ಹಾಸನ

ಲೋಕಸಭಾ ಚುನಾವಣೆ: ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗಳ ಸಭೆ
ಹಾಸನ

ಲೋಕಸಭಾ ಚುನಾವಣೆ: ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗಳ ಸಭೆ

April 8, 2019

ನಿರ್ಲಕ್ಷ್ಯ ವಹಿಸುವವರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚನೆ ಹಾಸನ: ಲೋಕಸಭಾ ಚುನಾ ವಣೆಯಲ್ಲಿ ವಿಕಲಚೇತನ ಮತದಾರರ ಮತದಾನ ಸೌಲಭ್ಯ ಪೂರೈಕೆ ವಿಲೇವಾರಿ ಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸ ಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಕೆ.ಎನ್. ವಿಜಯಪ್ರಕಾಶ್ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಭಾನುವಾರ ಪ್ರಾದೇಶಿಕ ಚುನಾ ವಣಾ ಆಯುಕ್ತರ ಸಭೆಯ ನಂತರ ನಡೆದ ಜಿಲ್ಲಾ ಮಟ್ಟದ ಚುನಾವಣಾಧಿಕಾರಿ…

ವಿಕಲಚೇತನರಿಗೆ ವಿಶೇಷ ಸೌಲಭ್ಯ ಕಲ್ಪಿಸಿ  ಪ್ರಾದೇಶಿಕ ಆಯುಕ್ತ ಅನಿಲ್‍ಕುಮಾರ್ ಸೂಚನೆ
ಹಾಸನ

ವಿಕಲಚೇತನರಿಗೆ ವಿಶೇಷ ಸೌಲಭ್ಯ ಕಲ್ಪಿಸಿ ಪ್ರಾದೇಶಿಕ ಆಯುಕ್ತ ಅನಿಲ್‍ಕುಮಾರ್ ಸೂಚನೆ

April 8, 2019

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿಕಲಚೇತನರ ಮತದಾನಕ್ಕೆ ವಿಶೇಷ ಸೌಲಭ್ಯಗಳನ್ನು ಚುನಾವಣಾ ಆಯೋಗ ಕಲ್ಪಿಸುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮ ವಹಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಅನಿಲ್‍ಕುಮಾರ್ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಭಾನು ವಾರ ನಡೆದ ಲೋಕಸಭಾ ಚುನಾವಣೆಯ ವಿಶೇಷ ಚೇತನರ ಸೌಲಭ್ಯ ಪೂರ್ವಸಿದ್ಧತೆ ಪರಿಶೀಲನಾ ಸಭೆಯಲ್ಲಿ ಮಾತನಾ ಡಿದ ಅವರು, ಜಿಲ್ಲೆಯಲ್ಲಿ ಇರುವ ಎಲ್ಲಾ ವಿಕಲಚೇತನ ಮತದಾ ರರ ಮ್ಯಾಪಿಂಗ್ ಕಾರ್ಯ ನಡೆಯಬೇಕು. ಎಲ್ಲರಿಗೂ ಗುರುತಿನ ಚೀಟಿ ವಿತರಣೆಯಾಗಬೇಕು ಎಂದು ಸೂಚನೆ ನೀಡಿದರು….

