ಮಂಡ್ಯ

ಮಳವಳ್ಳಿ ಬಳಿ ವಿದ್ಯುತ್ ಸ್ಪರ್ಶದಿಂದ ಆನೆ ಸಾವು
ಮಂಡ್ಯ

ಮಳವಳ್ಳಿ ಬಳಿ ವಿದ್ಯುತ್ ಸ್ಪರ್ಶದಿಂದ ಆನೆ ಸಾವು

December 11, 2019

ಮಂಡ್ಯ, ಡಿ.10(ನಾಗಯ್ಯ)- ಕಾಡು ಪ್ರಾಣಿಗಳ ಉಪಟಳದಿಂದ ಬೆಳೆ ರಕ್ಷಣೆ ಗೆಂದು ಹಾಕಲಾಗಿದ್ದ ವಿದ್ಯುತ್ ತಂತಿ ತುಳಿದು ಗಂಡಾನೆಯೊಂದು ಸಾವನ್ನಪ್ಪಿ ರುವ ಘಟನೆ ಧನಗೂರು ಅರಣ್ಯ ವಲಯ ದಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲೂಕು ಡಿ.ಹಲಸಹಳ್ಳಿ ಗ್ರಾಪಂ ವ್ಯಾಪ್ತಿಯ ಧನಗೂರು ಅರಣ್ಯ ವಲಯದ ಬಳಿ ಶಿವಮ್ಮ ಕೋಂ ರಾಜಣ್ಣ ಅವರ ಜಮೀನಿನಲ್ಲಿ ಭತ್ತದ ಬೆಳೆ ಮೇಯಲು ಹೋದ ಕಾಡಾನೆ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಾವನ್ನಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಾವೇರಿ ವನ್ಯಜೀವಿ ಧಾಮದ ಸಹಾಯಕ ಅರಣ್ಯ…

ಬಿಜೆಪಿ ಕೈ ಹಿಡಿದ ಕಾಯಕ ಸಮುದಾಯ: ರಘು ಆರ್.ಕೌಟಿಲ್ಯ
ಮಂಡ್ಯ

ಬಿಜೆಪಿ ಕೈ ಹಿಡಿದ ಕಾಯಕ ಸಮುದಾಯ: ರಘು ಆರ್.ಕೌಟಿಲ್ಯ

December 11, 2019

ಕೆ.ಆರ್.ಪೇಟೆ, ಡಿ.10- ಪ್ರಬಲ ಸಮುದಾಯಗಳ ನಡುವೆ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಕಾಯಕ ಸಮಾಜಗಳು ಬಿಜೆಪಿ ಕೈ ಹಿಡಿದಿದ್ದರಿಂದ ಪಕ್ಷದ ಅಭ್ಯರ್ಥಿ ನಾರಾಯಣಗೌಡರು ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ರಾಜ್ಯ ಬಿಜೆಪಿ ಸಹ ವಕ್ತಾರ ರಘು ಆರ್.ಕೌಟಿಲ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಡಿ.ಯಡಿಯೂರಪ್ಪನವರ ಪುತ್ರ ಹಾಗೂ ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ತಾಲೂಕಿನ ಮಡಿವಾಳ, ವಿಶ್ವಕರ್ಮ, ಗಾಣಿಗ, ಕುಂಬಾರ, ನಯನಕ್ಷತ್ರಿಯ, ನೇಕಾರ, ಉಪ್ಪಾರ, ಈಡಿಗ ಮತ್ತಿತರ ಸಣ್ಣ ಸಮುದಾಯಗಳ ಪ್ರತ್ಯೇಕ ಸಮಾವೇಶ ನಡೆಸಿ ಬಿಜೆಪಿ…

