ಹಾಸನ

ಫಸಲ್ ಬಿಮಾ ಯೋಜನೆಯ ಲೋಪದೋಷ ಕುರಿತ ಅಧಿಕಾರಿಗಳ ಸಭೆ ನ.30 ರೊಳಗೆ ಬೆಳೆ ವಿಮೆ ಮಾಡಿಸಲು ಶಾಸಕರ ಸಲಹೆ
ಹಾಸನ

ಫಸಲ್ ಬಿಮಾ ಯೋಜನೆಯ ಲೋಪದೋಷ ಕುರಿತ ಅಧಿಕಾರಿಗಳ ಸಭೆ ನ.30 ರೊಳಗೆ ಬೆಳೆ ವಿಮೆ ಮಾಡಿಸಲು ಶಾಸಕರ ಸಲಹೆ

November 21, 2018

ಅರಸೀಕೆರೆ: ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸಲು ನ.30 ರಂದು ಕಡೆಯ ದಿನವಾಗಿದ್ದು, ತಾಲೂಕಿನ ಎಲ್ಲಾ ರೈತರು ಅರ್ಜಿ ಸಲ್ಲಿಸಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸಲಹೆ ನೀಡಿದರು. ನಗರದ ತಾಲೂಕು ಪಂಚಾಯಿತಿ ಸಭಾಂ ಗಣದಲ್ಲಿ ಮಂಗಳವಾರ ಕೃಷಿ ಇಲಾಖೆ, ಹಾಸನ ಲೀಡ್ ಬ್ಯಾಂಕ್, ತಾಪಂ ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂ ದಿಗೆ ನಡೆಸಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಬಯಲು ಸೀಮೆಗೆ ಬರದ ಛಾಯೆ ಬಡಿದು ತಾಂಡವಾಡುತ್ತಿದೆ. ಅದ ರಲ್ಲೂ ಕ್ಷೇತ್ರದ ರೈತರು ಮಳೆಯೂ ಇಲ್ಲದೇ,…

ಹೆಚ್‍ಡಿಕೆ ರಾಜ್ಯದ ಜನತೆ ಕ್ಷಮೆ ಯಾಚಿಸಲು ಆಗ್ರಹ
ಹಾಸನ

ಹೆಚ್‍ಡಿಕೆ ರಾಜ್ಯದ ಜನತೆ ಕ್ಷಮೆ ಯಾಚಿಸಲು ಆಗ್ರಹ

November 21, 2018

ಬೇಲೂರು: ರೈತ ಮುಖಂಡ ರನ್ನು ಗೂಂಡಾಗಳೆಂದು ಹೇಳಿಕೆ ನೀಡಿ, ರೈತ ಮಹಿಳೆಯನ್ನು ನಿಂದಿಸಿರುವುದು ಖಂಡನೀಯ. ಕೂಡಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಜನ ತೆಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಕೊರಟಿ ಗೆರೆ ಪ್ರಕಾಶ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕಬ್ಬು ಬೆಳೆಗಾರ ಹೋರಾಟ ಗಾರರನ್ನು ಗೂಂಡಾಗಳೆಂದು ಹೇಳಿರು ವುದಲ್ಲದೆ, ರೈತ ಮಹಿಳೆಯನ್ನು ನಿಂದಿಸಿ ರುವುದು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವ ವಿಚಾರವಲ್ಲ. ಅಧಿಕಾರಕ್ಕೆ ಬರುವ ಮುನ್ನಾ ರೈತ ಸಮಸ್ಯೆಗಳನ್ನು 24…

