3 ತಿಂಗಳಾದರೂ ದೊರಕದ ಪರಿಹಾರ, ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ ಮಂಡ್ಯ: ಕಳೆದ ವಿಧಾನ ಸಭಾ ಚುನಾವಣೆ ವೇಳೆ ರಾಜಕಾರಣಿಗಳ ಪ್ರಚಾರದ ಭರಾಟೆಗೆ ಬಡ ಬಾಲಕನೊಬ್ಬನ ಬದುಕು ಬರಡಾಗಿದೆ. ತೀವ್ರ ಕಡು ಬಡತನದ ಈ ಕುಟುಂಬ ಗಾಯಾಳು ಬಾಲಕನನ್ನು ಉಳಿಸಿಕೊಳ್ಳಲು ಪರದಾಡುತ್ತಿದೆ. ನೆರವು ನೀಡುತ್ತೇವೆ ಎಂದಿದ್ದ, ದುರಂತಕ್ಕೆ ಕಾರಣರೂ ಆದ ಕಾಂಗ್ರೆಸ್ ನಾಯಕರು ಇತ್ತ ಸುಳಿದಿಲ್ಲ. ತೀವ್ರ ಸುಟ್ಟಗಾಯಗಳಿಂದ ಕಳೆದ ಮೂರು ತಿಂಗಳಿಂದ ನರಳುತ್ತ್ತಿರೋ ಈ ಬಾಲಕನ ಹೆಸರು ಮಾದೇಶ. ಏನಿದು ಪ್ರಕರಣ: ಕಳೆದ ಮಾರ್ಚ್ 23…
ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಲೆಗೆ ಹಾರಿದ ಜೂಜುಕೋರನ ದುರಂತ ಸಾವು
June 16, 2018ಮಂಡ್ಯ: ಜೂಜು ಅಡ್ಡೆ ಮೇಲೆ ದಾಳಿ ನಡೆ ಸಿದ ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಲೆಗೆ ಹಾರಿದ ಜೂಜುಕೋರ ದುರಂತ ಸಾವಿ ಗೀಡಾದ ದುರ್ಘಟನೆ ಚಿಕ್ಕೇಗೌಡನ ದೊಡ್ಡಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಜೂಜುಕೋರ ಮಧು, ನಾಲೆಗೆ ಹಾರಿ ಸಾವನ್ನಪ್ಪಿದವ. ಘಟನೆ ಹಿನ್ನೆಲೆ: ಜೂಜು ನಡೆಯು ತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಳೆದ ರಾತ್ರಿ ಡಿಸಿಆರ್ಬಿ ಪೊಲೀಸರು ಜೂಜು ಅಡ್ಡೆ ಮೇಲೆ ದಾಳಿ ಮಾಡುತ್ತಿದ್ದಂತೆ ಪೊಲೀಸ ರಿಂದ ತಪ್ಪಿಸಿಕೊಳ್ಳಲು ಮಧು ನಾಲೆಗೆ ಹಾರಿದ್ದಾನೆ. ಭಾರೀ ನೀರು ಹರಿಯು ತ್ತಿದ್ದ…
ರಾಜ್ಯದ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
June 16, 2018ನಾಗಮಂಗಲ: ದೇಶದಲ್ಲೇ ಅತ್ಯಂತ ಹೆಚ್ಚಿನ ಪ್ರವಾಸಿ ತಾಣಗಳು ರಾಜ್ಯದಲ್ಲಿದ್ದು, ಅವುಗಳಲ್ಲಿ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ತಾಲೂಕಿನ ಮನೆದೇವರು ಕೋಟೆಬೆಟ್ಟದ ಕಂಬದನರಸಿಂಹಸ್ವಾಮಿ ಮತ್ತು ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಂದಾಜು 3 ಸಾವಿರ ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳ ಸಭೆ ನಡೆಸಿ ಸೂಚಿಸಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ…
ಬೈಕ್ ಕಳ್ಳರ ಬಂಧನ: 11 ಬೈಕ್ ವಶ ಶ್ರೀರಂಗಪಟ್ಟಣ ಪೊಲೀಸರ ಯಶಸ್ವಿ