ಅಘಲಯದಲ್ಲಿ ಸಂಭ್ರಮದ ಹನುಮ ಜಯಂತಿ
ಮಂಡ್ಯ

ಅಘಲಯದಲ್ಲಿ ಸಂಭ್ರಮದ ಹನುಮ ಜಯಂತಿ

December 11, 2019

ಅಘಲಯ, ಡಿ.10- ಗ್ರಾಮದ ಶ್ರೀಪ್ರಸನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ 81ನೇ ವರ್ಷದ ಹನುಮ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹನುಮ ಜಯಂತಿ ಅಂಗವಾಗಿ ಸ್ವಾಮಿಗೆ ಅಭಿಷೇಕ, ವಿವಿಧ ಪುಷ್ಪಾಲಂಕಾರ, ಹೋಮ-ಹವನ, ಪೂರ್ಣಹುತಿ, ಪಲ್ಲಕ್ಕಿ ಉತ್ಸವ, ಸಿಡಿಮದ್ದು ಪ್ರದರ್ಶನ, ಅನ್ನದಾನ ಮತ್ತಿತರರ ಕಾರ್ಯಕ್ರಮ ನಡೆದವು. ಬಳಿಕ ಸರ್ವಾಲಂಕಾರಗೊಂಡ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಉತ್ಸವ ಮೂರ್ತಿಯನ್ನು ವೀರಗಾಸೆ ಕುಣಿತ, ಪೂಜಾ ಕುಣಿತ, ಡೊಳ್ಳು ಕುಣಿತ, ಮಂಗಳವಾದ್ಯ ಮತ್ತಿತರ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ…

ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ ನಿಷೇಧ ಕುರಿತು  ಶ್ರೀರಂಗಪಟ್ಟಣ, ಮಳವಳ್ಳಿಯಲ್ಲಿ ಗುಲಾಬಿ ಆಂದೋಲನ
ಮಂಡ್ಯ

ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ ನಿಷೇಧ ಕುರಿತು ಶ್ರೀರಂಗಪಟ್ಟಣ, ಮಳವಳ್ಳಿಯಲ್ಲಿ ಗುಲಾಬಿ ಆಂದೋಲನ

December 11, 2019

ಶ್ರೀರಂಗಪಟ್ಟಣ/ಮಳವಳ್ಳಿ ಡಿ.10- ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಶಿಕ್ಷಣ, ಪೊಲೀಸ್ ಇಲಾಖೆ ಸಹಯೋಗ ದೊಂದಿಗೆ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಮಾರಾಟ ನಿಷೇಧಿಸುವ ಕುರಿತು ಶಾಲಾ ಮಕ್ಕಳಿಂದ ಮಂಗಳವಾರ ಶ್ರೀರಂಗಪಟ್ಟಣ ಹಾಗೂ ಮಳವಳ್ಳಿಯಲ್ಲಿ ಗುಲಾಬಿ ಆಂದೋಲನ ನಡೆಯಿತು. ಶ್ರೀರಂಗಪಟ್ಟಣ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ನಿಯರು ಗುಲಾಬಿ ಆಂದೋಲನದ ಅಂಗ ವಾಗಿ ಇಲ್ಲಿನ ಪುರಸಭೆ ಬಳಿಯ ವೃತ್ತ ದಲ್ಲಿ ಮಾನವ ಸರಪಳಿ ನಿರ್ಮಿಸಿ…

ಇಂದು ಶ್ರೀರಂಗಪಟ್ಟಣದಲ್ಲಿ ಶೋಭಾಯಾತ್ರೆ
ಮಂಡ್ಯ

ಇಂದು ಶ್ರೀರಂಗಪಟ್ಟಣದಲ್ಲಿ ಶೋಭಾಯಾತ್ರೆ

December 11, 2019

ಪೆÇಲೀಸ್ ಬಿಗಿ ಭದ್ರತೆ 20ಕ್ಕೂ ಹೆಚ್ಚು ಕಡೆ ಸಿಸಿಟಿವಿ ಕಣ್ಗಾವಲು 5 ಸಾವಿರಕ್ಕೂ ಹೆಚ್ಚು ಹನುಮ ಮಾಲಾಧಾರಿಗಳಿಂದ ಜಾಥಾ ಮಂಡ್ಯ, ಡಿ.10(ನಾಗಯ್ಯ)- ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಗಂಜಾಂನ ಆಂಜನೇಯಸ್ವಾಮಿ ದೇವಸ್ಥಾನದಿಂದ ಶ್ರೀರಂಗ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಬಳಿಯ ಬಯಲು ಕ್ರೀಡಾಂಗಣದವರೆಗೆ ಈ ಶೋಭಾಯಾತ್ರೆ ನಡೆಯಲಿದ್ದು, ಕರ್ನಾಟಕ, ಕೇರಳ ಸೇರಿದಂತೆ ವಿವಿಧೆಡೆಗಳಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಹನುಮ ಮಾಲಾಧಾರಿಗಳು ಭಾಗವಹಿಸಲಿದ್ದಾರೆ. ಪಟ್ಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದ ಬಳಿಕ…

