ಮಂಡ್ಯ

ಮೇಲುಕೋಟೆ ಕ್ಷೇತ್ರದ ಬಹುನಿರೀಕ್ಷಿತ ದುದ್ದ ಏತ ನೀರಾವರಿ ಯೋಜನೆಗೆ ಇಂದು ಚಾಲನೆ
ಮಂಡ್ಯ

ಮೇಲುಕೋಟೆ ಕ್ಷೇತ್ರದ ಬಹುನಿರೀಕ್ಷಿತ ದುದ್ದ ಏತ ನೀರಾವರಿ ಯೋಜನೆಗೆ ಇಂದು ಚಾಲನೆ

March 3, 2023

ಮಂಡ್ಯ, ಮಾ.2- ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಮಂಡ್ಯ ತಾಲೂಕಿನ ದುದ್ದ ಹೋಬಳಿಯ ಬಹುನಿರೀಕ್ಷಿತ ಏತ ನೀರಾವರಿ ಯೋಜನೆಗೆ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಇಂದು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ದುದ್ದ ಹೋಬಳಿಯ ಹಲವು ಗ್ರಾಮಗಳ 54 ಕೆರೆ ತುಂಬಿಸುವ ಹಾಗೂ ಕುಡಿಯುವ ನೀರಿನ ಯೋಜನೆ ಇದಾಗಿದ್ದು, ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕಾಳೇನಹಳ್ಳಿ ಯಿಂದ ಲಿಫ್ಟ್ ಆರಂಭಿಸುವ ಮೂಲಕ ಯೋಜನೆಗೆ ಚಾಲನೆ…

ಚಿರತೆ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕಾರ್ಯಾಚರಣೆಗೆ ಸೂಚನೆ
ಮಂಡ್ಯ

ಚಿರತೆ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕಾರ್ಯಾಚರಣೆಗೆ ಸೂಚನೆ

February 13, 2023

ಮಂಡ್ಯ, ಫೆ.12- ಮೈಸೂರು,ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಚಿರತೆ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸುವಂತೆ ವಿಧಾನಪರಿಷತ್ ಸದಸ್ಯ ದಿನೇಶ ಗೂಳಿಗೌಡ ಚಿರತೆ ಟಾಸ್ಕ್‍ಫೆÇೀರ್ಸ್‍ಗೆ ಸೂಚನೆ ನೀಡಿದರು. ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಟಾಸ್ಕ್ ಫೆÇೀರ್ಸ್ ಮುಖ್ಯಸ್ಥ ಐಎಫ್‍ಎಸ್ ಅಧಿಕಾರಿ, ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಸೌರಭ್ ಕುಮಾರ್ ಅವರನ್ನು ಮಂಡ್ಯದಲ್ಲಿ ಭಾನುವಾರ ಭೇಟಿಯಾಗಿ ಸಂಬಂಧ ಚರ್ಚೆ ನಡೆಸಿದರು. ಮಂಡ್ಯದಲ್ಲಿ ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಿದೆ. ಚಿರತೆಗಳು ಮನುಷ್ಯರ ಮೇಲೆ ದಾಳಿ ಮಾಡುತ್ತಿವೆ….

ಕಾಂಗ್ರೆಸ್ ಅಧಿಕಾರಕ್ಕೇರಿದ ದಿನವೇ 10 ಕೆ.ಜಿ. ಅಕ್ಕಿ, ಪ್ರತಿಮನೆಗೆ 200 ಯೂನಿಟ್ ವಿದ್ಯುತ್, ಮನೆ ಯಜಮಾನಿಗೆ 2 ಸಾವಿರ ಘೋಷಣೆ
ಮಂಡ್ಯ

ಕಾಂಗ್ರೆಸ್ ಅಧಿಕಾರಕ್ಕೇರಿದ ದಿನವೇ 10 ಕೆ.ಜಿ. ಅಕ್ಕಿ, ಪ್ರತಿಮನೆಗೆ 200 ಯೂನಿಟ್ ವಿದ್ಯುತ್, ಮನೆ ಯಜಮಾನಿಗೆ 2 ಸಾವಿರ ಘೋಷಣೆ

