ಕೊಡಗು

ಗ್ರೇಟರ್ ರಾಜಸೀಟು ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಡಿಸಿ
ಕೊಡಗು

ಗ್ರೇಟರ್ ರಾಜಸೀಟು ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಡಿಸಿ

November 11, 2022

ಮಡಿಕೇರಿ, ನ.10- ರಾಜಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ರಾಜ ಸೀಟು ಉದ್ಯಾನವನದಲ್ಲಿ ಗುರುವಾರ ನಡೆಯಿತು. ಗ್ರೇಟರ್ ರಾಜಸೀಟು ಅಭಿವೃದ್ಧಿ ಕಾಮಗಾರಿ ವೀಕ್ಷಣೆ ನಂತರ ನಡೆದ ಸಭೆಯಲ್ಲಿ ಮಾತ ನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ರಾಜಸೀಟು ಅಭಿವೃದ್ಧಿ ಸಂಬಂಧಿಸಿ ದಂತೆ ಲೋ ರೋಪ್‍ವೇ, ಕಿಡ್ಸ್ ನೆಟ್ ಕ್ಲೈಂಬಿಂಗ್ ಸೇರಿದಂತೆ ಮಕ್ಕಳು ಆಟವಾಡುವ ಸಾಹಸ ಚಟುವಟಿಕೆಗಳಿಗೆ ಅನುಮೋದನೆ ನೀಡಿದರು. ರಾಜಸೀಟು ಉದ್ಯಾನವನದ ನಿರ್ಗಮನದ ಬಾಗಿಲು, ಟಿಕೇಟ್ ಕೌಂಟರ್ ಮುಂಭಾಗದಲ್ಲಿ ಸ್ಟೀಲ್ ರೈಲಿಂಗ್…

ನ.12, ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ
ಕೊಡಗು

ನ.12, ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

November 10, 2022

ಮಡಿಕೇರಿ,ನ.9- ಮಡಿಕೇರಿಯಲ್ಲಿ ನೂತನ ವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ನ.12ರಂದು ಉದ್ಘಾಟನೆಗೊಳ್ಳಲಿದ್ದು, ನ.14ರಿಂದ ಕಾರ್ಯ, ಕಲಾಪಗಳು ಆರಂಭಗೊಳ್ಳಲಿವೆ ಎಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ, ವಕೀಲ ಕೆ.ಡಿ.ದಯಾನಂದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲಾ ನ್ಯಾಯಾಂಗ, ಕೊಡಗು-ಮಡಿಕೇರಿ ಲೋಕೋಪಯೋಗಿ ಇಲಾಖೆ ಮತ್ತು ಕೊಡಗು ಜಿಲ್ಲಾ ಬಾರ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ವಿದ್ಯಾನಗರದಲ್ಲಿ ನೂತನ ವಾಗಿ ನಿರ್ಮಿಸಲಾದ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಭಾರತದ ಸರ್ವೋಚ್ಚ ನ್ಯಾಯಾ ಲಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ…

ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ 1.50 ಲಕ್ಷ ರೂ. ವಂಚಿಸಿದ್ದ ವಂಚಕನ ಬಂಧನ
ಕೊಡಗು

ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ 1.50 ಲಕ್ಷ ರೂ. ವಂಚಿಸಿದ್ದ ವಂಚಕನ ಬಂಧನ

November 9, 2022

ಮಡಿಕೇರಿ, ನ.8- ವಿದೇಶದಲ್ಲಿ ಉದ್ಯೋಗ ಕೊಡಿಸು ವುದಾಗಿ ಹೇಳಿ ಯುವಕನೊಬ್ಬನಿಂದ 1.50 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಂ ಧಿಸಿದಂತೆ ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(45) ಎಂಬಾತನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಹಿನ್ನೆಲೆ: ಮೂಲತಃ ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಬಾಲಂಬಿ ಗ್ರಾಮ, ಎಂ.ಚೆಂಬು ನಿವಾಸಿ ಜೇಮ್ಸ್ ಜೋಸೆಫ್(24) ಎಂಬವರಿಗೆ ತಮ್ಮ ಧರ್ಮಗುರುಗಳ ಮೂಲಕ ಕೇರಳ ಕಾಸರಗೋಡು ಮುಟ್ಟತ್ತೋಡಿ…

