ಮೈಸೂರು ಗ್ರಾಮಾಂತರ

ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ ಮತ್ತೊಬ್ಬನ ಸ್ಥಿತಿ ಗಂಭೀರ; ತ್ರಿಬಲ್ ರೈಡಿಂಗ್ ಹೋಗುತ್ತಿದ್ದರು
ಮೈಸೂರು ಗ್ರಾಮಾಂತರ

ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ ಮತ್ತೊಬ್ಬನ ಸ್ಥಿತಿ ಗಂಭೀರ; ತ್ರಿಬಲ್ ರೈಡಿಂಗ್ ಹೋಗುತ್ತಿದ್ದರು

May 21, 2022

ನಂಜನಗೂಡು, ಮೇ ೨೦- ಲಾರಿ ಯನ್ನು ಹಿಂದಿಕ್ಕುವ ಭರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು-ಗುAಡ್ಲುಪೇಟೆ ರಸ್ತೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ. ನAಜನಗೂಡಿನ ಪೇಪರ್ ಬೋಟ್ ಜ್ಯೂಸ್ ಕಾರ್ಖಾನೆಯ ಕಾರ್ಮಿಕರಾದ ಕೂಡ್ಲಾಪುರ ಗ್ರಾಮದ ಸಚಿನ್ ಮತ್ತು ಉತ್ತನ ಹಳ್ಳಿ ಗ್ರಾಮದ ದೊರೆಸ್ವಾಮಿ ಅಪಘಾತದಲ್ಲಿ ಮೃತಪಟ್ಟವರಾಗಿದ್ದು, ಅದೇ ಬೈಕ್‌ನ ಮತ್ತೊಬ್ಬ ಸವಾರ ರಘು ತೀವ್ರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿವರ: ಅಪಘಾತದಲ್ಲಿ ಮೃತಪಟ್ಟ ಹಾಗೂ…

ಕೊಂಡ ಹಾಯುವಾಗ ಬೆಂಕಿಗೆ ಬಿದ್ದ ಭಕ್ತ
ಮೈಸೂರು ಗ್ರಾಮಾಂತರ

ಕೊಂಡ ಹಾಯುವಾಗ ಬೆಂಕಿಗೆ ಬಿದ್ದ ಭಕ್ತ

March 30, 2022

ತಿ.ನರಸೀಪುರ,ಮಾ.೨೯-ಕೊಂಡ ಹಾಯುವಾಗ ಭಕ್ತನೋರ್ವ ಆಯತಪ್ಪಿ ಬೆಂಕಿಗೆ ಬಿದ್ದು ಗಾಯ ಗೊಂಡಿರುವ ಘಟನೆ ತಾಲೂಕಿನ ರಂಗ ಸಮುದ್ರ ಗ್ರಾಮದಲ್ಲಿ ಸೋಮವಾರ ತಡ ರಾತ್ರಿ ನಡೆದಿದೆ. ತಾಲೂಕಿನ ರಂಗ ಸಮುದ್ರದಲ್ಲಿ ಹುಚ್ಚ ಗಮ್ಮ ದೇವಿ ಮತ್ತು ಲಕ್ಷಿ÷್ಮದೇವಿ ಹಬ್ಬದ ಪ್ರಯುಕ್ತ ಕೊಂಡೋ ತ್ಸವ ಆಯೋಜಿಸ ಲಾಗಿತ್ತು. ಈ ವೇಳೆ ಅನೇಕ ಭಕ್ತರು ಕೊಂಡ ಹಾಯ್ದರು. ಈ ವೇಳೆ ಕೊಂಡ ಹಾಯುವಾಗ ಭಕ್ತನೋರ್ವ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಕೂಡಲೇ ನೆರೆದಿದ್ದ ಭಕ್ತರು, ಭಕ್ತನನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು, ಪ್ರಾಣಾಪಾಯದಿಂದ…

ವೀಕೆಂಡ್ ಕಫ್ರ್ಯೂಗೆ ನರಸೀಪುರದಲ್ಲಿ ಉತ್ತಮ ಪ್ರತಿಕ್ರಿಯೆ
ಮೈಸೂರು ಗ್ರಾಮಾಂತರ

ವೀಕೆಂಡ್ ಕಫ್ರ್ಯೂಗೆ ನರಸೀಪುರದಲ್ಲಿ ಉತ್ತಮ ಪ್ರತಿಕ್ರಿಯೆ

April 25, 2021

ತಿ.ನರಸೀಪುರ, ಏ.24 (ಎಸ್‍ಕೆ)- ಕೊರೊನಾ ಎರಡನೇ ಅಲೆ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ಅದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕಪ್ರ್ಯೂಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸದಾ ಜನಜಂಗುಳಿಯಿಂದ ತುಂಬಿರು ತ್ತಿದ್ದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನಸಂಖ್ಯೆ ವಿರಳವಾಗಿತ್ತು. ಮೆಡಿಕಲ್ ಸ್ಟೋರ್ ಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ತೆರನಾದ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಸರ್ಕಾರದ ಉದ್ದೇಶಕ್ಕೆ ಅಂಗಡಿ ಮಾಲೀಕರು ಸಾಥ್ ನೀಡಿದರು. ಖಾಸಗಿ ಬಸ್ ಹಾಗೂ ಸರ್ಕಾರಿ ಬಸ್‍ಗಳು…

