ಬೆಂಗಳೂರು: ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೊಡಗಿನ ಕೆಲವು ಭಾಗಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಅಂದರೆ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮನೆ, ಮಠ, ಜಾನು ವಾರುಗಳನ್ನು ಕಳೆದುಕೊಂಡ ಕುಟುಂಬ ಗಳಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯ ಕ್ರಮವನ್ನು ಬೆಂಗಳೂರಿನ ಕೊಡವ ಸಮಾಜ ವತಿಯಿಂದ ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 355 ಪ್ರವಾಹ ಸಂತ್ರಸ್ತರಿಗೆ ಒಟ್ಟು 2.65 ಕೋಟಿ ರೂ.ಗಳ ಚೆಕ್ ಅನ್ನು ವಿತರಿಸಲಾಯಿತು. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮುಕ್ಕಾಟಿರ ಟಿ.ನಾಣಯ್ಯ `ಮೈಸೂರು ಮಿತ್ರ’ನೊಂದಿಗೆ…
ಹುಲಿತಾಳದಲ್ಲಿ ಬಲಿದಾನ ದಿವಸ್; ದೇಶಪ್ರೇಮಿಗಳಿಗೆ ನುಡಿನಮನ
March 27, 2019ಮಡಿಕೇರಿ: ತಾಲೂಕಿನ ಹುಲಿ ತಾಳದ ಭಗತ್ ಯುವಕ ಸಂಘ, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಕ್ರೀಡಾ ಇಲಾಖೆ,ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟಗಳ ಆಶ್ರಯದಲ್ಲಿ ಹುಲಿ ತಾಳದ ಸಮುದಾಯ ಭವನದಲ್ಲಿ ಬಲಿ ದಾನ ದಿವಸವನ್ನು ಆಚರಿಸಲಾಯಿತು. ಸ್ಥಳೀಯ ಪ್ರಗತಿಪರ ಕೃಷಿಕರಾದ ಬಿ.ಎಸ್. ಸಂಜೀವ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿಕ್ಷಕ ಪಿ.ಎಸ್. ರವಿಕೃಷ್ಣ ದಿನದ ಮಹತ್ವದ ಕುರಿತು ಉಪ ನ್ಯಾಸವನ್ನು ನೀಡುತ್ತಾ, 1931ರ ಮಾ.23…
ಸೋಮವಾರಪೇಟೆಯಲ್ಲಿ ಕಾಫಿ ಬೆಳೆಗಾರರ ಸಭೆ
March 27, 2019ಸೋಮವಾರಪೇಟೆ: ಲೋಕ ಸಭಾ ಚುನಾವಣೆಯ ಮತದಾನಕ್ಕೆ ಸಂಬಂಧಿ ಸಿದಂತೆ ಕಾಫಿ ಬೆಳೆಗಾರರ ಸಭೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನಡೆಯಿತು. ಸಿಪಿಐ ನಂಜುಂಡೇಗೌಡ ಸಭೆಯ ಅಧ್ಯ ಕ್ಷತೆ ವಹಿಸಿದ್ದರು. ನಂತರ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂಬ ನಿಟ್ಟಿನಲ್ಲಿ, ಮತದಾರರಲ್ಲಿ ಜಾಗೃತಿ ಉಂಟುಮಾಡಲು ಕೇಂದ್ರ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ತಾಲೂಕಿನ ಎಲ್ಲ ಕಾಫಿ ಬೆಳೆಗಾರರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕೂಲಿ ಕಾರ್ಮಿಕರು ಮುಕ್ತ…
ಕ್ಷಯ ರೋಗದ ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ: ಸಿಇಓ ಕೆ.ಲಕ್ಷ್ಮಿಪ್ರಿಯಾ