ಜೈನಕಾಶಿಯಿಂದ ಮಂಗಳ ವಿಹಾರ ಆರಂಭಿಸಿದ ತ್ಯಾಗಿ ವೃಂದ
ಹಾಸನ

ಜೈನಕಾಶಿಯಿಂದ ಮಂಗಳ ವಿಹಾರ ಆರಂಭಿಸಿದ ತ್ಯಾಗಿ ವೃಂದ

November 21, 2018

ಶ್ರವಣಬೆಳಗೊಳ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಕ್ಷೇತ್ರಕ್ಕೆ ಆಗಮಿಸಿ ಇಲ್ಲಿಯೇ ಚಾತುರ್ಮಾಸ ಮುಗಿಸಿದ ತ್ಯಾಗಿಗಳು ಇಂದು ಮಂಗಳ ವಿಹಾರ ಹೊರಟರು. ಆಚಾರ್ಯ ಶ್ರೀ ವರ್ಧಮಾನ ಸಾಗರ ಮಹಾರಾಜರ ಸಾನಿಧ್ಯ ಹಾಗೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃ ತ್ವದಲ್ಲಿ ನಡೆದ ಮಹೋತ್ಸವದಲ್ಲಿ ಒಟ್ಟು 375 ತ್ಯಾಗಿಗಳು ಮಾತಾಜಿಯವರು ಸಾನಿಧ್ಯ ವಹಿಸಿದ್ದರು. ಮಹಾಮಸ್ತಕಾಭಿಷೇಕ ಫೆಬ್ರವರಿ ಅಂತ್ಯದಲ್ಲಿ ಮುಗಿದ ಸಂದರ್ಭದಲ್ಲಿ ಹಲವು ಮುನಿಗಳು ಮಂಗಲ ವಿಹಾರ ನಡೆಸಿದ್ದರು. ಉಳಿದ 125 ತ್ಯಾಗಿಗಳು…

ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ: ಸಂಸ್ಕøತಿ ಉಳಿಸಿ, ಬೆಳೆಸಲು ಯುವಜನರ ಪಾತ್ರ ಮುಖ್ಯ
ಹಾಸನ

ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ: ಸಂಸ್ಕøತಿ ಉಳಿಸಿ, ಬೆಳೆಸಲು ಯುವಜನರ ಪಾತ್ರ ಮುಖ್ಯ

November 21, 2018

ಹಾಸನ:  ಭಾರತೀಯ ಸಂಸ್ಕøತಿ ಉಳಿಸಿ, ಬೆಳೆಸುವಲ್ಲಿ ಯುವ ಜನತೆಯ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಯುವ ಜನರು ನಾಟಕ, ನೃತ್ಯ, ಜನಪದ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜು ಸಲಹೆ ನೀಡಿದರು. ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಗ್ಗಿ-ಹುಗ್ಗಿ ಸಾಂಸ್ಕøತಿಕ ಯುವಕರ ಸಂಘ(ರಿ) ಹಾಗೂ ಹೊಯ್ಸಳ ಜಾನಪದ ಕಲಾ ಸಂಸ್ಥೆಯಿಂದ ನಡೆದ ಜಿಲ್ಲಾ ಮಟ್ಟದ…

ಕೆಎಸ್‍ಆರ್‍ಟಿಸಿ ಭದ್ರತಾ ಸಿಬ್ಬಂದಿಗೆ ರಾಷ್ಟ್ರಧ್ವಜ, ರಾಷ್ಟ್ರಗೀತೆ ತರಬೇತಿ ಕಾರ್ಯಾಗಾರ
ಹಾಸನ

ಕೆಎಸ್‍ಆರ್‍ಟಿಸಿ ಭದ್ರತಾ ಸಿಬ್ಬಂದಿಗೆ ರಾಷ್ಟ್ರಧ್ವಜ, ರಾಷ್ಟ್ರಗೀತೆ ತರಬೇತಿ ಕಾರ್ಯಾಗಾರ

November 20, 2018

ಹಾಸನ: ಕೆಎಸ್‍ಆರ್‍ಟಿಸಿ ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸ್ನೇಹ ಮಯಿ, ಸೌಹಾರ್ದಯುತ ಹಾಗೂ ಸುಭದ್ರ ವಾದ ಪ್ರಯಾಣದ ಸೇವೆ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಭದ್ರತಾ ಮತ್ತು ಜಾಗೃತ ಅಧಿಕಾರಿ ಜಿ.ಎನ್. ಲಿಂಗರಾಜು ಕರೆ ನೀಡಿದರು. ನಗರದ ಪೊಲೀಸ್ ಕವಾಯತ್ ಮೈದಾನ, ಸಭಾಂಗಣದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ, ಭಾರತ್ ಸೇವಾದಳ ಹಾಗೂ ರೋಟರಿ ಕ್ಲಬ್ ಆಫ್ ಹೊಯ್ಸಳ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭದ್ರತಾ ರಕ್ಷಕರು ಗಳಿಗೆ ರಾಷ್ಟ್ರಧ್ವಜ…