ಮೈಸೂರು-ಕುಶಾಲನಗರ ರೈಲು ಮಾರ್ಗ ಮೈಸೂರಿಂದ ಕಂಪಲಾಪುರವರೆಗೆ ಸರ್ವೇ ಕಾರ್ಯ ಪೂರ್ಣ
ಕೊಡಗು

ಮೈಸೂರು-ಕುಶಾಲನಗರ ರೈಲು ಮಾರ್ಗ ಮೈಸೂರಿಂದ ಕಂಪಲಾಪುರವರೆಗೆ ಸರ್ವೇ ಕಾರ್ಯ ಪೂರ್ಣ

October 20, 2022

ಮಡಿಕೇರಿ,ಅ.19- ಮೈಸೂರು-ಬೆಳಗೊಳ- ಕುಶಾಲನಗರವರೆಗಿನ ರೈಲ್ವೇ ಮಾರ್ಗದ ಅಂತಿಮ ಹಂತದ ಸರ್ವೆ ಕಾರ್ಯ ಮೈಸೂರಿಂದ ಕಂಪಲಾಪುರವರೆಗೆ ಪೂರ್ಣ ಗೊಂಡಿದೆ. ಮೈಸೂರು-ಕೊಪ್ಪವರೆಗಿನ 87.2 ಕಿ.ಮೀ ಸರ್ವೇ ಕಾರ್ಯದ ಪೈಕಿ ಪಿರಿಯಾಪಟ್ಟಣದ ಕಂಪಲಾಪುರವರೆಗೆ ಸರ್ವೇ ಕಾರ್ಯ ಮುಕ್ತಾಯಗೊಂಡಿದೆ. ಒಟ್ಟು 1854.62 ಕೋಟಿ ರೂ. ವೆಚ್ಚದ ಉದ್ದೇಶಿತ ರೈಲ್ವೇ ಯೋಜನೆಗೆ 2019ರ ಫೆಬ್ರವರಿ 27ರಂದು ರೈಲ್ವೇ ಸಚಿವಾ ಲಯ ಅನುಮೋದನೆ ನೀಡಿತ್ತು. ಈ ನಡುವೆ 2020ರ ಅಕ್ಟೋಬರ್ ತಿಂಗಳಲ್ಲಿ ನೈರುತ್ಯ ರೈಲ್ವೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ನಿರ್ಮಾಣ) ಮೈಸೂರು-ಬೆಳಗೊಳ-ಕುಶಾಲನಗರ `ಬ್ರಾಡ್‍ಗೇಜ್’ ರೈಲ್ವೇ ಮಾರ್ಗದ…

ದೇವಟ್ ಪರಂಬುವಿನಲ್ಲಿ ಹಿರಿಯರ ಸ್ಮರಣೆ
ಕೊಡಗು

ದೇವಟ್ ಪರಂಬುವಿನಲ್ಲಿ ಹಿರಿಯರ ಸ್ಮರಣೆ

October 19, 2022

ಮಡಿಕೇರಿ, ಅ.18- ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವವಾದ ಮರುದಿನ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ದೇವಟ್ ಪರಂಬುವಿನಲ್ಲಿ ಹಿರಿಯರ ಸ್ಮರಣೆ ಕಾರ್ಯಕ್ರಮ ನಡೆಯಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬು ವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿದರು. ಕಾವೇರಿ ತುಲಾ ಸಂಕ್ರಮಣದ ಸಂಪ್ರದಾಯದಂತೆ ಕಾವೇರಿ ತೀರ್ಥ, ದೋಸೆ ಮತ್ತು ಪುಟ್ಟ್ ಎಂಬ ಭಕ್ಷ್ಯವನ್ನು ಹಾಗೂ ಗಿಡಮೂಲಿಕೆಯಾದ ಬೊತ್ ಬಳ್ಳಿಯನ್ನು ಇಡಲಾಯಿತು. ನಂತರ ಪವಿತ್ರ ಕಾವೇರಿ ತೀರ್ಥೋ ದ್ಭವ ಮತ್ತು ಜನಪದೀಯ ಬುಡಕಟ್ಟು…

