ಮಂಡ್ಯ

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ
ಮಂಡ್ಯ

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ

August 9, 2018

ಭಾರತೀನಗರ: ಪರಿಸರ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಮದ್ದೂರು ತಾಪಂ ಇಓ ಚೇತನ್‍ಕುಮಾರ್ ತಿಳಿಸಿದರು. ಇಲ್ಲಿನ ಸಬ್ಬನಹಳ್ಳಿ ಗ್ರಾಮದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆ-2018ರಡಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿ, ತಾವೇ ಸ್ವತಃ ಪೊರಕೆರಕೆ ಹಿಡಿದು ಕಸ ಗುಡಿಸುವ ಮೂಲಕ ಪರಿಸರ ಸ್ವಚ್ಛವಾಗಿಡುವಂತೆ ದೇಶವಾಸಿಗಳಿಗೆ ಕರೆ ನೀಡಿದರು ಎಂದರು. ಪರಿಸರ ಸ್ವಚ್ಛವಾಗಿದ್ದರೆ ಜನತೆಯ ಆರೋಗ್ಯವೂ ಸುಸ್ಥಿತಿಯಲ್ಲಿರುತ್ತದೆ. ಪರಿಸರ ಅನೈರ್ಮಲ್ಯದಿಂದ ಆರೋಗ್ಯ ಸಮಸ್ಯೆ…

ನಿಯಮ ಬಾಹಿರ ಇ-ಸ್ವತ್ತು ಮಾಡಿರುವ ಆರೋಪ:  ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಎಸಿಬಿಗೆ ದೂರು
ಮಂಡ್ಯ

ನಿಯಮ ಬಾಹಿರ ಇ-ಸ್ವತ್ತು ಮಾಡಿರುವ ಆರೋಪ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಎಸಿಬಿಗೆ ದೂರು

August 9, 2018

ಮಂಡ್ಯ:  ‘ಕಳೆದ ಜು. 18 ರಂದು ತಾಲೂಕಿನ ಬೂದನೂರು ಗ್ರಾಮ ಪಂಚಾ ಯಿತಿಯ ಅಧ್ಯಕ್ಷೆ ಶೋಭಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅಭಿವೃದ್ಧಿ ಅಧಿಕಾರಿ ಎ.ಹೆಚ್.ಕಲಾ ಅವರು ನಿಯಮ ಬಾಹಿರವಾಗಿ ಇ-ಸ್ವತ್ತು ಮಾಡಿ ಅಕ್ರಮ ಎಸಗಿದ್ದಾರೆ’ ಎಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಗೆ ಗ್ರಾಪಂ ಸದಸ್ಯ ಬಿ.ಕೆ.ಸತೀಶ ದೂರು ನೀಡಿದ್ದಾರೆ. ಗ್ರಾಮದ ಇಬ್ಬರು ವ್ಯಕ್ತಿಗಳು ಜಿಲ್ಲಾಧಿಕಾರಿ ಗಳಿಂದ ಅನ್ಯಕ್ರಾಂತ ಮಂಜೂರು ಮಾಡಿಸಿ ಕೊಂಡು ಗ್ರಾಪಂನಲ್ಲಿ ಖಾತೆ ನಮೂದು ಹಾಗೂ ಇ-ಸ್ವತ್ತು ಮಾಡಿಕೊಡಲು ಮನವಿ ಸಲ್ಲಿಸಿದ್ದರು. ಕಳೆದ…

ಸಿನಿಮಾ, ದೂರದರ್ಶನದಿಂದ ನಶಿಸುತ್ತಿರುವ ರಂಗಭೂಮಿ
ಮಂಡ್ಯ

ಸಿನಿಮಾ, ದೂರದರ್ಶನದಿಂದ ನಶಿಸುತ್ತಿರುವ ರಂಗಭೂಮಿ

August 9, 2018

ಮದ್ದೂರು:  ‘ಸಿನಿಮಾ ಹಾಗೂ ದೂರದರ್ಶನ ದಿಂದ ರಂಗಕಲೆ ನಶಿಸುತ್ತಿರುವುದು ವಿಪರ್ಯಾಸದ ಸಂಗತಿ’ ಎಂದು ತಾಲೂಕು ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಮಹದೇವು ವಿಷಾದ ವ್ಯಕ್ತಪಡಿಸಿದರು. ತಾಲೂಕಿನ ಮಲ್ಲನಕುಪ್ಪೆ ಗ್ರಾಮದಲ್ಲಿ ಶ್ರೀದಂಡಿನ ಮಾರಮ್ಮ ದೇವಿಯ ರಂಗ ಸಜ್ಜಿಕೆಯಲ್ಲಿ ಆಶ್ಲೇಷ ಮಳೆ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ಪೌರಾಣಿಕ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಹದೇವಮ್ಮ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ದರು. ಪಟ್ಟಣ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲೂ…

