ಮಂಡ್ಯ

ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು 110 ಕೋಟಿ ಮೀಸಲು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು 110 ಕೋಟಿ ಮೀಸಲು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

July 24, 2018

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ಬಜೆಟ್‍ನಲ್ಲಿ 110 ಕೋಟಿ ಅನುದಾನ ಮೀಸಲಿರಿಸಿದ್ದು, ಸಣ್ಣ ನೀರಾ ವರಿ ಇಲಾಖೆ ವತಿಯಿಂದ ಈ ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು. ಸೋಮವಾರ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋ ಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತ ನಾಡಿದ ಅವರು, ರಾಜ್ಯ ಸರ್ಕಾರ ರೈತರ ಸರ್ವತೋಮುಖ ಅಭಿವೃದ್ಧಿಗೆ ಪೂರಕ ವಾದ ಕಾರ್ಯಕ್ರಮಗಳನ್ನು…

ಅನಾಥ ಶವಗಳಿಗೆ ಮುಕ್ತಿ ಕೊಡೋ ಪೊಲೀಸ್ ಪೇದೆ
ಮಂಡ್ಯ

ಅನಾಥ ಶವಗಳಿಗೆ ಮುಕ್ತಿ ಕೊಡೋ ಪೊಲೀಸ್ ಪೇದೆ

July 24, 2018

ಮಂಡ್ಯ: ಆಧುನಿಕತೆಯ ಬೆನ್ನೇರಿ ಎಲ್ಲವೂ ವ್ಯಾಪಾರೀಕರಣವಾಗಿ ರುವ ಈ ಸಂದರ್ಭದಲ್ಲಿ ಮಾನವೀಯತೆ ಅನ್ನೋದು ಮರೆಯಾಗಿ ಬಿಟ್ಟಿದೆ. ಅವರವರಿಗೆ ವಹಿಸಿದ ಕೆಲಸ ಮಾಡು ವುದೇ ದುಸ್ತರ ಅನ್ನುವಂತಹ ಸ್ಥಿತಿ ಇರುವ ಇಂದಿನ ದಿನಗಳಲ್ಲಿ, ಇಲ್ಲೊಬ್ಬ ಪೊಲೀಸ್ ಪೇದೆ ತನಗೆ ವಹಿಸಿರುವ ಸರ್ಕಾರಿ ಕೆಲಸದ ಜೊತೆಗೆ ಇನ್ನೊಂದು ಕೆಲಸವನ್ನು ಅಚ್ಚು ಕಟ್ಟಾಗಿ ಮಾಡುತ್ತಾ ಬರುತ್ತಿದ್ದಾರೆ. ಕಳೆದ 6 ವರ್ಷಗಳಿಂದೀಚೆಗೆ ಬರೋಬರಿ 150ಕ್ಕೂ ಹೆಚ್ಚು ಅನಾಥ ಶವಗಳ ಅಂತ್ಯ ಕ್ರಿಯೆ ನಡೆಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯ ಪೇದೆ…

ಮೇಲುಕೋಟೆ ಆಂಬ್ಯುಲೆನ್ಸ್ ಸ್ಥಿತಿ ಅಯೋಮಯ….
ಮಂಡ್ಯ

ಮೇಲುಕೋಟೆ ಆಂಬ್ಯುಲೆನ್ಸ್ ಸ್ಥಿತಿ ಅಯೋಮಯ….

July 24, 2018

ಮೇಲುಕೋಟೆ: ಸಂಪೂರ್ಣ ಸವೆದ ಗಾಲಿಗಳು. ಪ್ರಾಥಮಿಕ ಚಿಕಿತ್ಸೆಗೆ ಅಗತ್ಯವಾದ ವೈದ್ಯಕೀಯ ಉಪಕರಣವಿಲ್ಲದೇ ರೋಗಿಗಳನ್ನು ಕರೆತರುವ ಸಿಬ್ಬಂದಿ. ಜೀವ ರಕ್ಷಣೆಗಾಗಿ ಪರಿತಪಿಸುವ ರೋಗಿಗಳು… ಇದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ನೆರವಾಗುವ 108 ಆಂಬ್ಯುಲೆನ್ಸ್ ನ ದೋಷಗಳ ಸ್ಯಾಂಪಲ್ ಸ್ಟೋರಿ. ಮೇಲುಕೋಟೆಯ 40 ಕಿ.ಮೀ. ವ್ಯಾಪ್ತಿಯಲ್ಲಿ ರಸ್ತೆ ಅಪಘಾತ, ಹೆರಿಗೆ ಸೇರಿದಂತೆ ಯಾವುದೇ ತುರ್ತು ಚಿಕಿತ್ಸೆಗೆ ರೋಗಿಗಳನ್ನು ಆಸ್ಪತ್ರೆಗೆ ಸರಿಯಾದ ವೇಳೆಗೆ ಕರೆದೊಯ್ಯಬೇಕಾದ 108 ಆಂಬ್ಯುಲೆನ್ಸ್ ವಾಹನ ದುರಸ್ತಿಗೊಂಡು ಕಳೆದ ಎರಡು ದಿನಗಳಿಂದ (ಜು.22) ತನ್ನ ಸೇವೆಯನ್ನು…

