ಮೈಸೂರು ದಸರಾ

ಚಿನ್ನದ ಅಂಬಾರಿಯಲ್ಲಿದ್ದ ನಾಡದೇವಿ ಕಂಡು ಪುಳಕಗೊಂಡ ಜನತೆ
ಮೈಸೂರು, ಮೈಸೂರು ದಸರಾ

ಚಿನ್ನದ ಅಂಬಾರಿಯಲ್ಲಿದ್ದ ನಾಡದೇವಿ ಕಂಡು ಪುಳಕಗೊಂಡ ಜನತೆ

October 20, 2018

ಮೈಸೂರು: ಜಂಬೂ ಸವಾರಿ ಮೆರವಣಿಗೆಯಲ್ಲಿ ಅರ್ಜುನನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಬಂದ ನಾಡದೇವಿ ಚಾಮುಂಡೇಶ್ವರಿಯನ್ನು ಕಂಡು ಮೆರವಣಿಗೆಯುದ್ದಕ್ಕೂ ಅಪಾರ ಸಂಖ್ಯೆಯ ಜನರು ಕೈಮುಗಿದು ಹರ್ಷೋದ್ಘಾರದಿಂದ ಘೋಷಣೆ ಕೂಗಿದರು, ಆನಂದಭಾಷ್ಪ ಸುರಿಸಿದರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ ನಂತರ ಸಂಜೆ 4.32ಕ್ಕೆ ಬಲರಾಮ ದ್ವಾರದಿಂದ ಚಿನ್ನದ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಅರಮನೆಯಿಂದ ಹೊರ ಬರುತ್ತಿದ್ದಂತೆ ಚಾಮರಾಜ ವೃತ್ತದ ಸುತ್ತಲೂ ಕುಳಿತಿದ್ದ ಅಪಾರ ಸಂಖ್ಯೆಯ ಜನ ಏಕಕಾಲಕ್ಕೆ ಹರ್ಷೋದ್ಘಾರಗೈದರು. ನಂತರ ಚಾಮರಾಜ ವೃತ್ತವನ್ನು ಬಳಸಿ ಕೆ.ಆರ್.ವೃತ್ತದ…

ಜಂಬೂ ಸವಾರಿ ವೀಕ್ಷಿಸಿದ ಸಾವಿರಾರು ವಿದೇಶಿಯರು
ಮೈಸೂರು, ಮೈಸೂರು ದಸರಾ

ಜಂಬೂ ಸವಾರಿ ವೀಕ್ಷಿಸಿದ ಸಾವಿರಾರು ವಿದೇಶಿಯರು

October 20, 2018

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆಯಲ್ಲಿ ಅರ್ಜುನನ ಮೇಲೆ ವಿರಾಜಮಾನಳಾಗಿದ್ದ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಸಾವಿರಕ್ಕೂ ಅಧಿಕ ಮಂದಿ ವಿದೇಶಿ ಪ್ರವಾಸಿಗರು ವೀಕ್ಷಿಸಿ ನಮಿಸಿದರು. ಆಯುರ್ವೇದ ವೃತ್ತದಲ್ಲಿ ಕಲ್ಪವೃಕ್ಷ ಟ್ರಸ್ಟ್ ಹಾಗೂ ಡಾ. ರಾಜಶೇಖರ್ ಮೆಡಿಕಲ್ ಫೌಂಡೇಷನ್ ಸಹ ಯೋಗ ದೊಂದಿಗೆ ಪ್ರತಿವರ್ಷದಂತೆ ಈ ಬಾರಿಯೂ ಆಯೋಜಿಸಿದ್ದ ವೀಕ್ಷಣಾ ಗ್ಯಾಲರಿಯಲ್ಲಿ ಕುಳಿತಿದ್ದ ಸ್ಪೇನ್, ಫ್ರಾನ್ಸ್, ಬ್ರಿಟನ್, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ಅಮೇರಿಕಾ ಹಾಗೂ ಮೈಸೂ ರಿನ ಕಂಪ್ಯೂಟರ್ ಕೇಂದ್ರವೊಂದರಲ್ಲಿ ತರಬೇತಿ ಪಡೆಯುತ್ತಿ ರುವ 30ಕ್ಕೂ ಹೆಚ್ಚು ಚೀನಿ…

