿಂಗ್ ಸೂಚನೆ

June 5, 2018

ಹಾಸನ:  ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ರೈತರಿಗೆ ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ನವೀನ್‍ರಾಜ್‍ಸಿಂಗ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿ ಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತ ನಾಡಿದ ಅವರು, ಈಗಾಗಲೇ ಉತ್ತಮ ಮಳೆಯಾಗುತ್ತಿರುವುದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಅಗತ್ಯ ಪ್ರಮಾಣದಷ್ಟು ಮೊದಲೇ ದಾಸ್ತಾನು ಮಾಡಿರಿಸಿಕೊಳ್ಳಿ ಎಂದು ನಿರ್ದೇಶನ ನೀಡಿದರು. ರೈತರಿಗೆ ಸರಿಯಾದ ಮಾರ್ಗದರ್ಶನ ಹಾಗೂ…

ಹೃದಯಾಘಾತದಿಂದ ಎಎಸ್‍ಐ ಸಾವು
ಹಾಸನ

ಹೃದಯಾಘಾತದಿಂದ ಎಎಸ್‍ಐ ಸಾವು

June 5, 2018

ಹೊಳೆನರಸೀಪುರ: ಕರ್ತವ್ಯ ನಿರತ ಎಎಸ್‍ಐ ಹೃದಯಾಘಾತ ದಿಂದ ಸಾವನ್ನ ಪ್ಪಿರುವ ಘಟನೆ ತಾಲೂಕಿನ ಹಳ್ಳಿಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಸಂಭವಿಸಿದೆ. ಆಲೂರು ತಾಲೂಕು ಮಗ್ಗೆ ಹೋಬಳಿ ವೈ.ಎನ್‍ಪುರ ನಿವಾಸಿ ಸುರೇಶ್ ಮೃತರು. ಎಂದಿನಂತೆ ಇಂದು ಠಾಣೆ ಯಲ್ಲಿ ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ ಹೃದಯಾಘಾತ ಸಂಭವಿಸಿದೆ. ಕೂಡಲೇ ಸಿಬ್ಬಂದಿ ಠಾಣೆಯ ಎದುರೇ ಇದ್ದ ಪ್ರಾಥ ಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿ ದ್ದಾರೆ. ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿತ್ತು. ವೈದ್ಯರು ಪರೀಕ್ಷಿಸಿ ದೃಢಪಡಿಸಿದರು. ಮೃತರು ಪತ್ನಿ ಇಬ್ಬರು ಪುತ್ರಿಯರನ್ನು…

ಸಾಲಬಾಧೆ: ರೈತ ಆತ್ಮಹತ್ಯೆ
ಹಾಸನ

ಸಾಲಬಾಧೆ: ರೈತ ಆತ್ಮಹತ್ಯೆ

June 5, 2018

ಹಾಸನ: ಸಾಲಬಾಧೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಗ್ರಾಮದ ಕುಮಾರ್(40) ಮೃತ ರೈತ. ಸಾಲಬಾಧೆಯಿಂದ ಬೇಸತ್ತು ಶನಿವಾರ ಸಂಜೆ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕುಮಾರ್ ಅಸಿನೀಗಿದ್ದಾರೆ. ಬ್ಯಾಂಕ್ ಸೇರಿದಂತೆ ಇತರೆಡೆಯಿಂದ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಬುದ್ಧಿವಂತರಿಗಿಂತ ಹೃದಯವಂತ ವೈದ್ಯರು ಅಗತ್ಯ
ಹಾಸನ

