ಮೈಸೂರು

ರೋಹನ್ ವಿ.ಗಂಗಡ್ಕಾರ್ ಮೈಸೂರು ಜಿಲ್ಲೆ ಟಾಪರ್
ಮೈಸೂರು

ರೋಹನ್ ವಿ.ಗಂಗಡ್ಕಾರ್ ಮೈಸೂರು ಜಿಲ್ಲೆ ಟಾಪರ್

May 1, 2019

ಮೈಸೂರು: ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಮೈಸೂರಿನ ಜೆಎಲ್‍ಬಿ ರಸ್ತೆಯ ಐಡಿಯಲ್ ಜಾವಾ ರೋಟರಿ ಶಾಲೆಯ ರೋಹನ್ ವಿ.ಗಂಗಡ್ಕಾರ್. ಈತ 625 ಒಟ್ಟು ಅಂಕಗಳಿಗೆ 622 ಅಂಕ ಗಳಿಸಿ ಸಾಧನೆ ಮೆರೆದಿದ್ದಾನೆ. ಈ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿದ್ದಾನೆ. ವಿಜಯ ವಿಠಲ ಶಾಲೆಯ ಹೆಚ್.ಕೆ. ತೇಜಸ್ 621, ನಿರಂತರ ದಿನೇಶ್ 620 ಅಂಕಗಳನ್ನು ಗಳಿಸಿದ್ದಾರೆ. ಭಾರತೀಯ ವಿದ್ಯಾಭವನದ ಕೆ.ಪಿ.ಪೃಥ್ವಿ 619 ಅಂಕ ಗಳಿಸಿ ಸಾಧನೆ ತೋರಿದ್ದಾರೆ….

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಕುಸಿದ ಮೈಸೂರು ಜಿಲ್ಲೆ
ಮೈಸೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಕುಸಿದ ಮೈಸೂರು ಜಿಲ್ಲೆ

May 1, 2019

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕಳೆದ ವರ್ಷ 11ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆ ಈ ಬಾರಿ 17ನೇ ಸ್ಥಾನಕ್ಕೆ ಕುಸಿದಿದೆ. ಈ ಸಲ 80.32ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಳೆದ ವರ್ಷ ಶೇ. 82.90ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಅನುದಾನಿತ 126, ಅನುದಾನರಹಿತ 264 ಹಾಗೂ 257 ಸರ್ಕಾರಿ ಶಾಲೆಗಳು ಸೇರಿ ಒಟ್ಟು 647 ಶಾಲೆಗಳಿಂದ 18,180 ಬಾಲಕಿಯರು ಸೇರಿದಂತೆ ಒಟ್ಟು 36,463 ವಿದ್ಯಾರ್ಥಿಗಳು ಹಾಜರಾಗಿದ್ದರು. ಜೊತೆಗೆ 636 ಖಾಸಗಿ ಮತ್ತು 2,074 ಪುನರಾವರ್ತಿತ…

