ಮಂಡ್ಯ

ಬೇಬಿ ಬೆಟ್ಟದಲ್ಲಿ ಸಂಭ್ರಮದ ರಥೋತ್ಸವ
ಮಂಡ್ಯ

ಬೇಬಿ ಬೆಟ್ಟದಲ್ಲಿ ಸಂಭ್ರಮದ ರಥೋತ್ಸವ

February 29, 2020

ಚಿನಕುರಳಿ,ಫೆ.28(ಸಿ.ಎ.ಲೋಕೇಶ್)- ಪುರಾಣ ಪ್ರಸಿದ್ದ ಬೇಬಿಬೆಟ್ಟದ ಬಾರಿ ದನಗಳ ಜಾತ್ರಾಮಹೋತ್ಸವದ ಅಂಗವಾಗಿ ಶುಕ್ರವಾರ `ಸಿದ್ದಲಿಂಗೇಶ್ವರ-ಮಹದೇಶ್ವರ ರಥೋತ್ಸವ’ ಸಂಭ್ರಮದಿಂದ ಜರುಗಿತು. ಜಾತ್ರಾ ಮೈದಾನದ ಆವರಣದಿಂದ ಹೊರಟ ರಥೋತ್ಸವಕ್ಕೆ ಬೆಳಿಗ್ಗೆ 9.50ರ ಸಮಯದಲ್ಲಿ ಡಾ.ಶ್ರೀ ತ್ರಿನೇತ್ರಮಹಂತ ಸ್ವಾಮೀಜಿ, ಗುರುಸಿದ್ದೇಶ್ವರಸ್ವಾಮೀಜಿ, ಜಿಪಂ ಸದಸ್ಯ ಸಿ.ಅಶೋಕ್, ತಾಪಂ ಸದಸ್ಯ ಸಿ.ಎಸ್.ಗೋಪಾಲಗೌಡ, ತಾಪಂ ಇಓ ಆರ್.ಪಿ.ಮಹೇಶ್, ಮುಖಂಡ ಶಿಂಡಭೋಗನ ಹಳ್ಳಿ ನಾಗಣ್ಣ ಅವರು ಚಾಲನೆ ನೀಡಿದರು. ಮಹದೇಶ್ವರಸ್ವಾಮಿ ದೇವಸ್ಥಾನದ ಆವರಣದಿಂದ ಪೂರ್ವಾಭಿಮುಖವಾಗಿ ಹೊರಟ ರಥ ದೇವಸ್ಥಾನ ಹಿಂಭಾಗದ ಜಾತ್ರಾ ಮೈದಾನವನ್ನು ಒಂದು ಸುತ್ತು ಪ್ರದರ್ಶಿಸಲಾಯಿತು. ರಥೋತ್ಸವದ…

ಮಹಾರಾಷ್ಟ್ರ ಪರ ಘೋಷಣೆ: ಸಚಿವ ನಾರಾಯಣಗೌಡ ವಿರುದ್ಧ ಪ್ರತಿಭಟನೆ
ಮಂಡ್ಯ

ಮಹಾರಾಷ್ಟ್ರ ಪರ ಘೋಷಣೆ: ಸಚಿವ ನಾರಾಯಣಗೌಡ ವಿರುದ್ಧ ಪ್ರತಿಭಟನೆ

February 29, 2020

ಕೆ.ಆರ್.ಪೇಟೆ,ಫೆ.28(ಶ್ರೀನಿವಾಸ್): ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ `ಜೈ ಮಹಾರಾಷ್ಟ್ರ, ಜೈ ಶಿವಾಜಿ, ಎಂದು ಘೋಷಣೆ ಕೂಗುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ತಾಲೂಕು ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸಂಘಟನೆಯ ಅಧ್ಯಕ್ಷ ಕೆ.ಎಸ್.ಕುಮಾರ್ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಚಿವ ನಾರಾಯಣಗೌಡ ವಿರುದ್ಧ ಘೋಷಣೆ ಕೂಗಿ ತಮ್ಮ…

