ಮಂಡ್ಯ

ತೊಪ್ಪನಹಳ್ಳಿಯಲ್ಲಿ ಡಿಸಿ ಶಾಂತಿ ಸಭೆ
ಮಂಡ್ಯ

ತೊಪ್ಪನಹಳ್ಳಿಯಲ್ಲಿ ಡಿಸಿ ಶಾಂತಿ ಸಭೆ

March 16, 2019

ಮದ್ದೂರು: ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಕೊಲೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ತೊಪ್ಪನಹಳ್ಳಿಯ ಮುತ್ತರಾಯಸ್ವಾಮಿ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗ್ರಾಮದಲ್ಲಿ ಶಾಂತಿಯುತವಾಗಿ ಮತದಾನ ನಡೆಯಲು ಗ್ರಾಮಸ್ಥರು ಸಹಕಾರ ನೀಡಬೇಕು. ಯಾವುದೇ ಗಲಭೆಗೆ ಅವಕಾಶ ಮಾಡಿಕೊಡಬಾರದು. ಗ್ರಾಮಸ್ಥರು ಶಾಂತಿಯುತವಾಗಿ ಹಾಗೂ ಪ್ರೀತಿ ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್‍ನಾರಾಯಣ್ ಮಾತನಾಡಿ, ಗ್ರಾಮದಲ್ಲಿ ಜೋಡಿ ಕೊಲೆ…

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕಾರ್ಯಾಗಾರ
ಮಂಡ್ಯ

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕಾರ್ಯಾಗಾರ

March 16, 2019

ಕೆ.ಆರ್.ಪೇಟೆ: ವಿದ್ಯಾರ್ಥಿ ಜೀವನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ನಿರ್ಣಾಯಕ ಘಟ್ಟವಾಗಿದೆ. ಹಾಗಾಗಿ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಬೇಕು. ಪರೀಕ್ಷಾ ಭಯವನ್ನು ಬಿಟ್ಟು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬೇಕು ಎಂದು ಆದಿ ಚುಂಚನಗಿರಿ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣೇಗೌಡ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪಟ್ಟಣದ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪರೀಕ್ಷಾ ಸಿದ್ದತಾ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾ.21ರಿಂದ ಆರಂಭವಾಗುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿ ಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು…

Devi Gowda’s Believers Do not Live! Some people have grown up bigger !!
ಮಂಡ್ಯ, ಮೈಸೂರು

Devi Gowda’s Believers Do not Live! Some people have grown up bigger !!

March 15, 2019

ಮಂಡ್ಯ: ‘ದೇವೇಗೌಡರನ್ನು ನಂಬಿದವರು ಯಾರೂ ಬದುಕಿಲ್ಲ’. ಮಂಡ್ಯ ಸಂಸದ ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೇಗೌಡರು ದೇವೇ ಗೌಡರ ಮೊಮ್ಮಗ ನಿಖಿಲ್ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯೆಂದು ಘೋಷಿಸಿದ ಬೃಹತ್ ಸಮಾವೇಶದಲ್ಲಿ ಯಡವಟ್ಟು ಮಾತಿದು. ಮರುಕ್ಷಣವೇ ಎಚ್ಚೆತ್ತ ಶಿವರಾಮೇಗೌಡ, ಅದೇ ರೀತಿ ದೇವೇಗೌಡರ ಗರಡಿ ಯಲ್ಲಿ ಪಳಗಿದ ಅನೇಕರು ಪಕ್ಷ ಬಿಟ್ಟು ಹೋದರೂ ಕೂಡ ಉನ್ನತ ಮಟ್ಟಕ್ಕೇರಿ ದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ, ಹೆಚ್.ಸಿ. ಮಹದೇವಪ್ಪ, ಆರ್.ವಿ. ದೇಶಪಾಂಡೆ ಸೇರಿದಂತೆ ಜೆಡಿಎಸ್ ತೊರೆದ ನಂತರವೂ ರಾಜಕೀಯವಾಗಿ ಮೇಲೇರಿರುವವರನ್ನು…