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಿಸಿಟಿ ಗುದ್ದಲಿ ಪೂಜೆ
ಮಂಡ್ಯ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಿಸಿಟಿ ಗುದ್ದಲಿ ಪೂಜೆ

July 24, 2018

ಭಾರತೀನಗರ:  ಇಲ್ಲಿನ ಕೂಳಗೆರೆ ಗ್ರಾಮದಲ್ಲಿ ಗಾಂಧಿ ಪಥ, ಗ್ರಾಮಪಥ ವಿಶೇಷ ಯೋಜನೆಯಡಿ 95.11 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಸಚಿವರು, ಗ್ರಾಮಗಳ ಅಭಿವೃದ್ಧಿಗಾಗಿ ಹಿಂದಿನಿಂದಲೂ ದುಡಿಯುತ್ತಿದ್ದೇನೆ ಮತ್ತು ಈಗ ರಾಜ್ಯದ ಅಭಿವೃದ್ಧಿ ಬಗ್ಗೆಯೂ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿರುವುದರಿಂದ ನಾನು ಎಲ್ಲೇ ಇದ್ದರೂ, ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದರು. ಶಾಸಕನಾಗಿದ್ದಾಗ ವಾರದಲ್ಲಿ 6 ದಿನ ಕ್ಷೇತ್ರದಲ್ಲಿರುತ್ತಿದ್ದೆ. ಆದರೆ ಈಗ ರಾಜ್ಯದ ಅಭಿವೃದ್ಧಿ…

ಟೀ ಕುಡಿಯುವ ಸೋಗಿನಲ್ಲಿ ಮಾಂಗಲ್ಯ ಸರ ಅಪಹರಣ
ಮಂಡ್ಯ

ಟೀ ಕುಡಿಯುವ ಸೋಗಿನಲ್ಲಿ ಮಾಂಗಲ್ಯ ಸರ ಅಪಹರಣ

July 24, 2018

ಕೆ.ಆರ್.ಪೇಟೆ: ಟೀ ಕುಡಿಯುವ ಸೋಗಿನಲ್ಲಿ ನಿಂತಿದ್ದ ಯುವಕರಿಬ್ಬರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಬೈಕಿನಲ್ಲಿ ಪರಾರಿಯಾಗಿರುವ ಘಟನೆ ಪಟ್ಟಣದ ಸುಭಾಷ್‍ನಗರಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿ ಕಟ್ಟಡದ ನೆಲ ಅಂತಸ್ತಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಮಹದೇವ್ ಪತ್ನಿ ರತ್ನಮ್ಮ ಚಿನ್ನದ ಸರ ಕಳೆದು ಕೊಂಡವರು. ಘಟನೆ ವಿವರ: ರತ್ನಮ್ಮ ಅವರು ಎಂದಿನಂತೆ ಬೆಳಿಗ್ಗೆ 5.30ರಲ್ಲಿ ಟೀ ಅಂಗಡಿ ಮುಂಭಾಗ ಕಸ ಗುಡಿಸುವು ದರಲ್ಲಿ ನಿರತರಾಗಿದ್ದರು. ಈ ವೇಳೆ ಅಂಗಡಿ ಮುಂದೆ…

ಕೆಟ್ಟು ನಿಂತಿದ್ದ ಟ್ರಾಕ್ಟರ್‍ಗೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಮಂಡ್ಯ

ಕೆಟ್ಟು ನಿಂತಿದ್ದ ಟ್ರಾಕ್ಟರ್‍ಗೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