June 16, 2018ಮಂಡ್ಯ: ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, 11ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಬನ್ನೂರಿನ ಅತೀಕ್ ಪಠಾಣ್ (23), ರಾಹೀಲ್ (19), ಹಾಗೂ ಇಸ್ಮಾಯಿಲ್ (22) ಬಂಧಿತರು. ಇವರಿಂದ ಸುಮಾರು 5 ಲಕ್ಷದ 50 ಸಾವಿರ ರೂ. ಮೌಲ್ಯದ 11 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರುಗಳು ಗುಜರಿ ಅಂಗಡಿಯಲ್ಲಿ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದು, ಕಳ್ಳತನವನ್ನು ಸಲೀಸಾಗಿ ಮಾಡುತ್ತಿದ್ದರು ಎನ್ನಲಾಗಿದೆ. ಪಾಂಡವಪುರ ವ್ಯಾಪ್ತಿಯಲ್ಲಿ 4, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ…
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಪ್ರ ಬಂಧುಗಳ ಕೊಡುಗೆ ಅಪಾರ
June 16, 2018ಕೆ.ಆರ್.ಪೇಟೆ: ವಿಪ್ರ ಬಾಂಧವರು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಧರ್ಮ ಉಳಿಸುವ ಕಾಯಕವನ್ನು ಶ್ರದ್ಧಾ ಭಕ್ತಿಯಿಂದ ಮಾಡುವ ಮೂಲಕ ಧಾರ್ಮಿಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಶಾಸಕ ನಾರಾಯಣಗೌಡ ಹೇಳಿದರು. ಪಟ್ಟಣದ ನಾಗಮಂಗಲ ರಸ್ತೆಯಲ್ಲಿ ರುವ ರಾಮ ಮಂದಿರದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ, ಶ್ರೀ ರಾಘವೇಂದ್ರಸ್ವಾಮಿ ಧ್ಯಾನ ಮಂದಿರ ಹಾಗೂ ವಿಪ್ರ ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದ ನಿರ್ಮಾಣಕ್ಕೆ ಆಯೋಜಿಸಿದ್ದ ಸಂಕಲ್ಪ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಆಚಾರ…
ಶಿಂಷಾನದಿ ಪುನಶ್ಚೇತನಕ್ಕೆ 126 ಕೋಟಿ ಯೋಜನೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಘೋಷಣೆ
June 16, 2018ಮದ್ದೂರು: ತಾಲೂಕಿನ ಶಿಂಷಾನದಿ ಪುನಶ್ಚೇತನಕ್ಕೆ 126 ಕೋಟಿ ರೂ.ಗಳ ಯೋಜನೆಯೊಂದನ್ನು ಸದ್ಯದಲ್ಲೇ ಜಾರಿಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಪಟ್ಟಣಕ್ಕೆ ಆಗಮಿಸಿ, ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಈಗಾಗಲೇ ತಾಂತ್ರಿಕ ಒಪ್ಪಿಗೆ ದೊರಕಿದೆ. ಸಚಿವ ಸಂಪುಟದ ಒಪ್ಪಿಗೆ ದೊರಕುತ್ತಿದ್ದಂತೆ ಶೀಘ್ರದಲ್ಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಘೋಷಿಸಿದರು. ಜಿಲ್ಲೆಯ ಜನತೆ 7 ತಾಲೂಕುಗಳಲ್ಲೂ ಜೆಡಿಎಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ನೀಡಿದ್ದಾರೆ. ಈ ಋಣ ತೀರಿಸಲು ಜಿಲ್ಲೆಯ ಪ್ರತಿಷ್ಠಿತ…
ತಾಲೂಕು ಕಚೇರಿಗೆ ರೈತರ ಮುತ್ತಿಗೆ: ರೈತರ ಸಂಪೂರ್ಣ ಸಾಲಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
