ಮಂಡ್ಯ

ಬೈಕ್ ಡಿಕ್ಕಿ: ಪಾದಚಾರಿ ಸಾವು, ಸವಾರನಿಗೆ ಗಾಯ
ಮಂಡ್ಯ

ಬೈಕ್ ಡಿಕ್ಕಿ: ಪಾದಚಾರಿ ಸಾವು, ಸವಾರನಿಗೆ ಗಾಯ

October 26, 2018

ಮಂಡ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್‍ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಎಂ.ದೊಡ್ಡಿ ಸಮೀಪದ ಮಾದರಹಳ್ಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಚಾಮರಾಜನಗರ ಜಿಲ್ಲೆ ಲಿಂಗರಾಜಿಪುರ ಗ್ರಾಮದ ಮಹದೇವಶೆಟ್ಟಿ (55) ಮೃತಪಟ್ಟ ವ್ಯಕ್ತಿ. ಘಟನೆ ವಿವರ: ಅಡಕೆ ಕೀಳುವ ಕೆಲಸದ ಮೇಲೆ ಮಹದೇವಶೆಟ್ಟಿ ಮಾದರಹಳ್ಳಿಗೆ ಬಂದಿದ್ದರು. ರಾತ್ರಿ ಊಟ ಮಾಡುವ ಸಲುವಾಗಿ ಹೋಟೆಲ್‍ಗೆ ಬರುತ್ತಿದ್ದಾಗ ಮಂಡ್ಯ ಕಡೆಯಿಂದ ಪಲ್ಸರ್‍ನಲ್ಲಿ ಬಂದ ಕೆ.ಎಂ.ದೊಡ್ಡಿ ಮೂಲದ ಯುವಕ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮವಾಗಿ ಮಹದೇವಶೆಟ್ಟಿ ಸ್ಥಳದಲ್ಲಿಯೇ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ….

ಜಿಲ್ಲೆಯ ವಿವಿಧೆಡೆ ಶ್ರದ್ಧಾ, ಭಕ್ತಿಯಿಂದ ವಾಲ್ಮೀಕಿ ಜಯಂತಿ ಆಚರಣೆ
ಮಂಡ್ಯ

ಜಿಲ್ಲೆಯ ವಿವಿಧೆಡೆ ಶ್ರದ್ಧಾ, ಭಕ್ತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

October 25, 2018

ಮಂಡ್ಯ: ಮಂಡ್ಯ, ಮದ್ದೂರು, ಕೆ.ಆರ್.ಪೇಟೆ, ಭಾರತೀನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಶ್ರದ್ಧಾ-ಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಯನ್ನು ಆಚರಿಸಲಾಯಿತು. ಮಂಡ್ಯ ವರದಿ: ಮಂಡ್ಯ ಲೋಕಸಭಾ ಉಪ ಚುನಾವಣೆ ಪ್ರಯುಕ್ತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯ ಕ್ರಮವನ್ನು ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ವಿವಿಧ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕಾರಿಸಲಾದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ, ಜಿಲ್ಲಾಧಿಕಾರಿ ಎನ್. ಮಂಜುಶ್ರೀ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ…

2019ರ ಚುನಾವಣೆಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮಂಡ್ಯ

2019ರ ಚುನಾವಣೆಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ

October 25, 2018

ಮಂಡ್ಯ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ವಿಡುವ ಏಕೈಕ ಕಾರಣದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲೇ 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಯನ್ನೂ ಎದುರಿಸಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿಗೆ ಇಳಿದಿದ್ದೆವು. ನಾವು ಅವರ ಮೇಲೆ, ಅವರು ನಮ್ಮ ಮೇಲೆ ಆರೋಪ, ಪ್ರತ್ಯಾರೋಪ ಮಾಡಿದ್ದು ನಿಜ. ಆದರೆ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಈ…

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧಿಸುವಂತೆ ಮನವಿ
ಮಂಡ್ಯ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧಿಸುವಂತೆ ಮನವಿ

October 25, 2018

ಶ್ರೀರಂಗಪಟ್ಟಣ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಮಾಡಬಹುದು ಎನ್ನುವ ಸುಪ್ರೀಂ ಕೋರ್ಟ್‍ನ ತೀರ್ಪಿನಿಂದ ಹಿಂದೂಗಳ ಭಾವನೆ ಹಾಗೂ ಭಾವೈಕ್ಯತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಬುಧವಾರ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜ್ಯೋತಿಷಿ ಡಾ.ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು. ಜ್ಯೋತಿಷಿ ಡಾ.ಭಾನುಪ್ರಕಾಶ್ ಶರ್ಮಾ ಮಾತನಾಡಿ, ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿನಾದೇಶದ ಪ್ರಕಾರ 10ರಿಂದ 50ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶಾವಕಾಶ ನೀಡುವ ಮೂಲಕ ಧಾರ್ಮಿಕ ಪರಂಪರೆಗೆ ಪೆಟ್ಟುನೀಡಿದೆ. ಸನಾತನ ಕಾಲದಿಂದ ಆಚರಣೆಯಲ್ಲಿರುವ…