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ಶಾಸಕ ಸಿ.ಟಿ.ರವಿ
ಹಾಸನ

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ಶಾಸಕ ಸಿ.ಟಿ.ರವಿ

April 8, 2019

ಬೇಲೂರು: ಚೌಕಿದಾರ ಮತ್ತು ಚೋರರ ನಡುವೆ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಶಾಸಕ ಸಿ.ಟಿ.ರವಿ ಹೇಳಿದರು. ಪಟ್ಟಣದ ದೇವಾಂಗ ಬೀದಿಯ ಸಮೀಪ ದಲ್ಲಿರುವ ರೇಣುಕಾ ಚಿತ್ರಮಂದಿರದ ಪಕ್ಕ ದಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಂದೆಡೆ ಆಂತರಿಕ ಭಯೋತ್ಪಾದನೆ ಇನ್ನೊಂದೆಡೆ ಬಾಹ್ಯ ವಾಗಿ ಶತ್ರು ರಾಷ್ಟ್ರಗಳ ದಾಳಿ ನಡೆಯು ತ್ತಿದ್ದರೂ, ಇದಾವುದಕ್ಕೂ ಹೆದರದೇ 5 ವರ್ಷ ಆಡಳಿತ ನಡೆಸಿ ಮಹತ್ತರ ಬದ ಲಾವಣೆಯನ್ನು…

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಬಿರುಸಿನ ಪ್ರಚಾರ
ಹಾಸನ

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಬಿರುಸಿನ ಪ್ರಚಾರ

April 8, 2019

ರಾಮನಾಥಪುರ: ರಾಜ್ಯದಲ್ಲಿ ಎರಡು ಪಕ್ಷಗಳು ಒಟ್ಟಾಗಿ ಒಬ್ಬ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡುತ್ತಿರು ವುದು. ಇದೇ ಮೊದಲ ಭಾರಿಯಾಗಿದ್ದು, ಜಾತ್ಯತೀತ ಸಿದ್ಧಾಂತ ಮೇಲೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ನನಗೆ ಮತದಾರರು ಆಶೀರ್ವದಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ರಾಮನಾಥಪುರದ ಶ್ರೀಬಸವೇಶ್ವರ ವೃತ್ತದಲ್ಲಿ ಮತಯಾಚನೆ ಮಾಡಿ ಮಾತ ನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ ಜಾತ್ಯತೀತ ತತ್ವ ಮತ್ತು ಸಿದ್ಧಾಂತಗಳಡಿ ಕಾರ್ಯನಿರ್ವಹಿಸುತ್ತಿದೆ. ನಾನು ಈ ಎರಡೂ ಪಕ್ಷಗಳ ಅಭ್ಯರ್ಥಿ ಆಗಿರುವುದಕ್ಕೆ ಹೆಮ್ಮೆ ಎನಿಸುತ್ತದೆ. ಚುನಾವಣೆ…

ಲೋಕಸಭಾ ಚುನಾವಣೆ: ನಿಷೇಧಾಜ್ಞೆ ಪಾಲಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ
ಹಾಸನ

ಲೋಕಸಭಾ ಚುನಾವಣೆ: ನಿಷೇಧಾಜ್ಞೆ ಪಾಲಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ

April 8, 2019

ಹಾಸನ: ಮುಂಬರುವ ಲೋಕಸಭಾ ಚುನಾ ವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಕೆಲವು ಷರತ್ತುಗಳನ್ನು ವಿಧಿಸಿ ಮೇ 27ರವರೆಗೆ ಜಿಲ್ಲಾಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರಡಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವರೆಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಅಭ್ಯರ್ಥಿಯ, ಮತದಾರರ ಹಾಗೂ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ. ನಿಷೇಧಾಜ್ಞೆಯಲ್ಲಿ ವಿಧಿಸಿರುವ ಷರತ್ತುಗಳು: ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ…

