ಮಂಡ್ಯ

ರಸ್ತೆ ಬದಿ ವ್ಯಾಪಾರಿಗಳ ಸಂಘದ ಕಚೇರಿ ಉದ್ಘಾಟನೆ
ಮಂಡ್ಯ

ರಸ್ತೆ ಬದಿ ವ್ಯಾಪಾರಿಗಳ ಸಂಘದ ಕಚೇರಿ ಉದ್ಘಾಟನೆ

June 20, 2018

ಭಾರತೀನಗರ:  ಇಲ್ಲಿನ ರಸ್ತೆ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯನ್ನು ಎಸ್‍ಐ ಅಯ್ಯನಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಿಮ್ಮ ಕ್ಷೇಮಾಭಿವೃದ್ಧಿಗೆ ಸ್ವಂತ ನಿವೇಶನ ಪಡೆ ದಾಗ ಮಾತ್ರ ಇತರೆ ಸಮಸ್ಯೆಗಳಿಂದ ಪಾರಾ ಗಲು ಸಾಧ್ಯ. ಇಲ್ಲದಿದ್ದರೆ ಪ್ರತಿ ದಿನ ಕಿರಿಕಿರಿ ಅನುಭವಿಸಬೇಕಾಗುತ್ತದೆ ಎಂದರು. ರಸ್ತೆ ಬದಿ ವ್ಯಾಪಾರ ಮಾಡುವ ವೇಳೆ ಅಪಘಾತಗಳು ಸಂಭವಿಸುತ್ತವೆ. ಜೊತೆಗೆ ಗ್ರಾಪಂ, ಪೊಲೀಸ್ ಇಲಾಖೆಗಳಿಂದ ಅನುಮತಿ ಸಿಗದೇ ಅಕ್ರಮವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಬೇಕಾ ಗುತ್ತದೆ. ಇದರಿಂದ ಹಲವು ಸಮಸ್ಯೆಗಳು ಉಂಟಾಗುತ್ತವೆ….

ಅಕ್ರಮವಾಗಿ ಮರ ಕಡಿದವರ ವಿರುದ್ಧ ಕ್ರಮ
ಮಂಡ್ಯ

ಅಕ್ರಮವಾಗಿ ಮರ ಕಡಿದವರ ವಿರುದ್ಧ ಕ್ರಮ

June 20, 2018

ಮೇಲುಕೋಟೆ: ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ನೀಲಗಿರಿ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿರುವ ಜೊತೆಗೆ, ಸರ್ಕಾರಿ ಜಾಗದಲ್ಲಿ ಬೆಳೆದ ಮರಗಳನ್ನೂ ಸಹ ಕಡಿದು ಸಾಗಿಸಿರುವುದೂ ಸೋಮವಾರ ನಡೆದ ಸರ್ವೆ ವೇಳೆ ಬೆಳಕಿಗೆ ಬಂದಿದ್ದು, ಅಕ್ರಮವಾಗಿ ಮರ ಕಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಆರ್‍ಎಫ್‍ಓ ಜೀತ್ ತಿಳಿಸಿದ್ದಾರೆ. ಮೇಲುಕೋಟೆಯ ಕೆ.ಬಿ.ನರಸಿಂಹೇ ಗೌಡ ಎಂಬುವವರು ಸರ್ಕಾರಿ ಬಾಲಕರ ಶಾಲಾ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂ. ಮೌಲ್ಯದ ನೂರಾರು ಮರಗಳನ್ನು…

 ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹ 
ಮಂಡ್ಯ

 ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹ 

June 19, 2018

ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡದ ಕ್ರಮ ಖಂಡಿಸಿ ಬೆಂಬಲಿಗರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾ ಗಂಗಾಮತಸ್ಥ, ಬೆಸ್ತ, ನಾಯಕ ಜನಾಂಗ, ಸತೀಶ್‍ಜಾರಕಿ ಹೊಳಿ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆಯ ನೇತೃತ್ವದಲ್ಲಿ ನಗರದ ಸಂಜಯ ಸರ್ಕಲ್‍ನಲ್ಲಿ ಸಮಾವೇಶ ಗೊಂಡ ಕಾರ್ಯಕರ್ತರು ಕಾವೇರಿವನದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿ ಸಿದರು. ಮೆರವಣಿಗೆಯುದ್ದಕ್ಕೂ ಸತೀಶ್ ಜಾರಕಿ ಹೊಳಿ ಭಾವಚಿತ್ರ ಹಿಡಿದು ಸಚಿವ ಸ್ಥಾನ…

ಮುಂದುವರೆದ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ
ಮಂಡ್ಯ

ಮುಂದುವರೆದ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ

June 19, 2018

ಮಂಡ್ಯ: ಕೃಷಿ ವಿಜ್ಞಾನ ಕಾಲೇಜು ಪ್ರಾರಂಭ ಮಾಡಲು ಖಾಸಗಿ ಯವರಿಗೆ ಅನುಮತಿ ಕೊಡುವುದನ್ನು ವಿರೋಧಿಸಿ ವಿಸಿ ಫಾರಂ ಕೃಷಿ ಕಾಲೇಜು ಮುಂದೆ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.ಕಳೆದ 3 ದಿನಗಳಿಂದ ತರಗತಿ ಬಹಿಷ್ಕ ರಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ದಲ್ಲಿ ರೈತಸಂಘ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು, ಕಾರ್ಯ ಕರ್ತರು ಪಾಲ್ಗೊಂಡು ಬೆಂಬಲ ವ್ಯಕ್ತಪಡಿ ಸಿದರು. ಈ ವೇಳೆ ವಿದ್ಯಾರ್ಥಿ ಮುಖಂಡ ಚೇತನ್ ಮಾತನಾಡಿ, ಖಾಸಗಿ ಕೃಷಿ ರೈ ಟೆಕ್ ಕಾಲೇಜು ಮಾನ್ಯತೆ ರದ್ದುಪಡಿಸಬೇಕು, ಸರ್ಕಾರಿ ಕೃಷಿ…

ಮಂಡ್ಯದಲ್ಲಿ ಕಮಲ ಮಂದಿರ ಲೋಕಾರ್ಪಣೆ
ಮಂಡ್ಯ

ಮಂಡ್ಯದಲ್ಲಿ ಕಮಲ ಮಂದಿರ ಲೋಕಾರ್ಪಣೆ

June 19, 2018

ಮಂಡ್ಯ:  ಆರ್‍ಎಸ್‍ಎಸ್ ಶಾಖಾ ಕೇಂದ್ರಗಳು ಸಂಸ್ಕಾರ ಕೇಂದ್ರಗಳಾ ದರೆ, ಕಾರ್ಯಾಲಯ ತಪಸ್ವಿಗಳ ಕೇಂದ್ರ ವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರ ಕಾರ್ಯವಾಹ ಸಿ.ಆರ್. ಮುಕುಂದ ಅಭಿಪ್ರಾಯಪಟ್ಟರು. ಇಲ್ಲಿನ ನೆಹರೂ ನಗರದ 2ನೇ ಕ್ರಾಸ್ ನಲ್ಲಿ ಶ್ರೀಜನಜಾಗರಣ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಆರ್‍ಎಸ್‍ಎಸ್‍ನ ನೂತನ ಕಾರ್ಯಾಲಯ “ಕಮಲ ಮಂದಿರ’’ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಮಾಜ ಮತ್ತು ದೇಶದ ಬಗ್ಗೆ ನಿಸ್ವಾರ್ಥವಾಗಿ ಸದಾ ಚಿಂತಿಸುವ ತಪಸ್ವಿ ಗಳ ಕೇಂದ್ರವೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ…

ಮಂಡ್ಯ ಅಭಿವೃದ್ಧಿಗೆ 500 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ
ಮಂಡ್ಯ