ಜಂಬೂ ಸವಾರಿ ವೀಕ್ಷಿಸಿದ ಡಾ.ಶಿವರಾಜ್ ಕುಮಾರ್ ದಂಪತಿ
ಮೈಸೂರು, ಮೈಸೂರು ದಸರಾ

ಜಂಬೂ ಸವಾರಿ ವೀಕ್ಷಿಸಿದ ಡಾ.ಶಿವರಾಜ್ ಕುಮಾರ್ ದಂಪತಿ

October 20, 2018

ಮೈಸೂರು: ಈ ಬಾರಿ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯನ್ನು ನಟ ಶಿವರಾಜ್‍ಕುಮಾರ್ ದಂಪತಿ ವೀಕ್ಷಿಸಿದರು. ಸಯ್ಯಾಜಿರಾವ್ ರಸ್ತೆಯ ಹೈವೇ ವೃತ್ತ ಬಳಿಯಿರುವ ಪ್ರತಿಷ್ಟಿತ ಖಾಸಗಿ ಹೋಟೆಲ್ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ಇತರೆ ಗಣ್ಯರೊಂದಿಗೆ ಕುಳಿತು, ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿ ಹೊತ್ತ ಜಂಬೂ ಸವಾರಿಯನ್ನು ವೀಕ್ಷಣೆ ಮಾಡಿದರು. ಎಪಿಎಂಸಿಯಿಂದ ವಿಶೇಷ ಪೂಜೆ: ಸಯ್ಯಾಜಿರಾವ್ ರಸ್ತೆಯಲ್ಲಿನÀ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಬಳಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಹಣ್ಣು ಹಂಪಲು ನೀಡಲಾಯಿತು. ಈ ವೇಳೆ…

ನಂದಿಧ್ವಜಕ್ಕೆ ಮುಖ್ಯಮಂತ್ರಿ ಪೂಜೆ
ಮೈಸೂರು, ಮೈಸೂರು ದಸರಾ

ನಂದಿಧ್ವಜಕ್ಕೆ ಮುಖ್ಯಮಂತ್ರಿ ಪೂಜೆ

October 20, 2018

ಮೈಸೂರು: ಅರಮನೆ ಬಲರಾಮ ದ್ವಾರದ ಬಳಿ ಕೋಟೆ ಆಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿ ಸುವ ಮೂಲಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ 408ನೇ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಮಧ್ಯಾಹ್ನ 2.47ರ ವೇಳೆಗೆ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಮ್ಮ ಸಂಪುಟದ ಹಲವು ಸಹೋದ್ಯೋಗಿ ಗಳೊಡನೆ ಆಗಮಿಸಿದರು. ಶುಭ ಕುಂಭ ಲಗ್ನದಲ್ಲಿ ನಾದಸ್ವರದ ನಡುವೆ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಸರಾ ಉದ್ಘಾಟಕಿ ಡಾ.ಸುಧಾಮೂರ್ತಿ, ಸಿಎಂ…

ಎಚ್ಚರಿಕೆ ನೀಡಿದ್ದರೂ ಅಪಾಯವನ್ನೂ ಲೆಕ್ಕಿಸದೆ ಕಟ್ಟಡ, ಮರ ಏರಿ ಮೆರವಣಿಗೆ ವೀಕ್ಷಣೆ
ಮೈಸೂರು, ಮೈಸೂರು ದಸರಾ