March 27, 2019ಮಡಿಕೇರಿ: ಕ್ಷಯ ರೋಗದ ಬಗ್ಗೆ ಭಯಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾ ಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಸಹಯೋಗ ದಲ್ಲಿ ನಗರದ ಬಾಲಭವನದ ಆವರಣ ದಲ್ಲಿ ಕ್ಷಯರೋಗ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷಯರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು. ವೈದ್ಯರ ಸಲಹೆ ಪಡೆ ಯುವಂತಾಗಬೇಕು. ಈ ಬಗ್ಗೆ…
ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ದಾಳಿ
March 27, 2019ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋ ಪದ ಅಡಿಯಲ್ಲಿ ಅಬಕಾರಿ ಕಾಯಿದೆ ಪ್ರಕಾರ ದೂರು ದಾಖಲಿಸಿಕೊಂಡಿದ್ದು, ಓರ್ವ ಆರೋಪಿಯನ್ನು ಬಂಧಿಸಿದೆ. ಈ ಪೈಕಿ 2 ಘೋರ ಪ್ರಕರಣಗಳೂ ದಾಖಲಾಗಿದೆ. ಮಾತ್ರವಲ್ಲದೇ, ಸಾರ್ವ ಜನಿಕ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ 9 ಪ್ರಕರಣ ಗಳು ಮತ್ತು ಮದ್ಯ ಮಾರಾಟ ಮಳಿಗೆ ಗಳ ಮೇಲೆ ಒಟ್ಟು 4 ಸಾಮಾನ್ಯ ಪ್ರಕ ರಣಗಳನ್ನು ದಾಖಲಿಸಲಾಗಿದೆ. ಜಿಲ್ಲಾ ಕೇಂದ್ರ…
ಮಾ.28, ಮಡಿಕೇರಿಯಲ್ಲಿ ಜೆಡಿಎಸ್ ಸಭೆ
March 25, 2019ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೇ ಮಾ.28 ರಂದು ಮಡಿಕೇರಿಗೆ ಆಗಮಿಸಿ ಕಾರ್ಯ ಕರ್ತರ ಸಭೆÉ ನಡೆಸಲಿದ್ದಾರೆ ಎಂದ ಜಾತ್ಯಾ ತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಕೊಡಗು, ಮೈಸೂರು ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ತಾವು ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಪದ ಗ್ರಹಣ ಮಾಡುವುದಾಗಿ ಹೇಳಿದರು. ಮಾ.28 ರಂದು ಬೆಳಗ್ಗೆ 10 ಗಂಟೆÀಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ಮಂತ್ರಿಗಳ ಮೆರವಣಿಗೆ…
ವೈಭವದ ಶಿರಂಗಾಲ ಶ್ರೀ ಉಮಾಮಹೇಶ್ವರ ರಥೋತ್ಸವ
March 25, 2019ಕುಶಾಲನಗರ: ಸಮೀಪದ ಶಿರಂಗಾಲ ಗ್ರಾಮದಲ್ಲಿ ಸೋಮವಾರ ಶ್ರೀ ಉಮಾಮಹೇಶ್ವರಸ್ವಾಮಿಯ ಮಹಾ ರಥೋತ್ಸವ ವೈಭವಯುತವಾಗಿ ನಡೆಯಿತು. ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದಲ್ಲಿ ನೂರಾರು ಭಕ್ತರು ಭಾಗಿಯಾಗಿ ತೇರನ್ನು ಎಳೆಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ಪುಷ್ಪ ಹಾಗೂ ವಿವಿಧ ಧ್ವಜಗಳಿಂದ ಅಲಂಕೃತ ಗೊಂಡಿದ್ದ ತೇರಿನಲ್ಲಿ ಉಮಾಮಹೇಶ್ವರ ದೇವರ ವಿಗ್ರಹ ಪ್ರತಿಷ್ಠಾಪಿಸಲಾಯಿತು. ಸೋಮವಾರಪೇಟೆ ಅರ್ಚಕರಾದ ದಿನೇಶ್, ಗಣೇಶ್ ಶಾಸ್ತ್ರಿ ಹಾಗೂ ದೇವಾ ಲಯದ ಅರ್ಚಕ ಎಸ್.ಎಸ್.ಸಿದ್ದಲಿಂಗಪ್ಪ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮಹಾಮಂಗ ಳಾರತಿ ಬಳಿಕ ಮಧ್ಯಾಹ್ನ 12.30 ಗಂಟೆಗೆ…
ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಆನೆ ಶವ ಪತ್ತೆ