ಕೆ.ಆರ್.ಪೇಟೆ ಬಳಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ
ಮಂಡ್ಯ

ಕೆ.ಆರ್.ಪೇಟೆ ಬಳಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

February 29, 2020

ಕೆ.ಆರ್.ಪೇಟೆ,ಫೆ.28- ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಯುವಕ ನೊಬ್ಬನ ಮೇಲೆ ಮಚ್ಚು ಮತ್ತು ಲಾಂಗ್‍ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ತಾಲೂಕಿನ ಸಂತೆ ಬಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂತೇಬಾಚಹಳ್ಳಿ ಹೋಬಳಿಯ ಹನುಮನಹಳ್ಳಿ ಗ್ರಾಮದ ನಿವಾಸಿ ಕುಮಾರ್ (32) ಅಲಿಯಾಸ್ ಸೀಮೆಎಣ್ಣೆ ಕುಮಾರ್ ಹಲ್ಲೆಯಿಂದ ಗಂಭೀರವಾಗಿ ಗಾಯ ಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಗುರುವಾರ ರಾತ್ರಿ ಸುಮಾರು 8ಗಂಟೆಯ ಸಮಯದಲ್ಲಿ ಕುಮಾರ್ ಅವರು ಸಂತೇಬಾಚಹಳ್ಳಿ ಗ್ರಾಮದ ಸರ್ಕಲ್‍ನಲ್ಲಿ ತನ್ನ ಬೈಕಿಗೆ ಪೆಟ್ರೋಲ್…

ಮಂಡ್ಯ, ಮದ್ದೂರು, ಮಳವಳ್ಳಿಯಲ್ಲಿ ಸರಣಿ ಪ್ರತಿಭಟನೆ
ಮಂಡ್ಯ

ಮಂಡ್ಯ, ಮದ್ದೂರು, ಮಳವಳ್ಳಿಯಲ್ಲಿ ಸರಣಿ ಪ್ರತಿಭಟನೆ

February 28, 2020

 ಮಂಡ್ಯದಲ್ಲಿ ಸಚಿವ ಕೆ.ಸಿ.ನಾರಾಯಣಗೌಡರ ಪ್ರತಿಕೃತಿ ದಹನ, ಎಲ್‍ಆರ್‍ಎಸ್ ವಿರುದ್ಧ ಧರಣಿ ಕೃಷಿಭೂಮಿ ಗುತ್ತಿಗೆ ಕಾಯಿದೆ ಜಾರಿ ವಿರೋಧಿಸಿ ಕೃಷಿಕೂಲಿಕಾರರ ಪ್ರತಿಭಟನೆ ಮಂಡ್ಯ, ಫೆ.27(ನಾಗಯ್ಯ)- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಡ್ಯ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆಗಳಲ್ಲಿ ಗುರುವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ಸರಣಿ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡ ವಿರುದ್ಧ ಕರವೇ ಕಾರ್ಯಕರ್ತರು, ಎಲ್‍ಆರ್‍ಎಸ್ ವಿರುದ್ಧ ಸರ್ವ ಬಣಜಿಗರ ಸಂಘದ ಕಾರ್ಯ ಕರ್ತರು, ಮತ್ತು ಮದ್ದೂರು, ಮಳವಳ್ಳಿ ಮಂಡ್ಯದಲ್ಲಿ ಕೃಷಿ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ…

