ಹಾಸನ

ಮತದಾನ ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ
ಹಾಸನ

ಮತದಾನ ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ

April 10, 2019

ಆಮಿಷಕ್ಕೆ ಒಳಗಾಗದೆ ಕಡ್ಡಾಯ ಮತದಾನ ಮಾಡಿ, ಸಿ-ವಿಜಿಲ್ ಆ್ಯಪ್‍ನಿಂದ ಚುನಾವಣಾ ಅಕ್ರಮ ತಿಳಿಸಿ: ಜಿಲ್ಲಾಧಿಕಾರಿ ಹಾಸನ: ಮತದಾನ ಪ್ರಜಾ ಪ್ರಭುತ್ವದ ಅತೀ ದೊಡ್ಡ ಹಬ್ಬ. ಪ್ರತಿ ಯೊಬ್ಬರೂ ತಪ್ಪದೆ ಮತ ಚಲಾಯಿಸುವ ಮೂಲಕ ಈ ವ್ಯವಸ್ಥೆಯನ್ನು ಬಲಪಡಿಸ ಬೇಕು ಎಂದು ಜಿಲ್ಲಾ ಚುನಾವಣಾಧಿ ಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲಿಂಗ ಅಲ್ಪಸಂಖ್ಯಾ ತರು ಮತ್ತು…

ವಿಶೇಷ ಚೇತನರ ಮತದಾನಕ್ಕೆ ಪ್ರೇರಣೆ ನೀಡಲು ಮನವಿ
ಹಾಸನ

ವಿಶೇಷ ಚೇತನರ ಮತದಾನಕ್ಕೆ ಪ್ರೇರಣೆ ನೀಡಲು ಮನವಿ

April 10, 2019

ಹಾಸನ: ಜಿಲ್ಲಾ ಚುನಾವಣಾ ಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮತ್ತು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಅವರು, ಹಾಸನ ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಚಂದ್ರಶೇಖರ್ ರಾಜ್ ಅರಸ್ ಅವರೊಂದಿಗೆ ಮಾತನಾಡಿ, ಎಲ್ಲಾ ವಿಕಲಚೇತನರು ಏ.18 ರಂದು ತಪ್ಪದೇ ಮತ ಚಲಾಯಿಸಲು ಪ್ರೇರಣೆ ನೀಡಬೇಕು ಎಂದು ಕೋರಿದರು. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಅರಸು ಅವರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ಹಾಗೂ ಸಿಇಓ, ಈ…

ಇಂದು ಅರಸೀಕೆರೆಯಲ್ಲಿ ಬಿಎಸ್‍ವೈ ಪ್ರಚಾರ
ಹಾಸನ

ಇಂದು ಅರಸೀಕೆರೆಯಲ್ಲಿ ಬಿಎಸ್‍ವೈ ಪ್ರಚಾರ

April 10, 2019

ಅರಸೀಕೆರೆ: ಹಾಸನ ಲೋಕಸಭಾ ಚುನಾವಣೆ ಅಖಾಡದಲ್ಲಿ ಬಿಜೆಪಿ ಅಭ್ಯ ರ್ಥಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಏ.10 ರಂದು ನಗರದಲ್ಲಿ ನಡೆಯಲಿರುವ ಬಿಜೆಪಿಯ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳ ಲಿದ್ದಾರೆ ಎಂದು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಜಿ.ವಿ.ಟಿ.ಬಸವರಾಜು ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಗರದ ಬಸವರಾಜೇಂದ್ರ ಪ್ರೌಢಶಾಲೆ ಆವರಣ ದಲ್ಲಿ ಮಧ್ಯಾಹ್ನ 12 ಗಂಟೆಗೆ ಬೃಹತ್ ಬಹಿರಂಗ ಸಭೆಯನ್ನು ಆಯೋಜಿಸಲಾ ಗಿದೆ. ಮಾಜಿ…

ನಾಳೆ ಜಿಲ್ಲೆಯಲ್ಲಿ ಹೆಚ್‍ಡಿಡಿ, ಸಿದ್ದರಾಮಯ್ಯ ಜಂಟಿ ಪ್ರಚಾರ
ಹಾಸನ

ನಾಳೆ ಜಿಲ್ಲೆಯಲ್ಲಿ ಹೆಚ್‍ಡಿಡಿ, ಸಿದ್ದರಾಮಯ್ಯ ಜಂಟಿ ಪ್ರಚಾರ

April 10, 2019

ಹಾಸನ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಏ.11ರಂದು ನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಚಾರ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಪಟೇಲ್ ಶಿವಣ್ಣ ತಿಳಿಸಿದರು. ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರೊಂದಿಗೆ ಜಿಲ್ಲಾ ಉಸ್ತು ವಾರಿ ಸಚಿವÀ ಹೆಚ್.ಡಿ.ರೇವಣ್ಣ, ಹಾಗೂ ಕ್ಷೇತ್ರದ ಎಲ್ಲಾ ಜನಪ್ರತಿನಿಧಿಗಳು, ಎರಡು…

