ಮೈಸೂರು

ಗಂಜೀಫಾ ಚಿತ್ರಕಲಾವಿದ ರಘುಪತಿ ಭಟ್, ಯೋಗಾಚಾರ್ಯ  ಸುಧೇಶ್ ಚಂದ್‍ಗೆ ಚಂಪಕ ಕಲಾ ರತ್ನ ಪ್ರಶಸ್ತಿ ಪ್ರದಾನ
ಮೈಸೂರು

ಗಂಜೀಫಾ ಚಿತ್ರಕಲಾವಿದ ರಘುಪತಿ ಭಟ್, ಯೋಗಾಚಾರ್ಯ ಸುಧೇಶ್ ಚಂದ್‍ಗೆ ಚಂಪಕ ಕಲಾ ರತ್ನ ಪ್ರಶಸ್ತಿ ಪ್ರದಾನ

June 3, 2023

ಮೈಸೂರು, ಜೂ.1(ಎಂಕೆ)- ಮೈಸೂ ರಿನ ರಾಮಕೃಷ್ಣನಗರದಲ್ಲಿರುವ ಚಂಪಕ ಎಜುಕೇಶನಲ್ ಅಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಚಂಪಕ ಕಲಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ‘ಮೈಸೂರು ಮಿತ್ರ’ ಮತ್ತು ‘ಸ್ಟಾರ್ ಆಫ್ ಮೈಸೂರ್’ ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ, ಸಾಧಕ ರಾದ ರಘುಪತಿ ಭಟ್(ಗಂಜೀಫಾ ಚಿತ್ರಕಲೆ), ಯೋಗಾಚಾರ್ಯ ಸುಧೇಶ್ ಚಂದ್(ಯೋಗ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು, ನಾಗ ರಿಕತೆಯ ಜೊತೆ…

ಉನ್ನತ ಶಿಕ್ಷಣ ವಂಚಿತರಿಗೆ ಮುಕ್ತ ವಿವಿ ಆಸರೆ
ಮೈಸೂರು

ಉನ್ನತ ಶಿಕ್ಷಣ ವಂಚಿತರಿಗೆ ಮುಕ್ತ ವಿವಿ ಆಸರೆ

June 3, 2023

ಮೈಸೂರು,ಜೂ.1(ಎಸ್‍ಬಿಡಿ)- ಕಾಲೇ ಜಿಗೆ ಹೋಗಲಾಗದೆ ಉನ್ನತ ಶಿಕ್ಷಣದಿಂದ ವಂಚಿತರಾದವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆಸರೆಯಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು. ಕರಾಮುವಿ ಘಟಿಕೋತ್ಸವ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಕಾರಣಗಳಿಂದ ಹಲವರು ಉನ್ನತ ಶಿಕ್ಷಣದಿಂದ ವಂಚಿತರಾಗಿರುತ್ತಾರೆ. ಅಂತಹವ ರಿಗೆ ಮುಕ್ತ ವಿವಿ ಆಸರೆಯಾಗಿದೆ. ಮೈಸೂರು ವಿವಿ ಸ್ಥಾಪಿಸುವ ಸಂದರ್ಭದಲ್ಲಿ ಶಿಕ್ಷಣವು ಮನೆ ಬಾಗಿಲಿಗೆ ತಲುಪಬೇಕೆಂದು ಮಹಾ ರಾಜರು ಆಶಿಸಿದ್ದರಂತೆ. ದೂರ ಶಿಕ್ಷಣದಿಂದ ಅದು ಸಾಕಾರವಾಗಿದೆ ಎಂದರು….