ಮಳವಳ್ಳಿ ಕ್ಷೇತ್ರದಲ್ಲಿ ಅಮ್ಮ-ಮಗನ ಭರ್ಜರಿ ಪ್ರಚಾರ
ಮಂಡ್ಯ

ಮಳವಳ್ಳಿ ಕ್ಷೇತ್ರದಲ್ಲಿ ಅಮ್ಮ-ಮಗನ ಭರ್ಜರಿ ಪ್ರಚಾರ

March 14, 2019

ಸಿಎಂಗೆ ಸುಮಲತಾ ಅಂಬರೀಶ್ ಪರೋಕ್ಷ ಟಾಂಗ್? ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸ್ವಾಗತಕೋರಿದ ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯ: ದೋಸ್ತಿ ನಾಯಕರ ವಿರೋಧದ ನಡುವೆಯೂ ಲೋಕಸಭಾ ಚುನಾವಣಾ ಅಖಾಡಕ್ಕಿಳಿದಿರುವ ಸುಮಲತಾ ಅಂಬರೀಶ್ ಇಂದು ಕೂಡ ಮಳವಳ್ಳಿ ಕ್ಷೇತ್ರದ ವಿವಿಧೆಡೆ ಅಬ್ಬರದ ಪ್ರಚಾರ ನಡೆಸಿದರು. ತಾಯಿ ಸುಮಲತಾ ಪರ ಪುತ್ರ ಅಭಿಷೇಕ್ ಅಖಾಡಕ್ಕೆ ದುಮುಕಿದ್ದು ಪ್ರಚಾರ ನಡೆಸಿದರು. ಇವತ್ತು ಅಮ್ಮ- ಮಗನ ಜುಗಲ್ ಬಂದಿ ಜೋರಾಗಿತ್ತು. ಮಳವಳ್ಳಿ ತಾಲೂಕಿನ ಹಲಗೂರು, ಹಾಡ್ಲಿ ಸರ್ಕಲ್, ಮಳವಳ್ಳಿ ಟೌನ್ ಸೇರಿ ದಂತೆ…

ಪ್ರಚಾರಕ್ಕೆ ಸ್ಯಾಂಡಲ್‍ವುಡ್‍ನಿಂದ  ಯಾರನ್ನೂ ಕರೆತರಲ್ಲ
ಮಂಡ್ಯ

ಪ್ರಚಾರಕ್ಕೆ ಸ್ಯಾಂಡಲ್‍ವುಡ್‍ನಿಂದ ಯಾರನ್ನೂ ಕರೆತರಲ್ಲ

March 14, 2019

ಮಂಡ್ಯ: ನನ್ನ ಪರ ಚುನಾವಣಾ ಪ್ರಚಾರಕ್ಕೆ ಸ್ಯಾಂಡಲ್‍ವುಡ್‍ನಿಂದ ಯಾರನ್ನೂ ಕರೆತರುವುದಿಲ್ಲ, ನನ್ನ ಸ್ವಾರ್ಥಕ್ಕೆ ಸ್ಯಾಂಡಲ್‍ವುಡ್‍ನ ಯಾರನ್ನೂ ದುರುಪಯೋಗ ಪಡಿಸಿಕೊಳ್ಳೋದಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರೇ ನನ್ನ ಸೈನಿಕರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು. ಮದ್ದೂರು ತಾಲೂಕಿನ ಗೊಲ್ಲರ ದೊಡ್ಡಿಯ ಜುಂಜಪ್ಪ, ಚಿಕ್ಕಂಕನಹಳ್ಳಿಯ ನಂದಿ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಪ್ರಚಾರ ಆರಂ ಭಿಸಿದ ಬಳಿಕ ಅವರು ಮಾತನಾಡಿದರು. ಸುಮಲತಾ ಅಂಬರೀಶ್ ಅವರ ಬೆಂಬಲಕ್ಕೆ ಸ್ಯಾಂಡಲ್‍ವುಡ್‍ನ ಅನೇಕ ನಟ, ನಟಿಯರು, ನಿರ್ಮಾಪಕರು ನಿಂತಿ ದ್ದಾರೆ. ಸುಮಲತಾ ಅವರ ಪರ…

