ಹಾಸನ

ದಕ್ಷತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ
ಹಾಸನ

ದಕ್ಷತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ

March 31, 2019

ಅಧಿಕಾರಿಗಳಿಗೆ ನೂತನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚನೆ ಹಾಸನ: ಲೋಕಸಭಾ ಚುನಾ ವಣೆಯಲ್ಲಿಯೂ ಪ್ರತಿಯೊಂದು ತಂಡವೂ ದಕ್ಷತೆ ಹಾಗೂ ಜಾಗ್ರತೆಯಿಂದ ಕೆಲಸ ಮಾಡಬೇಕು. ನಿರ್ಲಕ್ಷ್ಯ ವಹಿಸುವವರು ಕ್ರಮ ಎದುರಿಸಲು ಸಿದ್ಧರಿರಬೇಕು ಎಂದು ನೂತನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮುಖ್ಯ ಚುನಾವಣಾ ಆಯು ಕ್ತರ ಸಭೆಯ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಈವರೆಗಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆ ಚುನಾವಣಾ ಆಯೋಗ…

ಸಂಭ್ರಮದ ರಂಗನಾಥಸ್ವಾಮಿ ರಥೋತ್ಸವ
ಹಾಸನ

ಸಂಭ್ರಮದ ರಂಗನಾಥಸ್ವಾಮಿ ರಥೋತ್ಸವ

March 31, 2019

ರಾಮನಾಥಪುರ: ಪುರಾಣ ಪ್ರಸಿದ್ಧ ಚಿಕ್ಕಬೊಮ್ಮನಹಳ್ಳಿ ಆದಿಚುಂಚನ ಗಿರಿ ಮಠದ ಶ್ರೀ ರಂಗನಾಥಸ್ವಾಮಿ ದೇವಾಲಯದ ಮಹಾರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ನೆರವೇರಿತು. ರಥೋತ್ಸವದಲ್ಲಿ ಸುತ್ತಮುತ್ತಲ ಹತ್ತಾರು ಗ್ರಾಮದ ಭಕ್ತರು ಪಾಲ್ಗೊಂಡಿದ್ದರು. ಬೆಳಿಗ್ಗೆ ಯಿಂದಲೇ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ದೇವರ ಉತ್ಸವ ಮೂರ್ತಿಯನ್ನು ಹೊರ ತಂದು ದೇಗಲ ಸುತ್ತ ಪ್ರದಕ್ಷಿಣೆ ಹಾಕಿಸಿ ರಥಾರೋಹಣ ಮಾಡಲಾ ಯಿತು. ಹಾಸನ ಆದಿಚುಂಚನಗಿರಿ ಶಾಖಾ ಮಠದ ಶ್ರೀಶಂಭುನಾಥ ಸ್ವಾಮೀಜಿ ಅವರು, ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು….

ಚುನಾವಣಾ ವೀಕ್ಷಕರಿಂದ ಮತ ಎಣಿಕೆ ಕೇಂದ್ರಕ್ಕೆ ಭೇಟಿ, ಪರಿಶೀಲನೆ
ಹಾಸನ

ಚುನಾವಣಾ ವೀಕ್ಷಕರಿಂದ ಮತ ಎಣಿಕೆ ಕೇಂದ್ರಕ್ಕೆ ಭೇಟಿ, ಪರಿಶೀಲನೆ

March 31, 2019

ಹಾಸನ, ಮಾ.30- ಚುನಾವಣಾ ವೀಕ್ಷಕ ರಾದ ಶಶಿಭೂಷಣ್ ಕುಮಾರ್ ಮತ್ತು ಮಂಜಿತ್ ಸಿಂಗ್ ಬ್ರಾರ್ ಅವರು ಗುರು ವಾರ ಲೋಕಸಭಾ ಚುನಾವಣೆಯ ಮತ ಎಣಿಕೆ ಕೇಂದ್ರವಾಗಿರುವ ಸರ್ಕಾರಿ ಇಂಜಿ ನಿಯರಿಂಗ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾ ವಣಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್ ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಎಂ. ಎಲ್.ವೈಶಾಲಿ ಅವರೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ವೀಕ್ಷಕರು ಭದ್ರತಾ…

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಪ್ರೊ.ಕೃಷ್ಣೇಗೌಡ
ಹಾಸನ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಪ್ರೊ.ಕೃಷ್ಣೇಗೌಡ