ಆ.11, ಮಣ್ಣಿನ ಮಗನಿಂದ ನಾಟಿ : ಸೀತಾಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಲಿದ್ದಾರೆ ಮುಖ್ಯಮಂತ್ರಿ ಎಚ್ಡಿಕೆ!
ಮಂಡ್ಯ

ಆ.11, ಮಣ್ಣಿನ ಮಗನಿಂದ ನಾಟಿ : ಸೀತಾಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಲಿದ್ದಾರೆ ಮುಖ್ಯಮಂತ್ರಿ ಎಚ್ಡಿಕೆ!

August 8, 2018

ಮಂಡ್ಯ: ಗ್ರಾಮವಾಸ್ತವ್ಯ ಮಾಡಿ ಜನಮೆಚ್ಚುಗೆಗೆ ಪಾತ್ರರಾಗಿದ್ದ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೀಗ ಗದ್ದೆಯಲ್ಲಿ ನಾಟಿ ಕೆಲಸ ಮಾಡುವ ಮೂಲಕ ಮತ್ತೊಂದು ಹೊಸ ಹೆಜ್ಜೆಯನ್ನಿಡುವುದ ರೊಂದಿಗೆ ಮಣ್ಣಿನ ಮಗನೆಂದು ಸಾಬೀತು ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆ.11 ರಂದು ಪಾಂಡವಪುರ ತಾಲೂಕಿನ, ಅರಳಕುಪ್ಪೆ ಗ್ರಾಪಂ ವ್ಯಾಪ್ತಿಯ ಸೀತಾಪುರ ಗ್ರಾಮದ ಗದ್ದೆಯೊಂದರಲ್ಲಿ ನಾಟಿ ಕೆಲಸ ಮಾಡುವ ಮೂಲಕ ಮಣ್ಣಿನ ಮಗನಾಗಲಿದ್ದಾರೆ. ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ಕುಮಾರಣ್ಣ ಗದ್ದೆಗಿಳಿದು ರೈತರ ಜೊತೆ ನಾಟಿ ಮಾಡಲಿದ್ದಾರೆ…

ಎಚ್‍ಡಿಕೆ ಮುಖ್ಯಮಂತ್ರಿ  151 ನಾಟಿಕೋಳಿ ಹರಕೆ ತೀರಿಸಿದ ಅಭಿಮಾನಿ
ಮಂಡ್ಯ

ಎಚ್‍ಡಿಕೆ ಮುಖ್ಯಮಂತ್ರಿ  151 ನಾಟಿಕೋಳಿ ಹರಕೆ ತೀರಿಸಿದ ಅಭಿಮಾನಿ

August 8, 2018

ಮಂಡ್ಯ: ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಹರಕೆ ಹೊತ್ತಿದ್ದ ಅಭಿಮಾನಿಯೋರ್ವ ಮಂಗಳ ವಾರ 151 ನಾಟಿಕೋಳಿಗಳನ್ನು ದೇವಿಗೆ ಅರ್ಪಿಸಿ ಹರಕೆ ತೀರಿಸಿದ ಘಟನೆ ಕೆ.ಆರ್. ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ತೊರೆಯಮ್ಮ ದೇವಾಲಯದಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹುಲ್ಲೇಗೌಡರು, ಕೆ.ಆರ್.ಪೇಟೆ ಕ್ಷೇತ್ರದ ಶಾಸಕರಾಗಿ ನಾರಾಯಣಗೌಡ ಆಯ್ಕೆಯಾಗಬೇಕು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗ ಬೇಕು, ಪುಟ್ಟರಾಜು ಸಚಿವರಾಗಬೇಕು ಎಂದು ದೇವರಿಗೆ ಹರಕೆ ಕಟ್ಟಿಕೊಂಡಿದ್ದರು. ಇದೀಗ ಅವರ ಆಶಯ ಈಡೇರಿದ್ದರಿಂದ 151 ನಾಟಿಕೋಳಿಗಳನ್ನು ದೇವರಿಗೆ ಬಲಿ ನೀಡಿ ತಮ್ಮ…

