* ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ನಡೆಯುತ್ತಿರುವ ಕಾಮಗಾರಿ ತಡೆದ ರೈತರು * ಸರ್ಕಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿ ಪ್ರತಿಭಟಿಸಿದ ಎಡೇಹಳ್ಳಿ ಗ್ರಾಮಸ್ಥರು ಸಕಲೇಶಪುರ: ಸೂಕ್ತ ಪರಿ ಹಾರ ವಿತರಿಸಿದ ನಂತರವಷ್ಟೇ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಿರ್ವಹಿಸ ಬೇಕು ಎಂದು ಆಗ್ರಹಿಸಿ ಸಕಲೇಶಪುರ ಹಾಗೂ ಬೇಲೂರಿನಲ್ಲಿ ರೈತರು, ಮುಖಂಡರು ಪ್ರತಿಭಟನೆ ನಡೆಸಿದರು. ಸಕಲೇಶಪುರ ತಾಲೂಕಿನ ಬೆಳ ಗೋಡು ಹೋಬಳಿಯ ಹೆಬ್ಬನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಕಾಮ ಗಾರಿ ಸ್ಥಳದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಸಂಘಟನೆ ನೇತೃತ್ವದಲ್ಲಿ ಸಮಾವೇಶ ಗೊಂಡ…
ದೇಗುಲ ಆವರಣದಲ್ಲಿ ಗಂಡು ಮಗು ಪತ್ತೆ
May 31, 2019ಚನ್ನರಾಯಪಟ್ಟಣ: ಹಿರೀಸಾವೆ ಗ್ರಾಮದ ಶ್ರೀಕಾಳಿ ಕಾಂಬ ಕಮ್ಮಟೇಶ್ವರ ದೇಗುಲ ಆವರಣದಲ್ಲಿ ಅಂದಾಜು 15 ದಿನಗಳ ಹಿಂದಷ್ಟೇ ಜನಿಸಿರುವ ಗಂಡು ಮಗುವೊಂದು ಸಿಕ್ಕಿದೆ. ಮಗು ಅಳುವ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳೀಯ ರಾದ ಭಾಗ್ಯಮ್ಮ ಎಂಬುವರು ದೇಗುಲ ಆವರಣಕ್ಕೆ ತೆರಳಿ, ಜಗುಲಿಯ ಮೇಲೆ ಕೈಚೀಲದಲ್ಲಿ ಮಗು ಇರುವುದನ್ನು ನೋಡಿ ತಕ್ಷಣ ಅಕ್ಕಪಕ್ಕದವರನ್ನು ಕೂಗಿದ್ದಾರೆ. ಸ್ಥಳೀಯರೆಲ್ಲ ಸೇರಿ ಬಾಟಲ್ ಮೂಲಕ ಹಾಲುಣಿಸಿ ಮಗುವಿನ ಹಾರೈಕೆ ಮಾಡಿದ್ದು, ಸ್ವಲ್ಪ ಅಸ್ವಸ್ಥಗೊಂಡಂತೆ ಕಂಡಿದ್ದರಿಂದ ತಕ್ಷಣ ಹಿರೀಸಾವೆ ಸಮು ದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ….
ಪುರಸಭೆ, ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
May 31, 2019ಬೇಲೂರು: ಮಲೇರಿಯಾ ಹಾಗೂ ಚಿಕೂನ್ ಗುನ್ಯಾದಂತಹ ರೋಗ ಗಳಿಂದ ಜನರು ನರಳುತ್ತಿದ್ದರೂ ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿ ಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋ ಪಿಸಿ, ಪಟ್ಟಣದ ಮೀನು ಮಾರುಕಟ್ಟೆ ಸಮೀಪ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಪಟ್ಟಣದಲ್ಲಿ ಸ್ವಚ್ಛತೆಯನ್ನು ಕಡೆಗಣಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಟಿಪ್ಪು ಸಂಘರ್ಷ ಸಮಿತಿ ಅಧ್ಯಕ್ಷ ಜಾಕೀರ್ ಪಾಷಾ ಮಾತ ನಾಡಿ, 21, 22 ಮತ್ತು 23ನೇ ವಾರ್ಡ್ ಗಳಲ್ಲಿ ಸ್ವಚ್ಛತೆ ಇಲ್ಲದೆ ಚರಂಡಿ…
ಮೇವು ಬ್ಯಾಂಕ್ಗೆ ಶಾಸಕ ಶಿವಲಿಂಗೇಗೌಡ ಚಾಲನೆ