ಸೋಮವಾರಪೇಟೆ ಬಳಿ ತಾಯಿ-ಮಗಳ ಹತ್ಯೆ
ಕೊಡಗು, ಮೈಸೂರು

ಸೋಮವಾರಪೇಟೆ ಬಳಿ ತಾಯಿ-ಮಗಳ ಹತ್ಯೆ

May 1, 2019

ಸೋಮವಾರಪೇಟೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ತಾಯಿ-ಮಗಳನ್ನು ಕತ್ತಿಯಿಂದ ಕೊಚ್ಚಿ ಕೊಲೆಗೈದಿರುವ ದಾರುಣ ಘಟನೆ ಸಮೀಪದ ದೊಡ್ಡಮಳ್ತೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿ. ವೀರರಾಜು ಅವರ ಪತ್ನಿ ಕವಿತಾ(45) ಹಾಗೂ ಅವರ ಪುತ್ರಿ ಜಗಶ್ರೀ (17) ಹತ್ಯೆಗೀಡಾಗಿದ್ದು, ಘಟನೆಗೆ ಸಂಬಂಧಿ ಸಿದಂತೆ ಅದೇ ಗ್ರಾಮದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ. ಕವಿತಾ ಅವರ ತಲೆ, ಕುತ್ತಿಗೆ, ಕೈ, ಕಾಲು ಹಾಗೂ ಜಗಶ್ರೀಯ ಕೈ ಹಾಗೂ ತಲೆ ಭಾಗಕ್ಕೆ ಕತ್ತಿಯಿಂದ ಕಡಿದಿರುವ ಪರಿಣಾಮ ತೀವ್ರ ರಕ್ತಸ್ರಾವವಾಗಿ ಈರ್ವರು ಸ್ಥಳದಲ್ಲಿಯೇ…

ಜೂನ್‍ವರೆಗೂ ಮೈಸೂರಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ
ಮೈಸೂರು

ಜೂನ್‍ವರೆಗೂ ಮೈಸೂರಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ

May 1, 2019

ಬೆಂಗಳೂರು:  ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ, ಬೆಂಗಳೂರು, ಮೈಸೂರು ಸೇರಿ ದಂತೆ ಕೆಲವು ಪ್ರಮುಖ ನಗರ-ಪಟ್ಟಣಗಳಿಗೆ ಬರುವ ಜೂನ್‍ವರೆಗೂ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೃಷ್ಣರಾಜಸಾಗರ ಅಣೆಕಟ್ಟೆಯಲ್ಲಿ 90 ಅಡಿಗಿಂತ ಹೆಚ್ಚು ನೀರು ಸಂಗ್ರಹವಿದ್ದು, ಬರುವ ಜೂನ್‍ವರೆಗೂ ಈ ನೀರನ್ನು ಕುಡಿಯಲು ಅಷ್ಟೇ ಬಳಕೆ ಮಾಡಲಾಗು ವುದು ಎಂದು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ತಿಳಿಸಿದ್ದಾರೆ. ಕುಡಿಯುವ ನೀರಿಗೆ ಜನರು ಆತಂಕಪಡುವ ಅಗತ್ಯವಿಲ್ಲ. ಅದರಲ್ಲೂ ಈ ಭಾಗದಲ್ಲಿ ಎಂದಿನಂತೆ ಜಲಾಶಯದಿಂದ ಇನ್ನೂ ಎರಡು ತಿಂಗಳ…

ಸರಕು ವಾಹನಗಳಲ್ಲಿ ಜನ ಸಾಗಿಸಿದರೆ ಕ್ರಮ
ಮೈಸೂರು

ಸರಕು ವಾಹನಗಳಲ್ಲಿ ಜನ ಸಾಗಿಸಿದರೆ ಕ್ರಮ

May 1, 2019

ಬೆಂಗಳೂರು: ಸರಕು ಸಾಗಾಣೆ ವಾಹನ ಗಳಲ್ಲಿ ವಿದ್ಯಾರ್ಥಿಗಳು ಹಾಗೂ ಜನರನ್ನು ಕರೆದೊಯ್ಯುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಆದೇಶಿಸಿದೆ. ಇತ್ತೀಚೆಗೆ ಸರಕು ಸಾಗಾಣಿಕೆ ವಾಹನದಲ್ಲಿ ಜನರನ್ನು ಸಾಗಿಸುವ ಸಂದರ್ಭದಲ್ಲಿ ಅಪಘಾತಗಳು ಹೆಚ್ಚಾಗಿ ಸಾವು ನೋವಿಗೆ ಕಾರಣವಾಗಿದೆ. ಹತ್ತು ಹಲವು ಕಾನೂನುಗಳಿದ್ದರೂ, ಇದನ್ನು ಬದಿ ಗೊತ್ತಿ, ಮಾಲೀಕರು ಇಲ್ಲವೆ ಗುತ್ತಿಗೆದಾ ರರು ಸರಕು ಸಾಗಾಣಿಕೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ. ತಕ್ಷಣವೇ ಇದಕ್ಕೆ ಕಡಿವಾಣ ಹಾಕ ಬೇಕೆಂದು ರಾಜ್ಯದ ಮುಖ್ಯ ಕಾರ್ಯ ದರ್ಶಿಗಳು ಸಾರಿಗೆ ಮತ್ತು ಪೊಲೀಸ್…