March 31, 2019

ಅರಸೀಕೆರೆ: ಬಾಲ್ಯಾವಸ್ಥೆಯಲ್ಲಿ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಕಡೆ ಹೆಚ್ಚಿನ ಆಸಕ್ತಿವಹಿಸಿದಲ್ಲಿ ಅವರು ಈ ದೇಶದ ಮಹಾನ್ ಪುರುಷರಾಗುವುದರ ಮೂಲಕ ಸಮಾಜಕ್ಕೆ ಉತ್ತಮ ಆಸ್ತಿಯಾಗಿ ಮಾದರಿಯಾಗ ಬಲ್ಲರು ಎಂದು ಸಾಹಿತಿ ಪ್ರೊ.ಕೃಷ್ಣೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಹೊರ ವಲಯದಲ್ಲಿರುವ ಕಸ್ತೂರಬಾ ಆಶ್ರಮದ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿ ವಿದ್ಯಾಭ್ಯಾಸ ಮಾಡು ತ್ತಿರುವ ಮಕ್ಕಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಎನ್ನುವ ಹೆಸರೇ ಒಂದು ಮಂತ್ರದಂಡ ವಾಗಿದೆ. ಅವರಲ್ಲಿ ಅಡಗಿದ್ದ ಅಪ್ರತಿಮ ದೇಶ ಪ್ರೇಮ…

ಬಿಜೆಪಿ ವಿರುದ್ಧ ಸಚಿವ ರೇವಣ್ಣ ವಾಗ್ದಾಳಿ, ಪ್ರಜ್ವಲ್ ಬೆಂಬಲಿಸಲು ಮನವಿ
ಹಾಸನ

ಬಿಜೆಪಿ ವಿರುದ್ಧ ಸಚಿವ ರೇವಣ್ಣ ವಾಗ್ದಾಳಿ, ಪ್ರಜ್ವಲ್ ಬೆಂಬಲಿಸಲು ಮನವಿ

March 28, 2019

ವಿವಿಧ ಪಕ್ಷದ ಮುಖಂಡರು ಜೆಡಿಎಸ್ ಸೇರ್ಪಡೆ ಹಾಸನ: ಲೋಕಸಭಾ ಚುನಾ ವಣೆ ಪ್ರಚಾರ ಜಿಲ್ಲೆಯಲ್ಲಿ ಚುರುಕುಗೊಂ ಡಿದ್ದು, ಜೆಡಿಎಸ್ ವಿವಿಧ ಪಕ್ಷದ ಮುಖಂಡ ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಪಕ್ಷ ಸೇರ್ಪಡೆ ಕಾರ್ಯ ಕ್ರಮದಲ್ಲಿ ಬಿಜೆಪಿಯ ಮಾಜಿ ಶಾಸಕ ಬಿ.ವಿ.ಕರೀಗೌಡ, ಗ್ರಾಮಂತರ ಮಂಡಲ ಅಧ್ಯಕ್ಷ ಅಗಿಲೆ ಯೋಗೀಶ್, ಮುಖಂಡ ಕಟ್ಟಾಯ ಅಶೋಕ್, ಹಿಂದೂಪರ ಸಂಘ ಟನೆಗಳ ಮುಖಂಡರು ಹಾಗೂ ಅವರ ನೂರಾರು ಬೆಂಬಲಿಗರನ್ನು ಸಚಿವ ರೇವಣ್ಣ, ಜಿಪಂ ಸ್ಥಾಯಿ…

ಸಚಿವರಿಂದ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ
ಹಾಸನ

ಸಚಿವರಿಂದ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ

March 28, 2019

ಹಾಸನ, ತುಮಕೂರಿನಲ್ಲಿ ಗೆಲುವು ಖಚಿತ: ಹೆಚ್‍ಡಿಆರ್ ಬೇಲೂರು: ಲೋಕೋಪ ಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಬುಧವಾರ ಬೆಳಿಗ್ಗೆ ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇಗುಲದಲ್ಲಿ ಮುಖಂಡ ರೊಂದಿಗೆ ವಿಶೇಷ ಪೂಜೆಯಲ್ಲಿ ಭಾಗವ ಹಿಸಿ, ದೇವರ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚುನಾವಣೆ ಪ್ರಚಾರ ಪ್ರಾರಂಭ ಮಾಡುವುದಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರೆಲ್ಲರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಬೇಲೂರಿ ನಲ್ಲಿ ಇಂದು ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿದೆ. ಸಭೆ ನಂತರ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದ್ದೇವೆ…