ಎಚ್ಚರಿಕೆ ನೀಡಿದ್ದರೂ ಅಪಾಯವನ್ನೂ ಲೆಕ್ಕಿಸದೆ ಕಟ್ಟಡ, ಮರ ಏರಿ ಮೆರವಣಿಗೆ ವೀಕ್ಷಣೆ

October 20, 2018

ಮೈಸೂರು:  ದಸರಾ ಮೆರವಣಿಗೆ ವೇಳೆ ಪಾರಂಪರಿಕ ಕಟ್ಟಡ ಗಳು ಹಾಗೂ ಶಿಥಿಲಗೊಂಡ ಕಟ್ಟಡಗಳ ಮೇಲೆ ಹತ್ತಬಾರದು ಎಂಬ ನಗರಪಾಲಿಕೆ ಆಯುಕ್ತರ ಎಚ್ಚರಿಕೆ ಆದೇಶವನ್ನೂ ಜನತೆ ಲೆಕ್ಕಕ್ಕೆ ತೆಗೆದುಕೊಂಡಂತೆ ಕಾಣಲಿಲ್ಲ. ಜಂಬೂ ಸವಾರಿ ಮಾರ್ಗದ ಬಹುತೇಕ ಕಟ್ಟಡಗಳು ಅದರಲ್ಲೂ ಮುಖ್ಯವಾಗಿ ಶಿಥಿಲಗೊಂಡಿರುವ ದೇವರಾಜ ಮಾರುಕಟ್ಟೆ ಕಟ್ಟಡದ ಮೇಲೂ ಅಪಾಯವನ್ನೂ ಲೆಕ್ಕಿಸದೆ ಭಾರೀ ಜನ ಕುಳಿತು ಮೆರವಣಿಗೆ ವೀಕ್ಷಿಸಿದರು. ಮರ, ಕಾಂಪೌಂಡ್, ಪೆಟ್ಟಿಗೆ ಅಂಗಡಿ, ಜಾಹೀರಾತು ಫಲಕಗಳ ಮೇಲೂ ಹತ್ತಿ ಕುಳಿತು ಮೆರವಣಿಗೆ ವೀಕ್ಷಿಸಿದರು. ಟೌನ್ ಹಾಲ್ ಆವರಣದಲ್ಲಿರುವ ಮರಗಳು,…

ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ
ಮೈಸೂರು, ಮೈಸೂರು ದಸರಾ

ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ

October 20, 2018

ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಎಂದಿನಂತೆ ಜನರನ್ನು ನಿಯಂ ತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಬ್ಯಾರಿಕೇಡ್‍ಗಳನ್ನು ತಳ್ಳಿ ಮುಂದೆ ಮುಂದೆ ಬರಲು ಯತ್ನಿಸುತ್ತಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್‍ಗೆ ತಮ್ಮ ಬಲವನ್ನೆಲ್ಲಾ ಬಿಟ್ಟು ತಳ್ಳಿ ಹಿಡಿದು ಜನರನ್ನು ನಿಯಂತ್ರಿಸುತ್ತಿದ್ದರು. ಜಂಬೂಸವಾರಿ ಮಾರ್ಗದ ಇಕ್ಕೆಲಗಳಲ್ಲಿ ಬೆಳಿಗ್ಗೆಯಿಂದಲೇ ಜಾಗಗಳನ್ನು ಹಿಡಿದು ಕುಳಿತು ಮೆರವಣಿಗೆ ವೀಕ್ಷಿಸಲು ಆಗಮಿಸಿದ್ದ ಜನರಿಗೆ ಈ ಬಾರಿ ಮಳೆರಾಯ ಯಾವುದೇ ತೊಂದರೆ ನೀಡಲಿಲ್ಲ. ಸುಡು ಬಿಸಿಲನ್ನೂ ಲೆಕ್ಕಿಸದೆ ಜನ ಮೆರವಣಿಗೆ ವೀಕ್ಷಿಸಿದರು. ಡಾ.ರಾಜ್‍ಕುಮಾರ್ ಡಾ.ವಿಷ್ಣುವರ್ಧನ್ ಉದ್ಯಾನದ ಬಳಿ ಹಾಕಿದ್ದ…