ಶ್ರವಣಬೆಳಗೊಳದಲ್ಲಿ ಕಾರ್ತಿಕ ಅಷ್ಟಹ್ನಿಕ ಮಹಾಪರ್ವದ ಬೃಹತ್ ಮಂಡಲ ವಿಧಾನ
ಹಾಸನ

ಶ್ರವಣಬೆಳಗೊಳದಲ್ಲಿ ಕಾರ್ತಿಕ ಅಷ್ಟಹ್ನಿಕ ಮಹಾಪರ್ವದ ಬೃಹತ್ ಮಂಡಲ ವಿಧಾನ

November 20, 2018

ಶ್ರವಣಬೆಳಗೊಳ: ಮಹಾಮಸ್ತ ಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಸರ್ಕಾರ ರಚಿಸಿದ ರಾಜ್ಯಮಟ್ಟದ ಸಮಿತಿಯ ಸದಸ್ಯರಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಹೋತ್ಸವವು ಯಶಸ್ವಿ ಯಾಗಲು ಹಲವಾರು ಜನಪ್ರತಿನಿಧಿಗಳು ಕಾರಣರಾಗಿದ್ದಾರೆ ಎಂದು ಸ್ವಸ್ತಿಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಶ್ರವಣಬೆಳಗೊಳದ ಚಾವುಂಡರಾಯ ಸಭಾಮಂಟಪದಲ್ಲಿ ನಡೆದ ಕಾರ್ತಿಕ ಅಷ್ಟ ಹ್ನಿಕ ಮಹಾಪರ್ವದ ಬೃಹತ್ ತ್ರೈಲೋಕ ಮಂಡಲ ವಿಧಾನದ ಹಿನ್ನೆಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದ ನೇತೃತ್ವ ವಹಿಸಿ ಮಾತನಾಡಿ, ಮಹಾಮಸ್ತಕಾಭಿ ಷೇಕ ಮಹೋತ್ಸವ ಯಶಸ್ವಿಯಾಗಲು ಎಲ್ಲರ ಸಹಕಾರ ಪ್ರಶಂಸನೀಯ ಎಂದರು. ಕಾರ್ಯಕ್ರಮಕ್ಕೆ ಅಗತ್ಯವಾದ…

ವಿಜೃಂಭಣೆಯ ಕಬ್ಬಳ್ಳಿ ಬಸವೇಶ್ವರಸ್ವಾಮಿ ಜಾತ್ರೆ
ಹಾಸನ

ವಿಜೃಂಭಣೆಯ ಕಬ್ಬಳ್ಳಿ ಬಸವೇಶ್ವರಸ್ವಾಮಿ ಜಾತ್ರೆ

November 20, 2018

ಚನ್ನರಾಯಪಟ್ಟಣ: ತಾಲೂಕಿನ ಕಬ್ಬಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು. ಶ್ರೀ ಕ್ಷೇತ್ರದಲ್ಲಿ 87ನೇ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ಶ್ರೀ ಆದಿಚುಂಚನ ಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸೋಮ ವಾರ ಬೆಳಗ್ಗೆ ಬಸವೇಶ್ವರ ದೇಗುಲದ ಆವ ರಣದಲ್ಲಿ ಗೋಪೂಜೆ ನೆರವೇರಿಸಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇಗುಲದಲ್ಲಿ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಗಣಪತಿ ಪೂಜೆ, ಲೋಕ…