January 28, 2023

ಮಂಡ್ಯ, ಜ.27(ಮೋಹನ್‍ರಾಜ್)- ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನವೇ ನಾವು ಘೋಷಿಸಿರುವ 3 ಮಹತ್ವದ ಯೋಜನೆಗಳಾದ ಅನ್ನಭಾಗ್ಯ ಅಕ್ಕಿಯನ್ನು 7ರಿಂದ 10 ಕೆಜಿಗೆ ಏರಿಸುವುದು. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ನೀಡುವ ಯೋಜನೆಯನ್ನು ಈಡೇರಿಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣ ದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಬಹು ನಿರೀಕ್ಷಿತ ಪ್ರಜಾಧ್ವನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿ ನಾಯಕರಿಗೆ ಂಖಿಒ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಒಂದು ಕುಟುಂಬಕ್ಕೆಂಖಿಒ
ಮಂಡ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿ ನಾಯಕರಿಗೆ ಂಖಿಒ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಒಂದು ಕುಟುಂಬಕ್ಕೆಂಖಿಒ

December 31, 2022

ಮಂಡ್ಯ, ಡಿ.30-ಕಾಂಗ್ರೆಸ್ ಭ್ರಷ್ಟಾಚಾರಿ ಪಕ್ಷ, ಜೆಡಿಎಸ್ ಒಂದು ಕುಟುಂಬ ಪಕ್ಷ ವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿ ನಾಯಕರಿಗೆ ಎಟಿಎಂ ಆಗುತ್ತದೆ. ಜೆಡಿಎಸ್ ಬಂದರೆ ಒಂದು ಕುಟುಂಬದ ಎಟಿಎಂ ಆಗುತ್ತದೆ ಎಂದ ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯದಲ್ಲಿ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರ ಮುಕ್ತ ಗೊಳಿಸಲು ಮೋದಿ ನೇತೃತ್ವದ ಡಬ್ಬಲ್ ಎಂಜಿನ್ ಸರ್ಕಾರ ಇನ್ನೂ ಐದು ವರ್ಷ ಕರ್ನಾಟಕದಲ್ಲಿ ಆಡಳಿತ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು. ಮಂಡ್ಯ ವಿಶ್ವವಿದ್ಯಾನಿಲಯದ (ಬಾಯ್ಸ್ ಕಾಲೇಜ್) ಆವರಣದಲ್ಲಿ…

ಸಿಎಂ ಬಸವರಾಜ ಬೊಮ್ಮಾಯಿ ಪುತ್ಥಳಿಗೆ ರೈತರ ರಕ್ತಾಭಿಷೇಕ
ಮಂಡ್ಯ

ಸಿಎಂ ಬಸವರಾಜ ಬೊಮ್ಮಾಯಿ ಪುತ್ಥಳಿಗೆ ರೈತರ ರಕ್ತಾಭಿಷೇಕ

December 29, 2022

ಮಂಡ್ಯ, ಡಿ. 28-ಕಬ್ಬಿನ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಳೆದ 52 ದಿನಗಳಿಂದ ಮಂಡ್ಯ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ರೈತರು, ಸಿಎಂ ಬಸವರಾಜ ಬೊಮ್ಮಾಯಿಯವರ ಪುತ್ಥಳಿಗೆ ರಕ್ತಾಭಿಷೇಕ ಮಾಡಿದ ವಿಲಕ್ಷಣ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಇನ್ನೆರಡು ದಿನದಲ್ಲಿ (ಡಿ.30) ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದ ಸಮೀಪವಿ ರುವ ಮೈದಾನದಲ್ಲೇ ಅಮಿತ್ ಷಾ ಅವರು ಸಮಾವೇಶ ನಡೆಸಲಿರುವುದರಿಂದ…