May 31, 2019ಅರಸೀಕೆರೆ: ತಾಲೂಕಿನ ಕಣಕಟ್ಟೆ ಹೋಬಳಿಯ ಜೆ.ಸಿ.ಪುರ ಎಪಿ ಎಂಸಿ ಆವರಣದಲ್ಲಿ ತೆರೆಯಲಾಗಿರುವ ಮೇವು ಬ್ಯಾಂಕ್ಗೆ ಗೃಹ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವ ಲಿಂಗೇಗೌಡ ಚಾಲನೆ ನೀಡಿದರು. ಬಳಿಕ, ಮಾತನಾಡಿದ ಅವರು, ಹಿಂದೆ ಈ ಪ್ರದೇಶದಲ್ಲಿ ಉತ್ತಮ ಮಳೆ ಬೆಳೆಯಾ ಗುವ ಮೂಲಕ ಸ್ಥಳೀಯ ಜನತೆ ಕೊಡಗೈ ದಾನಿಗಳಾಗಿದ್ದರು. ಆದರೆ, ಪ್ರಕೃತಿ ವಿಕೋಪ ದಿಂದ ದಶಕದಿಂದಲೂ ಸರಿಯಾದ ಮಳೆ ಇಲ್ಲದೇ ಕೆರೆ ಕಟ್ಟೆಗಳು ಬರಿದಾಗಿದೆ. ಜಾನು ವಾರುಗಳಿಗೆ ಮೇವಿನ ಸಮಸ್ಯೆ ತಲೆದೋ ರಿದೆ. ಈ ನಿಟ್ಟಿನಲ್ಲಿ ಮೇವು…
ಸ್ಥಳೀಯ ಸಂಸ್ಥೆ: ಶಾಂತಿಯುತ ಮತದಾನ
May 30, 2019ಅರಕಲಗೂಡು ಶೇ. 83.14, ಆಲೂರು ಶೇ. 81.44 ಮತ ಚಲಾವಣೆ ಹಾಸನ: ಜಿಲ್ಲೆಯ ಅರಕಲಗೂಡು ಹಾಗೂ ಆಲೂರು ಪಟ್ಟಣ ಪಂಚಾಯಿತಿಗಳಿಗೆ ಬುಧವಾರ ಶಾಂತಿಯುತವಾಗಿ ಮತದಾನ ನಡೆದಿದೆ. ಅರಕಲಗೂಡು ಪಟ್ಟಣದ 3ನೇ ವಾರ್ಡ್ನಲ್ಲಿ ಮತದಾರರಿಗೆ ವಿತರಿಸಲು ತಂದಿದ್ದ 50 ಸಾವಿರ ಮೌಲ್ಯದ 46 ಚೀಲ ಅಕ್ಕಿ ವಶ, ಕೆಲವೆಡೆ ಮತಯಂತ್ರ ದೋಷವನ್ನು ಹೊರತು ಪಡಿಸಿದರೆ ಬೇರೆ ಯಾವುದೇ ಅಹಿತಕರ ಘಟನೆ ನಡೆದಿ ರುವ ಬಗ್ಗೆ ವರದಿಯಾಗಿಲ್ಲ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತ ದಾನಕ್ಕೆ ಅವಕಾಶ…
ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷ ಮರು ನಿಯೋಜನೆ
May 30, 2019ಹಾಸನ: ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅವರನ್ನು ಮರು ನಿಯೋಜನೆÉ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿದ್ದ ಅಕ್ರಂಪಾಷ ಮತ್ತೆ ಹಾಸನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸ್ಥಳೀಯ ಸಂಸ್ಥೆಯ ಚುನಾವಣೆಯ ಪ್ರಕ್ರಿಯೆ ಮುಕ್ತವಾದ ಬಳಿಕ ಅಧಿಕಾರ ವಹಿಸಿ ಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನೂ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ. ಬಿಜೆಪಿ ಮುಖಂಡರ ದೂರಿನ ಅನ್ವಯ ಅಕ್ರಂಪಾಷ ಅವರನ್ನು ಚುನಾವಣಾ ಆಯೋಗದ ನಿರ್ದೇನದ ಮೇರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
May 30, 2019ಬೇಲೂರು: ಪಟ್ಟಣದ ಮಲ್ಲಿ ಕಾರ್ಜುನ ಮೆಡಿಕಲ್ ಆವರಣದಲ್ಲಿ ದೇಶ ಭಕ್ತರ ಬಳಗದಿಂದ ಏರ್ಪಡಿಸಿದ್ದ ವೀರ ಸಾವರ್ಕರ್ ಜನ್ಮ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ 2018-19ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಅಧಿಕ ಅಂಕಗಳನ್ನು ಪಡೆದ ಗೆಂಡೇಹಳ್ಳಿ ಸರ್ಕಾರಿ ಶಾಲೆಯ ರಕ್ಷಿತ್, ಚೀಕನಹಳ್ಳಿ ಸರ್ಕಾರಿ ಶಾಲೆಯ ಸಾಗರ್, ತಾರೀಮರ ಸರ್ಕಾರಿ ಶಾಲೆಯ ಶಶಾಂಕ್ ವಿದ್ಯಾರ್ಥಿ ಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಬಳಗದ ಅಧ್ಯಕ್ಷ ಡಾ.ಸಂತೋಷ್ ಮಾತನಾಡಿ, ವೀರ ಸಾವರ್ಕರ್ ಅವರು ಒಬ್ಬ ದೇಶ ಭಕ್ತನಾಗಿರದೆ ಉತ್ತಮ ವಾಗ್ಮಿ ಯಾಗಿದ್ದರು….