ಮೇಲುಕೋಟೆಯಲ್ಲಿ ಸಂಭ್ರಮದ ಕಲ್ಯಾಣೋತ್ಸವ
ಮಂಡ್ಯ

ಮೇಲುಕೋಟೆಯಲ್ಲಿ ಸಂಭ್ರಮದ ಕಲ್ಯಾಣೋತ್ಸವ

March 14, 2019

ಮೇಲುಕೋಟೆ: ವಿಳಂಬಿ ನಾಮ ಸಂವತ್ಸರದ ರೋಹಿಣಿ ನಕ್ಷತ್ರದ ಶುಭದಿನವಾದ ಬುಧವಾರ ಸಂಜೆ ಆರಾದ್ಯ ದೈವ ಶ್ರೀ ಚೆಲುವನಾರಾಯಣ ಸ್ವಾಮಿಗೆ ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಕಲ್ಯಾಣೋತ್ಸವ ಸಡಗರ ಸಂಭ್ರಮದಿಂದ ನೆರವೇರಿತು. ಲೋಕ ಕಲ್ಯಾಣಾರ್ಥವಾಗಿ ಕಲ್ಯಾಣಿಯ ದಾರಾಮಂಟಪದಲ್ಲಿ ಮಹಾಲಕ್ಷ್ಮಿ ಕಲ್ಯಾಣ ನಾಯಕಿ ಅಮ್ಮನವರೊಂದಿಗೆ ಸಂಜೆ ನಡೆದ ಕಲ್ಯಾಣೋತ್ಸವ ವೈಭವ ವನ್ನು ಸಾವಿರಾರು ಭಕ್ತರು ದರ್ಶನ ಮಾಡಿ ಪುನೀತ ಭಾವನೆ ಹೊಂದಿದರು. ವೇದ ಘೋಷ ಮಂಗಳವಾದ್ಯದೊಂದಿಗೆ ಸಮನ್ಮಾಲೆ, ಲಾಜಹೋಮ ಮುಂತಾದ ಶಾಸ್ತ್ರೋಕ್ತ ವಿಧಿ ವಿಧಾನಗಳು ನೆರವೇರಿದವು. ಇದಕ್ಕೂ ಮುನ್ನ ದೇವಾಲಯದಲ್ಲಿ ದೇವಸೇನ…

ಮನೆ ಮೇಲೆ ದಾಳಿ; ಸ್ಪೋಟಕ ವಶ
ಮಂಡ್ಯ

ಮನೆ ಮೇಲೆ ದಾಳಿ; ಸ್ಪೋಟಕ ವಶ

March 14, 2019

ಶ್ರೀರಂಗಪಟ್ಟಣ: ತಾಲೂಕಿನ ಕಡೇನಹಳ್ಳಿ ಶೆಡ್ ಗ್ರಾಮದ ಮನೆಯೊಂದರ ಮೇಲೆ ಜಿಲ್ಲಾ ಅಪರಾಧ ಪತ್ತೆ ದಳ ಮತ್ತು ಶ್ರೀರಂಗ ಪಟ್ಟಣ ಪೊಲೀಸರು ಜಂಟಿ ದಾಳಿ ನಡೆಸಿ, ಅಪಾರ ಪ್ರಮಾಣದ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಪುನೀತ್ ಮತ್ತು ಜಿಲ್ಲಾ ಅಪರಾಧ ದಳದ ಪೊಲೀಸರು ಗ್ರಾಮದ ಪಾಪಮ್ಮ ಎಂಬವರ ಮನೆ ಮೇಲೆ ದಾಳಿ ನಡೆಸಿ ಮೂರು ಸಾವಿರಕ್ಕೂ ಹೆಚ್ಚು ಡಿಟೋನೇಟರ್‍ಗಳು ಸ್ಪೋಟಕ್ಕೆ ಬಳಸುವ 8 ಚೀಲ ಉಪ್ಪು, ಮತ್ತು 12 ಬಂಡಲ್ ವಯರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಪಾಪಮ್ಮ…