ಚುನಾವಣಾ ಅಕ್ರಮಗಳ ಕಡಿವಾಣಕ್ಕೆ ಕಠಿಣ ಕ್ರಮಕೈಗೊಳ್ಳಲು ಡಿಸಿ ಸೂಚನೆ
ಹಾಸನ

ಚುನಾವಣಾ ಅಕ್ರಮಗಳ ಕಡಿವಾಣಕ್ಕೆ ಕಠಿಣ ಕ್ರಮಕೈಗೊಳ್ಳಲು ಡಿಸಿ ಸೂಚನೆ

April 2, 2019

ಹಾಸನ: ಲೋಕಸಭಾ ಚುನಾವಣೆ ಯಲ್ಲಿ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಬೀಳಬೇಕು. ಅದಕ್ಕಾಗಿ ಮಾದರಿ ನೀತಿ ಸಂಹಿತೆ ಜಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾದರಿ ನೀತಿ ಸಂಹಿತೆ ಜಾರಿ ತಂಡವೂ ತಾಲೂಕುವಾರು ನೋಡಲ್ ಅಧಿಕಾರಿಗಳು, ಸಹಾಯಕ ಚುನಾ ವಣಾಧಿಕಾರಿಗಳು ಮತ್ತು ತಹಶೀಲ್ದಾರರ ಸಭೆ ನಡೆಸಿದ ಅವರು, ಚುನಾವಣಾ ಅಕ್ರಮಗಳ ಸ್ವರೂಪ ಬದಲಾಗುತ್ತಿದ್ದು, ಎಲ್ಲವನ್ನು ಪತ್ತೆಹಚ್ಚಿ ಕ್ರಮಕೈಗೊಳ್ಳಬೇಕು ಎಂದರು. ಚೆಕ್‍ಪೋಸ್ಟ್‍ಗಳಲ್ಲಿನ ತಪಾಸಣೆ ತೀವ್ರಗೊಳ್ಳ ಬೇಕು, ವಾಹನ ದಟ್ಟಣೆಯನ್ನು…

ತಮ್ಮ ಕುಟುಂಬದ ಅಭಿವೃದ್ಧಿಗಾಗಿ  ದೇವೇಗೌಡರಿಂದ ಹೊಂದಾಣಿಕೆ ರಾಜಕೀಯ ಬಿಜೆಪಿ ಅಭ್ಯರ್ಥಿ ಎ.ಮಂಜು ಕಿಡಿ
ಹಾಸನ

ತಮ್ಮ ಕುಟುಂಬದ ಅಭಿವೃದ್ಧಿಗಾಗಿ ದೇವೇಗೌಡರಿಂದ ಹೊಂದಾಣಿಕೆ ರಾಜಕೀಯ ಬಿಜೆಪಿ ಅಭ್ಯರ್ಥಿ ಎ.ಮಂಜು ಕಿಡಿ

April 2, 2019

ಅರಕಲಗೂಡು: ಕುಟುಂಬದವರ ರಾಜಕೀಯ ಉನ್ನ ತಿಗೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಅನುಭ ವಿಸಿದ ಮೇಲೆ ದೂರ ತಳ್ಳುವ ಕುತಂತ್ರ ಗಾರಿಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರದಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಟೀಕಿಸಿದರು. ಸೋಮವಾರ ಪಟ್ಟಣದ ಚನ್ನ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸ್ವಂತ ಶಕ್ತಿಯಿಂದ ದೇವೇಗೌಡರು ರಾಜಕೀಯ ಅಧಿಕಾರ ಹೊಂದಿಲ್ಲ. ಅದು ಹೊಂದಾಣಿಕೆಯಿಂದ ಮಾತ್ರ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ದೇವೇಗೌಡರು ಪ್ರಧಾನಿಯಾದರು. ರಾಜ್ಯದಲ್ಲಿಯೂ ಕಾಂಗ್ರೆಸ್…

ಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸ
ಹಾಸನ

ಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸ

April 2, 2019

ಹಾಸನ: ಜಿಲ್ಲೆಯಲ್ಲಿ ಈ ಬಾರಿ ಬದಲಾ ವಣೆಯ ಗಾಳಿ ಬೀಸಿದ್ದು, ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಗೆಲುವು ಸಾಧಿಸಲಿದ್ದಾರೆ ಎಂದು ಚಲನ ಚಿತ್ರ ನಟಿ ತಾರಾ ವಿಶ್ವಾಸ ವ್ಯಕ್ತಪಡಿಸಿದರು. ಅರಕಲಗೂಡು, ಹಳ್ಳಿ ಮೈಸೂರಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು, ಹಾಸನದ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿ, ಹಾಸನದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಲಿದೆ. ಮೋದಿ ಅಲೆ ಕಡಿಮೆಯಾಗಿದೆ ಅನ್ನೋದು ಸುಳ್ಳು ಹೇಳಿಕೆಗಳಾಗಿದ್ದು, ಕರ್ನಾಟಕದಲ್ಲಿ ಡಾ.ರಾಜ ಕುಮಾರ್ ಹೆಸರಿನಲ್ಲಿ ಹೇಗೆ…

