ಮಂಡ್ಯ

ಮಂಡ್ಯ ಜಿಲ್ಲೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವಾರ್ಡ್ ಮೀಸಲಾತಿ ವಿವರ
ಮಂಡ್ಯ

ಮಂಡ್ಯ ಜಿಲ್ಲೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವಾರ್ಡ್ ಮೀಸಲಾತಿ ವಿವರ

August 2, 2018

ಬೆಂಗಳೂರು: ಮಂಡ್ಯ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ಯನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದ್ದು, ಮಂಡ್ಯ ನಗರಸಭೆಯ 35 ಸ್ಥಾನ, ಮಳವಳ್ಳಿ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಪಾಂಡವಪುರ, ಮದ್ದೂರು ಮತ್ತು ನಾಗಮಂಗಲ ಪುರಸಭೆಗಳ ತಲಾ 23 ಮತ್ತು ಬೆಳ್ಳೂರು ಪಟ್ಟಣ ಪಂಚಾಯ್ತಿಯ 13 ವಾರ್ಡ್‍ಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದ್ದು, ವಿವರ ಕೆಳಕಂಡಂತಿದೆ. ಮಂಡ್ಯ ನಗರಸಭೆ: 1ನೇ ವಾರ್ಡ್-ಸಾಮಾನ್ಯ, 2-ಹಿಂದುಳಿದ ವರ್ಗ ‘ಎ’ ಮಹಿಳೆ, 3-ಸಾಮಾನ್ಯ, 4-ಸಾಮಾನ್ಯ ಮಹಿಳೆ, 5-ಹಿಂದುಳಿದ ವರ್ಗ ‘ಎ’, 6-ಸಾಮಾನ್ಯ, 7-ಪರಿಶಿಷ್ಟ…

ಕಂದಾಯ ಇಲಾಖೆ ಅವ್ಯವಸ್ಥೆ ಖಂಡಿಸಿ ಕರವೇ ಮುತ್ತಿಗೆ
ಮಂಡ್ಯ

ಕಂದಾಯ ಇಲಾಖೆ ಅವ್ಯವಸ್ಥೆ ಖಂಡಿಸಿ ಕರವೇ ಮುತ್ತಿಗೆ

July 31, 2018

ಕೆ.ಆರ್.ಪೇಟೆ:  ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಪಟ್ಟಣ ದಲ್ಲಿ ಸೋಮವಾರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಾಲೂಕು ಕರವೇ ಅಧ್ಯಕ್ಷ ಹೊನ್ನೇನ ಹಳ್ಳಿ ಡಿ.ಎಸ್.ವೇಣು ನೇತೃತ್ವದಲ್ಲಿ ಸಮಾ ವೇಶಗೊಂಡ ಕಾರ್ಯಕರ್ತರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ತಮ್ಮ ನಿಯೋ ಜಿತ ವೃತ್ತಗಳಲ್ಲಿದ್ದು, ರೈತರು ಮತ್ತು ಸಾರ್ವ ಜನಿಕರ ಕೆಲಸವನ್ನು ಸಕಾಲದಲ್ಲಿ ಮಾಡಿ ಕೊಡದೇ ಪಟ್ಟಣದಲ್ಲಿ ಬೀಡುಬಿಟ್ಟು ಗ್ರಾಮೀಣ ರೈತಾಪಿ…

ಕಾನಿನಿ ಎದುರು ಟಾಸ್ಕ್ ವರ್ಕ್ ನೌಕರರ ಧರಣಿ
ಮಂಡ್ಯ

ಕಾನಿನಿ ಎದುರು ಟಾಸ್ಕ್ ವರ್ಕ್ ನೌಕರರ ಧರಣಿ

July 31, 2018

ಮಂಡ್ಯ: ಕಾವೇರಿ ನೀರಾವರಿ ನಿಗಮದಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಗಂಟಿಗಳು, ಕಂಪ್ಯೂಟರ್ ಆಪರೇಟರ್‍ಗಳ ವೇತನ ಬಿಡುಗಡೆ, ಸೇವೆ ಖಾಯಂಮ್ಮಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಟಾಸ್ಕ್ ವರ್ಕ್ ನೌಕರರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಿಗ್ಗೆ ನಗರದ ಕಾವೇರಿ ನೀರಾವರಿ ನಿಗ ಮದ ಕಚೇರಿಎದುರು ಸಮಾವೇಶಗೊಂಡ ಪ್ರತಿಭಟನಾ ಕಾರರು, ಕಾವೇರಿ ನೀರಾವರಿ ಇಲಾಖಾಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ…

ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ರಂಗಭೂಮಿ ಸಹಕಾರಿ
ಮಂಡ್ಯ

ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ರಂಗಭೂಮಿ ಸಹಕಾರಿ

July 31, 2018

ನಾಗಮಂಗಲ:  ಸಾಮಾಜಿಕ ಸಮಸ್ಯೆಗಳನ್ನು ಎತ್ತಿ ಹಿಡಿದು ಅವುಗಳ ಪರಿ ಹಾರಕ್ಕೆ ಉತ್ತರಗಳನ್ನು ನೀಡಲು ರಂಗಭೂಮಿ ಸಹಕಾರಿಯಾಗಲಿದೆ ಎಂದು ಹಿರಿಯ ನಟ ಮತ್ತು ರಂಗಕರ್ಮಿ ದೇವರಾಜ್ ತಿಳಿಸಿದರು. ಪಟ್ಟಣದ ಕನ್ನಡ ಸಂಘದ ವತಿಯಿಂದ ಆಯೋಜಿಸಿದ್ದ 13ನೇ ರಾಜ್ಯ ಮಟ್ಟದ ನಾಗರಂಗ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜ ದಲ್ಲಿ ಜನಸಾಮಾನ್ಯರ ಕಷ್ಟಗಳನ್ನು ಅರಿ ಯುವ ಶಕ್ತಿಯಿಲ್ಲ. ಆದರೆ ಕಾಲಕಾಲಕ್ಕೂ ಎಲ್ಲಾ ವರ್ಗದ ಜನರ ನೋವುಗಳನ್ನು ಎಲ್ಲರಿಗೂ ತಿಳಿಸಬಲ್ಲ ಶಕ್ತಿ ಇರುವುದು ರಂಗಭೂಮಿಗೆ ಮಾತ್ರ. ನಾಟಕಗಳನ್ನು ಕೇವಲ ಮನರಂಜನಗೆ…

ಸರ್ಕಾರಿ ಶಾಲೆಗಳ ರಕ್ಷಣೆ ಎಲ್ಲರ ಜವಾಬ್ದಾರಿ: ಸಿ.ಅಶೋಕ್
ಮಂಡ್ಯ

ಸರ್ಕಾರಿ ಶಾಲೆಗಳ ರಕ್ಷಣೆ ಎಲ್ಲರ ಜವಾಬ್ದಾರಿ: ಸಿ.ಅಶೋಕ್

July 31, 2018

ಚಿನಕುರಳಿ:  ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿದ್ದು, ಅವುಗಳನ್ನು ಉಳಿಸಿ ಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಪಂ ಸದಸ್ಯ ಸಿ.ಅಶೋಕ್ ತಿಳಿಸಿದರು. ಚಿನಕುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ 2018-19ನೇ ಸಾಲಿನ ಚಿನಕುರಳಿ ವೃತ್ತ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದವರೇ ದೊಡ್ಡ ವ್ಯಕ್ತಿಗಳಾಗಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು….

ಚಾಂಷುಗರ್ ಕಾರ್ಖಾನೆಯಲ್ಲಿ ಬಾಯ್ಲರ್‌ಗೆ ಪೂಜೆ
ಮಂಡ್ಯ

ಚಾಂಷುಗರ್ ಕಾರ್ಖಾನೆಯಲ್ಲಿ ಬಾಯ್ಲರ್‌ಗೆ ಪೂಜೆ

July 31, 2018

ಭಾರತೀನಗರ: ಇಲ್ಲಿನ ಚಾಮುಂ ಡೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಯ ಪೂರ್ವಭಾವಿಯಾಗಿ ಬಾಯ್ಲರ್‌ಗೆ ಕಾರ್ಖಾನೆ ಉಪಾಧ್ಯಕ್ಷ ಎಸ್.ಬ್ರೀಟೋ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪ್ರಸಕ್ತ ವರ್ಷ ಕಬ್ಬು ಅರೆಯಲು ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಹೀಗಾಗಿ ಕಾರ್ಖಾನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಇಂದು ಬಾಯ್ಲರ್ ಪೂಜೆ ಮಾಡಲಾಗಿದೆ. ನಂತರದ ದಿನಗಳಲ್ಲಿ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು. ವ್ಯವಸ್ಥಾಪಕ ನಿರ್ದೇಶಕ ಎಂ.ಶ್ರೀನಿ ವಾಸ್ ಅವರು ಈ ಭಾಗದ ರೈತರ ಅನು ಕೂಲಕ್ಕಾಗಿ ಕಾರ್ಖಾನೆಯನ್ನು ನಿರ್ಮಿ ಸಿದ್ದು,…