ಠಾಣೆಯಿಂದ ಪರಾರಿಯಾಗಿದ್ದ ಆರೋಪಿ ಬಂಧನ
ಮಂಡ್ಯ

ಠಾಣೆಯಿಂದ ಪರಾರಿಯಾಗಿದ್ದ ಆರೋಪಿ ಬಂಧನ

February 28, 2020

ಮದ್ದೂರು, ಫೆ.27- ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಹೊಡೆದಾಟ ನಡೆಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಬಂಧನ ವಾರೆಂಟ್‍ಗೊಳ ಗಾಗಿದ್ದ ಆರೋಪಿ ಠಾಣೆಯಿಂದಲೇ ಪರಾರಿ ಯಾಗಿ ಮತ್ತೆ ಪೊಲೀಸರಿಂದ ಬಂಧನ ಕ್ಕೊಳಗಾದ ಘಟನೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದಿದೆ. ತಾಲೂಕಿನ ಮಾಲಗಾರನಹಳ್ಳಿಯ ಚಿಕ್ಕಮರಿ ಠಾಣೆಯಿಂದ ಪರಾರಿಯಾದ ಆರೋಪಿ, 2016 ರಲ್ಲಿ ಮಾಲಗಾರನಹಳ್ಳಿ ಯಲ್ಲಿ ನಡೆದಿದ್ದ ಜಮೀನು ವಿವಾದದ ಹೊಡೆದಾಟ ಪ್ರಕರಣದಲ್ಲಿ ಭಾಗಿ ಯಾಗಿದ್ದ ಈತನನ್ನು ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಮದ್ದೂರು ಜೆಎಂಎಫ್‍ಸಿ 3 ನೇ ಅಪರ ಸಿವಿಲ್…

ಮಹಿಳೆ ಆತ್ಮಹತ್ಯೆ; ಆಘಾತದಿಂದ ಪತಿ ಅಸ್ವಸ್ಥ
ಮಂಡ್ಯ

ಮಹಿಳೆ ಆತ್ಮಹತ್ಯೆ; ಆಘಾತದಿಂದ ಪತಿ ಅಸ್ವಸ್ಥ

February 28, 2020

ಮದ್ದೂರು, ಫೆ.27- ಅನಾರೋಗ್ಯದಿಂದ ಬೇಸತ್ತು ಮಹಿಳೆಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಪತಿ ಅಸ್ವಸ್ಥಗೊಂಡಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ನಗರಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಂದಿನಿ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ವಿಷಯ ತಿಳಿದು ಪತಿ ಮಲ್ಲಿಕಾರ್ಜುನ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂದಿನಿ ಅವರಿಗೆ ಆಗಿಂದಾಗ್ಗೆ ಆರೋಗ್ಯ ಸಮಸ್ಯೆ ಕಂಡು ಬರುತ್ತಿತ್ತು ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾ ರೆಂದು ತಿಳಿದು ಬಂದಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾದ್ಯಂತ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ
ಮಂಡ್ಯ

ಜಿಲ್ಲಾದ್ಯಂತ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ

January 13, 2020

ಯುವಸಮೂಹ ವಿಜ್ಞಾನದ ಜತೆಗೆ ಆಧ್ಯಾತ್ಮ ಕೊಂಡೊಯ್ಯಿರಿ: ಕೆ.ಯಾಲಕ್ಕಿಗೌಡ ಅಭಿಮತ ಸ್ಫೂರ್ತಿಯ ಸೆಲೆ ಸ್ವಾಮಿ ವಿವೇಕಾನಂದ: ಕೆ.ಟಿ.ಹನುಮಂತು ಮಂಡ್ಯ, ಜ.12(ನಾಗಯ್ಯ)- ಜಿಲ್ಲಾ ದ್ಯಂತ ಸ್ವಾಮಿ ವಿವೇಕಾನಂದ ಜಯಂತಿ ಯನ್ನು ಭಾನುವಾರ ವಿವಿಧ ಸಂಘ, ಸಂಸ್ಥೆಗಳ ವತಿಯಿಂದ ಆಚರಿಸಲಾಯಿತು. ಮಂಡ್ಯ, ಮದ್ದೂರು, ಮಳವಳ್ಳಿ, ಪಾಂಡವ ಪುರ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ಪೇಟೆ ಸೇರಿದಂತೆ ವಿವಿಧೆಡೆ ವಿವೇಕಾ ನಂದ ಜಯಂತೋತ್ಸವ ಆಚರಿಸಿದ ಬಗ್ಗೆ ವರದಿಯಾಗಿದೆ. ಮಂಡ್ಯ: ಜಿಲ್ಲಾಡಳಿತ, ಜಿಪಂ, ನಗರ ಸಭೆ, ಕಾಲೇಜು ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ…

ಮೇಲುಕೋಟೆಯಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಮಂಡ್ಯ

ಮೇಲುಕೋಟೆಯಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

January 13, 2020

ಪಾಂಡವಪುರ, ಜ.12- ತಾಲೂಕಿನ ಮೇಲು ಕೋಟೆಯಲ್ಲಿ ಜ.31 ಹಾಗೂ ಫೆ.1ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು. ಪಟ್ಟಣದ ತಾಲೂಕು ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇ ಳನದ ಅಂಗವಾಗಿ ಪರಿಷತ್‍ನ ಪದಾಧಿ ಕಾರಿಗಳು ಹಾಗೂ ಸಾಹಿತ್ಯಾಭಿಮಾನಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ಉದ್ಘಾಟಿಸ ಲಿದ್ದಾರೆ. 2 ದಿನಗಳ ಕಾರ್ಯಕ್ರಮದಲ್ಲಿ ಒಂದು ದಿನ ಆದಿಚುಂಚನಗಿರಿ ಮಠದ…

ಕ್ಯಾಂಟರ್ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಕ್ಯಾಂಟರ್ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ

January 13, 2020

ಮಂಡ್ಯ, ಜ.12(ನಾಗಯ್ಯ)- ಕ್ಯಾಂಟರ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿ ರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ದರ್ಶನ್, ಕೊಮ್ರೇಶ್, ತಿಮ್ಮೇಗೌಡ, ರಾಜಮ್ಮ, ಸರೋಜ, ರತ್ನಮ್ಮ, ರವಿ, ಮಾದೇಗೌಡ, ಸುರೇಶ್, ವಸಂತ್, ಸುಶೀಲಮ್ಮ, ಕಾಳಮ್ಮ ಅವರನ್ನೊಳಗೊಂಡಂತೆ 30 ಮಂದಿ ಗಾಯಗೊಂಡಿದ್ದು ಇವರೆಲ್ಲರೂ ಮಂಡ್ಯ ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮದವರೆಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ಮಂಡ್ಯ ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮದ ಸುಮಾರು 50 ಮಂದಿ ಕ್ಯಾಂಟರ್(ಕೆಎ-51 ಡಿ-0035)ನಲ್ಲಿ ಮುತ್ತತ್ತಿಯ ಅಂಜನೇಯಸ್ವಾಮಿ ಪೂಜೆಗೆ…

ಪರಿಸರ ಸಂರಕ್ಷಣೆಗಾಗಿ 2 ಲಕ್ಷ ಗಿಡ ನೆಟ್ಟಿದ್ದೇವೆ
ಮಂಡ್ಯ

ಪರಿಸರ ಸಂರಕ್ಷಣೆಗಾಗಿ 2 ಲಕ್ಷ ಗಿಡ ನೆಟ್ಟಿದ್ದೇವೆ

January 13, 2020

ಬೆಂಗಳೂರು ಲಾಲ್‍ಬಾಗ್ ಜಂಟಿ ನಿರ್ದೇಶಕ ಡಾ.ಕೆ.ಬೆಳ್ಳೂರು ಕೃಷ್ಣ ಭಾರತೀನಗರ, ಜ.12(ಅ.ಸತೀಶ್)- ಪರಿಸರ ಸಂರಕ್ಷಣೆ ದೃಷ್ಠಿಯಿಂದ 2 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡಿಸಿದ್ದೇನೆ. ಪ್ರತಿಯೊಬ್ಬರಲ್ಲೂ ಪರಿಸರದ ಕಾಳಜಿ ಇರಬೇಕೆಂದು ಬೆಂಗಳೂರಿನ ಲಾಲ್‍ಬಾಗ್ ಜಂಟಿ ನಿರ್ದೇಶಕ ಡಾ.ಕೆ.ಬೆಳ್ಳೂರು ಕೃಷ್ಣ ತಿಳಿಸಿದರು. ಇಲ್ಲಿನ ಕೊಕ್ಕರೆ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ವೇದಿಕೆ ವತಿಯಿಂದ ನಡೆದ “ಪರಿಸರ ಉಳಿಸಿ” ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಪೂರ್ವಿಕರು ಈ ಹಿಂದೆ ಉತ್ತಮ ಪರಿಸರ ನಿರ್ಮಿಸಿದ್ದರು. ಅದರೆ ಇದೀಗ ಅದೆಲ್ಲಾ…

1 32 33 34 35 36 108
Translate »