ತಿ.ನರಸೀಪುರ: ರಾಜ್ಯ ದಲ್ಲಿ ಮೂರನೇ ಸ್ಥಾನದಲ್ಲಿರುವ ಕುರುಬ ಸಮುದಾಯ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಆದ ತಾಲೂಕು ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಕೆ.ನಂಜುಂಡಸ್ವಾಮಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿ ಗೊಷ್ಠಿಯಲ್ಲಿ ಮಾತನಾಡಿ, ಅನೇಕ ಶತಕ ಗಳಿಂದ ಕಾಂಗ್ರ್ರೆಸ್ ಕುರುಬ ಸಮುದಾಯ ವನ್ನು ವೋಟ್ ಬ್ಯಾಂಕ್ಗಾಗಿ ಮಾಡಿಕೊಂಡಿತೇ ವಿನಹ ಸಮುದಾಯಕ್ಕೆ ರಾಜ ಕೀಯ ಸ್ಥಾನ-ಮಾನ ನೀಡಿರಲಿಲ್ಲ ಎಂದು ದೂರಿದರು. ಪ್ರಸಕ್ತ…
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮುನ್ಸೂಚನೆಸಂತೋಷ್ ಜೀ ಸಕ್ರಿಯ ರಾಜಕೀಯ ಪ್ರವೇಶ
April 21, 2019ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಅವರ ಸಕ್ರಿಯ ರಾಜಕೀಯ ಪ್ರವೇಶ ಮಾಜಿ ಸಿಎಂ ಬಿ.ಎಸ್. ಯಡಿ ಯೂರಪ್ಪ ಅವರ ನಾಯಕತ್ವ ಕ್ಷೀಣಿಸಲು ಪ್ರಾರಂಭಿಸಿದೆ. ಮೊದಲ ಬಾರಿಗೆ ಸಂತೋಷ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವುದಲ್ಲದೆ, ಪ್ರತಿ ಪಕ್ಷಗಳ ವಿರುದ್ಧ ಮಾಧ್ಯಮಗಳಲ್ಲಿ ನೀಡುತ್ತಿರುವ ಹೇಳಿಕೆ ಇದಕ್ಕೆ ಕಾರಣ. ಪ್ರಸ್ತುತ ಚುನಾವಣೆ ಮುಗಿಯುತ್ತಿ ದ್ದಂತೆ ಸಂತೋಷ್ ಪೂರ್ಣವಾಗಿ ರಾಜ್ಯದ ಹೊಣೆಗಾರಿಕೆ ವಹಿಸಿ ಕೊಳ್ಳುತ್ತಾರೆ ಎಂಬ ಮಾತು ಬಿಜೆಪಿ ವಲಯದಲ್ಲಿ ದಟ್ಟವಾಗಿ ಕೇಳಿ ಬಂದಿದೆ. ಯಡಿಯೂರಪ್ಪ ಅವರನ್ನು ಹಿಂದೆ ಸರಿ…
ಚುನಾವಣೆ, ಪರೀಕ್ಷೆ, ಹೆಚ್ಚಿದ ತಾಪಮಾನ ಎಫೆಕ್ಟ್ಕುಗ್ಗಿದ ಮೈಸೂರು ಪ್ರವಾಸೋದ್ಯಮ
April 21, 2019ಮೈಸೂರು: ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಹೆಚ್ಚಿದ ತಾಪಮಾನದ ಹಿನ್ನೆಲೆಯಲ್ಲಿ ಮೈಸೂರಿನ ಪ್ರವಾಸೋದ್ಯಮ ಬಾಡಿ ಹೋಗಿದ್ದು, ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಸದಾ ಗಿಜಿಗುಡುತ್ತಿದ್ದ ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದ್ದು, ಹೋಟೆಲ್ ಉದ್ಯಮ, ವಿವಿಧ ವ್ಯಾಪಾರೋದ್ಯಮ ಕುಗ್ಗಿದೆ. ಸಾಮಾನ್ಯ ವಾಗಿ ಪ್ರತಿ ವರ್ಷ ಫೆಬ್ರವರಿಯಲ್ಲಿ ಮೈಸೂರಿನತ್ತ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಿರುತ್ತದೆ. ವಿದ್ಯಾರ್ಥಿಗಳ ಪರೀಕ್ಷೆ ನಡೆ ಯುವ ಹಿನ್ನೆಲೆಯಲ್ಲಿ ಮಾರ್ಚ್ ಎರಡನೇ ವಾರದಿಂದ ಪ್ರವಾಸಿಗರು ಸಾಂಸ್ಕøತಿಕ…
