ಹಾಸನ: ಶಬರಿಮಲೆ ದೇವ ಸ್ಥಾನದ ಧರ್ಮಪರಂಪರೆಗಳ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕಾನೂನು ಮಾಡಿ, ಭಕ್ತರ ಮೇಲಿನ ಅಪರಾಧಗಳನ್ನು ತಕ್ಷಣ ರದ್ದು ಮಾಡಬೇಕು ಮತ್ತು ಹಿಂದು ಗಳ ಭಾವನೆ ಕೆರಳಿಸುವ ವೀರಮ್ಮಾದೇವಿ ಚಲನ ಚಿತ್ರದ ಚಿತ್ರಿಕರಣವನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋ ಲನದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಮನವಿ ಸಲ್ಲಿಸಿದರು. ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರು ದೇವ ಸ್ಥಾನದೊಳಗೆ ಪ್ರವೇಶ ಮಾಡಬಹುದು ಎಂದು ಸರ್ವೋಚ್ಛ ನ್ಯಾಯಾಲಯವು ತೀರ್ಪು ನೀಡಿದೆ. ಸರ್ವೋಚ್ಛ ನ್ಯಾಯಾ…
ಡಿ.5 ರಂದು ಹಾಸನದಿಂದ ಮಹಾರಾಷ್ಟ್ರದ ದಾದರ್ಗೆ ಮಹಾ ಪರಿನಿಬ್ಬಾಣ ಯಾತ್ರೆ ನಿರ್ವಾಹಣಯ್ಯ ಕೆ.ಎಸ್.ಕೆಲವತ್ತಿ
December 1, 2018ಹಾಸನ: ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಡಿಸೆಂಬರ್ 5 ರಂದು ಹಾಸನದಿಂದ ಮಾಹಾರಾಷ್ಟ್ರದ ದಾದರ್ ಯಾತ್ರೆ ತೆರಳಲಾಗುವುದು ಎಂದು ಕರ್ನಾಟಕ ರಿಪಬ್ಲಿಕ್ ಸೇನೆ ಜಿಲ್ಲಾಧ್ಯಕ್ಷ ನಿರ್ವಾಹಣಯ್ಯ ಕೆ.ಎಸ್. ಕೆಲವತ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತ ನಾಡಿ, ಡಿ.5ರಂದು ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಮಾಹಾರಾಷ್ಟ್ರದ ದಾದರ್ ನಲ್ಲಿ ನಡೆಯುವ ಯಾತ್ರೆಗೆ ರಾಷ್ಟ್ರಾದ್ಯಂತ, ರಾಜ್ಯಾದ್ಯಂತ ಜನ ಸಾಗರ ಸೇರಲಿದೆ. ಈ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ರಿಪಬ್ಲಿಕ್ ಸೇನೆ ರಾಷ್ಟ್ರೀಯ ಅಧ್ಯಕ್ಷ ಆನಂದರಾಜ್ ನೇತೃತ್ವದಲ್ಲಿ ಯಾತ್ರಾ ಕಾರ್ಯಕ್ರಮ…
ಯುವಶಕ್ತಿಯಿಂದ ಮಾತ್ರ ಬದಲಾವಣೆ ಸಾಧ್ಯ
December 1, 2018ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಜಿ. ಸೋಮಶೇಖರ್ ಅರಸೀಕೆರೆ: ಲಾಲ್ ಬಹದ್ದೂರ್ ಶಾಸ್ತ್ರೀ ಅವರು ಯುವ ಜನತೆಯ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು. ಯುವ ಶಕ್ತಿಯನ್ನು ಹೆಚ್ಚು ಹೊಂದಿರುವ ದೇಶ ಭಾರತವಾಗಿದ್ದು, ಈ ಶಕ್ತಿಯಿಂದ ದೇಶದಲ್ಲಿ ಯಾವುದೇ ಬದಲಾವಣೆ ಮಾಡ ಬಹುದೆಂಬ ಅಚಲವಾದ ನಂಬಿಕೆಯನ್ನು ಶಾಸ್ತ್ರಿಯವರು ಇಟ್ಟಿದ್ದರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಜಿ.ಸೋಮಶೇಖರ್ ಹೇಳಿದರು. ಕಳೆದ ಎರಡು ದಿನಗಳಿಂದ ನಗರದ ಕಸ್ತೂರಿ ಬಾ ಗಾಂಧಿ ಆಶ್ರಮದಲ್ಲಿ ನಡೆಯು ತ್ತಿರುವ 42ನೇ ಅಂತರ ಕಾಲೇಜು ನಾಯಕತ್ವ…
ಕೆರೆಯಲ್ಲಿ ಮುಳುಗಿ ಯುವಕ ಸಾವು