ಕೋಮುವಾದಿ ದೂರವಿಡಲು ಮೈತ್ರಿ ಬೆಂಬಲಿಸಿ: ರೇವಣ್ಣ
ಹಾಸನ

ಕೋಮುವಾದಿ ದೂರವಿಡಲು ಮೈತ್ರಿ ಬೆಂಬಲಿಸಿ: ರೇವಣ್ಣ

April 10, 2019

ಬೇಲೂರು: ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಕೋಮುವಾದಿ ಶಕ್ತಿ ಯನ್ನು ದೂರವಿಡಲು ಮೈತ್ರಿ ಪಕ್ಷವನ್ನು ಬೆಂಬ ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಕರೆ ನೀಡಿದರು. ಬೇಲೂರು ತಾಲೂಕು ಮದಘಟ್ಟ ಗ್ರಾಮ ದಲ್ಲಿ ಏರ್ಪಡಿಸಿದ್ದ ಪ್ರಜಾಪ್ರಭುತ್ವದ ಉಳಿವಿಗಾಗಿ ದಲಿತರ ಸ್ವಾಭಿಮಾನಿ ಸಮಾ ವೇಶದಲ್ಲಿ ಮಾತನಾಡಿದ ಅವರು, ಸಂವಿ ಧಾನ ಮತ್ತು ಅದನ್ನು ಬರೆದವರ ವಿರುದ್ಧ ಆರೋಪ ಮಾಡುವುದೇ ಗುರಿಯಾಗಿಸಿ ಕೊಂಡಿರುವ ಕೋಮುವಾದಿ ಪಕ್ಷವನ್ನು ಕಿತ್ತೊಗೆಯಬೇಕಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದ ಬಳಿಕ, ಸರ್ಕಾರ…

ಬಿರು ಬಿಸಿಲಿಗೆ ಬಸವಳಿದ ಕಾರ್ಯಕರ್ತರು
ಹಾಸನ

ಬಿರು ಬಿಸಿಲಿಗೆ ಬಸವಳಿದ ಕಾರ್ಯಕರ್ತರು

April 9, 2019

ಹಾಸನ: ಲೋಕಸಭಾ ಚುನಾ ವಣೆಗೆ ಇನ್ನು ಕೇವಲ 10 ದಿನಗಳು ಬಾಕಿ ಉಳಿದಿದ್ದು, ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಈಗ ಚುನಾವಣೆ ಪ್ರಚಾರದ ಕಾವು ಏರತೊಡಗಿದೆ. ಆದರೆ, 35 ಡಿಗ್ರಿಯ ಷ್ಟಿರುವ ಸುಡು ಬಿಸಿಲಿನ ಪ್ರಖರತೆಯಿಂದ ಪ್ರಚಾರಕ್ಕೆ ಇಳಿದಿರುವ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಸಿಲಿಗೆ ಬಸವಳಿಯುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವಿಪರೀತ ತಾಪಮಾನದಿಂದ ಜನರು ಎಲ್ಲೆಡೆ ಸಂಚರಿಸಲು ಸುಸ್ತು ಹೊಡೆಯು ತ್ತಿದ್ದಾರೆ. ಬಿಸಿಲಿಗೆ ಬೆದರಿ ಮಧ್ಯಾಹ್ನದ ವೇಳೆ ರಸ್ತೆಗಿಳಿಯಲು ಹಿಂಜರಿಯುತ್ತಿ…