ಮಂಡ್ಯ ಅಭಿವೃದ್ಧಿಗೆ 500 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ

June 19, 2018

ಮಂಡ್ಯ:  ಮಂಡ್ಯ ಅಭಿವೃದ್ಧಿಗೆ 500 ಕೋಟಿ, ಮೈಷುಗರ್ ಸಕ್ಕರೆ ಕಾರ್ಖಾನೆ ಅಭಿವೃದ್ಧಿ, ಹಳೇ ಮಿಲ್ ತೆಗೆದು ಹೊಸ ಮಿಲ್ ಅಳವಡಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎಂ. ಶ್ರೀನಿವಾಸ್ ತಿಳಿಸಿದರು. ಮಂಡ್ಯ ವಿಧಾನಸಭಾ ಕ್ಷೇತ್ರದಿಂದ 3ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ಶ್ರೀನಿವಾಸ್ ಅವರು ನಗರದ ತಾಪಂ ಕಚೇರಿ ಆವರಣದಲ್ಲಿ ತಮ್ಮ ನೂತನ ಶಾಸಕರ ಕಚೇರಿ ಉದ್ಘಾಟಿಸಿ ಮಾತನಾಡಿದರು. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಶಾಸಕರ ಕಚೇರಿ ಉದ್ಘಾಟಿಸುತ್ತಿ ದ್ದೇನೆ. ನನ್ನ ಶಾಸಕರ ಕಚೇರಿ ಸರ್ವರಿಗೂ…

ನಮ್ಮ ಧರ್ಮ, ಸಂಸ್ಕೃತಿ ಎಚ್ಚರಗೊಳಿಸುವವರೇ ಸ್ವಾಮೀಜಿಗಳು 
ಮಂಡ್ಯ

ನಮ್ಮ ಧರ್ಮ, ಸಂಸ್ಕೃತಿ ಎಚ್ಚರಗೊಳಿಸುವವರೇ ಸ್ವಾಮೀಜಿಗಳು 

June 19, 2018

ಶ್ರೀರಂಗಪಟ್ಟಣ:  ನಮ್ಮ ಧರ್ಮ, ಸಂಸ್ಕೃತಿ ಎಚ್ಚರಗೊಳಿಸುವವರೇ ಸ್ವಾಮೀಜಿಗಳು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಪಟ್ಟಣದ ಹೊರವಲಯದ ಚಂದ್ರವನ ಆಶ್ರಮದಲ್ಲಿ ಆಯೋಜಿಸಿದ್ದ ಧಾರವಾಡ ಇಂಡಿಯನ್ ವರ್ಚುಯಲ್ ಫಾರ್ ಪೀಸ್ & ಎಜುಕೇಷನ್ ಸಂಸ್ಥೆ, ಭಾರತ ಸರ್ಕಾರ ದಿಂದ ಗೌರವ ಡಾಕ್ಟರೇಟ್ ಪುರಸ್ಕಾರ ಪಡೆದ ಶ್ರೀಗಳಿಗೆ ಗುರುವಂದನಾ ಸಮಾರಂಭ ಹಾಗೂ ಗಣ್ಯರಿಗೆ ಗೌರವ, 11ನೇ ಸಮೃದ್ಧ ಜೀವನ ಶಿಬಿರ ಮತ್ತು ಶ್ರೀ ತ್ರಿನೇತ್ರ ಇಂಟರ್ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಯೋಗಿಕ್ ಸೈನ್ಸ್ & ರಿಸರ್ಚ್ ಸೆಂಟರ್‍ನ ಸಮಾ ರೋಪ…

51ಅಡಿ ಎತ್ತರದ ಬೃಹತ್ ಶ್ರೀ ಆಂಜನೇಯಮೂರ್ತಿ ಲೋಕಾರ್ಪಣೆ ಗುಡಿ, ಗೋಪುರ ಭಾರತೀಯ ಸಂಸ್ಕøತಿ, ಪರಂಪರೆಯ ಪ್ರತೀಕ
ಮಂಡ್ಯ