December 1, 2018ಹಾಸನ: ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುತ್ತಯ್ಯ ಎಂಬುವರ ಪುತ್ರ ಮೋಹನ್(19) ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಗ್ರಾಮದ ಮಹೇಶ್ ಎಂಬುವವರ ಕಾಫಿ ತೋಟದ ಕೆರೆಯಲ್ಲಿ ಈಜಲು ತೆರಳಿದಾಗ ಈ ದುರ್ಘಟನೆ ನಡೆದಿದೆ. ಅಗ್ನಿಶಾಮಕದಳ ಹಾಗೂ ಗ್ರಾಮಾಂತರ ಪೆÇಲೀಸರು ಸತತ 4 ತಾಸು ಕಾರ್ಯಾಚರಣೆ ನಡೆಸಿ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಶವವನ್ನು ಮರಣೋತ್ತಾರ ಪರೀಕ್ಷೆಗಾಗಿ ತಾಲೂಕು ಕಾಫರ್ಡ್ ಆಸ್ಪತ್ರೆಗೆ ಸಾಗಿಸಲಾಗಿದೆ…
ಮನೆ ಬೀಗ ಮುರಿದು ನಗ, ನಾಣ್ಯ ಕಳವು
December 1, 2018ಅರಕಲಗೂಡು: ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಅರಕಲಗೂಡು ತಾಲೂಕು, ಕೇರಳಾ ಪುರ ಗ್ರಾಮದಲ್ಲಿ ನ.28ರಂದು ನಡೆದಿದೆ. ಗ್ರಾಮದ ಶ್ರೀನಿವಾಸ ಅವರು ನ.28 ರಂದು ಕುಟುಂಬ ಸಮೇತರಾಗಿ ಮಂತ್ರಾ ಲಯ ಯಾತ್ರೆಗೆ ಹೊರಟಿದ್ದು, ಈ ಸಂದರ್ಭ ದಲ್ಲಿ ಅವರ ಮನೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು 35 ಗ್ರಾಂ ತೂಕದ ಚಿನ್ನದ ಸರ, 4 ಗ್ರಾಂ ತೂಕದ 2 ಉಂಗುರ, 2 ಬೆಳ್ಳಿ ಕುಂಕುಮ ಬಟ್ಟಲು ಮತ್ತು 20 ಸಾವಿರ ರೂ. ನಗದು…
ಜೂಜುಕೋರರ ಬಂಧನ
December 1, 2018ಹಾಸನ: ಹಾಸನ ಗ್ರಾಮಾಂತರ ಠಾಣೆ ಪೊಲೀಸರು 7 ಮಂದಿ ಜೂಜುಕೋರರನ್ನು ಬಂಧಿಸಿ 2,800 ರೂ. ವಶಪಡಿಸಿಕೊಂಡಿದ್ದಾರೆ. ಸಬ್ ಇನ್ಸ್ಪೆಕ್ಟರ್ ಶ್ರೀಮತಿ ರೇಖಾಬಾಯಿ ಅವರು ತಮ್ಮ ಸಿಬ್ಬಂದಿಯೊಂದಿಗೆ ನ.29ರಂದು ರಾತ್ರಿ 10.30ರ ಸುಮಾರಿನಲ್ಲಿ ಕೈಗಾರಿಕಾ ಪ್ರದೇಶದ ಬಳಿ ಗಸ್ತಿನಲ್ಲಿದ್ದಾಗ ನೋವಾ ಮ್ಯಾಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪೆನಿ ಮೇನ್ಗೇಟ್ ಮುಂಭಾಗ ಜೂಜಾಡುತ್ತಿದ್ದ ಪ್ರಸನ್ನ (27), ರೂಪೇಶ್ (24), ಸೋಮಶೇಖರ್ (28), ಗಂಗಾಧರ ಅಲಿಯಾಸ್ ಗಂಗ (30), ಡಿ.ಪಿ.ನಂದೀಶ್ (26), ಕಿರಣ್ ಮತ್ತು ಚಂದ್ರ (40) ಅವರನ್ನು ಬಂಧಿಸಿ, ಅವರಿಂದ…
ಕೆ.ಆಲದಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ
November 29, 2018ಹಾಸನ: ಸರಳ ಸ್ವಭಾವದ, ನಗು ಮುಖದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ ತಾಲೂಕಿನ ಶಾಂತಿ ಗ್ರಾಮ ಹೋಬಳಿ, ಕೆ.ಆಲದಹಳ್ಳಿಯಲ್ಲಿ ರುವ ತಮ್ಮ ತೋಟದ ಜಾಗದಲ್ಲಿ ಬುಧವಾರ ಸಂಜೆ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಮಂಗಳವಾರ ಬೆಳಿಗ್ಗೆ ನಿಧರಾದ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್ ಪಾರ್ಥಿವ ಶರೀರವನ್ನು ಹಾಸನ ನಗರಕ್ಕೆ ಬಂದಾಗ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿ, ನಂತರ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಟ್ಟು, ಬುಧವಾರ ಮಧ್ಯಾಹ್ನ ತೆರೆದ…