March 25, 2019ಗೋಣಿಕೊಪ್ಪಲು: ಕೆರೆಯಲ್ಲಿ ಗಂಡು ಕಾಡಾನೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆನೆಗೆ 13 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಕಳತ್ಮಾಡು ಗ್ರಾಮದ ಉತ್ತಪ್ಪ ಎಂಬುವರಿಗೆ ಸೇರಿದ ಕೆರೆಯಲ್ಲಿ ಸೋಮವಾರ ಬೆಳಗ್ಗೆ ಸ್ಥಳೀಯರು ಅತ್ತ ತೆರಳುವಾಗ ಆನೆ ಶವ ಪತ್ತೆಯಾಗಿದೆ. ಸಾವನ್ನಪ್ಪಿ 3-4 ದಿನಗಳು ಕಳೆದಿರಬಹು ದೆಂದು ತಿಳಿದುಬಂದಿದೆ. ಕೊಳೆತು ವಾಸನೆ ಬೀರುತ್ತಿತ್ತು. ನೀರು ಕುಡಿಯಲು ಬಂದ ಸಂದರ್ಭ ಕೆಸರಿನಲ್ಲಿ ಸಿಲುಕಿ ಮೇಲೇಳಲಾ ಗದೆ ಸಾವನ್ನಪ್ಪಿರುವ ಶಂಕೆ ವ್ಯಕ್ತಗೊಂಡಿದೆ. ಸ್ಥಳಕ್ಕೆ ಎಸಿಎಫ್ ಶ್ರೀಪತಿ, ಆರ್ಎಫ್ಒ ಗೋಪಾಲ್ ಆಗಮಿಸಿ ಪರಿಶೀಲನೆ…
ಮಾ.31, ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆ
March 25, 2019ಮಡಿಕೇರಿ: ಅಪ್ರತಿಮ ಸೇನಾನಿ ಜನರಲ್ ತಿಮ್ಮಯ್ಯ ಅವರ 112ನೇ ಜನ್ಮದಿನವನ್ನು ಮಾ.31ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನರಲ್ ತಿಮ್ಮಯ್ಯ ಫೋರಂ, ಜಿಲ್ಲಾಡಳಿತದ ಸಹಭಾಗಿತ್ವದೊಂದಿಗೆ ಆಚರಿಸುತ್ತದೆ ಎಂದು ಫೋರಂನ ಪ್ರಮುಖರು ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ಸ್ ಅವರೊಂದಿಗೆ ಚರ್ಚಿಸಿದ ಫೋರಂನ ಪದಾಧಿಕಾರಿಗಳು, ಸರಕಾರಿ ಕಾರ್ಯಕ್ರಮವಾಗಿ ಜನರಲ್ ತಿಮ್ಮಯ್ಯ ಜನ್ಮದಿನವನ್ನು ಆಚರಿಸಬೇಕೆಂದು ಮನವಿ ಮಾಡಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನವನ್ನು ಸರಕಾರೀ ಪ್ರಾಯೋಜಕತ್ವದಲ್ಲಿ ಆಚರಿಸಲಾಗುತ್ತಿದೆ. ಜನರಲ್ ತಿಮ್ಮಯ್ಯ ಅವರ ಜನ್ಮದಿನವನ್ನು ಕೂಡ ಸರಕಾರದ ವತಿಯಿಂದ ಆಚರಿಸಬೇಕೆಂದು…
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕೊಡಗು ವಲಯ ಮಹಿಳೆಯರ ಗ್ರಾಮೀಣ ಕ್ರೀಡಾಕೂಟ
March 25, 2019ವಿರಾಜಪೇಟೆ: ವಿರಾಜ ಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಕೊಡಗು ವಲಯ ಮಟ್ಟದ ಮಹಿಳೆಯರ ಅಂತರ ಕಾಲೇಜು ಗ್ರಾಮೀಣ ಕ್ರೀಡಾ ಕೂಟವನ್ನು ಅಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ವಾಲಿಬಾಲ್ನಲ್ಲಿ ವಿರಾಜಪೇಟೆ ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ಪ್ರಥಮ ಹಾಗು ವಿರಾಜ ಪೇಟೆಯ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಹಾಕಿ ಕ್ರೀಡೆಯಲ್ಲಿ ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ಪ್ರಥಮ ಹಾಗು ವಿರಾಜ ಪೇಟೆಯ ಕಾವೇರಿ ಕಾಲೇಜು ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಥ್ರೋ ಬಾಲ್ ಕ್ರೀಡೆಯಲ್ಲಿ ಗೋಣಿ ಕೊಪ್ಪದ…