ಮೈಸೂರು ಪರಿಸರ ಸಂರಕ್ಷಣೆಗೆ ಸರ್ವರೂ ಸಾಥ್ ನೀಡಿ
ಮೈಸೂರು

ಮೈಸೂರು ಪರಿಸರ ಸಂರಕ್ಷಣೆಗೆ ಸರ್ವರೂ ಸಾಥ್ ನೀಡಿ

June 3, 2023

ಮೈಸೂರು, ಜೂ.1(ಎಸ್‍ಬಿಡಿ)- ಪರಿ ಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈ ಜೋ ಡಿಸಬೇಕೆಂದು ಮೈಸೂರಿನ ಮೇಯರ್ ಶಿವಕುಮಾರ್ ಮನವಿ ಮಾಡಿದರು. ಮೈಸೂರು ಮಹಾನಗರಪಾಲಿಕೆ, ಅಖಿಲ ಭಾರತೀಯ ಗ್ರಾಹಕ ಪಂಚಾ ಯತ್‍ನ ಮೈಸೂರು ಘಟಕ, ವಿದ್ಯಾರಣ್ಯ ಟ್ರಸ್ಟ್ ಮತ್ತು ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಸಹಯೋಗದೊಂದಿಗೆ ವಿದ್ಯಾ ರಣ್ಯಪುರಂನಲ್ಲಿ ಗುರುವಾರ ಆಯೋ ಜಿಸಿದ್ದ `ನನ್ನ ಜೀವನ, ನನ್ನ ಸ್ವಚ್ಛ ನಗರ’ ಅಭಿಯಾನದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್-2.0 ಯೋಜನೆಯಡಿ ಪರಿಸರ ಸಂರಕ್ಷಣೆಗೆ…

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ; ಸಂಯುಕ್ತ ಹೋರಾಟ ಕರ್ನಾಟಕದಿಂದ ಬಿಜೆಪಿ ಸಂಸದ   ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ; ಸಂಯುಕ್ತ ಹೋರಾಟ ಕರ್ನಾಟಕದಿಂದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

June 3, 2023

ಮೈಸೂರು,ಜೂ.1(ಪಿಎಂ)- ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿ ಸುತ್ತಿರುವ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಮೇರೆಗೆ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ರಾಜ್ಯಾದ್ಯಂತ ಇಂದು ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರ ಅಂಗವಾಗಿ ಮೈಸೂರಿನ ಗಾಂಧಿ ಚೌಕದಲ್ಲೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು…

ಪಾಲಿಕೆ, ಮುಡಾ, ಸಬ್ ರಿಜಿಸ್ಟ್ರಾರ್ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಮೈಸೂರು

ಪಾಲಿಕೆ, ಮುಡಾ, ಸಬ್ ರಿಜಿಸ್ಟ್ರಾರ್ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

June 1, 2023

ಮೈಸೂರು, ಮೇ 31(ಆರ್‍ಕೆ)-ಮೈಸೂರು ನಗರಪಾಲಿಕೆ ಸೂಪ ರಿಂಟೆಂಡಿಂಗ್ ಇಂಜಿನಿಯರ್ ಮಹೇಶ್, ಮುಡಾ ಮುಖ್ಯ ಹಣಕಾಸು ಅಧಿಕಾರಿ ಎನ್.ಮುತ್ತ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗೇಶ್ ಮತ್ತು ನಂಜನ ಗೂಡು ಉಪ ನೋಂದಣಾಧಿಕಾರಿ ಶಿವ ಶಂಕರಮೂರ್ತಿ ಅವರುಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಬುಧವಾರ ಬೆಳ್ಳಂ ಬೆಳಗ್ಗೆ ಏಕ ಕಾಲಕ್ಕೆ ದಾಳಿ ನಡೆಸಿದ ಲೋಕಾ ಯುಕ್ತ ಪೊಲೀಸರು ಕೋಟ್ಯಾಂತರ ರೂ. ಮೌಲ್ಯದ ಆಸ್ತಿ-ಪಾಸ್ತಿ ಪತ್ತೆ ಹಚ್ಚಿದ್ದಾರೆ. ಇವರುಗಳ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇರೆಗೆ ಭ್ರಷ್ಟಾ ಚಾರ…

ಒಂದು ದಿನ ಮಾತ್ರವಲ್ಲ ವರ್ಷದ 365 ದಿನವೂ ತಂಬಾಕುರಹಿತ ದಿನವಾಗಬೇಕು: ಡಿಸಿ
ಮೈಸೂರು

ಒಂದು ದಿನ ಮಾತ್ರವಲ್ಲ ವರ್ಷದ 365 ದಿನವೂ ತಂಬಾಕುರಹಿತ ದಿನವಾಗಬೇಕು: ಡಿಸಿ

June 1, 2023

ಮೈಸೂರು, ಮೇ 31(ಎಂಟಿವೈ)- ಪ್ರತಿ ವರ್ಷ ಅರಣ್ಯ ಇಲಾಖೆಗೆ ಸೇರಿದ 2 ಲಕ್ಷ ಹೆಕ್ಟೇರ್ ಭೂಮಿಯನ್ನು ತಂಬಾಕು ಬೆಳೆ ಯಲು ಪರಿವರ್ತನೆ ಮಾಡಲಾಗುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳ ಕೊರತೆ ಉಂಟಾಗಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆ ಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ.ದಿನೇಶ್ ವಿಷಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ,…