ರೈತರು ಸಾಲ ಮಾಡದೇ ಆರ್ಥಿಕವಾಗಿ ಸದೃಢವಾಗಿರುವಂತೆ ಯೋಜನೆ ರೂಪಿಸಿದ್ದೇನೆ
ಮಂಡ್ಯ

ರೈತರು ಸಾಲ ಮಾಡದೇ ಆರ್ಥಿಕವಾಗಿ ಸದೃಢವಾಗಿರುವಂತೆ ಯೋಜನೆ ರೂಪಿಸಿದ್ದೇನೆ

December 24, 2022

ಶ್ರೀರಂಗಪಟ್ಟಣ, ಡಿ.23-ನಾಡಿನ ಯುವ ಜನಾಂಗ, ರೈತರು ಹಾಗೂ ಬಡವರ ಏಳಿಗೆಗೆ ಅಗತ್ಯವಿರುವ ಶಾಶ್ವತ ಯೋಜನೆಗಳನ್ನು ಸಾಕಾರಗೊಳಿಸಲು ಜಿಲ್ಲೆಯ ಮತದಾರರು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಮನವಿ ಮಾಡಿದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮಕ್ಕೆ ಪಂಚರತ್ನ ರಥಯಾತ್ರೆ ಆಗಮಿಸಿದ ವೇಳೆ ಗ್ರಾಮಸ್ಥರನ್ನು ಉದ್ದೇ ಶಿಸಿ ಮಾತನಾಡಿದ ಅವರು, ಸಂಪೂರ್ಣ ಬಹುಮತದ ಸರ್ಕಾರವನ್ನು ರಚಿಸುವ ಅವಕಾಶವನ್ನು ಜೆಡಿಎಸ್‍ಗೆ ರಾಜ್ಯದ ಜನತೆ ನೀಡಿದರೆ, ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದರು. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ…

ಮಂಡ್ಯ ಬಂದ್ ಭಾಗಶಃಯಶಸ್ವಿ
ಮಂಡ್ಯ

ಮಂಡ್ಯ ಬಂದ್ ಭಾಗಶಃಯಶಸ್ವಿ

December 20, 2022

ಮಂಡ್ಯ, ಡಿ.19- ಕಬ್ಬು ಹಾಗೂ ಹಾಲಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ, ವಿವಿಧ ಕನ್ನಡ ಪರ ಹಾಗೂ ಪ್ರಗತಿಪರ ಸಂಘ ಟನೆಗಳು ಕರೆ ನೀಡಿದ್ದ ಮಂಡ್ಯ ನಗರ ಬಂದ್ ಭಾಗಶಃ ಯಶಸ್ವಿಯಾಗಿದ್ದು, ಸಾವಿರಾರು ಮಂದಿ ಮಂಡ್ಯ ನಗರ ದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಈ ಮಧ್ಯೆ ಮದ್ದೂರು ಹಾಗೂ ಕೆ.ಎಂ. ದೊಡ್ಡಿಯಲ್ಲೂ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.   ಒಂದು ತಿಂಗಳಿಂದ ಮಂಡ್ಯ ನಗರದ ಸರ್ ಎಂ.ವಿಶ್ವೇಶ್ವರಯ್ಯ…

ಪಾಂಡವಪುರದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾವೇಶ ರಾಜ್ಯದಲ್ಲೂ ಬಿಜೆಪಿ ಗುಜರಾತ್ ಮಾದರಿ ದಾಖಲೆ
ಮಂಡ್ಯ

ಪಾಂಡವಪುರದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾವೇಶ ರಾಜ್ಯದಲ್ಲೂ ಬಿಜೆಪಿ ಗುಜರಾತ್ ಮಾದರಿ ದಾಖಲೆ

December 17, 2022

ಪಾಂಡವಪುರ, ಡಿ. 16- ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದೆ. ಆದರೆ, ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮೂಲಕ ಗುಜರಾತ್ ಮಾದರಿಯಲ್ಲಿ ದಾಖಲೆ ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ನಡೆದ ಜನಸಂಕಲ್ಪ ಯಾತ್ರೆ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಹಳೇ ಮೈಸೂರು ಪ್ರಾಂತ್ಯ ದಲ್ಲಿ ಬಿಜೆಪಿ ಪರ್ವ ಆರಂಭಗೊಂಡಿದೆ. ಮಂಡ್ಯ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ…

ಮುಖ್ಯ ಶಿಕ್ಷಕನ ನೀಚ ಬುದ್ಧಿಯಿಂದ ಕೆರಳಿದ ವಿದ್ಯಾರ್ಥಿನಿಯರು: ಗುರುವಿಗೆ ತಕ್ಕ `ಪಾಠ’
ಮಂಡ್ಯ

ಮುಖ್ಯ ಶಿಕ್ಷಕನ ನೀಚ ಬುದ್ಧಿಯಿಂದ ಕೆರಳಿದ ವಿದ್ಯಾರ್ಥಿನಿಯರು: ಗುರುವಿಗೆ ತಕ್ಕ `ಪಾಠ’