July 24, 2018

ಪಾಂಡವಪುರ : ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಣಿವೆಕೊಪ್ಪಲು ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ. ಕೆ.ಆರ್.ಪೇಟೆ ತಾಲೂಕಿನ ಬಣ್ಣನಕೆರೆ ಗ್ರಾಮದ ನಿವಾಸಿ ನಾಗೇಶ್ ಎಂಬುವರ ಪುತ್ರ ಅಶೋಕ್(23) ಮೃತ ಯುವಕ. ಘಟನೆ ವಿವರ: ಅಶೋಕ್ ಅವರು ಕಾರ್ಯನಿಮಿತ್ತ ಭಾನುವಾರ ರಾತ್ರಿ ತಾಲೂಕಿನ ಎಲೆಕೆರೆ ಗ್ರಾಮದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ ತಾಲೂಕಿನ ಕಣಿವೆಕೊಪ್ಪಲು ಗೇಟ್ ಬಳಿ ಮರದ ದಿಮ್ಮಿಗಳನ್ನು ತುಂಬಿಕೊಂಡು…

ಹಾಡಹಗಲೇ ಮನೆಗಳ್ಳತನ: ನಗನಾಣ್ಯ ಅಪಹರಣ
ಮಂಡ್ಯ

ಹಾಡಹಗಲೇ ಮನೆಗಳ್ಳತನ: ನಗನಾಣ್ಯ ಅಪಹರಣ

July 24, 2018

ಕೆ.ಆರ್.ಪೇಟೆ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಅಘಲಯ ಸಮೀಪದ ನಾಯಸಿಂಗನಹಳ್ಳಿ ಗ್ರಾಮದಲ್ಲಿ ಸೋಮ ವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ದಿನೇಶ್ ಅವರ ಮನೆಯಲ್ಲೇ ಕಳ್ಳತನ ನಡೆದಿರುವುದು. ಘಟನೆ ವಿವರ: ನಾಯಸಿಂಗನಹಳ್ಳಿ ಗ್ರಾಮದ ದಿನೇಶ್ ದಂಪತಿ ಮನೆಗೆ ಬೀಗ ಹಾಕಿಕೊಂಡು ಕೂಲಿಗೆ ಹೋಗಿದ್ದರು. ಇದನ್ನು ಗಮಸಿರುವ ದುಷ್ಕರ್ಮಿಗಳು ಮನೆಯ ಬೀಗ ಮುರಿದು ಒಳನುಗ್ಗಿ ಕಬ್ಬಿಣದ ರಾಡಿನಿಂದ ಬೀರು ಬಾಗಿಲು ಮುರಿದು ಬೀರುವಿನಲ್ಲಿದ್ದ 2 ಉಂಗುರ, 1 ಸರ, ಓಲೆ ಸೇರಿದಂತೆ 1ಲಕ್ಷ ರೂ.ಮೌಲ್ಯದ…

ಕೊನೆಗೂ ನಾಗಮಂಗಲದಲ್ಲಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ
ಮಂಡ್ಯ

ಕೊನೆಗೂ ನಾಗಮಂಗಲದಲ್ಲಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ

July 23, 2018

ನಾಗಮಂಗಲ: ರಾಜಕೀಯ ಕಾರಣಗಳಿಂದ ವಿವಾದ ಕ್ಕೀಡಾಗಿ 3 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಡಾ.ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಶಾಸಕ ಸುರೇಶ್‍ಗೌಡರ ನಿರ್ದೇಶನದಂತೆ ಪ್ರತಿಷ್ಠಾಪಿಸುವ ಮೂಲಕ ತಾಲೂಕು ಆಡಳಿತಕ್ಕೆ ತಲೆನೋವಾಗಿದ್ದ ಪ್ರಕರಣವನ್ನು ದಲಿತ ಮುಖಂಡರು ಸುಖಾಂತ್ಯಗೊಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಭಾನುವಾರ 700 ಕೆಜಿ ತೂಕದ ಕಂಚಿನ ಪ್ರತಿಮೆಯನ್ನು ಹಲವು ದಲಿತ ಮುಖಂಡರು ಬೆಳಿಗ್ಗೆ ಕ್ರೇನ್ ಮೂಲಕ ಗದ್ದುಗೆ ಮೇಲಕ್ಕೆತ್ತಿ ಪ್ರತಿಷ್ಠಾಪಿಸಿದರು. ಮಿನಿವಿಧಾನ ಸೌಧದ ಎದುರು ಪ್ರತಿಷ್ಠಾಪಿಸಲಾಗಿರುವ ಗಾಂಧಿ ಪ್ರತಿಮೆಯಂತೆ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪಿಸಬೇಕು ಎಂದು ತಾಲೂಕು…