ಅಪೌಷ್ಟಿಕತೆ ಹೋಗಲಾಡಿಸುವುದು ಪ್ರತಿಯೊಬ್ಬರ ಕರ್ತವ್ಯ
ಹಾಸನ

ಅಪೌಷ್ಟಿಕತೆ ಹೋಗಲಾಡಿಸುವುದು ಪ್ರತಿಯೊಬ್ಬರ ಕರ್ತವ್ಯ

March 28, 2019

ಹಾಸನ: ಅಪೌಷ್ಟಿಕತೆ ಎಂಬುದು ನಮ್ಮ ದೇಶಕ್ಕೆ ದೊಡ್ಡ ಸವಾಲು, ಇದನ್ನು ಹೋಗಲಾಡಿಸುವುದು ಪ್ರತಿ ಮನೆ, ಕುಟುಂಬ ಮತ್ತು ಸಮಾಜದ ಕರ್ತವ್ಯ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿ ಕಾರಿ ಅನಿತಾ ತಿಳಿಸಿದರು. ಚನ್ನರಾಯಪಟ್ಟಣ ತಾಲೂಕಿನ ಅಣ್ಣೆನ ಹಳ್ಳಿ ಗ್ರಾಮದಲ್ಲಿ ಜರುಗಿದ ಪೋಷಣ ಪಕ್ವಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಅಪೌಷ್ಟಿಕತೆಯನ್ನು ಹೋಗ ಲಾಡಿಸುವ ನಿಟ್ಟಿನಲ್ಲಿ ನಾವೆಲ್ಲಾ ಮುಂದಾಗ ಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿ ಸಿದ್ದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಕ್ರಮಾಧಿಕಾರಿಗಳಾದ…

ಮಹದೇಶ್ವರ ಜಾತ್ರಾ ಮಹೋತ್ಸವಕ್ಕೆ ತೆರೆ
ಹಾಸನ

ಮಹದೇಶ್ವರ ಜಾತ್ರಾ ಮಹೋತ್ಸವಕ್ಕೆ ತೆರೆ

March 28, 2019

ಅರಸೀಕೆರೆ: ತಾಲೂಕಿನ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಮಹ ದೇಶ್ವರ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದ್ದು, ಈ ಧಾರ್ಮಿಕ ಉತ್ಸವದಲ್ಲಿ ನಾಡಿನ ನಾನಾ ಭಾಗಗಳಿಂದ ಆಗಮಿಸಿ ಶ್ರೀ ಬೆಟ್ಟದ ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಭಕ್ತರು ಹಾಗೂ ಪೀಠಾಭಿಮಾನಿಗಳಿಗೆ ಪೀಠಾಧ್ಯಕ್ಷರಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆಶೀರ್ವದಿಸಿ, ಬೀಳ್ಕೊಟ್ಟರು. ಭಕ್ತರು ಹಾಗೂ ಪೀಠಾಭಿಮಾನಿಗಳಿಗೆ ಬೀಳ್ಕೊಡುವ ಮುನ್ನ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತ ನಾಡಿ, ಮಠಕ್ಕೆ ಭಕ್ತರೇ ಆಸ್ತಿ, ಭಕ್ತರಿಗೆ ಮಠವೇ…

ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಯ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ
ಹಾಸನ

ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಯ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

March 28, 2019

ಹಾಸನ: ಮಹಿಳೆಯೊಬ್ಬರನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಕೊಲೆ ಗೈದ ಆರೋಪಿಗೆ ಹಾಸನದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಂಡ ಹಾಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಅರಕಲಗೂಡು ತಾಲೂಕಿನ ನಿವಾಸಿ ಯಾದ ನೇಗಿಲ ಸಣ್ಣಯ್ಯ ಅವರ ಪುತ್ರ ರಂಗನಾಥಯಾನೆ ಜೀವಾವಧಿ ಶಿಕ್ಷೆಗೆ ಗುರಿಯಾದವನು. ಘಟನೆಯ ವಿವರ: ರಂಗನಾಥಯಾನೆ 2016, ಸೆಪ್ಟೆಂಬರ್ 14ರಂದು ಸಂಜೆ 6.30ರ ವೇಳೆಯಲ್ಲಿ ಅರಕಲಗೂಡು ತಾಲೂಕಿನ ಜೈಭೀಮಾ ನಗರದ ನಿವಾಸಿ ಸಂತೋಷ ಅವರ ಪತ್ನಿ ಭಾಗ್ಯ ಮನೆಯಲ್ಲಿ ಒಬ್ಬರೇ ಇದ್ದ…

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ
ಮೈಸೂರು, ಹಾಸನ

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ

March 26, 2019

ಹಾಸನ: ಹಾಸನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎ.ಮಂಜು ಸೋಮವಾರ ಸಹಸ್ರಾರು ಬೆಂಬಲಿಗ ರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಕಣಕ್ಕಿಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಹಾಸ ನಾಂಬ ಕಲಾಕ್ಷೇತ್ರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಸಿದ ರೋಡ್ ಶೋನಲ್ಲಿ 20 ಸಾವಿರಕ್ಕೂ ಹೆಚ್ಚು ಕಾರ್ಯ ಕರ್ತರು ಭಾಗವಹಿಸಿ, ಬೆಂಬಲ ಸೂಚಿ ಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ರಸ್ತೆಯುದ್ದಕ್ಕೂ ಬಿಜೆಪಿ ಹಾಗೂ ಪ್ರಧಾನಿ…

1 35 36 37 38 39 133
Translate »