ಆಡಂಬರದ ಭಕ್ತಿಗಿಂತ ಪರಿಶುದ್ಧ ಭಕ್ತಿ ಅತ್ಯಂತ ಶ್ರೇಷ್ಠ
ಹಾಸನ

ಆಡಂಬರದ ಭಕ್ತಿಗಿಂತ ಪರಿಶುದ್ಧ ಭಕ್ತಿ ಅತ್ಯಂತ ಶ್ರೇಷ್ಠ

November 20, 2018

ರಾಮನಾಥಪುರ: ಆಡಂಬರದ ಭಕ್ತಿಗಿಂತ ಪರಿ ಶುದ್ಧವಾದ ಭಕ್ತಿ ಅತ್ಯಂತ ಶ್ರೇಷ್ಠವಾದುದು. ಸ್ವಾರ್ಥ ಬದುಕಿಗಿಂತ ಜನರ ಬದುಕು ಉತ್ತಮವಾಗಬೇಕು ಎಂದು ಮಾಜಿ ಸಚಿವ ಎ.ಮಂಜು ಹೇಳಿದರು. ರಾಮನಾಥಪುರ ಹೋಬಳಿ ಜೆ. ಹೊಸಹಳ್ಳಿ ಗ್ರಾಮದಲ್ಲಿ ಸುಮಾರು 40 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗ್ರಾಮ ದೇವತೆ ದೊಡ್ಡಮ್ಮತಾಯಿ ಮತ್ತು ಚಿಕ್ಕಮ್ಮತಾಯಿಯವರ ದೇವಸ್ಥಾನದ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ನೀರಾವರಿ ಸಚಿವರು ದಿವಂಗತ ಎಚ್.ಎನ್. ನಂಜೇಗೌಡ ಅವರ ಅವಧಿಯಲ್ಲಿ ನೂತನ ಈ ಗ್ರಾಮಕ್ಕೆ…

ಭಜನಾ ಮಂಡಳಿ ಬೆಳ್ಳಿ ಹಬ್ಬದ ಶೋಭಾಯಾತ್ರೆ
ಹಾಸನ

ಭಜನಾ ಮಂಡಳಿ ಬೆಳ್ಳಿ ಹಬ್ಬದ ಶೋಭಾಯಾತ್ರೆ

November 19, 2018

ಬೇಲೂರು: ಶ್ರೀ ಗಾಯಿತ್ರಿ ಭಜನಾ ಮಂಡಳಿಗೆ 25 ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಶೋಭಾಯಾತ್ರೆ ಮತ್ತು ಶಿವಾನಂದ ಲಹರಿ ಪಾರಾಯಣವನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಶ್ರೀ ಗಾಯಿತ್ರಿ ಭಜನಾ ಮಂಡಳಿ ಆರಂಭವಾಗಿ 25 ವರ್ಷದ ಬೆಳ್ಳಿ ಹಬ್ಬ ಪ್ರಯುಕ್ತ ಶೋಭಾಯಾತ್ರೆಯನ್ನು ನಡೆ ಸಲಾಯಿತು. ಈ ಸಂದರ್ಭದಲ್ಲಿ ಭಾನು ವಾರ ಬೆಳಿಗ್ಗೆ ಶಿವಾನಂದ ಲಹರಿ ಪಾರಾ ಯಣದೊಂದಿಗೆ ಶ್ರೀ ಚೆನ್ನಕೇಶವಸ್ವಾಮಿ ದೇಗುಲದ ಸುತ್ತ ಮತ್ತು ರಾಜಬೀದಿಯಲ್ಲಿ ಶೋಭಾಯಾತ್ರೆ ನಡೆಸಿದರು. ಭಜನಾ ಮಂಡಳಿ ಮಹಿಳಾ ಸದಸ್ಯರು ಸಡಗರ ಸಂಭ್ರಮದಿಂದ ಪಾಲ್ಗೊಂಡಿದ್ದರು. ನಂತರ…

ಮಕ್ಕಳ ಬುದ್ಧಿಮಟ್ಟ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿ
ಹಾಸನ

ಮಕ್ಕಳ ಬುದ್ಧಿಮಟ್ಟ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿ

November 19, 2018

ಬೇಲೂರು: ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನ ಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಮಟ್ಟ ಹೆಚ್ಚುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಸೋಮೇಗೌಡ ಹೇಳಿದರು. ಪಟ್ಟಣದ ವಿದ್ಯಾವಿಕಾಸ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾ ಡಿದ ಅವರು, ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳ ಬುದ್ಧಿ ಮಟ್ಟ ವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬೆಳ ವಣಿಗೆ ಹೆಚ್ಚುತ್ತಿದ್ದು ಮಕ್ಕಳು ಹಾಗೂ ಪೋಷಕರು ಇಂತಹ ವಸ್ತು ಪ್ರದರ್ಶನ ಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ…

1 75 76 77 78 79 133
Translate »