ಗಾಂಧಿ ಪಾರ್ಕ್ ಪಾದಚಾರಿ ಮಾರ್ಗದ ಕಾಮಗಾರಿ ಪರಿಶೀಲನೆ
ಮೈಸೂರು ಗ್ರಾಮಾಂತರ

ಗಾಂಧಿ ಪಾರ್ಕ್ ಪಾದಚಾರಿ ಮಾರ್ಗದ ಕಾಮಗಾರಿ ಪರಿಶೀಲನೆ

April 25, 2021

ಕೆ.ಆರ್.ನಗರ, ಏ. 24 (ಕೆಟಿಆರ್)-ಕೆ.ಆರ್.ನಗರದಲ್ಲಿ ನಿರ್ಮಾಣಗೊಂಡಿ ರುವ ಗಾಂಧಿ ಪಾರ್ಕ್‍ನಲ್ಲಿ ಇಂಟರ್ ಲಾಕ್ ಅಳವಡಿಸಿ ಪಾದಚಾರಿಗಳ ಮಾರ್ಗ ಅಭಿವೃದ್ಧಿಪಡಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಕೆ.ಜಿ.ಸುಬ್ರಮಣ್ಯ ಹೇಳಿದರು. ಕಾಮಗಾರಿ ಪರಿಶೀಲಿಸಿದ ಅಧ್ಯಕ್ಷರು, 15ನೇ ಹಣಕಾಸಿನ ಅನುದಾನದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚ ಮಾಡಿ ಇಂಟರ್‍ಲಾಕ್ ಅಳವಡಿಸುತ್ತಿದ್ದು, ಗುತ್ತಿಗೆದಾರರು ಗುಣ ಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚಿಸಿದರು. ಬನ್ನಿಮಂಟಪ, ಕುವೆಂಪು ಬಡಾವಣೆ, ಸುಭಾಷ್‍ನಗರ, ಈಶ್ವರನಗರ ಸೇರಿದಂತೆ ಹೊಸದಾಗಿ ನಿರ್ಮಾಣವಾಗುತ್ತಿರುವ ಬಡಾವಣೆಗಳಲ್ಲೂ ಡೆವಲಪರ್‍ಗಳು ಪಾರ್ಕ್‍ಗಾಗಿ ಜಾಗ ನಿಗದಿ ಮಾಡಿದ್ದು, ಅವುಗಳನ್ನು…

ಕೊರೊನಾ ನಿಯಮ ಪಾಲನೆಗೆ ತಹಸೀಲ್ದಾರ್ ಮನವಿ
ಮೈಸೂರು ಗ್ರಾಮಾಂತರ

ಕೊರೊನಾ ನಿಯಮ ಪಾಲನೆಗೆ ತಹಸೀಲ್ದಾರ್ ಮನವಿ

April 25, 2021

ಸರಗೂರು, ಏ.24(ನಾಗೇಶ್)-ನಗರ ಪ್ರದೇಶಗಳಲ್ಲಿ ಮಾತ್ರ ಕೊರೊನಾ ಹರಡುತ್ತಿದೆ ಎನ್ನುವ ಮನೋಭಾವ ಬಿಟ್ಟು ಗ್ರಾಮೀಣ ಭಾಗದ ಜನರೂ ಜಾಗೃತರಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಿ, ಮುನ್ನೆ ಚ್ಚರಿಕೆ ವಹಿಸಬೇಕು ಎಂದು ತಹಸೀಲ್ದಾರ್ ಬಸವಣ್ಣಪ್ಪ ಕಲ್ಲಶೆಟ್ಟಿ ಮನವಿ ಮಾಡಿದರು. ತಾಲೂಕು ಅಡಳಿತ, ಪಟ್ಟಣ ಪಂಚಾ ಯಿತಿ, ಪೊಲೀಸ್ ಇಲಾಖೆಗಳ ಸಹಯೋಗ ದೊಂದಿಗೆ ಸಾರ್ವಜನಿಕರಿಗೆ ಕೋವಿಡ್-19 ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದಲ್ಲಿ ಏರ್ಪಡಿಸಿದ್ದ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕು ಹಾಗೂ ಗ್ರಾಮೀಣ ಭಾಗ ದಲ್ಲೂ ಕೊರೊನಾ ತೀವ್ರವಾಗಿ ಬಾಧಿಸ ಬಹುದು. ಸಾರ್ವಜನಿಕರು…