June 15, 2018ಶ್ರೀರಂಗಪಟ್ಟಣ: ಎಲ್ಲಾ ವರ್ಗದ ರೈತರ ಸಂಪೂರ್ಣ ಸಾಲಮನ್ನಾ, ಬೆಳೆ ನಷ್ಟದ ಪರಿಹಾರಕ್ಕೆ ಆಗ್ರಹಿಸಿ, ಹಾಲಿನ ದರ ಕಡಿತಗೊಳಿಸಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ಪಟ್ಟಣದ ತಾಲೂಕು ಕಚೇರಿ ಎದುರು ಸಮಾವೇಶಗೊಂಡ ಪ್ರತಿ ಭಟನಾಕಾರರು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 2 ಗಂಟೆಗೂ ಹೆಚ್ಚುಕಾಲ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಮಾತನಾಡಿದ ರೈತ…
ಮಹಿಳೆ ಅಪಹರಿಸಿ ಗ್ಯಾಂಗ್ ರೇಪ್
June 15, 20188 ದುಷ್ಕರ್ಮಿಗಳಿಂದ ವೀಡಿಯೋ ಮಾಡಿ ಬ್ಲಾಕ್ ಮೇಲ್ಶ್ರೀ ರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲು ಮಂಡ್ಯ: ದೇವಸ್ಥಾನಕ್ಕೆ ಪೂಜೆ ಗೆಂದು ತೆರಳುತ್ತಿದ್ದ ಗೃಹಿಣಿ ಯೋರ್ವರನ್ನು ಕಾರಿನಲ್ಲಿ ಅಪಹರಿಸಿ ಮೂವರು ದುಷ್ಕರ್ಮಿ ಗಳ ತಂಡ ಅತ್ಯಾಚಾರಗೈದಿರುವ ಘಟನೆ ಶ್ರೀರಂಗಪಟ್ಟಣ ಸಮೀಪದ ಕರಿಘಟ್ಟ ದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜೂ.4ರಂದು ಘಟನೆ ನಡೆದಿದ್ದು, ಈ ಸಂಬಂಧ ಸಂತ್ರಸ್ತೆ ಮಹಿಳೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದು, ಶ್ರೀರಂಗಪಟ್ಟಣ ತಾಲೂಕಿನ ಗೌಡಳ್ಳಿ ಗ್ರಾಮದ ಸಂಜಯ್, ಬಿಡ್ಡಾ ಮತ್ತು ರಮೇಶ್ ಎಂಬುವವರೇ…
ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ
June 15, 2018ಶ್ರೀರಂಗಪಟ್ಟಣ: ಶ್ರೀರಂಗ ಪಟ್ಟಣದ ಹೊರವಲಯದಲ್ಲಿರುವ ಗಂಜಾಂನ ಪ್ರಸಿದ್ಧ ನಿಮಿಷಾಂಬ ದೇವಾ ಲಯದ ಹುಂಡಿ ಎಣಿಕೆ ಕಾರ್ಯ ಗುರುವಾರ ನಡೆಸಲಾಯಿತು. ದೇವಾಲಯದಲ್ಲಿನ ಒಟ್ಟು 18 ಹುಂಡಿ ಗಳನ್ನು ತೆರೆದು ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಗಳು, ದೇವಾಲಯದ ಆಡಳಿತ ಮಂಡಳಿ ಸಿಬ್ಬಂದಿಗಳು ಹಾಗೂ ವಿವಿಧ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಕಾರ್ಯಕರ್ತರು ಹಣ ಎಣಿಕೆ ನಡೆಸಿದರು. ಹುಂಡಿಗಳಲ್ಲಿ ಸಂಗ್ರಹಿಸಲ್ಪಟ್ಟ ಒಟ್ಟು 35.57.804 ಲಕ್ಷ ರೂ., 5 ಅರಬ್ ದೇಶದ ದೀಯರಮ್ಸ್ ನೋಟು, 93.600 ಮಿಲಿ ಗ್ರಾಂ ಚಿನ್ನ ಹಾಗೂ 248 ಗ್ರಾಂ…
ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ
June 15, 2018ಕೆ.ಆರ್.ಪೇಟೆ: ಕಳೆದ 2 ವರ್ಷಗಳ ಹಿಂದೆ ತನ್ನ ಪತ್ನಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿ ಹತ್ಯೆ ಮಾಡಿದ್ದ ಆರೋಪಿಗೆ ಮಂಡ್ಯದ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. ತಾಲೂಕಿನ ಮಡುವಿನಕೋಡಿ ಗ್ರಾಮದ ಜವರೇ ಗೌಡರ ಮಗ ಸತೀಶ್(40) ಜೀವಾವಧಿ ಶಿಕ್ಷೆಗೆ ಗುರಿಯಾದವರು. ಘಟನೆ ವಿವರ: 2016 ಮಾ.19ರಂದು ಮಧ್ಯಾಹ್ನ 3ಗಂಟೆ ವೇಳೆ ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಸತೀಶ ತನ್ನ ಪತ್ನಿ ರೇಣುಕಾಳೊಂದಿಗೆ ಜಗಳ ತೆಗೆದು ದೈಹಿಕ ಮತ್ತು ಮಾನಸಿಕ…