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ
ಮಂಡ್ಯ

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ

October 24, 2018

ಮಂಡ್ಯ: ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಾಯಕರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿದರು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್. ಪೇಟೆ ಮತ್ತು ಕೆ.ಆರ್.ನಗರ ಸೇರಿದಂತೆ ವಿವಿಧೆಡೆಗಳಲ್ಲಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಆರ್.ಅಶೋಕ್, ಚಿತ್ರನಟಿ ತಾರಾ ಸೇರಿದಂತೆ ಹಲವು ನಾಯಕರು ಬಹಿರಂಗ ಪ್ರಚಾರ ನಡೆಸಿದರು. ಶ್ರಿರಂಗಪಟ್ಟಣ: ಜನ್ಮಭೂಮಿ ಮಂಡ್ಯಜಿಲ್ಲೆ, ಕರ್ಮಭೂಮಿ ಶಿವಮೊಗ್ಗ. ಆದರೆ, ಈ ನನ್ನ ಜನ್ಮಭೂಮಿ ಮಂಡ್ಯದಿಂದ ಒಬ್ಬನೇ ಒಬ್ಬ ಬಿಜೆಪಿಯ ಅಭ್ಯರ್ಥಿಯನ್ನು…

ಅರ್ಜುನ್ ಸರ್ಜಾ ಪರ ನಟ ಜಗ್ಗೇಶ್, ತಾರಾ ಬ್ಯಾಟಿಂಗ್
ಮಂಡ್ಯ

ಅರ್ಜುನ್ ಸರ್ಜಾ ಪರ ನಟ ಜಗ್ಗೇಶ್, ತಾರಾ ಬ್ಯಾಟಿಂಗ್

October 24, 2018

ಮಂಡ್ಯ:  ಮೀಟೂ ವಿವಾದದಲ್ಲಿ ಸಿಲುಕಿರುವ ನಟ ಅರ್ಜುನ್ ಸರ್ಜಾ ಪರ ನಟ ಜಗ್ಗೇಶ್ ಬ್ಯಾಟಿಂಗ್ ಮಾಡಿದ್ದಾರೆ. ಅನ್ಯಾಯ ಅಥವಾ ದೌರ್ಜನ್ಯ ನಡೆ ದಾಗ ಪ್ರತಿಕ್ರಿಯಿಸುವುದನ್ನು ಬಿಟ್ಟು ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಈಗ ಮಾಡಿರುವ ಆರೋಪ ಒಪ್ಪುವಂತದಲ್ಲ ಎಂದಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಭೇಟಿ ಮಾಡಿದ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಶ್ರುತಿ ಹರಿಹರನ್‍ಗೆ ಅನ್ಯಾಯವಾಗಿದ್ದಲ್ಲಿ ಆಕೆ ಆ ಕೂಡಲೇ ಪ್ರತಿಕ್ರಿಯಿಸಬೇಕಿತ್ತು. ಆದರೆ, ಈಗ ಅರ್ಜುನ್ ಸರ್ಜಾ ಮೇಲೆ ಆರೋಪ ಮಾಡಿ ತಪ್ಪು ಮಾಡಿದ್ದಾರೆ. ಇದು…

ವಿಕಲಚೇತನರು ಸಂಘಟಿತರಾದಾಗ ಸಮಾನತೆ ಸಾಧ್ಯ
ಮಂಡ್ಯ

ವಿಕಲಚೇತನರು ಸಂಘಟಿತರಾದಾಗ ಸಮಾನತೆ ಸಾಧ್ಯ

October 24, 2018

ಭಾರತೀನಗರ:  ‘ವಿಕಲಚೇತನರು ಸಂಘಟಿತರಾದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸುವುದರ ಜೊತೆಗೆ ಗೌರವ ಯುತ ಜೀವನ ನಡೆಸಲು ಸಾಧ್ಯ’ ಎಂದು ವಿಕಲಚೇತನರ ಪುನರ್ವಸತಿ ಯೋಜನೆಯ ಸಂಯೋಜಕಿ ಕೆ.ಬಿ. ಜಯಂತಿ ಹೇಳಿದರು. ಇಲ್ಲಿಗೆ ಸಮೀಪದ ಬೊಪ್ಪಸಮುದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೀರೇಶ್ವರ ವಿಕಲಚೇತನರ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಸಮಾರಂಭ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಕಲಚೇತನರು ಸ್ವಸಹಾಯ ಸಂಘದ ಮುಖಾಂತರ ಆರೋಗ್ಯ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ಸಾಮಾಜಿಕ ಕಷ್ಟಗಳಿಂದ ಹೊರಬಂದು ಉತ್ತಮ ಜೀವನ ನಿರ್ವ ಹಣೆ ಮತ್ತು…

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಮಂಡ್ಯ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