ಕಿರುಕುಳದಿಂದ ಆತ್ಮಹತ್ಯೆ ಪ್ರಕರಣ: ನಾಗೇಂದ್ರನ ಮನೆಗೆ ಮಾಜಿ ಶಾಸಕರ ಭೇಟಿ, ಸಾಂತ್ವನ
ಮಂಡ್ಯ

ಕಿರುಕುಳದಿಂದ ಆತ್ಮಹತ್ಯೆ ಪ್ರಕರಣ: ನಾಗೇಂದ್ರನ ಮನೆಗೆ ಮಾಜಿ ಶಾಸಕರ ಭೇಟಿ, ಸಾಂತ್ವನ

August 8, 2018

ಶ್ರೀರಂಗಪಟ್ಟಣ: ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಲೂಕಿನ ಗೊಬ್ಬರಗಾಲ ಗ್ರಾಮದ ನಾಗೇಂದ್ರ ಅವರ ಮನೆಗೆ ಮಾಜಿ ಶಾಸಕರಾದ ಎನ್.ಚಲುವರಾಯಸ್ವಾಮಿ, ರಮೇಶ್‍ಬಾಬು ಬಂಡಿಸಿದ್ದೇ ಗೌಡ, ಎಚ್.ಬಿ.ರಾಮು, ಹಾಗೂ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತ ನಾಡಿದ ಮಾಜಿ ಸಚಿವ ಎನ್.ಚಲುವರಾಯ ಸ್ವಾಮಿ, ಕಳೆದ ಚುನಾವಣೆ ನಂತರ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ಜನರು…

ಅಖಂಡ ಕರ್ನಾಟಕ ಇಬ್ಭಾಗದ ಕೂಗು ತರವಲ್ಲ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ
ಮಂಡ್ಯ

ಅಖಂಡ ಕರ್ನಾಟಕ ಇಬ್ಭಾಗದ ಕೂಗು ತರವಲ್ಲ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ

August 8, 2018

ಮಂಡ್ಯ: ಅಖಂಡ ಕರ್ನಾಟಕವನ್ನು ಇಬ್ಬಾಗ ಮಾಡುವ ಕೂಗೆದ್ದಿರುವುದು ಸರಿಯಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ತಿಳಿಸಿದರು. ನಗರದ ಗಾಂಧಿ ಭವನದಲ್ಲಿಂದು ರಾಜ್ಯ ಕನ್ನಡ ಸೇನೆ ವತಿಯಿಂದ ನಡೆದ ಅಖಂಡ ಕರ್ನಾಟಕ ಕುರಿತ ಸಂವಾದ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಕರ್ನಾಟಕ ನಿರ್ಮಾಣದ ಹಿಂದೆ ಹತ್ತಾರು ಗಣ್ಯರ ಹೋರಾಟದ ಶ್ರಮವಿದೆ. ಉತ್ತರ ಕರ್ನಾಟಕಕ್ಕೆ ಅನುದಾನ ನೀಡು ವಲ್ಲಿ ತಾರತಮ್ಯ ಆಗಿದೆ ಎಂದು ಚಿಕ್ಕ ನೆಪವೊಡ್ಡಿ ಪ್ರತ್ಯೇಕ ರಾಜ್ಯ ಕೊಡಿ ಎಂದು ಕೇಳುವುದು ತಪ್ಪು. ಆ ಭಾಗದ…

ಬೂಕನಕೆರೆ ಹೋಬಳಿಯಲ್ಲಿ ಜನಸ್ಪಂದನಾ ಸಭೆ: ಹಂತ ಹಂತವಾಗಿ ರೈತರ ಎಲ್ಲಾ ಸಾಲ ಮನ್ನಾ: ಶಾಸಕ ಕೆಸಿಎನ್
ಮಂಡ್ಯ

ಬೂಕನಕೆರೆ ಹೋಬಳಿಯಲ್ಲಿ ಜನಸ್ಪಂದನಾ ಸಭೆ: ಹಂತ ಹಂತವಾಗಿ ರೈತರ ಎಲ್ಲಾ ಸಾಲ ಮನ್ನಾ: ಶಾಸಕ ಕೆಸಿಎನ್

