ಭಾರತೀನಗರ: ಸಂಬಳ ನೀಡು ವಂತೆ ಆಗ್ರಹಿಸಿ ಟಾಸ್ಕ್ ವರ್ಕ್ ದಿನಗೂಲಿ ನೌಕರರು ಪ್ರತಿಭಟನೆ ನಡೆಸಿದರು. ಇಲ್ಲಿನ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಸಮಾವೇಶಗೊಂಡ ಸೌಡಿಗಳು, ಕಳೆದ 4 ತಿಂಗಳಿಂದ ಸಂಬಳದ ಜೊತೆಗೆ ಕಳೆದ 1 ವರ್ಷದಿಂದ ಬರಬೇಕಾಗಿರುವ ಉಳಿಕೆ ಸಂಬಳ ನೀಡಿಲ್ಲ ಎಂದು ಆರೋಪಿಸಿ ನೀರಾವರಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಬಳ ಸಿಗದ ಹಿನ್ನೆಲೆಯಲ್ಲಿ ಮಕ್ಕ ಳನ್ನು ಶಾಲಾ-ಕಾಲೇಜಿಗೆ ಸೇರಿಸುವುದು ಸೇರಿದಂತೆ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಿದೆ. ಸಂಬಳವಿಲ್ಲದೇ ನಾವು ಕೆಲಸ…
ಕ್ಷುಲ್ಲಕ ಕಾರಣಕ್ಕೆ ಬಾರಿನಲ್ಲಿ ಆರಂಭವಾದ ಗಲಾಟೆ: ಯುವಕನೊಬ್ಬನ ಆತ್ಮಹತ್ಯೆಯಲ್ಲಿ ಅಂತ್ಯ!
August 7, 2018ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಬಾರ್ವೊಂದರಲ್ಲಿ ನಡೆದ ಗಲಾಟೆಯಿಂದ ಮಾನಸಿಕವಾಗಿ ನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀರಂಗ ಪಟ್ಟಣ ತಾಲೂಕಿನ ಗೊಬ್ಬರಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಂದ್ರ(28) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಕರಣ ಸಂಬಂಧ ದಿಲೀಪ, ರವಿ, ಮಧು, ಶ್ರೀಧರ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಮೃತ ನಾಗೇಂದ್ರ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡರ ಬೆಂಬಲಿಗನಾ ದರೆ, ಬಂಧಿತರಾದ ದಿಲೀಪ, ರವಿ, ಮಧು, ಶ್ರೀಧರ್ ಅವರೆಲ್ಲಾಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರೆಂದು ತಿಳಿದು ಬಂದಿದೆ. ಘಟನೆ ಹಿನ್ನೆಲೆ:…
ಶ್ರೀರಂಗಪಟ್ಟಣವನ್ನು ‘ಟೂರಿಸಂ ನಗರ’ವನ್ನಾಗಿ ಘೋಷಿಸಿ: ಪಾಪು ಆಗ್ರಹ
August 7, 2018ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣವನ್ನು ‘ಟೂರಿಸಂ ನಗರ’ ಎಂದು ಘೋಷಣೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶ-ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಶ್ರೀರಂಗಪಟ್ಟಣದ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಬರುತ್ತಾರೆ. ಶ್ರೀರಂಪಟ್ಟಣ ದಲ್ಲಿ ವಿಶ್ವವಿಖ್ಯಾತ ಕೃಷ್ಣರಾಜಸಾಗರ ಅಣೆಕಟ್ಟೆ, ಟಿಪ್ಪು ಆಳ್ವಿಕೆ ಅರಮನೆಗಳು, ಗುಂಬಜ್, ದರಿಯಾ ದೌಲತ್, ಸಂಗಮ, ಕಾವೇರಿ ನದಿ ಸ್ನಾನಘಟ್ಟ, ಜೈಲು ಖಾನೆಗಳು, ಕೋಟೆ ಗೋಪುರಗಳು, ಮದ್ದಿನ ಮನೆಗಳು, ಬತ್ತೇರಿ, ರಂಗನಾಥ…
ಮಕ್ಕಳಿಗೆ ಶಿಕ್ಷಣದಷ್ಟೇ ಕ್ರೀಡೆಯೂ ಮುಖ್ಯ: ತಾಪಂ ಅಧ್ಯಕ್ಷೆ
August 7, 2018ಪಾಂಡವಪುರ: ಮಕ್ಕಳಿಗೆ ಶಿಕ್ಷಣ ದಷ್ಟೇ ಕ್ರೀಡೆಯೂ ಮುಖ್ಯ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು ಎಂದು ತಾಪಂ ಅಧ್ಯಕ್ಷೆ ಪೂರ್ಣಿಮಾ ತಿಳಿಸಿದರು. ತಾಲೂಕಿನ ಚಿಕ್ಕಾಯರಹಳ್ಳಿಯಲ್ಲಿ ಸೋಮವಾರ 2018-19ನೇ ಸಾಲಿನ ಅರಳಕುಪ್ಪೆ ಮತ್ತು ಬನ್ನಂಗಾಡಿ ವೃತ್ತ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ. ಕ್ರೀಡಾ ಕೂಟಗಳಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲನ್ನು ಸ್ಫೂರ್ತಿಯಾಗಿ ತೆಗೆದು ಕೊಂಡು ಕ್ರೀಡಾಕೂಟದಲ್ಲಿ ಭಾಗವಹಿ ಸುವ ಮನೋಭಾವ…
ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಾಂಸ್ಕೃತಿಕ ವೇದಿಕೆ ಅಗತ್ಯ
August 7, 2018ಕೆ.ಆರ್.ಪೇಟೆ: ವಿದ್ಯಾರ್ಥಿಗಳ ಪ್ರತಿಭೆ ಗುರ್ತಿಸಿ ಪ್ರತಿಭಾ ಕಾರಂಜಿ, ಕ್ರೀಡಾ ಕೂಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸೂಕ್ತ ವೇದಿಕೆ ಕಲ್ಪಿಸಬೇಕಾದುದು ಶಾಲೆಯ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಕೆ.ಸಿ.ನಾರಾಯಣಗೌಡ ಹೇಳಿದರು. ತಾಲೂಕಿನ ಮುರುಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ನಡೆದ ಕಸಬಾ ಸಿಆರ್ಸಿ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗಮನಿಸಿ ಆ ಮಗುವಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕೆಲಸವನ್ನು ಶಿಕ್ಷಕರು ಮಾಡಬೇಕು….