ಎ.ಮಂಜು ಅವರಿಂದ ಕಾಂಗ್ರೆಸ್ಸಿಗರ ಸ್ವಾಭಿಮಾನಕ್ಕೆ ಧಕ್ಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ
ಹಾಸನ

ಎ.ಮಂಜು ಅವರಿಂದ ಕಾಂಗ್ರೆಸ್ಸಿಗರ ಸ್ವಾಭಿಮಾನಕ್ಕೆ ಧಕ್ಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

April 2, 2019

ಅರಸೀಕೆರೆ: ರಾಜ್ಯದಲ್ಲಿ ಎರಡು ಪಕ್ಷಗಳು ಒಂದಾಗಿ, ಒಬ್ಬ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡುತ್ತಿರುವುದು ಇದೇ ಮೊದಲ ಬಾರಿಯಾಗಿದ್ದು, ಜಾತ್ಯಾತೀತ ಸಿದ್ಧಾಂತ ಮೇಲೆ ಲೋಕಸಭಾ ಚುನಾವಣೆ ಕಣಕ್ಕೆ ನಿಂತಿರುವ ನನಗೆ ಅರಸೀಕೆರೆ ಕ್ಷೇತ್ರದ ಜನತೆ ಆಶೀರ್ವದಿಸ ಬೇಕು ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ತಾಲೂಕಿನ ಈಶಾನ್ಯ ಭಾಗವಾದ ಬೊಮ್ಮ ಸಮುದ್ರ ಗ್ರಾಮದಲ್ಲಿರುವ ಶ್ರೀ ಚನ್ನಬಸ ವೇಶ್ವರ ಸ್ವಾಮಿಗೆ ಸೋಮವಾರದಂದು ಪೂಜೆ ಸಲ್ಲಿಸಿ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ…

ಕುಟುಂಬ ರಾಜಕೀಯ ಕೊನೆಗೊಳಿಸಿ: ಶಾಸಕ ಪ್ರೀತಮ್ ಗೌಡ
ಹಾಸನ

ಕುಟುಂಬ ರಾಜಕೀಯ ಕೊನೆಗೊಳಿಸಿ: ಶಾಸಕ ಪ್ರೀತಮ್ ಗೌಡ

April 2, 2019

ಸಕಲೇಶಪುರ: ಜಿಲ್ಲೆಯಲ್ಲಿ ಕುಟುಂಬ ರಾಜಕೀಯವನ್ನು ಕೊನೆಗೊಳಿಸುವುದಕ್ಕೆ ಸುವರ್ಣ ಅವಕಾಶ ಸಿಕ್ಕಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ನಿರಂತರವಾಗಿ ಪಕ್ಷದ ಪರ ಕಾರ್ಯನಿರ್ವಹಿಸಬೇಕೆಂದು ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಮ್ ಗೌಡ ಹೇಳಿದರು. ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ಆಯೋ ಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಜೆಡಿ ಎಸ್ ಪಕ್ಷ ಬಾರಿ ಅನ್ಯಾಯ ಮಾಡಿದ್ದು 6 ಬಾರಿ ಶಾಸಕರಾಗಿರುವ ಎಚ್.ಕೆ ಕುಮಾರ ಸ್ವಾಮಿರವರಿಗೆ ಸಚಿವ ಸ್ಥಾನ ನೀಡದೆ ವಂಚಿಸ ಲಾಗಿದೆ. ರೇವಣ್ಣವರಿಗೆ…

1 34 35 36 37 38 133
Translate »