ಗೂಡ್ಸ್ ವಾಹನಗಳಲ್ಲಿ ಕಾರ್ಮಿಕರ ಸಾಗಾಣಿಕೆಗೆ ತಡೆ ಕಾರ್ಮಿಕರ ಸುರಕ್ಷತೆಗಾಗಿ ಕ್ರಮ: ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟನೆ
ಮಂಡ್ಯ

ಗೂಡ್ಸ್ ವಾಹನಗಳಲ್ಲಿ ಕಾರ್ಮಿಕರ ಸಾಗಾಣಿಕೆಗೆ ತಡೆ ಕಾರ್ಮಿಕರ ಸುರಕ್ಷತೆಗಾಗಿ ಕ್ರಮ: ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟನೆ

July 27, 2018

ಭಾರತೀನಗರ:  ಕಾನೂನು ಬಾಹಿರವಾಗಿ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರನ್ನು ಗೂಡ್ಸ್ ಹಾಗೂ ಆಟೋಗಳಲ್ಲಿ ತುಂಬಿ ಕೊಂಡು ಹೋಗುತ್ತಿ ರುವುದಕ್ಕೆ ಕಡಿವಾಣ ಹಾಕುವಂತೆ ವ್ಯಾಪಕ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಇದರಿಂದ ಆಗಬಹು ದಾದ ಅನಾಹುತ ತಪ್ಪಿಸಬಹುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮದ್ದೂರು ತಾಲೂಕಿನಲ್ಲಿರುವ ಗಾರ್ಮೆಂಟ್ಸ್‍ಗಳಿಗೆ ಮಂಡ್ಯ, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಿಂದ ಕಾನೂನು ಬಾಹಿರವಾಗಿ ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಮಿಕರನ್ನು ಗೂಡ್ಸ್ ಹಾಗೂ…

ಶಾಲಾ ಬಾಲಕನನ್ನು ರಕ್ಷಿಸಲು ಹೋಗಿ ಬಸ್ ಪಲ್ಟಿ, ಓರ್ವ ಸಾವು 35ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಶಾಲಾ ಬಾಲಕನನ್ನು ರಕ್ಷಿಸಲು ಹೋಗಿ ಬಸ್ ಪಲ್ಟಿ, ಓರ್ವ ಸಾವು 35ಕ್ಕೂ ಹೆಚ್ಚು ಮಂದಿಗೆ ಗಾಯ

July 27, 2018

ಮಳವಳ್ಳಿ:  ಶಾಲಾ ಬಾಲಕನನ್ನು ರಕ್ಷಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬುಳ್ಳಿಕೆಂಪನದೊಡ್ಡಿ ಬಳಿಯ ಮೈಸೂರು-ಮಳವಳ್ಳಿ ಹೆದ್ದಾರಿಯಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ ಕುಳ್ಳಯ್ಯನದೊಡ್ಡಿ ಗ್ರಾಮದ ಲೆ.ರಾಜಣ್ಣ ಎಂಬುವರ ಪುತ್ರ ಮಹೇಶ್ (38) ಸಾವನ್ನಪ್ಪಿದವರು. ತೀವ್ರ ಗಾಯಗೊಂಡಿದ್ದ ಬಸಮ್ಮಣ್ಣಿ, ಬಸವರಾಜು, ಲಕ್ಕೇಗೌಡ ಎಂಬುವ ರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಗಾಯಾಳುಗಳಾದ ತಿ.ನರಸೀಪುರ ತಾಲೂಕಿನ ವ್ಯಾಸರಾಜನಪುರ ಗ್ರಾಮದ ಕೃಷ್ಣ, ಮಹಾಲಕ್ಷ್ಮಿ, ಕೇತುಪುರ ಬಸವರಾಜು, ಕೆಬ್ಬೆ ಗ್ರಾಮದ ಮಹದೇವ, ದೊಡ್ಡಪುರ…