ಮಡಿಕೇರಿ: ಕಾವೇರಿ ತೀರ್ಥ ವಿತರಣಾ ರಥಯಾತ್ರೆ
ಕೊಡಗು

ಮಡಿಕೇರಿ: ಕಾವೇರಿ ತೀರ್ಥ ವಿತರಣಾ ರಥಯಾತ್ರೆ

October 19, 2022

ಮಡಿಕೇರಿ, ಅ.18- ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯ ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 68ನೇ ವರ್ಷದ ಕಾವೇರಿ ತೀರ್ಥ ವಿತರಣಾ ರಥಯಾತ್ರೆ ಮಂಗಳವಾರ ನಗರದಲ್ಲಿ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಶ್ರೀ ಕಾವೇರಿ ಭಕ್ತಮಂಡಳಿ ವರ್ಷಂಪ್ರತಿ ತಲಕಾವೇರಿಯ ತುಲಾ ಸಂಕ್ರಮಣದ ತೀರ್ಥೋದ್ಭವದ ಬಳಿಕ, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ತೀರ್ಥ ವಿತರಣಾ ರಥಯಾತ್ರೆಯನ್ನು ನಡೆಸಿ ಕೊಂಡು ಬರುತ್ತಿದೆ. ಈ ಬಾರಿ ಕಾವೇರಿಯ ಅತ್ಯಾಕರ್ಷಕ ಮಂಟಪ ದಲ್ಲಿ ಕಾವೇರಿ ತೀರ್ಥ ಪ್ರಸಾದವÀನ್ನು ನಗರದ ವಿವಿಧ ಬಡಾವಣೆಗಳಿಗೆ ಮೆರವಣಿಗೆಯ ಮೂಲಕ…

ತಲಕಾವೇರಿಯಲ್ಲಿ ತೀರ್ಥೋದ್ಭವ
ಕೊಡಗು

ತಲಕಾವೇರಿಯಲ್ಲಿ ತೀರ್ಥೋದ್ಭವ

October 18, 2022

ಮಡಿಕೇರಿ,ಅ.17- ತಣ್ಣನೆ ಧರೆಗಿಳಿಯು ತ್ತಿದ್ದ ದಟ್ಟ ಮಂಜಿನೊಂದಿಗೆ ಪುಷ್ಪವೃಷ್ಟಿ ಗರೆಯುವಂತೆ ತೋರುತ್ತಿದ್ದ ಹನಿಮಳೆ, ವೇದ ಮಂತ್ರ ಘೋಷಗಳ ಅನುರಣನದ ನಡುವೆ ಬ್ರಹ್ಮಗಿರಿಯ ತಪ್ಪಲಿನ ತಲಕಾವೇ ರಿಯ ಪವಿತ್ರ ಬ್ರಹ್ಮಕುಂಡಿಕೆಯಿಂದ ಸೋಮವಾರ ರಾತ್ರಿ ಮೇಷ ಲಗ್ನದ ಶುಭ ಮುಹೂರ್ತದಲ್ಲಿ 7 ಗಂಟೆ 22 ನಿಮಿ ಷಕ್ಕೆ ಮಾತೆ ಕಾವೇರಿ ತೀರ್ಥರೂಪಿಣಿ ಯಾಗಿ ತನ್ನ ನಂಬಿದ ಭಕ್ತ ಜನಸಾಗರಕ್ಕೆ ದರ್ಶನ ನೀಡಿದಳು. ಸಹಸ್ರಾರು ಭಕ್ತಾದಿಗಳ ‘ಜೈ ಜೈ ಮಾತಾ ಕಾವೇರಿ ಮಾತಾ’ ಉದ್ಘೋಷಗಳ ನಡುವೆ ಪ್ರಧಾನ ಅರ್ಚಕರುಗಳಾದ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ,…

ತಲಕಾವೇರಿ ತೀರ್ಥೋದ್ಭವ ಸಿದ್ಧತೆ: ಉಸ್ತುವಾರಿ ಸಚಿವರ ಸಭೆ
ಕೊಡಗು

ತಲಕಾವೇರಿ ತೀರ್ಥೋದ್ಭವ ಸಿದ್ಧತೆ: ಉಸ್ತುವಾರಿ ಸಚಿವರ ಸಭೆ

October 11, 2022

ಮಡಿಕೇರಿ, ಅ.10- ನಾಡಿನ ಜೀವನದಿ, ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ಜರುಗುವ ತುಲಾಸಂಕ್ರಮಣ ತೀರ್ಥೋದ್ಭವ ಸಿದ್ಧತೆ ಸಂಬಂಧ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರದ ಜಿಪಂ ಸಿಇಒ ಅವರ ಕಚೇರಿ ಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆದ ಸಭೆಯಲ್ಲಿ ಮಾಹಿತಿ ಪಡೆದ ಸಚಿವರು ಕೋವಿಡ್-19 ಕಡಿಮೆಯಾಗಿರುವ ಹಿನ್ನೆಲೆ ಈ ಬಾರಿ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ಸಂಜೆ ವೇಳೆಯಲ್ಲಿ ತೀರ್ಥೋದ್ಭವ ಸಂಭವಿ ಸುವುದರಿಂದ ಬೆಳಕಿನ ವ್ಯವಸ್ಥೆ, ಸುಗಮ ಸಾರಿಗೆ ಸಂಚಾರ…