ಸರ್ಕಾರ ಯಾವುದೇ ಬರಲಿ ಮೈಸೂರು ಅಭಿವೃದ್ಧಿಯಾಗಲಿ
ಮೈಸೂರು

ಸರ್ಕಾರ ಯಾವುದೇ ಬರಲಿ ಮೈಸೂರು ಅಭಿವೃದ್ಧಿಯಾಗಲಿ

June 1, 2023

ಮೈಸೂರು, ಮೇ 31 (ಸಿಎನ್)- ಸರ್ಕಾರಗಳು ಬದಲಾವಣೆಯಾಗುವುದು ಪ್ರಜಾಪ್ರಭುತ್ವದಲ್ಲಿ ಒಂದು ಪ್ರಕ್ರಿಯೆ, ಆದರೆ ಅಭಿವೃದ್ಧಿ ಕಾರ್ಯಗಳು ನಿರಂತರ. ಸರ್ಕಾರ ಯಾವುದೇ ಇರಲಿ, ಮೈಸೂರು ಸಮಗ್ರ ಅಭಿವೃದ್ಧಿಯಾಗಲಿ ಎಂದು ನರೇಡ್ಕೋ ಮೈಸೂರು ಘಟಕದ ಅಧ್ಯಕ್ಷ ಆದಿ ಶೇಷನಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಖಾಸಗಿ ಹೋಟೆಲ್‍ನಲ್ಲಿ ನರೆಡ್ಕೋ ಮೈಸೂರು ಘಟಕದಿಂದ ಆಯೋಜಿಸಲಾಗಿದ್ದ ಮಾಸಿಕ ಸಭೆ ಯಲ್ಲಿ ‘ಬ್ರಾಂಡ್ ಮೈಸೂರು ಯೋಜನೆ 2ನೇ ಆವೃತ್ತಿ’ ಕುರಿತು ತಂತ್ರಜ್ಞಾನದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗ ಳೂರಿನಲ್ಲಿ ಅರ್ಧ ಪ್ರಮಾಣದಲ್ಲಿ ಹೊರವರ್ತುಲ ರಸ್ತೆ…

ಖಾಸಗಿ ಬಸ್-ಇನ್ನೋವಾ ಕಾರು ನಡುವೆ ತಿ.ನರಸೀಪುರ ಬಳಿ ಭೀಕರ ಅಪಘಾತ ಬಳ್ಳಾರಿ ಮೂಲದ 10 ಮಂದಿ ಸಾವು
ಮೈಸೂರು

ಖಾಸಗಿ ಬಸ್-ಇನ್ನೋವಾ ಕಾರು ನಡುವೆ ತಿ.ನರಸೀಪುರ ಬಳಿ ಭೀಕರ ಅಪಘಾತ ಬಳ್ಳಾರಿ ಮೂಲದ 10 ಮಂದಿ ಸಾವು

May 30, 2023

ತಿ.ನರಸೀಪುರ, ಮೇ 29 (ಕುಮಾರ್, ಆರ್‍ಕೆ)- ಖಾಸಗಿ ಬಸ್‍ಗೆ ಇನ್ನೋವಾ ಕಾರು ಅಪ್ಪಳಿಸಿದ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಸೇರಿ 10 ಮಂದಿ ಪ್ರವಾಸಿಗರು ಮೃತಪಟ್ಟು, ನಾಲ್ವರು ತೀವ್ರವಾಗಿ ಗಾಯ ಗೊಂಡ ಭೀಕರ ಅಪಘಾತ ಘಟನೆ ಮೈಸೂರು-ಕೊಳ್ಳೇಗಾಲ ಹೆದ್ದಾರಿಯಲ್ಲಿ ತಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ಸಂಗನಕಲ್ಲು ಗ್ರಾಮದಿಂದ ಮೈಸೂ ರಿಗೆ ಆಗಮಿಸಿದ್ದ ಮೂರು ಕುಟುಂಬಗಳಿಗೆ ಸೇರಿದ ಮಂಜುನಾಥ್(35), ಇವರ ಪತ್ನಿ ಪೂರ್ಣಿಮಾ(30), ಮಕ್ಕಳಾದ ಪವನ್ (10), ಕಾರ್ತಿಕ್(8),…