ಸಕ್ಕರೆ ನಾಡಲ್ಲಿ ಅರಳಿದ ‘ಕಮಲ’
ಮಂಡ್ಯ

ಸಕ್ಕರೆ ನಾಡಲ್ಲಿ ಅರಳಿದ ‘ಕಮಲ’

December 10, 2019

ಮಂಡ್ಯ, ಡಿ.9- ಸಕ್ಕರೆ ನಾಡು ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು, ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರು ಗೆಲುವು ಸಾಧಿಸುತ್ತಿದ್ದಂತೆ ಮಂಡ್ಯ, ಮಳವಳ್ಳಿ, ಮದ್ದೂರು, ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ನಾಗಮಂಗಲ ಸೇರಿದಂತೆ ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಬಗ್ಗೆ ವರದಿಯಾಗಿದೆ. ಮಂಡ್ಯ: ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವು ಸಾಧಿಸುತ್ತಿದ್ದಂತೆಯೇ ಮಂಡ್ಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರ ಮಾಚರಣೆ…

ಬಿಜೆಪಿ ಹಣದ ಹೊಳೆಯನ್ನೇ ಹರಿಸಿತು
ಮಂಡ್ಯ

ಬಿಜೆಪಿ ಹಣದ ಹೊಳೆಯನ್ನೇ ಹರಿಸಿತು

December 10, 2019

ಕೆ.ಆರ್.ಪೇಟೆ,ಡಿ.9(ಶ್ರೀನಿವಾಸ್/ನಾಗಯ್ಯ)- ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸಿದ ಕಾರಣ ನಾನು ಸೋಲಬೇಕಾಯಿತು ಎಂದು ಜೆಡಿಎಸ್‍ನ ಪರಾಜಿತ ಅಭ್ಯರ್ಥಿ ಬಿ.ಎಲ್.ದೇವರಾಜು ತಿಳಿಸಿದರು. ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮತ ಎಣಿಕೆ ಕೇಂದ್ರ ದಿಂದ ಹೊರಬಂದು ಮಾತನಾಡಿದ ಅವರು, ಶುದ್ಧಹಸ್ತರು ಎಂದು ಹೇಳಿಕೊಳ್ಳುವ ಆರ್‍ಎಸ್‍ಎಸ್‍ನವÀರೇ ಮತದಾರರಿಗೆ ಹಣ ಹಂಚಿದ್ದಾರೆ. ಮತದಾರರ ತೀರ್ಪಿಗೆ ತಲೆ ಬಾಗುತ್ತೇನೆ. ಗೆದ್ದಿರುವ ನಾರಾಯಣಗೌಡರು ಅಭಿವೃದ್ಧಿ ಕೆಲಸ ಮಾಡಲಿ. ಅವರು ನಮ್ಮ ಪಕ್ಷದಲ್ಲಿ ಶಾಸಕರಾಗಿದ್ದಾಗ ಪಕ್ಷ ಸಂಘಟನೆ ಮಾಡಿರಲಿಲ್ಲ. ನಾನು ಹೊಸದಾಗಿ ಸಂಘಟನೆ ಮಾಡಿಕೊಂಡು ಚುನಾವಣೆ…