ನಗರಸಭೆ: ಸದ್ದು ಮಾಡಿದ ಬೀದಿ ನಾಯಿ ಹಾವಳಿ
ಮಂಡ್ಯ

ನಗರಸಭೆ: ಸದ್ದು ಮಾಡಿದ ಬೀದಿ ನಾಯಿ ಹಾವಳಿ

July 27, 2018

ಸಮರ್ಪಕ ಕಸ ವಿಲೇವಾರಿಗೆ ಆಗ್ರಹ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸದಸ್ಯರು ಮಂಡ್ಯ : ಬೀದಿ ನಾಯಿಯ ಹಾವಳಿ ಅಧಿಕವಾಗಿ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಸಮರ್ಪಕವಾಗಿ ಕಸವಿಲೇವಾರಿಯಾಗದೆ ವಾರ್ಡ್‍ಗಳು ಗಬ್ಬು ನಾರುತ್ತಿದ್ದು, ಸಾಂಕ್ರಾ ಮಿಕ ಕಾಯಿಲೆಗಳ ಭೀತಿ ಎದುರಾಗಿದೆ ಸೇರಿದಂತೆ ನಗರದ ವಾರ್ಡ್‍ಗಳಲ್ಲಿ ಪ್ರಮುಖ ಮೂಲ ಸೌಲಭ್ಯದ ಕೊರತೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿತು. ನಗರಸಭಾಧ್ಯಕ್ಷೆ ಷಹಜಹಾನ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಗರಸಭೆಯ ಧರಣಪ್ಪ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬಹುತೇಕ ನಗರಸಭಾ ಸದಸ್ಯರು ತಮ್ಮ ವಾರ್ಡ್‍ಗಳಲ್ಲಿನ ಕಸದ…

ಚಂದ್ರಗ್ರಹಣ: ಮೇಲುಕೋಟೆ ದೇವಾಲಯಗಳಲ್ಲಿ ಪೂಜೆ ಬಂದ್
ಮಂಡ್ಯ

ಚಂದ್ರಗ್ರಹಣ: ಮೇಲುಕೋಟೆ ದೇವಾಲಯಗಳಲ್ಲಿ ಪೂಜೆ ಬಂದ್

July 27, 2018

ಮೇಲುಕೋಟೆ:  ರಕ್ತಚಂದನ ಚಂದ್ರ ಗ್ರಹಣದ ಅಂಗವಾಗಿ ಚೆಲುವನಾರಾಯಣಸ್ವಾಮಿ ಮತ್ತು ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ಪೂಜಾ ಕೈಂಕರ್ಯ ನಡೆಯುವುದಿಲ್ಲ. ಸೂರ್ಯಾಸ್ತವಾಗಿ ಚಂದ್ರೋದಯವಾಗುವ ಮುನ್ನವೇ ದೇವಾಲಯದ ಬಾಗಿಲುಗಳು ಬಂದ್ ಆಗಲಿದ್ದು, ಇಡೀ ದಿನದ ಕಾರ್ಯಕ್ರಮಗಳು ಸಂಜೆ 6.30ರ ವೇಳೆಗೆ ಮುಕ್ತಾಯವಾಗಲಿದೆ. ರಾತ್ರಿ ನಡೆಯಬೇಕಿದ್ದ ಉಯ್ಯಾಲೋತ್ಸವ ಮತ್ತು ಕೃಷ್ಣರಾಜಮುಡಿ ಜಾತ್ರಾ ಮಹೋತ್ಸವದ ಅಂಕುರಾ ರ್ಪಣೆ ಕಾರ್ಯಕ್ರಮ ಸಂಜೆಯೇ ನಡೆಯಲಿದೆ. ಚಂದ್ರ ಗ್ರಹಣ ಮುಕ್ತಾಯವಾಗಿ ಮರು ದಿನ(ಶನಿವಾರ) ಸೂರ್ಯೋದಯವಾದ ನಂತರ ಬೆಳಿಗ್ಗೆ 7.30ಕ್ಕೆ ಚೆಲುವನಾರಾಯಣಸ್ವಾಮಿ ಮತ್ತು ರಾಮಾನುಜಾಚಾರ್ಯರಿಗೆ ಅಭಿಷೇಕ ನಡೆದು…

1 75 76 77 78 79 108
Translate »