ಅಂತೂ 8 ತಿಂಗಳ ಬಳಿಕ ಪಾಲಿಕೆ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ
ಮೈಸೂರು

ಅಂತೂ 8 ತಿಂಗಳ ಬಳಿಕ ಪಾಲಿಕೆ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ

May 26, 2023

ಮೈಸೂರು,ಮೇ 25(ಎಂಟಿವೈ)- ಮೈಸೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಕಗ್ಗಂಟು 8 ತಿಂಗಳ ಸುದೀರ್ಘ ಅವಧಿ ಬಳಿಕ ಸುಸೂತ್ರ ವಾಗಿ ಬಗೆಹರಿದಿದ್ದು, 4 ಸ್ಥಾಯಿ ಸಮಿತಿ ಗಳಲ್ಲಿ ಮೂರು ಜೆಡಿಎಸ್ ಪಾಲಾದರೆ, ಉಳಿದ ಒಂದು ಸ್ಥಾಯಿ ಸಮಿತಿಯನ್ನು ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಕಸಿದು ಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸ್ಥಾಯಿಸಮಿತಿಗಳಿಗೆ 8 ತಿಂಗಳು ಅಧ್ಯಕ್ಷರಿ ರಲಿಲ್ಲ. ಪಾಲಿಕೆಯ ಅಧಿಕಾರದ ಗದ್ದುಗೆ ಯಲ್ಲಿ ಇದೇ ಮೊದಲ ಬಾರಿಗೆ ಮೇಯರ್…

ಮೈಸೂರು-ಬೆಂಗಳೂರು ಹೈವೇ ರಿಂಗ್ ರೋಡ್ ಜಂಕ್ಷನ್‍ನ ಫ್ಲೈ ಓವರ್  ಪ್ರಸ್ತಾವನೆಗೆ ಶೀಘ್ರವೇ ಅನುಮೋದನೆ
ಮೈಸೂರು

ಮೈಸೂರು-ಬೆಂಗಳೂರು ಹೈವೇ ರಿಂಗ್ ರೋಡ್ ಜಂಕ್ಷನ್‍ನ ಫ್ಲೈ ಓವರ್ ಪ್ರಸ್ತಾವನೆಗೆ ಶೀಘ್ರವೇ ಅನುಮೋದನೆ

May 26, 2023

ಮೈಸೂರು, ಮೇ 25 (ಆರ್‍ಕೆ)- ವಾಹನಗಳ ಸುಗಮ ಸಂಚಾರಕ್ಕೆ ಮೈಸೂರು -ಬೆಂಗಳೂರು ಹೆದ್ದಾರಿಯ ರಿಂಗ್ ರೋಡ್ ಜಂಕ್ಷನ್‍ನಲ್ಲಿ ನಿರ್ಮಿ ಸಲು ಉದ್ದೇಶಿಸಿರುವ ಫ್ಲೈ ಓವರ್ ಯೋಜನೆಗೆ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸ ವನ್ನು ಸಂಸದ ಪ್ರತಾಪ್ ಸಿಂಹ ವ್ಯಕ್ತಪಡಿಸಿದ್ದಾರೆ. ಎಕ್ಸ್‍ಪ್ರೆಸ್‍ವೇ ಸಂಚಾರಕ್ಕೆ ಮುಕ್ತವಾದ ನಂತರ ವಾಹನ ದಟ್ಟಣೆಯಿಂದ ಸಮಸ್ಯೆ ಸೃಷ್ಟಿಯಾಗಿದ್ದ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿಯ ಕೆಂಪೇ ಗೌಡ ಸರ್ಕಲ್‍ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಮ್ಮ ಸರ್ಕಾ ರವು ಮೈಸೂರು-ಬೆಂಗಳೂರು ನಡುವೆ ಎಕ್ಸ್‍ಪ್ರೆಸ್…

1 2 3 1,611
Translate »