ಮಂಡ್ಯ

ವಿಷ ಸೇವಿಸಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ಮಂಡ್ಯ

ವಿಷ ಸೇವಿಸಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

October 10, 2018

ಪಾಂಡವಪುರ:  ವಿಷಸೇವಿಸಿ ಕಂಪ್ಯೂಟರ್ ಆಪರೇಟರ್‍ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ತೋಟಗಾರಿಕೆ ಇಲಾಖೆಯಲ್ಲಿ ನಡೆದಿದೆ. ಪಟ್ಟಣದ ಸುಬ್ರಮಣ್ಯ ಬೀದಿ ನಿವಾಸಿ ಲೇ.ರವೀಂದ್ರನಾಥ್ ರಾವ್ ಅವರ ಪುತ್ರಿ ಬಿ.ಎಂ.ಚೈತ್ರ(35) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಹಿನ್ನೆಲೆ: ಮೃತ ಬಿ.ಎಂ.ಚೈತ್ರ ಕಳೆದ 7 ವರ್ಷಗಳಿಂದ ಪಟ್ಟಣದ ತೋಟಗಾರಿಕೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ವೈವಾಹಿಕ ಜೀವನದಲ್ಲಿ ಬಿರುಕು ಮೂಡಿ ಕಳೆದ 8 ವರ್ಷದಿಂದ ಪತಿಯಿಂದ ದೂರವಿದ್ದ ಚೈತ್ರ ತಾಯಿ, ತಮ್ಮನೊಂದಿಗೆ ವಾಸವಾಗಿದ್ದಳು. ಕಚೇರಿಯಲ್ಲಿ ಎಲ್ಲರ…

ಮಂಡ್ಯ ಜಿಲ್ಲೆಯಲ್ಲಿ ರೈತರು, ಸವಡೆಗಳ ಪ್ರತ್ಯೇಕ ಪ್ರತಿಭಟನೆ
ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ರೈತರು, ಸವಡೆಗಳ ಪ್ರತ್ಯೇಕ ಪ್ರತಿಭಟನೆ

October 4, 2018

ಮಂಡ್ಯ:  ಸೇವೆ ಖಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸವಡೆಗಳು ಮತ್ತು ರೈತ ಸಂಘದ ಕಾರ್ಯಕರ್ತರ ಮೇಲೆ ಸುಳ್ಳುದೂರು ದಾಖಲಿಸಿರುವುದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ರೈತರು ಮತ್ತು ನೀರಾವರಿ ಇಲಾಖೆ ಕಾರ್ಯ ಪಾಲಕ ಅಭಿಯಂತರ ಕಚೇರಿ ಮುಂದೆ ಸವಡೆಗಳು ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆ: ತಾಲೂಕಿನ ಶಿವಳ್ಳಿ ಪೊಲೀಸರು ಗಾಯಾಳುಗಳ ಮೇಲೆ ದ್ವೇಷದ ರಾಜಕಾರಣದಿಂದ ಪ್ರಕರಣ ದಾಖಲು ಮಾಡಿ ಗ್ರಾಮದಲ್ಲಿ…

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಒತ್ತಾಯ
ಮಂಡ್ಯ

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಒತ್ತಾಯ

October 4, 2018

ಕೆ.ಆರ್.ಪೇಟೆ:  ‘ಒಂದು ತಿಂಗ ಳೊಳಗೆ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ ನೀಡದೇ ಇದ್ದಲ್ಲಿ ನ.2ರಿಂದ ಪಟ್ಟಣದ ತಾಲೂಕು ಕಚೇ ರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳಿಂದ ಹಮ್ಮಿಕೊಳ್ಳಲಾಗುವುದು’ ಎಂದು ದಸಂಸ ರಾಜ್ಯ ಸಂಘಟನಾ ಸಂಚಾ ಲಕ ಎಂ.ಬಿ.ಶ್ರೀನಿವಾಸ್ ತಾಲೂಕು ಆಡ ಳಿತಕ್ಕೆ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ…