51ಅಡಿ ಎತ್ತರದ ಬೃಹತ್ ಶ್ರೀ ಆಂಜನೇಯಮೂರ್ತಿ ಲೋಕಾರ್ಪಣೆ ಗುಡಿ, ಗೋಪುರ ಭಾರತೀಯ ಸಂಸ್ಕøತಿ, ಪರಂಪರೆಯ ಪ್ರತೀಕ

June 18, 2018

ಕೆ.ಆರ್.ಪೇಟೆ: ಗುಡಿ-ಗೋಪುರ ಗಳು ನಮ್ಮ ಭಾರತೀಯ ಸಂಸ್ಕøತಿ ಹಾಗೂ ಪರಂಪರೆಯ ಪ್ರತೀಕವಾಗಿವೆ. ಹೀಗಾಗಿ ಅವುಗಳ ರಕ್ಷಿಸಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ್ ತಿಳಿಸಿದರು. ಪಟ್ಟಣದ ಕೆರೆ ಬೀದಿಯಲ್ಲಿರುವ ಮೂಡಲ ಆಂಜನೇಯಸ್ವಾಮಿ ದೇವಾಲಯದ ಆವ ರಣದಲ್ಲಿ ಶ್ರೀಕಾರ್ಯ ಸಿದ್ಧಿ ಆಂಜನೇಯಸ್ವಾಮಿ ದೇವಾಲಯ ಟ್ರಸ್ಟ್ ವತಿಯಿಂದ ಸುಮಾರು 30ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ 51 ಅಡಿ ಎತ್ತರದ ಬೃಹತ್ ಶ್ರೀ ಆಂಜನೇಯ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಂಜನೇಯಸ್ವಾಮಿಗೆ ಪೂರ್ಣಕುಂಭ ಕಳಸದಲ್ಲಿ ಅಭಿಷೇಕ ಮತ್ತು ಪುಷ್ಪಾರ್ಚನೆ ಮಾಡಿ…

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?
ಮಂಡ್ಯ

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?

June 18, 2018

ಮಂಡ್ಯ: ಸಚಿವ ಸಿ.ಎಸ್. ಪುಟ್ಟರಾಜು ರಾಜೀನಾಮೆಯಿಂದ ತೆರ ವಾಗಿರುವ ಮಂಡ್ಯ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆಗೆ ಸದ್ದಿಲ್ಲದೆ ತಯಾರಿ ನಡೆಯುತ್ತಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಯಾಗಿ ಲಕ್ಷ್ಮಿ ಅಶ್ವಿನ್‍ಗೌಡ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಯಾರು ಎಂಬ ಚರ್ಚೆ ಈಗ ಎಲ್ಲೆಡೆ ಶುರುವಾಗಿದೆ. ಇತ್ತೀಚೆಗಷ್ಟೇ ತಮ್ಮ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್‍ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿ ಕೊಂಡಿದ್ದಾರೆ. ಲೋಕಸಭೆ ಉಪಚುನಾ ವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ…

ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಡಿಸಿಟಿ ಚಾಲನೆ
ಮಂಡ್ಯ

ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಡಿಸಿಟಿ ಚಾಲನೆ

June 18, 2018

ಮದ್ದೂರು: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾ ಗುವುದು ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭರವಸೆ ನೀಡಿದರು. ತಾಲೂಕಿನ ಮಾಲಗಾರನಹಳ್ಳಿಯಲ್ಲಿ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ತಿಂಗಳ ಅಂತ್ಯದಲ್ಲಿ ತಾಲೂಕಿನಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳ ಲಾಗುವುದು. ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ನಾನು ಹಿಂದೆ ಬೀಳುವುದಿಲ್ಲ ಎಂದು ತಿಳಿಸಿದರು. ನಾನು ಸಚಿವನಾದ ನಂತರ ತಾಲೂಕಿ ನಲ್ಲಿ ಮೊದಲಿನಂತೆ ಸಿಗುವುದಿಲ್ಲ ಎಂಬ ಆತಂಕ ಜನರಿಗೆ ಬೇಡ….

1 94 95 96 97 98 108
Translate »