ಬುದ್ಧಿವಂತರಿಗಿಂತ ಹೃದಯವಂತ ವೈದ್ಯರು ಅಗತ್ಯ

June 4, 2018

ಹಾಸನ:  ಸಮಾಜದಲ್ಲಿ ಬುದ್ಧಿವಂತ ವೈದ್ಯರು ಹಚ್ಚು ಇದ್ದು, ಹೃದಯವಂತ ವೈದ್ಯರ ಅಗತ್ಯವಿದೆ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ, ಹೃದಯತಜ್ಞ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು. ನಗರದ ತಣ್ಣೀರು ಹಳ್ಳದ ಬಳಿ ಇರುವ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇ ಶ್ವರ ಆಯುರ್ವೇದ ಮಹಾವಿದ್ಯಾಲಯ ದಲ್ಲಿ ನಡೆದ 21ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಜಗತ್ತು ನಾಗಾಲೋಟ ದಿಂದ ಮುನ್ನುಗ್ಗುತ್ತಿದೆ. ಎಲ್ಲೆಡೆ ವಿದ್ಯಾ ವಂತರು ಮತ್ತು ಬುದ್ಧಿವಂತರ ಸಂಖ್ಯೆ ಹೆಚ್ಚಿದೆ. ವೈದ್ಯಕೀಯ ಕ್ಷೇತ್ರಕ್ಕೂ…

ವಾಸವಿ ಕ್ಲಬ್‍ನಿಂದ ಪ್ರತಿಭಾ ಪುರಸ್ಕಾರ
ಹಾಸನ

ವಾಸವಿ ಕ್ಲಬ್‍ನಿಂದ ಪ್ರತಿಭಾ ಪುರಸ್ಕಾರ

June 4, 2018

ಹೊಳೆನರಸೀಪುರ:  ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಭವಿಷ್ಯ ರೂಪಿಸಿ ಎಂದು ವಾಸವಿ ಕ್ಲಬ್ ಇಂಟರ್ ನ್ಯಾಷಿನಲ್ ನಿದೇರ್ಶಕ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಆರ್.ರವಿ ಕುಮಾರ್ ಪೋಷಕರಿಗೆ ಸಲಹೆ ನೀಡಿದರು. ಪಟ್ಟಣದ ವಾಸವಿ ಮಹಲ್‍ನಲ್ಲಿ ವಾಸವಿ ಕ್ಲಬ್‍ನಿಂದ ಆರ್ಯ ವೈಶ್ಯ ಜನಾಂಗದ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪೋಷಕರು ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚು…

ರಸ್ತೆಬದಿ ಮನೆಗೆ ನುಗ್ಗಿದ ಕ್ಯಾಂಟರ್ ಗೋಡೆ ಕುಸಿತ, ನೆಲಕ್ಕುರುಳಿದ ವಿದ್ಯುತ್ ಕಂಬಗಳು
ಹಾಸನ

ರಸ್ತೆಬದಿ ಮನೆಗೆ ನುಗ್ಗಿದ ಕ್ಯಾಂಟರ್ ಗೋಡೆ ಕುಸಿತ, ನೆಲಕ್ಕುರುಳಿದ ವಿದ್ಯುತ್ ಕಂಬಗಳು

June 4, 2018

ಹೊಳೆನರಸೀಪುರ: ಮನೆಗೆ ಕ್ಯಾಂಟರ್ ನುಗ್ಗಿ ಹಾನಿಯಾಗಿರುವ ಘಟನೆ ತಡರಾತ್ರಿ ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಲೂಕಿನ ತಟ್ಟೆಕೆರೆ ಗ್ರಾಮದ ರಸ್ತೆಬದಿ ಅಂಗಡಿ ನಿವಾಸಿ ಗೋಪಾಲಕೃಷ್ಣ ಅವರ ಮನೆ ಹಾನಿಗೀಡಾಗಿದೆ. ರಾತ್ರಿ 11 ವೇಳೆ ಕ್ಯಾಂಟರ್‍ವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಬದಿ ಇದ್ದ ವಿದ್ಯುತ್ ಕಂಬಗಳಿಗೆ ಗುದ್ದಿ ನಂತರ ಮನೆಗೆ ನುಗ್ಗಿದೆ. ಪರಿಣಾಮ ಮನೆಯ ಗೋಡೆ ಕುಸಿದಿದೆ. ರಸ್ತೆಬದಿ ಇದ್ದ 2 ಬಾರಿ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಸದ್ಯ ಯಾವುದೇ…

1 122 123 124 125 126 133
Translate »