ಮೂಡಲಕೊಪ್ಪಲು ಗ್ರಾಮವನ್ನು ಶೈಕ್ಷಣಿಕ ಕೇಂದ್ರವನ್ನಾಗಿಸಲು ಕ್ರಮ: ಸಿಎಸ್‍ಪಿ ಭರವಸೆ
ಮಂಡ್ಯ

ಮೂಡಲಕೊಪ್ಪಲು ಗ್ರಾಮವನ್ನು ಶೈಕ್ಷಣಿಕ ಕೇಂದ್ರವನ್ನಾಗಿಸಲು ಕ್ರಮ: ಸಿಎಸ್‍ಪಿ ಭರವಸೆ

October 4, 2018

ಪಾಂಡವಪುರ:  ‘ಗ್ರಾಮೀಣ ಪ್ರದೇಶದ ರೈತರ ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮೂಡಲಕೊಪ್ಪಲು ಗ್ರಾಮವನ್ನು ಶೈಕ್ಷಣಿಕ ಕೇಂದ್ರವನ್ನಾಗಿ ರೂಪಿಸಲು ಕ್ರಮವಹಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು. ತಾಲೂಕಿನ ಮೂಡಲಕೊಪ್ಪಲು ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮೂಡಲಕೊಪ್ಪಲು ಗ್ರಾಮದ ಸುತ್ತಲಿನ ಗ್ರಾಮಗಳ ರೈತರ ಮಕ್ಕಳು ಶಿಕ್ಷಣ ಪಡೆಯಲು ದೂರ ಪ್ರಯಾಣ ಮಾಡಬೇಕಿತ್ತು. ಇದರಿಂದ ಹಲವು ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಿ ದ್ದರು. ಇದನ್ನು ತಪ್ಪಿಸಲು…

ಬೇಡಿಕೆ ಈಡೇರಿಕೆಗೆ ಆಗ್ರಹ: ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆ
ಮಂಡ್ಯ

ಬೇಡಿಕೆ ಈಡೇರಿಕೆಗೆ ಆಗ್ರಹ: ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆ

October 2, 2018

ಮಂಡ್ಯ:  ವಿವಿಧ ಬೇಡಿಕೆ ಈಡೇ ರಿಕೆಗೆ ಆಗ್ರಹಿಸಿ ಜಿಲ್ಲೆಯಲ್ಲಿ ಸೋಮವಾರ ಸರಣಿ ಪ್ರತಿಭಟನೆ ನಡೆಯಿತು. ಮಂಡ್ಯದಲ್ಲಿ ಮರ್ಯಾದ ಹತ್ಯೆ, ಶೋಷಿತ, ದಲಿತ, ಹಿಂದುಳಿದವರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ಧರಣಿ ನಡೆಸಿದರೇ, ನ್ಯಾ.ಎ.ಜೆ.ಸದಾಶಿವ ಆಯೋ ಗದ ವರದಿ ಜಾರಿಗೆ ಆಗ್ರಹಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ಕಾರ್ಯ ಕರ್ತರು ತಮಟೆ ಚಳವಳಿ ನಡೆಸಿದರು. ಭಾರತೀನಗರದಲ್ಲಿ ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಚಾಂಷು ಗರ್ಸ್‍ಗೆ ಮುತ್ತಿಗೆ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ: ಅತ್ತೆ-ಮಾವ, ನಾದಿನಿ ಬಂಧನ, ಗಂಡ ನಾಪತ್ತೆ
ಮಂಡ್ಯ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ: ಅತ್ತೆ-ಮಾವ, ನಾದಿನಿ ಬಂಧನ, ಗಂಡ ನಾಪತ್ತೆ

October 2, 2018

ಕೆ.ಆರ್.ಪೇಟೆ:  ವರದಕ್ಷಿಣೆ ಕಿರುಕುಳ ನೀಡಿ ಗೃಹಿಣಿಯನ್ನು ನೇಣು ಬಿಗಿದು ಹತ್ಯೆ ಮಾಡಿರುವ ಘಟನೆ ತಾಲೂಕಿನ ಬೂಕನಕೆರೆ ಗ್ರಾಮ ದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಅಶೋಕ್ ಪತ್ನಿ ಗಾನಶ್ರೀ ಅಲಿಯಾಸ್ ಶೃತಿ(28) ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಗೃಹಿಣಿ. ಪ್ರಕರಣ ಸಂಬಂಧ ಮೃತ ಗಾನಶ್ರೀ ಅವರ ಮಾವ ಬೂಕನಕೆರೆಯ ನಂಜೇಗೌಡ, ಅತ್ತೆ ಜಯಮ್ಮ, ನಾದಿನಿ ಆಶಾ ಅವರನ್ನು ಕೊಲೆ ಆರೋಪದಡಿ ಬಂಧಿಸಲಾಗಿದ್ದು, ಪತಿ ಅಶೋಕ ನಾಪತ್ತೆಯಾಗಿದ್ದಾನೆ. ಘಟನೆ ವಿವರ: ಕಳೆದ 8 ವರ್ಷಗಳ ಹಿಂದೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ…

ತಂದೆಯ ಆಸ್ಪತ್ರೆ ಚಿಕಿತ್ಸಾ ವೆಚ್ಚ ಭರಿಸಲಾಗದೆ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ
ಮಂಡ್ಯ, ಮೈಸೂರು

ತಂದೆಯ ಆಸ್ಪತ್ರೆ ಚಿಕಿತ್ಸಾ ವೆಚ್ಚ ಭರಿಸಲಾಗದೆ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ

September 28, 2018

ಕೆ.ಆರ್.ಪೇಟೆ:  ತಂದೆ ಮತ್ತು ಮಗ ಒಂದೇ ದಿನ ಇಹಲೋಕ ತ್ಯಜಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇದರ ಹಿಂದಿರುವ ಕರುಣಾ ಜನಕ ಕತೆ ಕಲ್ಲು ಹೃದಯಿಗಳ ಕಣ್ಣಲ್ಲೂ ನೀರು ತರಿಸುವಂತಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದ ತಂದೆಯ ಚಿಕಿತ್ಸಾ ವೆಚ್ಚಕ್ಕೆ ಹಣ ಹೊಂದಿಸಲಾಗದೆ ಪುತ್ರ ಆತ್ಮಹತ್ಯೆ ಮಾಡಿ ಕೊಂಡರೆ, ಚಿಕಿತ್ಸೆ ಫಲಕಾರಿಯಾಗದೆ ತಂದೆಯೂ ಕೊನೆಯು ಸಿರೆಳೆದಿದ್ದಾರೆ. ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲೂಕು, ಬೂಕನಕೆರೆ ಗ್ರಾಮದ ಹಿರಣ್ಣಯ್ಯ(55) ಹಾಗೂ ಮಂಜು (23) ಒಂದೇ ದಿನ ಬದುಕಿನ ಪಯಣ ಮುಗಿಸಿದ್ದಾರೆ. ಇದ್ದಕ್ಕಿದ್ದಂತೆ…

ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಎಲ್ಲಾ ಕೆರೆಗಳ ಭರ್ತಿಗೆ ಸಿಎಂ ಸೂಚನೆ
ಮಂಡ್ಯ

ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಎಲ್ಲಾ ಕೆರೆಗಳ ಭರ್ತಿಗೆ ಸಿಎಂ ಸೂಚನೆ

September 27, 2018

ಮಂಡ್ಯ:  ‘ಕುಡಿಯುವ ನೀರನ್ನು ಒದಗಿಸಲು ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ತತ್‍ಕ್ಷಣ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿ ಯುವ ನೀರನ್ನು ಪೂರೈಸಲು 1,700 ಕೋಟಿ ರೂ.ಗಳ ಸಮಗ್ರ…

ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯ

ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

September 27, 2018

ಮಂಡ್ಯ: ಮಂಡ್ಯಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹ ವಾಲುಗಳನ್ನು ಆಲಿಸಿದರು. ರೈತಸಂಘ, ದಸಂಸ ಸೇರಿದಂತೆ ವಿವಿಧ ಸಂಘಟನೆಗಳು ಹಾಗೂ ಸಾರ್ವ ಜನಿಕರಿಂದ ಅಹವಾಲು ಸ್ವೀಕರಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಕೆಲವು ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಿಗೆ ಮಾತ್ರ ಜನತಾ ದರ್ಶನಕ್ಕೆ ಸೀಮಿತವಾಗಿತ್ತು. ಪ್ರವಾಸಿ ಮಂದಿರದ ಗೇಟ್‍ನಲ್ಲಿಯೇ ಸಾರ್ವಜನಿಕರನ್ನು ತಡೆದು ನಿಲ್ಲಿಸಿದ್ದರಿಂದ ಹೆಚ್ಚು ಸಾರ್ವಜ ನಿಕರು ತಮ್ಮ ಅಹವಾಲುಗಳನ್ನು ಹಿಡಿದು ಕೊಂಡು ಕುಮಾರಸ್ವಾಮಿ ಅವರಿಗಾಗಿ ಕಾದು ಕುಳಿತಿದ್ದರು….

ಸಿಎಂ ಹೆಚ್‍ಡಿಕೆ ಭೇಟಿ ಮಾಡಿದ ಪ್ರತಾಪ್‍ಸಿಂಹ
ಮಂಡ್ಯ

ಸಿಎಂ ಹೆಚ್‍ಡಿಕೆ ಭೇಟಿ ಮಾಡಿದ ಪ್ರತಾಪ್‍ಸಿಂಹ

September 27, 2018

ಮಂಡ್ಯ:  ನಗರದ ಪ್ರವಾಸಿ ಮಂದಿರಕ್ಕೆ ಬುಧವಾರ ದಿಢೀರ್ ಭೇಟಿ ನೀಡಿದ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಿದಾಗ ಮೈಸೂರು-ಬೆಂಗಳೂರು ಎಕ್ಸ್‍ಪ್ರೆಸ್ ಹೈವೆಗೆ ಅನುಮತಿ ನೀಡಿದ್ದರು. ಆದರೆ, ಇದಕ್ಕಾಗಿ ಕೆಲ ಮರಗಳನ್ನು ತೆರವುಗೊಳಿಸಬೇಕು ಎಂಬುದರ ಬಗ್ಗೆ ವರದಿ ಆಗಿತ್ತು. ಈ ಸಂಬಂಧ ಮರಗಳ ಸರ್ವೇ ನಡೆಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಇದು…

1 66 67 68 69 70 108
Translate »