ಬಿರು ಬಿಸಿಲಲ್ಲಿ ಬಸವಳಿದ ಜನತೆ
ಮೈಸೂರು, ಮೈಸೂರು ದಸರಾ

ಬಿರು ಬಿಸಿಲಲ್ಲಿ ಬಸವಳಿದ ಜನತೆ

October 20, 2018

ಮೈಸೂರು: ಶುಕ್ರವಾರ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನೋಡಲು ಕಾತುರದಿಂದ ಕಾದಿದ್ದ ಜನತೆ ಬಿರು ಬಿಸಿಲಲ್ಲಿ ಬಸವಳಿದರು. ಮೆರವಣಿಗೆಯ ಉದ್ದಕ್ಕೂ ಭಾರೀ ಸಂಖ್ಯೆಯಲ್ಲಿ ಜನತೆ ಸೇರಿದ್ದರು. ಆದರೆ ಬೆಳಿಗ್ಗೆಯಿಂದಲೇ ಜಾಗ ಹಿಡಿದು ಕುಳಿತು ಮೆರವಣಿಗೆ ವೀಕ್ಷಿಸಲು ಆಗಮಿಸಿದ್ದ ಜನರು, ಕಲಾವಿದರು, ಪೊಲೀಸರು ಎಲ್ಲರೂ ಬಿರು ಬಿಸಿಲಿನಿಂದ ಬೆವರಿದರು. ಮೆರವಣಿಗೆ ಉದ್ದಕ್ಕೂ ವಿವಿಧ ಸಂಘಟನೆಗಳು ನೀರಿನ ವ್ಯವಸ್ಥೆ ಮಾಡಿದ್ದವು. ಡಾ.ರಾಜ್ ಸಂಘ, ಮೈಸೂರು ಕನ್ನಡ ವೇದಿಕೆ, ಶ್ರೀ ರಾಜೇಶ್ವರ್ ಪಟೇಲ್ ಗ್ರೂಪ್, ವಾಸವಿ ಯುವ ಜನ ಸಂಘ ಜಂಬೂಸವಾರಿಯಲ್ಲಿ ಭಾಗ…

ಓಪನ್ ಸ್ಟ್ರೀಟ್ ಫೆಸ್ಟ್‌ನಲ್ಲಿ ಲೈಂಗಿಕ ದೌರ್ಜನ್ಯ
ಮೈಸೂರು, ಮೈಸೂರು ದಸರಾ

ಓಪನ್ ಸ್ಟ್ರೀಟ್ ಫೆಸ್ಟ್‌ನಲ್ಲಿ ಲೈಂಗಿಕ ದೌರ್ಜನ್ಯ

October 18, 2018

ಮೈಸೂರು: ಅಕ್ಟೋಬರ್ 13 ರಂದು ನಡೆದ ಓಪನ್ ಸ್ಟ್ರೀಟ್ ಫೆಸ್ಟ್‌ನಲ್ಲಿ ಪುಂಡರಿಂದ ಲೈಂಗಿಕ ದೌರ್ಜನ್ಯ ಕ್ಕೊಳಗಾದ ಯುವತಿಯರು, ಮಹಿಳೆಯರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕಾರ್ಯಕ್ರಮ ಆಯೋಜಕರ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಪೊಲೀಸರು ಮಾತ್ರ ಅಂತಹ ಘಟನೆ ನಡೆದ ಬಗ್ಗೆ ಸಿಸಿ ಟಿವಿ ಕ್ಯಾಮರಾಗಳ ಫುಟೇಜ್‍ನಲ್ಲಿ ಪುರಾವೆ ಇಲ್ಲ ಎನ್ನುತ್ತಿದ್ದಾರೆ. ಲೈಂಗಿಕ ಕಿರುಕುಳ ಅನುಭವಿಸಿದ ಹಲವು ಮಹಿಳೆಯರು ಹಾಗೂ ಯುವತಿಯರು ‘ಮೈಸೂರು ಮಿತ್ರ’ ಕಚೇರಿಗೂ ದೂರವಾಣಿ ಕರೆ ಮಾಡಿ ತಮಗಾದ ಹಿಂಸೆ, ಅವಮಾನ ಗಳ…