ವಿಶ್ವಗುರು ಬಸವಣ್ಣನ ತತ್ವಾದರ್ಶ ಪಾಲಿಸಲು ಸಲಹೆ
May 30, 2019ರಾಮನಾಥಪುರ: ವಿಶ್ವ ಗುರು ಬಸವಣ್ಣ ಸಮಾಜಕ್ಕೆ ಅಪಾರ ಕೊಡುಗೆ ನೀಡಿ ಕ್ರಾಂತಿ ಪುರುಷರಾಗಿದ್ದರು. ಅವರ ತತ್ವಾ ದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಇದನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಅರಕಲಗೂಡು ದೊಡ್ಡಮಠದ ಮಲ್ಲಿ ಕಾರ್ಜುನ ಸ್ವಾಮೀಜಿ ಸಲಹೆ ನೀಡಿದರು. ಇಲ್ಲಿನ ಕೊಣನೂರು ಹೋಬಳಿ ಬಿಸಿಲ ಹಳ್ಳಿ ಗ್ರಾಮದಲ್ಲಿ ವೀರಶೈವ ಯುವಕ ಸಂಘ, ಹಿರಿಯ ವೀರಶೈವ ಮುಖಂಡರು ಗಳು ಹಾಗೂ ಗ್ರಾಮಸ್ಥರ ನೆರವಿನೊಂದಿಗೆ ಆಯೋಜಿಸಿದ್ದ ಜಗದ್ಜೋತಿ ಬಸವೇಶ್ವರ ಜಯಂತಿ ಹಾಗೂ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿ 112ನೇ ಜಯಂ ತ್ಯೋತ್ಸವ ಕಾರ್ಯಕ್ರಮದಲ್ಲಿ…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ
May 29, 2019ಕೆಎಸ್ಆರ್ಟಿಸಿ ಕಚೇರಿ ಮುಂದೆ ನೌಕರರÀ ಪ್ರತಿಭಟನೆ ಹಾಸನ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇ ಷನ್ ವತಿಯಿಂದ ನಗರದ ಬಿ.ಎಂ.ರಸ್ತೆ ಬಳಿಯ ಕೆಎಸ್ಆರ್ಟಿಸಿ ವಿಭಾಗೀಯ ಕಚೇರಿ ಮುಂದೆ ನೌಕರರು ಧರಣಿ ನಡೆಸಿದರು. ಕಳೆದ ತಿಂಗಳು ಬೆಂಗಳೂರಿನಲ್ಲಿ ಫೆಡರೇ ಷನ್ ಕೇಂದ್ರಿಯ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಕಲಬುರಗಿ ಸಮ್ಮೇಳನದ ತೀರ್ಮಾನ ಜಾರಿಗೊಳಿಸಲು ಒತ್ತಾಯಿಸಿ ರಾಜ್ಯ ಸರ್ಕಾರ ಮತ್ತು ಸಾರಿಗೆ ನಿಗಮ ಗಳ ಆಡಳಿತ ವರ್ಗಗಳ ಮೇಲೆ ಒತ್ತಡ ತರಲು ಮುಂದಾಗಿದ್ದೇವೆ….
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ
May 29, 2019ಪಿಡಿಓಗಳಿಗೆ ಜಿಪಂ ಉಪಾಧ್ಯಕ್ಷ ಹೆಚ್.ಪಿ.ಸ್ವರೂಪ್ ಸೂಚನೆ ಹಾಸನ: ತಾಲೂಕಿನ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಯಾಗದಂತೆ ನಿಗಾ ವಹಿಸುವಂತೆ ಜಿಪಂ ಉಪಾಧ್ಯಕ್ಷ ಹೆಚ್.ಪಿ.ಸ್ವರೂಪ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಓ) ಸೂಚನೆ ನೀಡಿದರು. ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಹಾಸನ ತಾಲೂಕು ಪಿಡಿಓಗಳ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿಯೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಈ ಹಿನ್ನೆಲೆಯಲ್ಲಿ ಓವರಲ್ ಟ್ಯಾಂಕ್, ಕೊಳವೆ ಬಾವಿ, ಪೈಪ್ಲೈನ್ ಅಳವಡಿಕೆ ಸೇರಿದಂತೆ ನೀರು ಪೂರೈಕೆಯಲ್ಲಿ ಯಾವುದೇ ರಾಜಕೀಯ…