ಮನಸ್ಸಿನ ನೆಮ್ಮದಿಗಾಗಿ ದೇವಾಲಯಕ್ಕೆ ಭೇಟಿ: ಡಿಸಿಟಿ
ಮಂಡ್ಯ

ಮನಸ್ಸಿನ ನೆಮ್ಮದಿಗಾಗಿ ದೇವಾಲಯಕ್ಕೆ ಭೇಟಿ: ಡಿಸಿಟಿ

July 23, 2018

ಭಾರತೀನಗರ: ದೇವಾಲಯಕ್ಕೆ ಭೇಟಿ ನೀಡುವುದು ರಾಜಕೀಯ ಉದ್ದೇಶ ಕಲ್ಲ ಮನಸ್ಸಿನ ನೆಮ್ಮದಿಗಾಗಿ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಕರಡಕೆರೆ ಗ್ರಾಮದ ಶ್ರೀಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಸಚಿವರು, ಯಾರು ಧರ್ಮ ಮಾರ್ಗದಲ್ಲಿ ನಡೆಯುತ್ತಾರೋ ಅಂತಹವರನ್ನು ಧರ್ಮವೇ ಕಾಪಾಡುತ್ತದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಸನ್ಮಾರ್ಗ ದಲ್ಲಿ ನಡೆಯಬೇಕೆಂಬುದು ನನ್ನ ಆಶಯ ಎಂದರು. ಯುವ ಜನತೆ ದುಷ್ಚಟಗಳಿಗೆ ಬಲಿಯಾಗಿ ದೈವಭಕ್ತಿ ಕಳೆದುಕೊಳ್ಳುತ್ತಿದ್ದಾರೆ. ಗ್ರಾಮಗಳಲ್ಲಿ ದೇವಸ್ಥಾನಗಳಿರುವುದರಿಂದ ಕೆಲವರು ಭಯ ಭಕ್ತಿಯಿಂದ ಇದ್ದಾರೆ. ಇಲ್ಲದಿದ್ದರೆ ದುರ್ನಡತೆಯಿಂದ ಸಮಾಜ…

ಗ್ರಾಪಂ ಸದಸ್ಯನ ಮೇಲೆ ಹಲ್ಲೆ
ಮಂಡ್ಯ

ಗ್ರಾಪಂ ಸದಸ್ಯನ ಮೇಲೆ ಹಲ್ಲೆ

July 23, 2018

ಕೆ.ಆರ್.ಪೇಟೆ: ಮೂವರ ಗುಂಪೊಂದು ಗ್ರಾಪಂ ಸದಸ್ಯನ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ನಗ-ನಾಣ್ಯ ದೋಚಿರುವ ಘಟನೆ ತಾಲೂಕಿನ ಕಿಕ್ಕೇರಿ ಹೋಬಳಿಯ ಬಿದರಹಳ್ಳಿ ಗೇಟ್ ಬಳಿಯ ಫಾರಂ ಹೌಸ್ ಹತ್ತಿರ ಶುಕ್ರವಾರ ನಡೆದಿದೆ. ತಾಲೂಕಿನ ಕಿಕ್ಕೇರಿ ಹೋಬಳಿಯ ಹೊಳೆ ಮಾರ್ಗೋನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಜ್ಜೇಗೌಡ(48) ಗಾಯಗೊಂಡವರು. ವಿವರ: ಚನ್ನರಾಯಪಟ್ಟಣಕ್ಕೆ ಹೋಗಿದ್ದ ಅಜ್ಜೇಗೌಡರು ಶುಕ್ರವಾರ ರಾತ್ರಿ 10 ಗಂಟೆ ವೇಳೆ ಬೈಕಿನಲ್ಲಿ ವಾಪಸ್ ಬರುತ್ತಿದ್ದರು. ಈ ಸಂದರ್ಭದಲ್ಲಿ ಹೊಳೆ ಮಾರ್ಗೋನ ಹಳ್ಳಿ ರಘು,…

1 77 78 79 80 81 108
Translate »