ಜಂಬೂಸವಾರಿ ಪುಷ್ಪಾರ್ಚನೆ ಕೊನೆ ತಾಲೀಮು 3 ಗಂಟೆ ತಡ
ಮೈಸೂರು, ಮೈಸೂರು ದಸರಾ

ಜಂಬೂಸವಾರಿ ಪುಷ್ಪಾರ್ಚನೆ ಕೊನೆ ತಾಲೀಮು 3 ಗಂಟೆ ತಡ

October 18, 2018

ಮೈಸೂರು: ಜಂಬೂ ಸವಾರಿಯ ಪುಷ್ಪಾರ್ಚನೆಯ ಅಂತಿಮ ತಾಲೀಮು ಬುಧವಾರ ಅರಮನೆಯ ಆವರಣದಲ್ಲಿ 3 ಗಂಟೆ ತಡವಾಗಿ ನಡೆಯಿತು. ಅಂಬಾರಿ ಆನೆ ಅರ್ಜುನನಿಗೆ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಪುಷ್ಪಾರ್ಚನೆ ಮಾಡಿದರು. ಎಂದಿನಂತೆ ಜಂಬೂಸವಾರಿಯ ಮೆರವಣಿಗೆಯಲ್ಲಿ ಬಲರಾಮ ಮುಂಚೂಣಿಯಲ್ಲಿ ಸಾಗಿದನು. ನಂತರ ಅಭಿಮನ್ಯು ಹಿಂದೆ ಗಜಪಡೆ ಇತರೆ ಸದಸ್ಯರು ಹೆಜ್ಜೆ ಹಾಕುತ್ತಿದ್ದಂತೆ ಪೊಲೀಸ್ ತುಕಡಿಗಳು ಶಿಸ್ತಿನಿಂದ ಪಥಸಂಚಲನ ನಡೆಸಿ, ಗೌರವ ವಂದನೆ ಸಲ್ಲಿಸಿದವು. ಅಂಬಾರಿಗೆ ಪುಷ್ಪಾರ್ಚನೆ ಮಾಡುತ್ತಿದ್ದಂತೆಯೇ ಪೊಲೀಸ್ ಬ್ಯಾಂಡ್ ವಾದನ ತಂಡದ ಸದಸ್ಯರು ರಾಷ್ಟ್ರಗೀತೆ ನುಡಿಸಿದರು. ಫಿರಂಗಿದಳದ…

25 ತಂಡಗಳಿಂದ ಮೈಸೂರಲ್ಲಿ ಪಾರಂಪರಿಕ ನಿಧಿ ಶೋಧ
ಮೈಸೂರು, ಮೈಸೂರು ದಸರಾ

25 ತಂಡಗಳಿಂದ ಮೈಸೂರಲ್ಲಿ ಪಾರಂಪರಿಕ ನಿಧಿ ಶೋಧ

October 18, 2018

ಮೈಸೂರು: ಮೈಸೂ ರಲ್ಲಿ 25 ತಂಡದ ನೂರು ಮಂದಿ ಯುವಕ -ಯುವತಿಯರು ಇಂದು ಪಾರಂಪರಿಕ ನಿಧಿ ಶೋಧ (ಟ್ರೆಷರ್ ಹಂಟ್) ನಡೆಸಿದರು. ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ದ್ವಿಜ ಕನ್ಸರ್ವೇಷನ್ ಸೊಸೈಟಿ ಆಫ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಅದ್ಭುತ ಪಾರಂಪರಿಕ ನಿಧಿ ಶೋಧ ಕಾರ್ಯಕ್ರಮಕ್ಕೆ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಹೆಚ್.ಪಿ.ಜನಾರ್ಧನ್ ಅವರು ಹಸಿರು…

1 2 3 4 9
Translate »