ಕಲ್ಯಾಣಿಯಲ್ಲಿ ತೇಲುತ್ತಿದ್ದ ಕಸದ ನಡುವೆ ಚೆಲುವನಿಗೆ ತೀರ್ಥಸ್ನಾನ
August 7, 2018ಮೇಲುಕೋಟೆ: ಕಲ್ಯಾಣಿಯ ಮೂಲೆ ಮೂಲೆಗಳಲ್ಲಿ ತೇಲುತ್ತಿದ್ದ ಕಸದ ರಾಶಿ ನಡುವೆ ಚೆಲುವನಾರಾಯಣಸ್ವಾಮಿ ಕೃಷ್ಣರಾಜಮುಡಿ ಜಾತ್ರಾ ಮಹೋತ್ಸವದ ತೀರ್ಥಸ್ನಾನ ಸೋಮವಾರ ಮಧ್ಯಾಹ್ನ ನೆರವೇರಿತು. ಈ ವೇಳೆ ದೇಗುಲದ ಕೈಂಕರ್ಯಪರರು ಸಹ ವಿಧಿ ಇಲ್ಲದೇ ಕಲ್ಯಾಣಿಯಲ್ಲಿ ಕಸ ಹಾಗೂ ಗಲೀಜು ತೇಲುತ್ತಿದ್ದರೂ, ತೀವ್ರ ಅಸಮಾಧಾನದಿಂದಲೇ ದೇವರ ಮೇಲೆ ಭಾರ ಹಾಕಿ ಅಭಿಷೇಕದ ವಿಧಿ ವಿಧಾನಗಳನ್ನು ನೆರವೇರಿಸಿದರು. ಕೃಷ್ಣರಾಜಮುಡಿ ಬ್ರಹ್ಮೋತ್ಸವ ಆರಂಭ ಕ್ಕೂ ಮುನ್ನಾ ಕಲ್ಯಾಣಿ ಅಶುಚಿತ್ವದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದರೂ, ಸಂಬಂಧಪಟ್ಟ ಅಧಿಕಾರಿಗಳು ಕಲ್ಯಾಣಿಯ ಸ್ವಚ್ಛತೆಗೆ ಕ್ರಮ ವಹಿಸದ…
ಕೆ.ಆರ್.ಪೇಟೆ ತಹಸೀಲ್ದಾರ್ ಅಪಹರಣ: ಸುರಕ್ಷಿತ ಬಿಡುಗಡೆ
August 4, 2018ಭೇರ್ಯ: ಕೆ.ಆರ್.ಪೇಟೆ ತಾಲೂಕು ತಹಸೀಲ್ದಾರ್ ಕೆ.ಮಹೇಶ್ ಚಂದ್ರ ಅವರನ್ನು ಕಳೆದ ರಾತ್ರಿ ಅಪಹರಿಸಿದ್ದ ದುಷ್ಕರ್ಮಿಗಳು, ಇಂದು ಸಂಜೆ ಸುರಕ್ಷಿತವಾಗಿ ಬಿಡುಗಡೆ ಮಾಡಿದ್ದಾರೆ. ಕೆ.ಆರ್.ಪೇಟೆಯಿಂದ ಕಳೆದ ರಾತ್ರಿ ಸುಮಾರು 10.30ರಲ್ಲಿ ಹೊರಟು ತಮ್ಮ ಮಾರುತಿ ಒಮ್ನಿ (ಕೆಎ 41 ಹೆಚ್ 1581) ಯಲ್ಲಿ ಕೆ.ಆರ್.ನಗರಕ್ಕೆ ಬರುತ್ತಿದ್ದ ತಹಶೀಲ್ದಾರ್ರನ್ನು ಇಲ್ಲಿಗೆ ಸಮೀಪದ ಚಿಕ್ಕವಡ್ಡರ ಗುಡಿ ಬಳಿ ದುಷ್ಕರ್ಮಿಗಳು ಅಪಹರಿಸಿ, ಇಂದು ಸಂಜೆ ಕೆ.ಆರ್. ಪೇಟೆ ಸಮೀಪದ ತೆಂಡೆಕೆರೆ ಗ್ರಾಮದ ಬಳಿ ಸುರಕ್ಷಿತವಾಗಿ ಬಿಡುಗಡೆ ಮಾಡಿದ್ದಾರೆ. ಅಪಹರಣಕಾರರಿಂದ ಬಿಡುಗಡೆ ಹೊಂದಿದ ತಹಸೀಲ್ದಾರ್ರರು…
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಲು ಸೂಚನೆ