December 16, 2022

ಪಾಂಡವಪುರ/ಶ್ರೀರಂಗಪಟ್ಟಣ, ಡಿ.15-ತಮಗೆ ಪಾಠ ಹೇಳಬೇಕಾದ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದರಿಂದ ಕೆರಳಿದ ವಿದ್ಯಾರ್ಥಿ ನಿಯರು ಆತನನ್ನು ಶಾಲೆಯ ಆಫೀಸ್ ರೂಂ ನಲ್ಲಿ ಕೂಡಿ ಹಾಕಿ ಧರ್ಮದೇಟು ನೀಡುವ ಮೂಲಕ ಮೇಷ್ಟ್ರಿಗೆ ತಾವೇ `ಪಾಠ’ ಕಲಿಸಿ ದ್ದಾರೆ. ಕೊನೆಗೆ ಗ್ರಾಮಸ್ಥರು ಧಾವಿಸಿ, ಹಾಸ್ಟೆಲ್ ವಾರ್ಡನ್ ಸಹಾಯದೊಂದಿಗೆ ಶಿಕ್ಷಕನನ್ನು ವಿದ್ಯಾರ್ಥಿನಿಯರಿಂದ ಬಿಡಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪಾಂಡವಪುರ ತಾಲೂಕು ಕಟ್ಟೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಿನ್ಮಯಾನಂದ(52) ವಿದ್ಯಾರ್ಥಿನಿಯರಿಂದ ಗೂಸಾ ತಿಂದು ಜೈಲು ಪಾಲಾದವನಾಗಿದ್ದು, ಕೆ.ಆರ್.ಎಸ್. ಠಾಣೆ ಪೊಲೀಸರು ಪೋಕ್ಸೋ…

ಮಂಡ್ಯ ಜಿಲ್ಲೆ ರೈತರ ಸಮಸ್ಯೆ ಈಡೇರಿಕೆ, ರಸ್ತೆ ದುರಸ್ತಿ, ಸಮಸ್ತ ಅಭಿವೃದ್ಧಿಗಾಗಿ ತುರ್ತು ಕೆಡಿಪಿ ಸಭೆ
ಮಂಡ್ಯ

ಮಂಡ್ಯ ಜಿಲ್ಲೆ ರೈತರ ಸಮಸ್ಯೆ ಈಡೇರಿಕೆ, ರಸ್ತೆ ದುರಸ್ತಿ, ಸಮಸ್ತ ಅಭಿವೃದ್ಧಿಗಾಗಿ ತುರ್ತು ಕೆಡಿಪಿ ಸಭೆ

November 17, 2022

ಮಂಡ್ಯ, ನ.19- ಜಿಲ್ಲೆಯಲ್ಲಿ ರೈತರ ಸಮಸ್ಯೆ, ರಸ್ತೆಗಳ ದುರಸ್ತಿ ಹಾಗೂ ಗುಂಡಿ ಮುಚ್ಚಲು ಕ್ರಮವಹಿಸುವುದು, ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರ ತೆರೆ ಯುವುದು, ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ, ಹಾಲು ದರ ಪರಿಷ್ಕರಣೆ, ಮೈಸೂರು ಸಕ್ಕರೆ ಕಾರ್ಖಾನೆಗೆ ಬಾಕಿ 20 ಕೋಟಿ ರೂಪಾಯಿ ಬಿಡುಗಡೆ ಸೇರಿದಂತೆ ಸಮಗ್ರ ವಿಷಯ ಗಳನ್ನು ಚರ್ಚೆ ಮಾಡುವ ಹಾಗೂ ಆಡಳಿತ ವ್ಯವಸ್ಥೆಗೆ ಚುರುಕು ನೀಡುವ ಸಂಬಂಧ ತುರ್ತು ಕೆಡಿಪಿ ಸಭೆಯನ್ನು ಕರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ…

1 2 3 108
Translate »