ಪ್ರಜ್ವಲ್ ಪರ ಸಿ.ಆರ್.ಶಂಕರ್ ಬಿರುಸಿನ ಪ್ರಚಾರ
ಹಾಸನ

ಪ್ರಜ್ವಲ್ ಪರ ಸಿ.ಆರ್.ಶಂಕರ್ ಬಿರುಸಿನ ಪ್ರಚಾರ

April 9, 2019

ಹಾಸನ: ಲೋಕಸಭೆ ಚುನಾ ವಣೆ ಹಿನೆÀ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನಗರಸಭೆ ಸದಸ್ಯ ಸಿ.ಆರ್.ಶಂಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯ ಕರ್ತರು ಮತ್ತು ಅಭಿಮಾನಿಗಳು ಸೋಮ ವಾರ ಬಿರುಸಿನ ಮತಯಾಚನೆ ಮಾಡಿದರು. ಕಾರ್ಯಕರ್ತರ ರೋಡ್ ಶೋ ನಗರದ ಚನ್ನಪಟ್ಟಣದಿಂದ ಹೊರಟು, ಬಿ.ಎಂ.ರಸ್ತೆ ಸುತ್ತಮುತ್ತ ಮನೆ ಮತ್ತು ಅಂಗಡಿ ಮುಂಗಟ್ಟು ಗಳಿಗೆ ತೆರಳಿ ಜೆಡಿಎಸ್ ಸಾಧನೆಯ ಕರ ಪತ್ರವನ್ನು ನೀಡಿ ಮತಯಾಚನೆ ಮಾಡುವ ಮೂಲಕ ಪ್ರಚಾರ ಕೈಗೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ನಗರ ಸಭೆ ಸದಸ್ಯ ಶಂಕರ್…

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಚಾರ
ಹಾಸನ

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಚಾರ

April 9, 2019

ಬೇಲೂರು: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸೋಮವಾರ ಹಾಸನ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೆಬ್ಬಾಳ ಗ್ರಾಮದ ಸಮಗ್ರ ಅಭಿವೃದ್ಧಿಗೆ 1.5 ಕೋಟಿ ಅನುದಾನ ನೀಡಲಾಗಿದೆ. ಅಲ್ಲದೆ ಸುತ್ತ್ತಲ ಗ್ರಾಮಗಳಿಗೂ ವಿಶೇಷ ಅನುದಾನ ನೀಡಲಾ ಗಿದೆ. ಎತ್ತಿನಹೊಳೆ ಹಾಗೂ ಯಗಚಿ ಯೋಜನೆಗೆ 10 ಕೋಟಿ ರೂ. ನೀಡಲಾಗಿದೆ ಎಂದರು. ಗ್ರಾಮದಲ್ಲಿ ಅರೆಬರೆ ಕಾಮಗಾರಿ ನಡೆದಿರುವ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆಗೊಳಿಸಲಾಗುವುದು….

ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಆನಂದ್
ಹಾಸನ

ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಆನಂದ್

April 9, 2019

ಹಾಸನ: ಪಕ್ಷ ಬಲಪಡಿಸುವ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿಸುವ ದೃಷ್ಟಿ ಯಿಂದ ಕಾಂಗ್ರೆಸ್ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಆನಂದ್ ಹೇಳಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿ ಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸೂಚನೆಯಂತೆ ರಾಜ್ಯದಲ್ಲಿ ಮೈತ್ರಿ ಧರ್ಮ ಪಾಲಿಸಬೇಕು. ದೇಶದ ಅಭಿವೃದ್ಧಿ ದೃಷ್ಟಿಯಿಂದ ರಾಹುಲ್ ಗಾಂಧಿ ಪ್ರಧಾನಿ ಯಾಗಬೇಕು….

ರಾಜಕೀಯ ಹಿನ್ನೆಲೆ ಇಲ್ಲದ ಸ್ವಯಂ ಸೇವಕರ ನೇಮಿಸಿ: ಡಿಸಿ
ಮೈಸೂರು, ಹಾಸನ

ರಾಜಕೀಯ ಹಿನ್ನೆಲೆ ಇಲ್ಲದ ಸ್ವಯಂ ಸೇವಕರ ನೇಮಿಸಿ: ಡಿಸಿ

April 9, 2019

ಹಾಸನ: ಲೋಕಸಭಾ ಚುನಾ ವಣೆ ಮತದಾನದ ದಿನದಂದು ತೀವ್ರ ದೈಹಿಕ ನ್ಯೂನ್ಯತೆಯಿಂದ ಬಳಲುತ್ತಿರು ವವರ ನೆರವಿಗೆ ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಜಿಲ್ಲಾ ಚುನಾ ವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಯಲ್ಲಿ ಸೋಮವಾರ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲೆಯಲ್ಲಿ ವಿಕಲ ಚೇತನರಿಂದ ಶೇ. 100ರಷ್ಟು ಮತದಾನ ವಾಗಬೇಕಿದ್ದು, ಸ್ವಯಂ ಸೇವಕರನ್ನು ಆರಿಸಲಾಗಿದೆ. ಈ ಸ್ವಯಂ ಸೇವಕರು ಯಾವುದೇ ರೀತಿಯ ರಾಜಕೀಯದ ಹಿನ್ನೆಲೆ, ರಾಜಕೀಯ ವಿಷಯಕ್ಕೆ ಸಂಬಂಧ…

1 33 34 35 36 37 133
Translate »