August 2, 2018ರೈತರಿಗೆ ತೊಂದರೆ ನೀಡಿದರೆ ಶಿಸ್ತು ಕ್ರಮ: ಸಚಿವ ಡಿ.ಸಿ.ತಮ್ಮಣ್ಣ ಎಚ್ಚರಿಕೆ ಮದ್ದೂರು: ‘ಸಾರ್ವಜನಿಕರ ಸರಳ ಕೆಲಸಗಳಿಗೆ ತೊಡಕು ಆಗದಂತೆ ಕೆಲಸನಿರ್ವಹಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು’ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸೂಚಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಸಾರ್ವಜನಿಕರಿಂದ ಹಾಗೂ ರೈತರಿಂದ ಹೆಚ್ಚು ದೂರು ಬಂದ ಹಿನ್ನೆಲೆಯಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಎರಡು ತಿಂಗಳಲ್ಲಿ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು…
ಗಗನಚುಕ್ಕಿ ಜಲಪಾತದ ಮೂಲ ಸೌಕರ್ಯ ಅಭಿವೃದ್ಧಿ
August 2, 2018ಮಂಡ್ಯ: ಗಗನಚುಕ್ಕಿ ಜಲಪಾತ ಧುಮ್ಮಿಕ್ಕಿ ಭೋರ್ಗರೆಯುತ್ತಾ ರಾಜ್ಯದ ಹಾಗೂ ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಅತ್ಯಾವಶ್ಯಕ ಮೂಲ ಸೌಲಭ್ಯಗಳನ್ನು ಗಗನಚುಕ್ಕಿ ಜಲಪಾತ ಪ್ರವಾಸಿ ತಾಣದಲ್ಲಿ ಆದ್ಯತೆ ಮೇಲೆ ಅಭಿವೃದ್ಧಿ ಪಡಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಹರೀಶ್ ತಿಳಿಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಸ್ಥಳೀಯ ಗ್ರಾಪಂ ಮೂಲಕ ಉಚಿತ ಕುಡಿಯುವ ನೀರಿನ ವ್ಯವಸ್ಥೆ, ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ಮಹಿಳೆಯರ ಮತ್ತು ಪುರುಷರ ಪ್ರತ್ಯೇಕ ಶೌಚಾಲಯಗಳ ನ್ನೊಳಗೊಂಡ ಶೌಚಾಲಯ ಬ್ಲಾಕ್ಗಳ ನಿರ್ಮಾಣ,…
ಮೇಲುಕೋಟೆಯಲ್ಲಿ ಸ್ವಚ್ಛತೆಗೆ ಆದ್ಯತೆ
August 2, 2018ಮೇಲುಕೋಟೆ: ಆಗಸ್ಟ್ ತಿಂಗಳ ಪೂರ್ತಿ ಮೇಲುಕೋಟೆಯಲ್ಲಿ ಸ್ವಚ್ಛ ಸರ್ವೇ ಕ್ಷಣಾ ಕಾರ್ಯಕ್ರಮ ನಡೆಯಲಿದ್ದು, ಇಡೀ ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಗ್ರಾಪಂ ಅಧ್ಯಕ್ಷ ನಾರಾಯಣಭಟ್ ತಿಳಿಸಿದರು. ಇಲ್ಲಿನ ಗ್ರಾಪಂ ಸಭಾಂಗಣದಲ್ಲಿ ಸ್ವಚ್ಛ ಸರ್ವೇಕ್ಷಣಾ ಕಾರ್ಯಕ್ರಮದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು, ಬಯಲು ಬಹಿರ್ದೆಸೆ ಬದಲು ಪ್ರತಿ ಮನೆಗಳಲ್ಲಿ ಶೌಚಾಲಯ ಬಳಕೆ ಮಾಡುವಂತೆ ಮತ್ತು ಕುಡಿಯಲು ಶುದ್ಧ ಕುಡಿಯುವ ನೀರು ಬಳಸಲು ಜಾಗೃತಿ ಮೂಡಿಸಲಾಗುತ್ತದೆ. ಮೇಲುಕೋಟೆ ವ್ಯಾಪ್ತಿಯಲ್ಲಿ ಬರುವ ಎರಡು ಸರ್ಕಾರಿ…