ಒಬ್ಬ ಪ್ರಾಮಾಣಿಕನನ್ನು ಕಳೆದುಕೊಂಡಿದ್ದೇವೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸಂತಾಪ
November 29, 2018ಹಾಸನ: ತಮ್ಮ ಆರೋಗ್ಯದ ಬಗ್ಗೆ ಗಮನಹರಿಸದೇ ಇದ್ದುದರಿಂದ ಇಂದು ಹಾಸನ ಕ್ಷೇತ್ರದಲ್ಲಿ ಒಬ್ಬ ಪ್ರಮಾ ಣಿಕ ರಾಜಕಾರಣಿಯನ್ನು ಕಳೆದು ಕೊಂಡಿದ್ದೇವೆ ಎಂದು ಲೋಕೋಪ ಯೋಗಿ ಸಚಿವ ಹೆಚ್.ಡಿ. ರೇವಣ್ಣ ಮರುಕ ವ್ಯಕ್ತಪಡಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣದಲ್ಲಿ ಇಡಲಾಗಿದ್ದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ರವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಹಾಸನ ನಗರಸಭೆ ಅಧ್ಯಕ್ಷ ರಾಗಿ, ಸಂಜೀವಿನಿ ಆಸ್ಪತ್ರೆಯ ಡಾ.ಮುನಿ ವೆಂಕಟೇಗೌಡ ಮತ್ತು ಡಾ.ಗುರುರಾಜ…
ಹೆಚ್.ಎಸ್. ಪ್ರಕಾಶ್ ಅಂತಿಮ ದರ್ಶನ ಪಡೆದ ಸಿಎಂ
November 29, 2018ಹಾಸನ: ನಗರದ ರಿಂಗ್ ರಸ್ತೆಯ ಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣ ದಲ್ಲಿ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅವರ ಅಂತಿಮ ದರ್ಶನವನ್ನು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಡೆ ದರು. ಕೆಲ ಸಮಯ ಕುಟುಂಬದ ಜೊತೆ ಮಾತನಾಡಿ ಸಂತಾಪ ವ್ಯಕ್ತಪಡಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತ ನಾಡಿ, ಇಂದು ನಮ್ಮನ್ನೆಲ್ಲಾ ಅಗಲಿರುವ ಮಾಜಿ ಶಾಸಕ ಹಾಗೂ ಪಕ್ಷದ ನಿಷ್ಟಾವಂತ ಹಾಗೂ ಒಬ್ಬ ಸರಳ, ಸಜ್ಜನಿಕೆಯ, ಅತ್ಯಂತ ಸುಸಂಸ್ಕøತ ಮತ್ತು ಮೃದು ಸ್ವಭಾ ವದ ವ್ಯಕ್ತಿತ್ವ ಹೊಂದಿದ್ದ ಹೆಚ್.ಎಸ್.ಪ್ರಕಾಶ್ ಅವರು,…
ಗಾಂಧೀಜಿ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು
November 29, 2018ಅರಸೀಕೆರೆ: ಮಹಾತ್ಮ ಗಾಂಧಿ ಅವರ ಜೀವನ ಚರಿತ್ರೆಯನ್ನು ಕಾಲೇಜು ಮಟ್ಟದ ವಿದ್ಯಾರ್ಥಿಗಳು ಆಳವಾಗಿ ಆಧ್ಯ ಯನ ಮಾಡಬೇಕು. ಆಗ ಮಾತ್ರ ಗಾಂಧೀಜಿ ಯವರನ್ನು ಆರ್ಥ ಮಾಡಿಕೊಳ್ಳಲು ಸಾಧ್ಯ ವಾಗುತ್ತದೆ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ಡಾ.ವೂಡೇ. ಪಿ.ಕೃಷ್ಣ ಹೇಳಿದರು. ನಗರದ ಹೊರವಲಯದಲ್ಲಿರುವ ಕಸ್ತೂರಬಾ ಗಾಂಧಿ ಆಶ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಂಯು ಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ 42 ನೇ ಅಂತರ ಕಾಲೇಜು ನಾಯಕತ್ವದ ಶಿಬಿರ…