ಜಿಲ್ಲೆಗೆ ರೈಲು ಮಾರ್ಗ ಬೇಕು-ಬೇಡ ಎನ್ನುವ ಚರ್ಚೆಯ ನಡುವೆಯೇ ನೈಋತ್ಯ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೆಂಟರ್‍ಗೆ ಬೀಗ
ಕೊಡಗು

ಜಿಲ್ಲೆಗೆ ರೈಲು ಮಾರ್ಗ ಬೇಕು-ಬೇಡ ಎನ್ನುವ ಚರ್ಚೆಯ ನಡುವೆಯೇ ನೈಋತ್ಯ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೆಂಟರ್‍ಗೆ ಬೀಗ

October 10, 2022

ಮಡಿಕೇರಿ,ಅ.9- ಕೊಡಗು ಜಿಲ್ಲೆಗೆ ರೈಲು ಮಾರ್ಗ `ಬೇಕು-ಬೇಡ’ ಎನ್ನುವ ಕುರಿತು ಬಿಸಿಬಿಸಿ ಚರ್ಚೆಗಳು ಇಂದಿಗೂ ನಡೆಯುತ್ತಿವೆ. ಈ ನಡುವೆಯೇ ರಾಜ್ಯದ `ಹಳಿಗಳೇ ಇಲ್ಲದ ಜಿಲ್ಲೆ’ ಕೊಡಗಿನಲ್ಲಿದ್ದ ಏಕೈಕ `ನೈಋತ್ಯ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೆಂಟರ್’ ಅನ್ನು ಯಾವ ಸದ್ದಿಲ್ಲದೆ ಮುಚ್ಚಲಾಗಿದೆ. ಕಳೆದ ಒಂದೂವರೆ ದಶಕದ ಹಿಂದೆ ಮಡಿಕೇರಿ ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ನಗರಸಭೆ ಕಟ್ಟಡದ ಎರಡನೇ ಮಹಡಿಯಲ್ಲಿ `ನೈಋತ್ಯ ರೈಲ್ವೆ ಕಂಪ್ಯೂಟರ್ ಟಿಕೆಟ್ ಬುಕ್ಕಿಂಗ್ ಸೆಂಟರ್’ ಅನ್ನು ಸಾರ್ವಜನಿಕರ ಉಪಯೋಗ ಕ್ಕಾಗಿ ತೆರೆಯಲಾಗಿತ್ತು….

ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಕೊಡಗು ವಿವಿ ಕೇಂದ್ರ ಕಚೇರಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಕಾರಾತ್ಮಕ ಸ್ಪಂದನೆ
ಕೊಡಗು

ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಕೊಡಗು ವಿವಿ ಕೇಂದ್ರ ಕಚೇರಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಕಾರಾತ್ಮಕ ಸ್ಪಂದನೆ

October 2, 2022

ಮಡಿಕೇರಿ, ಅ.1- ಕುಶಾಲನಗರದ ಚಿಕ್ಕ ಅಳುವಾರದಲ್ಲಿ ಪ್ರಾರಂಭವಾಗಲಿರುವ ಕೊಡಗು ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿಯನ್ನು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ತೆರೆಯುವ ಬೇಡಿಕೆಗೆ ಸಕಾರಾ ತ್ಮಕವಾಗಿ ಸ್ಪಂದಿಸುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರ ಹ್ಮಣ್ಯ ಯಡಪಡಿತ್ತಾಯ ಭರವಸೆ ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕೊಡವ ಸಾಂಸ್ಕøತಿಕ ಅಧ್ಯಯನ ಪೀಠ ಪ್ರಸಾರಾಂಗ ಮತ್ತು ಕೊಡವ ಮಕ್ಕಡ ಕೂಟದ ಜಂಟಿ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪಟ್ಟೋಲೆ ಪಳಮೆ (ಕೊಡವ-ಕನ್ನಡ- ಇಂಗ್ಲೀಷ್ ಆವೃತ್ತಿ) ಕೃತಿ ಬಿಡುಗಡೆ ಕಾರ್ಯ ಕ್ರಮದ ಅಧ್ಯಕ್ಷತೆ…

1 2 3 4 5 187
Translate »