ಚಪ್ಪಲಿಯಲ್ಲಿ ಹೊಡೆದವರಿಗೆ ಫಲಿತಾಂಶ ಸೂಕ್ತ ಉತ್ತರ
ಮಂಡ್ಯ

ಚಪ್ಪಲಿಯಲ್ಲಿ ಹೊಡೆದವರಿಗೆ ಫಲಿತಾಂಶ ಸೂಕ್ತ ಉತ್ತರ

December 10, 2019

ಕೆ.ಆರ್.ಪೇಟೆ,ಡಿ.9(ಶ್ರೀನಿವಾಸ್/ನಾಗಯ್ಯ)- ತಮ್ಮ ಜನ್ಮ ಭೂಮಿಯಲ್ಲಿ ಬಿಜೆಪಿ ಗೆಲ್ಲಿಸಬೇಕು ಎಂಬುದು ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಬಹಳ ವರ್ಷಗಳ ಕನಸು, ಅದು ಈಗ ನನಸಾಗಿದೆ. ಅವರು ಮುಖ್ಯಮಂತ್ರಿಗಳಾಗಿದ್ದರಿಂದ ನನ್ನ ಗೆಲುವು ಸುಲಭವಾಯಿತು ಎಂದು ವಿಜೇತ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಹೇಳಿದರು. ಪಟ್ಟಣದ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ನನ್ನ ಹಂಬಲವಾಗಿತ್ತು. ಕೆ.ಆರ್.ಪೇಟೆಯನ್ನು ಎರಡನೇ ಶಿಕಾರಿ ಪುರ ಮಾಡಬೇಕು ಎಂಬುದು ಮುಖ್ಯಮಂತ್ರಿಗಳ…

ಹಣ, ಅಧಿಕಾರದ ದುರ್ಬಳಕೆ: ಆರೋಪ
ಮಂಡ್ಯ

ಹಣ, ಅಧಿಕಾರದ ದುರ್ಬಳಕೆ: ಆರೋಪ

December 10, 2019

ಕೆ.ಆರ್.ಪೇಟೆ,ಡಿ.9(ಶ್ರೀನಿವಾಸ್/ನಾಗಯ್ಯ)-ಹಣ ಹಾಗೂ ಅಧಿಕಾರ ದುರ್ಬಳಕೆಯಿಂದ ಬಿಜೆಪಿ ನಡೆಸಿದ ಇಂತಹ ಕೆಟ್ಟ ಚುನಾ ವಣೆಯನ್ನು ನಾನು ಎಂದೂ ನೋಡಿರಲಿಲ್ಲ. ಹಣ ಹಾಗೂ ಅಧಿ ಕಾರ ಬಲದಿಂದ ಚುನಾವಣೆ ಗೆಲ್ಲಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿದರು. ಪಟ್ಟಣದ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮತದಾರರ ತೀರ್ಪನ್ನು ಗೌರವಿಸುತ್ತೇನೆ. ಶಾಂತಿಯುತವಾಗಿ ಚುನಾವಣೆ ನಡೆದಿದೆ. ನನ್ನ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೃತಿಗೆಡಬಾರದು. ಪಕ್ಷ ನಿಮ್ಮ ಜತೆಗೆ…

ಕೆ.ಆರ್.ಪೇಟೆ ಗೆಲುವು ರಾಜ್ಯದಲ್ಲೇ ಅತ್ಯಂತ ತೃಪ್ತಿ, ಸಂತೋಷ ತಂದಿದೆ
ಮಂಡ್ಯ

ಕೆ.ಆರ್.ಪೇಟೆ ಗೆಲುವು ರಾಜ್ಯದಲ್ಲೇ ಅತ್ಯಂತ ತೃಪ್ತಿ, ಸಂತೋಷ ತಂದಿದೆ

December 10, 2019

ಕೆ.ಆರ್.ಪೇಟೆ,ಡಿ.9(ಶ್ರೀನಿವಾಸ್/ನಾಗಯ್ಯ)- ನಮ್ಮ ತಂದೆ ಯಡಿಯೂರಪ್ಪ ಅವರಿಗೆ ಜನ್ಮ ನೀಡಿದ ಊರು ಕೆ.ಆರ್.ಪೇಟೆ. ಕ್ಷೇತ್ರದ ಜನತೆ, ನಾನು ಬಿಎಸ್‍ವೈ ಪುತ್ರ ಎಂದು ಪ್ರಚಾರಕ್ಕೆ ಹೋದಾಗ ತಮ್ಮೂರಿನ ಮಗನಂತೆ ನನ್ನನ್ನು ಸ್ವೀಕಾರ ಮಾಡಿದರು. ಕೆ.ಆರ್.ಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ವಿಶ್ವಾಸ ಉಳಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಗೆಲುವಿಗಿಂತ ಅತ್ಯಂತ ಹೆಚ್ಚು ತೃಪ್ತಿ ಹಾಗೂ ಸಂತೋಷ ವನ್ನು ಕೆ.ಆರ್.ಪೇಟೆ ತಂದಿದೆ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪೇಟೆಯಲ್ಲಿ ಬಿಜೆಪಿ…

1 40 41 42 43 44 108
Translate »