SSLC ದುರಂತ: ಮಗಳ ಸಾಧನೆಯ ಖುಷಿಯಲ್ಲಿ ಸ್ವೀಟ್ ತರುವಾಗ ಅಪ್ಪ ಅಪಘಾತದಲ್ಲಿ ಸಾವು
ಮೈಸೂರು

SSLC ದುರಂತ: ಮಗಳ ಸಾಧನೆಯ ಖುಷಿಯಲ್ಲಿ ಸ್ವೀಟ್ ತರುವಾಗ ಅಪ್ಪ ಅಪಘಾತದಲ್ಲಿ ಸಾವು

May 1, 2019

ಚಿತ್ರದುರ್ಗ:ಮಗಳು ಎಸ್‍ಎಸ್‍ಎಲ್‍ಸಿಯಲ್ಲಿ ತೇರ್ಗಡೆ ಹೊಂದಿದ್ದರಿಂದ ಆ ಖುಷಿಯಲ್ಲಿ ಸ್ವೀಟ್ ತರಲು ಹೋದ ತಂದೆ ಅಪಘಾತದಲ್ಲಿ ಸಾವಿಗೀಡಾದ ದುರಂತ ಚಿತ್ರ ದುರ್ಗ ಜಿಲ್ಲೆ ಬೆಳಗಟ್ಟದಲ್ಲಿ ಸಂಭವಿಸಿದೆ. ಸಿದ್ದೇಶ್(45) ಮೃತ ದುರ್ದೈವಿ. ಮಗಳು ಎಸ್‍ಎಸ್‍ಎಲ್‍ಸಿ ಪಾಸಾದ ಖುಷಿಯಲ್ಲಿದ್ದ ತಂದೆ ಸ್ವೀಟ್ ತರಲು ಹೋಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಸಿದ್ದೇಶ್ ತಮ್ಮ ಮಗಳ ಸಾಧನೆಯನ್ನು ಸಂಭ್ರಮಿಸುವ ಖುಷಿಯಲ್ಲಿದ್ದರು. ಆದರೆ ಜವರಾಯ ಅದಾಗಲೇ ಕಾದು ಕುಳಿತಿದ್ದ. ಚಿತ್ರದುರ್ಗದಿಂದ ಸ್ವೀಟ್ ತೆಗೆದುಕೊಂಡು ಕಡಬನಕಟ್ಟೆಗೆ ಹೋಗುವಾಗ ಅವರ ಬೈಕ್‍ಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ….

ಮೈತ್ರಿ ಸರ್ಕಾರಕ್ಕೆ ಕಂಟಕಪ್ರಾಯವಾಗಿದ್ದ ಕಾಂಗ್ರೆಸ್ ಸಮಾನ ಮನಸ್ಕರ ಸಭೆ ರದ್ದು
ಮೈಸೂರು

ಮೈತ್ರಿ ಸರ್ಕಾರಕ್ಕೆ ಕಂಟಕಪ್ರಾಯವಾಗಿದ್ದ ಕಾಂಗ್ರೆಸ್ ಸಮಾನ ಮನಸ್ಕರ ಸಭೆ ರದ್ದು

April 30, 2019

ಬೆಂಗಳೂರು: ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಮಹತ್ವದ ಕಾಂಗ್ರೆಸ್ ಸಮಾನ ಮನಸ್ಕರ ಸಭೆ ಹಠಾತ್ ರದ್ದಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಭೆ ಕರೆದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುತ್ತಿದ್ದಂತೆ ಆಯೋಜಕರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಬಿಡಿಎ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಎಸ್.ಟಿ. ಸೋಮಶೇಖರ್ ನಾಳೆ ಪಂಚತಾರಾ ಹೋಟೆಲ್‍ನಲ್ಲಿ ಸಮಾನ ಮನಸ್ಕರ ಸಭೆ ಕರೆದಿದ್ದರು. ಇದು…

ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ
ಮೈಸೂರು

ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ

April 30, 2019

ಬೆಂಗಳೂರು (ಏ. 29):ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ನಾಳೆ (ಏ. 30) ಪ್ರಕಟವಾಗಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ. ನಾಳೆ (ಏ. 30) ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ನಂತರ ಪ್ರೌಢ ಶಿಕ್ಷಣ ಮಂಡಳಿಯ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 1 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು karresults.nic.in  ಅಥವಾ kseeb.kar.nic.in ವೆಬ್‍ಸೈಟ್ ಗಳಿಗೆ ಲಾಗ್‍ಇನ್ ಆಗಿ ಫಲಿತಾಂಶ…

ಮೈಸೂರಲ್ಲಿ ಸುಗಮವಾಗಿ ನಡೆದ ಸಿಇಟಿ
ಮೈಸೂರು

ಮೈಸೂರಲ್ಲಿ ಸುಗಮವಾಗಿ ನಡೆದ ಸಿಇಟಿ

April 30, 2019

ಮೈಸೂರು: ಇಂಜಿನಿಯರಿಂಗ್ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್‍ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೈಸೂರಿನ 21 ಕೇಂದ್ರಗಳಲ್ಲಿ ಸೋಮವಾರ ಸುಗಮವಾಗಿ ನಡೆಯಿತು. ಮೈಸೂರಿನ 21 ಕೇಂದ್ರಗಳಲ್ಲಿ ಒಟ್ಟು 10,463 ಮಂದಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ವಿಷಯಗಳಿಗೆ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಇಂದು ನಡೆದ ಪರೀಕ್ಷೆಯಲ್ಲಿ ಶೇ.10ರಿಂದ 20ರಷ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಹೇಳಲಾಗಿದೆ. ನಾಳೆ (ಏ.30) ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ…

ಲೋಕಸಭಾ ಚುನಾವಣೆ: 4ನೇ ಹಂತದಲ್ಲಿ ಶೇ.64 ಮತದಾನ
ಮೈಸೂರು

ಲೋಕಸಭಾ ಚುನಾವಣೆ: 4ನೇ ಹಂತದಲ್ಲಿ ಶೇ.64 ಮತದಾನ

April 30, 2019

ನವದೆಹಲಿ: ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ಸಣ್ಣಪುಟ್ಟ ಗಲಾಟೆ ಹೊರತುಪಡಿಸಿದರೆ ಬಹುತೇಕ ಶಾಂತಿ ಯುತವಾಗಿ ನಡೆದಿದೆ. ದೇಶದ 9 ರಾಜ್ಯಗಳ 72 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇಕಡ 64ರಷ್ಟು ಮತದಾನ ದಾಖಲಾಗಿದೆ. ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ಸುಭಾಷ್ ಭಾಮ್ರೆ, ಎಸ್‍ಎಸ್ ಅಹ್ಲುವಾಲಿಯಾ ಮತ್ತು ಬಿಜೆಪಿಯ ಬಾಬುಲ್ ಸುಪ್ರಿಯೊ ಹಾಗೂ ಕೇಂದ್ರ ಮಾಜಿ ಸಚಿವರಾದ ಕಾಂಗ್ರೆಸ್‍ನ ಸಲ್ಮಾನ್ ಖುರ್ಷಿದ್, ಅಧೀರ್ ರಂಜನ್ ಚೌಧರಿ, ಕನ್ನಯ್ಯ ತರಹದ ಘಟಾನುಘಟಿಗಳು ಕಣದಲ್ಲಿದ್ದಾರೆ. ಅಲ್ಲದೇ ಮುಂದಿನ ತಿಂಗಳು…

1 1,014 1,015 1,016 1,017 1,018 1,611
Translate »