ಬ್ರಿಟೀಷ್ ಪೌರತ್ವ ತಂದ ಸಂಕಷ್ಟ ರಾಹುಲ್ ಗಾಂಧಿ ನಾಮಪತ್ರ ಪರಿಶೀಲನೆ ಮುಂದಕ್ಕೆ
April 21, 2019ಅಮೇಥಿ:ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಮಪತ್ರದ ಜತೆಗೆ ಸಲ್ಲಿಕೆಯಾಗಿದ್ದ ದಾಖಲೆಗಳಲ್ಲಿ ಕೆಲ ತಪ್ಪು ಮಾಹಿತಿ ಇರುವ ದೂರು ಬಂದಿದ್ದ ಹಿನ್ನೆಲೆಯಲ್ಲಿ ನಾಮಪತ್ರ ಪರಿಶೀಲನೆಯನ್ನು ಏಪ್ರಿಲ್ 22ಕ್ಕೆ ಮುಂದೂಡಬೇಕೆಂದು ಅಮೇಥಿ ಚುನಾವಣಾ ಅಧಿಕಾರಿ ರಾಮ್ ಮನೋಹರ್ ಮಿಶ್ರಾ ಆದೇಶಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿ ಧ್ರುವ್ಲಾಲ್, ರಾಹುಲ್ ಅವರ ದಾಖಲೆಗಳಲ್ಲಿ ಗೊಂದಲಗಳಿವೆ ಎಂದು ದೂರು ಸಲ್ಲಿಸಿದ್ದರು. ಈ ಕುರಿತಂತೆ ನಾವು ಪ್ರಮುಖವಾಗಿ ಮೂರು ಪ್ರಶ್ನೆಗಳನ್ನಿಟ್ಟಿ ದ್ದೇವೆ ಎಂದು ಲಾಲ್ ಪರ ವಕೀಲರು ಹೇಳಿದ್ದಾರೆ. ಮೊದಲನೆಯದಾಗಿ ರಾಹುಲ್ ಗಾಂಧಿ ಯುಕೆ ಪ್ರಜೆಯಾಗಿದ್ದಾರೆ….
ವಿವಿಧೆಡೆ ಐಟಿ ಅಧಿಕಾರಿಗಳ ಕಾರ್ಯಾಚರಣೆ ಚುನಾವಣೆಗೆ ಹಂಚಲು ಸಂಗ್ರಹಿಸಿಟ್ಟಿದ್ದ 4 ಕೋಟಿಗೂ ಹೆಚ್ಚು ಹಣ ವಶ
April 21, 2019ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನಕ್ಕೂ ಮುನ್ನ ಶನಿವಾರ ಒಂದೇ ದಿನ ಆದಾಯ ತೆರಿಗೆ ಅಧಿಕಾರಿಗಳು ವಿವಿಧೆಡೆ ಕಾರ್ಯಾಚರಣೆ ನಡೆಸಿ 4 ಕೋಟಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ ಕಾರಿನ ಸ್ಟೆಪ್ನಿ ಟೈರ್ ಒಳಗೆ ಬಚ್ಚಿಟ್ಟಿದ್ದ 2.30 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿ ನಿಂದ ಶಿವಮೊಗ್ಗ ಮತ್ತು ಭದ್ರಾವತಿಗೆ ಹಣ ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರೊಂದನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಸ್ಟೆಪ್ನಿ ಟೈರ್ನಲ್ಲಿ 2.30 ಕೋಟಿ ರೂ. ಸಿಕ್ಕಿದೆ ಎಂದು…