August 8, 2018

ಕೆ.ಆರ್.ಪೇಟೆ:  ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ 48 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ. ಮುಂದೆ ಹಂತ ಹಂತವಾಗಿ ರೈತರ ಎಲ್ಲಾ ಬಗೆಯ ಸಾಲಮನ್ನಾ ಮಾಡಲಿದ್ದಾರೆ ಎಂದು ಶಾಸಕ ಡಾ.ಕೆ.ಸಿ.ನಾರಾಯಣಗೌಡ ತಿಳಿಸಿದರು. ತಾಲೂಕು ಆಡಳಿತದ ವತಿಯಿಂದ ತಾಲೂಕಿನ ಬೂಕನಕೆರೆ ಹೋಬಳಿಯ ಮೋದೂರು, ಬೊಮ್ಮೇಗೌಡನಕೊಪ್ಪಲು, ಕೀಳನಕೊಪ್ಪಲು, ರಂಗನಾಥಪುರ, ಬೂಕನ ಕೆರೆ, ಹೊಸೂರು, ಬಣ್ಣನಕೆರೆ, ಐಚನಹಳ್ಳಿ ಗ್ರಾಮಗಳಲ್ಲಿ ಆಯೋಜಿಸಿದ್ದ ಜನಸ್ಪಂದನಾ ಸಭೆಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಫಲಾನುಭವಿಗಳಿಗೆ ಸ್ಥಳದಲ್ಲೇ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು. ಅಧಿಕಾರಿಗಳು ತಮ್ಮ ಇಲಾಖೆಯ ಸೌಲಭ್ಯಗಳನ್ನು ಅರ್ಹ…

ಸಿಎಂ ನಾಟಿಯ ಕೃಷಿ ಪ್ರದೇಶ ಪರಿಶೀಲಿಸಿದ ಸಚಿವರು ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ
ಮಂಡ್ಯ

ಸಿಎಂ ನಾಟಿಯ ಕೃಷಿ ಪ್ರದೇಶ ಪರಿಶೀಲಿಸಿದ ಸಚಿವರು ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ

August 8, 2018

ಪಾಂಡವಪುರ:  ಭತ್ತದ ನಾಟಿ ಹಾಕುವ ಕಾರ್ಯಕ್ಕೆ ಚಾಲನೆ ನೀಡಲು ಆ.11ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಾಲೂಕಿನ ಸೀತಾಪುರ ಗ್ರಾಮದ ಹೊರವಲಯದ ಜಮೀನಿಗೆ ತೆರಳಿ ಪರಿಶೀಲಿಸಿದರು. ಮಂಗಳವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಮಂಜುಶ್ರೀ, ಎಸಿ ಆರ್.ಯಶೋಧ, ತಹಶೀಲ್ದಾರ್ ಡಿ.ಹನುಮಂತ ರಾಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಸಚಿವ ಪುಟ್ಟರಾಜು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಹಿಂದೆ ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭ ರೈತರೊಂದಿಗೆ ಭತ್ತ…

ಮಾಲಿನ್ಯ ತಡೆಯಿಂದ ಮಾತ್ರ ಮನುಕುಲಕ್ಕೆ ಉಳಿಗಾಲ
ಮಂಡ್ಯ

ಮಾಲಿನ್ಯ ತಡೆಯಿಂದ ಮಾತ್ರ ಮನುಕುಲಕ್ಕೆ ಉಳಿಗಾಲ

August 8, 2018

ಭಾರತೀನಗರ: ಜಲಮಾಲಿನ್ಯ, ವಾಯುಮಾಲಿನ್ಯ, ಶಬ್ದಮಾಲಿನ್ಯ ತಡೆಗಟ್ಟಿ ದರೆ ಮಾತ್ರ ಮನುಕುಲಕ್ಕೆ ಉಳಿಗಾಲ ಎಂದು ಕೃಷಿಕ್ ಲಯನ್ಸ್ ಸಂಸ್ಥೆ ಅಧ್ಯಕ್ಷ ಹಾಗೂ ಪರಿಸರ ಪ್ರೇಮಿ ಕೆ.ಟಿ.ಹನುಮಂತು ತಿಳಿಸಿದರು. ಇಲ್ಲಿನ ಪ್ರಶಾಂತ್ ಸ್ಕೂಲ್ ಆಫ್ ಬ್ರಿಲಿಯನ್ಸ್ ಶಾಲೆ ಆವರಣದಲ್ಲಿ ಮಂಗಳ ವಾರ ಪರಿಸರ ಜಾಗೃತಿ ವೇದಿಕೆಯಿಂದ ನಡೆದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಶಾಲೆಗೆ ಗಿಡ ಕೊಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ದಿನಾ ಚರಣೆಯನ್ನು ಜೂ.5 ರಂದು ಮಾತ್ರ ಆಚರಿಸದೆ ಪ್ರತಿ ದಿನವೂ ಪರಿಸರ ದಿನ ಆಚರಿಸಬೇಕೆಂದು ಮನವಿ…

1 73 74 75 76 77 108
Translate »