ತೆಪ್ಪೋತ್ಸವ ಮೂಲಕ ಬೇಬಿ ಬೆಟ್ಟದ ಜಾತ್ರೆಗೆ ತೆರೆ
ಮಂಡ್ಯ

ತೆಪ್ಪೋತ್ಸವ ಮೂಲಕ ಬೇಬಿ ಬೆಟ್ಟದ ಜಾತ್ರೆಗೆ ತೆರೆ

March 14, 2019

ಪಾಂಡವಪುರ: ತಾಲೂಕಿನ ಬೇಬಿಬೆಟ್ಟದಲ್ಲಿ ನಡೆದ ಬೃಹತ್ ದನಗಳ ಜಾತ್ರಾ ಮಹೋತ್ಸವು ಮಂಗಳವಾರ ಶ್ರೀಸಿದ್ದೇಶ್ವರ-ಮಹದೇಶ್ವರಸ್ವಾಮಿ ದೇವರ ತೆಪ್ಪೋತ್ಸವ ನಡೆಸುವ ಮೂಲಕ ತೆರೆಬಿದ್ದಿತ್ತು. ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಶ್ರೀರಾಮಯೋಗಿ ಶ್ವರ ಮಠದಿಂದ ಶ್ರೀಸಿದ್ದೇಶ್ವರ-ಮಹದೇಶ್ವರಸ್ವಾಮಿ ದೇವರುಗಳ ಮೂರ್ತಿಯನ್ನು ಮಠದ ಪೀಠಾಧ್ಯಕ್ಷ ಶ್ರೀಗುರುಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ತೆಪ್ಪೋತ್ಸವ ನಡೆಸುವ ಕೆರೆಯ ಬಳಿ ತರಲಾಯಿತು. ಬಳಿಕ ಸಂಪ್ರದಾಯದಂತೆ ದೇವರ ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಶ್ರೀಸಿದ್ದೇಶ್ವರ-ಮಹದೇಶ್ವರ ಸ್ವಾಮಿಯ ಮೂರ್ತಿಯನ್ನು ತೆಪ್ಪದಲ್ಲಿ ಇಡಲಾಯಿತು. ಕೆರೆಯಲ್ಲಿ ಮೂರು ತೆಪ್ಪಗಳನ್ನು ಸಿದ್ದಪಡಿಸಲಾಗಿತ್ತು. ಒಂದು ತೆಪ್ಪದಲ್ಲಿ ದೇವರ ಮೂರ್ತಿಗಳು…

ಗಂಡ ಸತ್ತ ತಿಂಗಳಲ್ಲೇ ಎಲೆಕ್ಷನ್‍ಗೆ ಬರುವ ಅಗತ್ಯವಿತ್ತಾ…!
ಮಂಡ್ಯ, ಮೈಸೂರು

ಗಂಡ ಸತ್ತ ತಿಂಗಳಲ್ಲೇ ಎಲೆಕ್ಷನ್‍ಗೆ ಬರುವ ಅಗತ್ಯವಿತ್ತಾ…!

March 9, 2019

ಮಂಡ್ಯ: ಕೆಲ ತಿಂಗಳ ಹಿಂದೆ ಸುಮಲತಾ ಮಂಡ್ಯ ಗೌಡ್ತಿ ಅಲ್ಲ, ಅವರು ಆಂಧ್ರದವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಪೀಠಿಕೆ ಹಾಕಿದ್ದರು. ಈಗ ಅಂಬರೀಷ್ ಶಾಸಕರು ಹಾಗೂ ಸಚಿವರಾಗಿದ್ದಾಗ ಅವರ ಮನೆಗೆ ಹೋದವರಿಗೆ ಸುಮಲತಾ ಒಂದು ಗ್ಲಾಸ್ ನೀರು ಕೊಟ್ಟಿದ್ದಾರಾ? ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ ನಡೆಸಿದ ಬೆನ್ನಲ್ಲೇ `ಗಂಡ ಸತ್ತ ಒಂದು ತಿಂಗಳು, ಎರಡು ತಿಂಗಳಲ್ಲೇ ಚಾಲೆಂಜ್ ಮಾಡಿಕೊಂಡು ಎಲೆಕ್ಷನ್‍ಗೆ ಬರುತ್ತಿದ್ದಾರೆ’ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡುವ…

ಕಾಂಗ್ರೆಸ್-ಜೆಡಿಎಸ್ ನಡೆ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಘೋಷಣೆ
ಮಂಡ್ಯ

ಕಾಂಗ್ರೆಸ್-ಜೆಡಿಎಸ್ ನಡೆ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಘೋಷಣೆ

March 4, 2019

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ‘ಮೋದಿ ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಬಿಎಸ್‍ವೈ ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಅಂತಿಮಗೊಳಿಸಿದ ಬಳಿಕವೇ ನಮ್ಮ ಅಭ್ಯರ್ಥಿಯನ್ನು ಪ್ರಕಟಿಸಲಾಗು ವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಭಾನುವಾರ `ಮೋದಿ ವಿಜಯ ಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿದ ಅವರು, ಸುಮಲತಾ ಸ್ಪರ್ಧೆ ವಿಚಾರವೇ ಇನ್ನೂ ಅಂತಿಮವಾಗಿಲ್ಲ. ಅವರು ಯಾವ ಪಕ್ಷದಲ್ಲಿ ನಿಲ್ಲುತ್ತಾರೆ? ಅಥವಾ…

1 50 51 52 53 54 108
Translate »