ಸಬ್ ರಿಜಿಸ್ಟ್ರಾರ್ ಕಚೇರಿ ಸೇವೆಯಲ್ಲಿ ವ್ಯತ್ಯಯ: ಸಾರ್ವಜನಿಕರ ಪರದಾಟ
April 21, 2019ಅಗತ್ಯ ವಸ್ತುಗಳ ಪೂರೈಕೆ ಸ್ಥಗಿತ ಮೈಸೂರು: ಅಗತ್ಯ ವಸ್ತುಗಳ ಪೂರೈಕೆ ಸ್ಥಗಿತಗೊಂಡಿರುವ ಕಾರಣ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿನ ಸಾರ್ವಜನಿಕ ಸೇವೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ಏ.22ರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು, ದಾಖಲೆಗಳನ್ನು ಗಣಕೀಕೃತವಾಗಿ ನೋಂದಣಿ ಮಾಡಲು ಹೆಚ್ಸಿಎಲ್ ಇನ್ಫೋಸಿಸ್ಟಮ್ ಸಂಸ್ಥೆಯೊಂದಿಗೆ ಮಾಡಿಕೊಂಡಿದ್ದ ಕರಾರು, ಕಳೆದ ಮಾ.31ಕ್ಕೆ ಅಂತ್ಯವಾಗಿರುವ ಕಾರಣ, ಪೇಪರ್, ಕಾಟ್ರೇಜ್ ಸರಬರಾಜು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆ ಸ್ಥಗಿತಗೊಂಡಿದೆ. ಅಲ್ಲದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ…
ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಕೋರ್ಟ್ನಿಂದ 1.25 ಕೋಟಿ ರೂ. ದಂಡ, ತಲಾ 4 ವರ್ಷ ಜೈಲು!
April 21, 2019ಬೆಂಗಳೂರು: ಲೋಕಾಯುಕ್ತ ಕೋರ್ಟ್ ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ದೋಷಿಗಳೆಂದು ತೀರ್ಪು ಪ್ರಕಟಿಸಿದ್ದು, 1.25 ಕೋಟಿ ರೂಪಾಯಿ ದಂಡ, ಮತ್ತು 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಪರಾಧಿಗಳು ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯ ಜೀವಶಾಸ್ತ್ರಜ್ಞರ ಸಂಸ್ಥೆ, ಕರ್ನಾಟಕ ಪಶುವೈದ್ಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಅಧಿಕಾರಿಗಳಾಗಿದ್ದಾರೆ. ನ್ಯಾ. ಆರ್.ಎನ್. ಸಚಿನ್ ಕೌಶಿಕ್ ತೀರ್ಪು ಪ್ರಕಟಿಸಿದ್ದು, ಉದ್ದೇಶ ಪೂರ್ವಕವಾಗಿ ಯುಟಿಐ ಮ್ಯುಚುಯಲ್ ಫಂಡ್ಸ್ನಲ್ಲಿ 1.33 ಕೋಟಿ ರೂಪಾಯಿ ಪಿಂಚಣಿ ನಿಧಿಯನ್ನು ಹೂಡಿಕೆ ಮಾಡುವ ಮೂಲಕ ಕರ್ನಾಟಕ ಪಶುವೈದ್ಯ,…
ನ್ಯಾಯಾಲಯ ಆವರಣದಲ್ಲಿ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ
April 21, 2019ಮೈಸೂರು: ಯಾವುದೇ ಒಂದು ದೇಶದ ಪ್ರಗತಿಯು ಅಲ್ಲಿನ ಮಹಿಳೆಯರು ಎಷ್ಟು ಉನ್ನತಿ ಹೊಂದಿದ್ದಾರೆ. ಪ್ರಾಶಸ್ತ್ಯ ಪಡೆದಿದ್ದಾರೆಂಬ ಅಂಶಗಳ ಮೇಲೆ ನಿರ್ಧಾರವಾಗಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸುರೇಶ್ ಕೆ.ಒಂಟಿ ಗೋಡಿ ಅಭಿಪ್ರಾಯಪಟ್ಟರು. ಮೈಸೂರು ನ್ಯಾಯಾಲಯದ ಆವರಣ ದಲ್ಲಿ ಮೈಸೂರು ವಕೀಲರ ಸಂಘ ಶನಿ ವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಡಾ.ಬಿ.ಆರ್.ಅಂಬೇ ಡ್ಕರ್ ಅವರು ಮುಖ್ಯವಾಗಿ ಅಸ್ಪøಶ್ಯತೆ ನಿವಾ ರಣೆ ಮತ್ತು ಸಮಾನತೆ…
ಏ.24, ರಾಷ್ಟ್ರ ಮಟ್ಟದ ಕಿರು ಚಲನಚಿತ್ರೋತ್ಸವ
April 21, 2019ಮೈಸೂರು: ಮೈಸೂ ರಿನ ಬೋಗಾದಿಯ ಅಮೃತ ವಿದ್ಯಾ ಪೀಠಂನ ದೃಶ್ಯ ಸಂವಹನ ವಿಭಾಗದ ವತಿಯಿಂದ ಏ.24ರಂದು ರಾಷ್ಟ್ರಮಟ್ಟದ ಕಿರುಚಲನಚಿತ್ರೋತ್ಸವ `ಸಿನೆರಮಾ’ ಏರ್ಪಡಿಸಲಾಗಿದೆ ಎಂದು ವಿಭಾಗದ ಮುಖ್ಯಸ್ಥೆ ರಮ್ಯ ಕೆ.ಪ್ರಸಾದ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕಾಲೇಜಿನ ಆವರಣ ದಲ್ಲಿ ನಡೆಯಲಿರುವ ಒಂದು ದಿನದ ರಾಷ್ಟ್ರ ಮಟ್ಟದ ಕಿರು ಚಲನಚಿತ್ರೋತ್ಸವಕ್ಕೆ ಕಾಲೇ ಜಿನ ಸುಧಾಮಣಿ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 9.30ಕ್ಕೆ ಕನ್ನಡ ಚಿತ್ರರಂಗದ ನಿರ್ದೇ ಶಕ ಬಿ.ಸುರೇಶ ಚಾಲನೆ…
ಕಲಾಭಿಮಾನಿಗಳ ಮನತಣಿಸಿದ ‘ರಾಜು ಗಾನಲಹರಿ’
April 21, 2019ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿರುವ ಗಾನಭಾರತಿ ಸಭಾಂಗಣದಲ್ಲಿ ನಾದಾಮೃತ ಸಂಗೀತ ವಿದ್ಯಾಲಯ ಆಯೋಜಿಸಿದ್ದ ‘ರಾಜು ಗಾನಲಹರಿ’ ಭಾವಗೀತೆಗಳ ಗಾಯನ ಕಲಾಭಿಮಾನಿಗಳ ಮನ ತಣಿಸಿತು. ಮೊದಲಿಗೆ ವೇದಿಕೆ ಆಗಮಿಸಿದ ಗಾಯಕ ನಿತಿನ್ ಅವರು ಲಕ್ಷ್ಮಿನಾರಾಯಣ ಭಟ್ ರಚಿತ ‘ಬನ್ನಿ ಹರಸಿ ತಂದೆ ಅಸನರಾಗಿ ಮುಂದೆ’ ಹಾಡನ್ನು ಹಾಡುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ನಂತರ ನಾದಾಮೃತ ಸಂಗೀತ ವಿದ್ಯಾಲಯದ ವಿದ್ಯಾರ್ಥಿ ಗಳು ಎಸ್.ರಾಮನಾಥ್ ರಚಿತ ‘ಕಲಿಸು ಗುರುವೇ ಕಲಿಸು’, ಪುರಂದರದಾಸರ ‘ಆಡ ಹೋಗೋಣ ಬಾರೋ ರಂಗ’ ಹಾಡುಗಳನ್ನು ಹಾಡಿ…