October 24, 2018

ಕೂಲಿಕಾರರಿಂದ ತಾಪಂ ಕಚೇರಿ ಮುತ್ತಿಗೆ, ಬೇಡಿಕೆ ಈಡೇರಿಸಲು ನ.11ರಂದು ಸಭೆ ಮದ್ದೂರು: ನರೇಗಾ ಯೋಜನೆ ಯಡಿ ಕೆಲಸ ಸಮರ್ಪಕವಾಗಿ ಜಾರಿ ಮಾಡಬೇಕು. ಮಂಜೂರಾಗಿರುವ ನಿರುದ್ಯೋಗ ಭತ್ಯೆ ನೀಡಬೇಕು ಎಂಬುದು ಸೇರಿ ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದಲ್ಲಿ ಮಂಗಳವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಪ್ರತಿಭಟನೆ ನಡೆಯಿತು. ತಾಲೂಕು ಪಂಚಾಯಿತಿ ಕಚೇರಿ ಮುಂದೆ ಸಮಾವೇಶಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಘೋಷಣೆಗಳನ್ನು ಕೂಗುತ್ತ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ…

ಸೈನಿಕರಿಗೆ ಸಲ್ಲುವ ಗೌರವ ಹುತಾತ್ಮ ಪೊಲೀಸರಿಗೂ ದೊರೆಯಲಿ: ಡಿಸಿ
ಮಂಡ್ಯ

ಸೈನಿಕರಿಗೆ ಸಲ್ಲುವ ಗೌರವ ಹುತಾತ್ಮ ಪೊಲೀಸರಿಗೂ ದೊರೆಯಲಿ: ಡಿಸಿ

October 22, 2018

ರಾಜ್ಯದ 15 ಪೊಲೀಸರು ಸೇರಿ 414 ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಣೆ ಮಂಡ್ಯ: ಸೈನಿಕರು ಗಡಿ ಕಾಯುತ್ತಾ ದೇಶ ರಕ್ಷಣೆ ಮಾಡಿದರೆ, ಪೊಲೀಸರು ನಾಗರಿಕರನ್ನು ರಕ್ಷಣೆ ಮಾಡುತ್ತಾ ಸೇವೆ ಸಲ್ಲಿಸುತ್ತಾ ದೇಶದೊಳಗಿನ ಸೈನಿಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎನ್. ಮಂಜುಶ್ರೀ ತಿಳಿಸಿದರು. ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಭಾನುವಾರ ನಡೆದ ಪೊಲೀಸ್ ಹುತಾತ್ಮರ ದಿನಾ ಚರಣೆ ಅಂಗವಾಗಿ ಸೇವೆ ವೇಳೆಯಲ್ಲಿ ಮೃತರಾದ ಪೆÇಲೀಸ್ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಪೊಲೀಸ್ ಸೇವೆ ಕಷ್ಟವಾಗಿದೆ. ದೇಶದ ಗಡಿಯಲ್ಲಿ ಸೈನಿಕರು…

ಕೆರೆ ಸ್ವಚ್ಛಗೊಳಿಸಿದ ಕೊತ್ತತ್ತಿ ಗ್ರಾಮದ ಯುವಕರು
ಮಂಡ್ಯ

ಕೆರೆ ಸ್ವಚ್ಛಗೊಳಿಸಿದ ಕೊತ್ತತ್ತಿ ಗ್ರಾಮದ ಯುವಕರು

October 22, 2018

ಮಂಡ್ಯ:  ಹಳ್ಳಿಗರ ಜೀವಾಳವೆಂದರೆ ಕೆರೆಗಳು. ಇತ್ತೀಚೆಗೆ ಕೆರೆಗಳಲ್ಲಿ ಹೂಳು ತುಂಬಿಕೊಂಡು ರೈತರಿಗೆ ಆತಂಕ ತಂದಿದೆ. ಸರ್ಕಾರಗಳು ಕೆರೆಗಳ ರಕ್ಷಣೆಗೆ ಮುಂದಾಗುತ್ತವೆ ಎಂಬ ನಂಬಿಕೆ ಈಗ ರೈತರಲ್ಲಿ ಇಲ್ಲ. ಹಾಗಾಗಿ ಇತ್ತೀಚಿನ ದಿನಗಳಲ್ಲಿ ರೈತರು, ಗ್ರಾಮದ ಯುವಕರು ಕೆರೆಗಳ ಸ್ವಚ್ಛತೆಗೆ ಮುಂದಾಗಿದ್ದಾರೆ. ಸರ್ಕಾರದ ಹಣಕ್ಕೆ ಆಸೆ ಪಡೆದೇ, ತಾವೇ ಖುದ್ದು ಹಣ ಹಾಕಿ ಕೆರೆಗಳ ರಕ್ಷಣೆಗೆ ಮುಂದಾಗಿದ್ದಾರೆ. ಇದಕ್ಕೆ ಕೊತ್ತತ್ತಿ ಗ್ರಾಮದ ಯುವಕರು ಗ್ರಾಮದ ಕೆರೆಯನ್ನು ಸ್ವಚ್ಛಗೊಳಿಸುತ್ತಿರುವುದೇ ನಿದರ್ಶನವಾಗಿದೆ. ಇತ್ತೀಚೆಗೆ ಕೆರೆಗಳಲ್ಲಿ ಹೂಳು ತುಂಬಿಕೊಂಡು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ….

1 63 64 65 66 67 108
Translate »