ಕಾವೇರಿ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷರಾಗಿ ಮಹೇಶ್ ಆಯ್ಕೆ
ಮೈಸೂರು ಗ್ರಾಮಾಂತರ

ಕಾವೇರಿ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷರಾಗಿ ಮಹೇಶ್ ಆಯ್ಕೆ

April 25, 2021

ಮಲ್ಕುಂಡಿ, ಏ. 24(ಚನ್ನಪ್ಪ)-ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಕಾವೇರಿ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹೊಸವೀಡು ಮಹೇಶ್, ಉಪಾಧ್ಯಕ್ಷರಾಗಿ ಸಾಕಮ್ಮ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹೊಸವೀಡು ಮಹೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಸಾಕಮ್ಮ ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಯನ್ನು ಚುನಾವಣೆ ಅಧಿಕಾರಿ ರಘು ಘೋಷಣೆ ಮಾಡಿದರು. ನಿರ್ದೇಶಕರಾದ ಎಂ.ಬಿ.ಬಸವರಾಜ್, ಮಹದೇವಸ್ವಾಮಿ, ಚಿಕ್ಕಣ್ಣ, ಶಂಭಪ್ಪ, ಮಹದೇವಪ್ಪ, ಬಸವ ರಾಜಪ್ಪ, ರಮೇಶ್, ರಾಜಮ್ಮ,…

ಟೀಕೆ ಬಿಟ್ಟು ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ವಿಪಕ್ಷ ನಾಯಕರಿಗೆ ಪುರಸಭಾ ಸದಸ್ಯ ಆರ್.ಅರ್ಜುನ್ ಸಲಹೆ
ಮೈಸೂರು ಗ್ರಾಮಾಂತರ

ಟೀಕೆ ಬಿಟ್ಟು ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ವಿಪಕ್ಷ ನಾಯಕರಿಗೆ ಪುರಸಭಾ ಸದಸ್ಯ ಆರ್.ಅರ್ಜುನ್ ಸಲಹೆ

April 24, 2021

ತಿ.ನರಸೀಪುರ,ಏ.23(ಎಸ್‍ಕೆ)-ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ವನ್ನು ಟೀಕಿಸುವುದನ್ನು ಬಿಟ್ಟು ಕೊರೊನಾ ನಿಯಂತ್ರಣಕ್ಕೆ ಶ್ರಮಿಸುವಂತೆ ಪುರಸಭಾ ಸದಸ್ಯ ಆರ್. ಅರ್ಜುನ್ ಸಲಹೆ ನೀಡಿದರು. ತಾಲೂಕಿನಾದ್ಯಂತ ಕೋವಿಡ್-19 ಹೆಚ್ವುತ್ತಿರುವ ಹಿನ್ನೆಲೆಯಲ್ಲಿ ಸಾರ್ವ ಜನಿಕರಲ್ಲಿ ಜಾಗೃತಿ ಮೂಡಿಸಲು ಪುರ ಸಭಾ ಸದಸ್ಯರು ಹಾಗೂ ಸಿಬ್ಬಂದಿ ಜೊತೆ ಗೂಡಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರಿಗೆ ಮಾಸ್ಕ್ ವಿತರಿಸಿ ಮಾತನಾಡಿದರು. ದೇಶದಲ್ಲಿ ಕೊರೊನಾ ಹೋಗಲಾಡಿ ಸಲು ಪ್ರಧಾನಿ ಮೋದಿ ನೇತೃತ್ವದ…

ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗೆ ಚಾಲನೆ
ಮೈಸೂರು ಗ್ರಾಮಾಂತರ

ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗೆ ಚಾಲನೆ

April 24, 2021

ಹುಣಸೂರು, ಏ.23(ಕೆಕೆ)- ಹಲವು ವರ್ಷ ಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲೂಕಿನ ಬಿಲ್ಲೇನಹೊಸಹಳ್ಳಿ-ನೇರಳ ಕುಪ್ಪೆ ಜಂಕ್ಷನ್ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹೆಚ್.ಪಿ.ಮಂಜುನಾಥ್ ಹಾಗೂ ಎಂಎಲ್‍ಸಿ ಎ.ಹೆಚ್. ವಿಶ್ವನಾಥ್ ಚಾಲನೆ ನೀಡಿದರು. ಮಾತನಾಡಿದ ಶಾಸಕ ಹೆಚ್.ಪಿ. ಮಂಜುನಾಥ್, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂ ರಾಗಿದ್ದ ನೇರಳ ಕುಪ್ಪೆ ಜಂಕ್ಷನ್‍ನಿಂದ ಬಿಲ್ಲೇನಹೊಸಹಳ್ಳಿ ಹಾಡಿವರೆಗಿನ 3.5 ಕಿಮೀ ರಸ್ತೆಯನ್ನು 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸ ಲಾಗುತ್ತಿದೆ ಎಂದರು. ಬಿಲ್ಲೇನಹೊಸಹಳ್ಳಿ ಹಾಡಿಯಿಂದ ಲಕ್ಷ್ಮಣತೀರ್ಥ ನದಿ ರಸ್ತೆಯ ಹೊಸಹಾಡಿ ವರೆಗೂ ರಸ್ತೆ…

ನಂಜನಗೂಡು ನಗರಸಭೆ ಬಿಜೆಪಿ ತೆಕ್ಕೆಗೆ 
ಮೈಸೂರು ಗ್ರಾಮಾಂತರ

ನಂಜನಗೂಡು ನಗರಸಭೆ ಬಿಜೆಪಿ ತೆಕ್ಕೆಗೆ 

November 3, 2020

ಅಧ್ಯಕ್ಷರಾಗಿ ಹೆಚ್.ಎಸ್.ಮಹದೇವಸ್ವಾಮಿ, ಉಪಾಧ್ಯಕ್ಷರಾಗಿ ನಾಗಮಣಿ ಶಂಕರಪ್ಪ ಆಯ್ಕೆ ನಂಜನಗೂಡು, ನ.2(ರವಿ)- ನಿರೀಕ್ಷೆ ಯಂತೆ ಇಲ್ಲಿನ ನಗರಸಭೆ ಅಧಿಕಾರವನ್ನು ಭಾರತೀಯ ಜನತಾ ಪಕ್ಷ ಹಿಡಿಯುವಲ್ಲಿ ಯಶಸ್ವಿಯಾಗಿದೆ. ನೂತನ ಅಧ್ಯಕ್ಷರಾಗಿ 24ನೇ ವಾರ್ಡಿನಿಂದ 2 ಬಾರಿಗೆ ಆಯ್ಕೆ ಯಾಗಿರುವ ಹೆಚ್.ಎಸ್.ಮಹದೇವಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ 31 ನೇ ವಾರ್ಡಿನ ನಾಗಮಣಿ ಶಂಕರಪ್ಪ ಆಯ್ಕೆಯಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಚುನಾವಣಾಧಿ ಕಾರಿಯೂ ಆದ ಉಪವಿಭಾಗಾಧಿಕಾರಿ ವೆಂಕಟರಾಜು ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾಗಿ ಬಿಜೆಪಿಯಿಂದ ಹೆಚ್.ಎಸ್.ಮಹದೇವಸ್ವಾಮಿ 2 ನಾಮಪತ್ರ ಗಳು, ಉಪಾಧ್ಯಕ್ಷ ಸ್ಥಾನಕ್ಕೆ ನಾಗಮಣಿ…

ತಿ.ನರಸೀಪುರದಲ್ಲಿ ಬಿಜೆಪಿ ರೈತಮೋರ್ಚಾ ಪದಾಧಿಕಾರಿಗಳ ಪದಗ್ರಹಣ
ಮೈಸೂರು ಗ್ರಾಮಾಂತರ

ತಿ.ನರಸೀಪುರದಲ್ಲಿ ಬಿಜೆಪಿ ರೈತಮೋರ್ಚಾ ಪದಾಧಿಕಾರಿಗಳ ಪದಗ್ರಹಣ

November 3, 2020

ಕೃಷಿ, ಎಪಿಎಂಸಿ ಕಾಯಿದೆಗಳಿಂದ ರೈತರಿಗೆ ಅನುಕೂಲ ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ ವಿವರಣೆ ತಿ.ನರಸೀಪುರ, ನ.2(ಎಸ್‍ಕೆ)- ಬಿಜೆಪಿ ನೇತೃ ತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಮಸೂದೆ, ಎಪಿಎಂಸಿ ಕಾಯಿದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿವೆ ಎಂದು ಮಾಜಿ ಶಾಸಕ ಡಾ.ಎನ್. ಎಲ್.ಭಾರತೀಶಂಕರ್ ಅಭಿಪ್ರಾಯಪಟ್ಟರು. ಪಟ್ಟಣದ ಮಹದೇವಪ್ಪ ಸ್ಮಾರಕ ಭವನ ದಲ್ಲಿ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಿಗೆ ನೇಮ ಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು. ರೈತ…

1 2 3 18
Translate »