ಮೈಸೂರು

ಕಾಶಿ ಸಮಸ್ಯೆ ಬಗ್ಗೆ ಗಮನ ಸೆಳೆದ ಮೈಸೂರು ಯುವಕನಿಗೆ ಪ್ರಧಾನಿ ಕಚೇರಿಯಿಂದ ಪ್ರಶಂಸೆ
ಮೈಸೂರು

ಕಾಶಿ ಸಮಸ್ಯೆ ಬಗ್ಗೆ ಗಮನ ಸೆಳೆದ ಮೈಸೂರು ಯುವಕನಿಗೆ ಪ್ರಧಾನಿ ಕಚೇರಿಯಿಂದ ಪ್ರಶಂಸೆ

April 14, 2019

ಮೈಸೂರು: ಕಾಶಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ನೀರಿನ ಪೈಪ್‍ಲೈನ್ ಸರಿಪಡಿಸುವಂತೆ ಮೈಸೂರಿನ ಯುವಕ ನೀಡಿದ ಮನವಿಗೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಮೈಸೂರಿನಲ್ಲಿ ಏ.9ರಂದು ಬಿಜೆಪಿ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ಅವರಿಗೆ ಮನವಿ ನೀಡಿದ್ದ ನಮೋ ಭಾರತ್ ಮೈಸೂರು ತಂಡದ ಸ್ವಯಂ ಸೇವಕ ಬಿ.ಎಂ.ಸಂತೋಷ್‍ಗೆ, ಏ.10ರಂದು ಬೆಳಿಗ್ಗೆ ಪ್ರಧಾನ ಮಂತ್ರಿಗಳ ಕಚೇರಿಯಿಂದ ಕರೆ ಮಾಡಿ, ಧನ್ಯವಾದ ತಿಳಿಸಿದ್ದಾರೆ. ಇತ್ತೀಚೆಗೆ ಸ್ನೇಹಿತರೊಂದಿಗೆ ಸಂತೋಷ್, ಉತ್ತರದ ಪ್ರಯಾಗ್‍ರಾಜ್ ನಲ್ಲಿ ನೆರವೇರಿದ ಕುಂಭಮೇಳದಲ್ಲಿ ಭಾಗ ವಹಿಸಿ, ಕಾಶಿಗೆ ಪ್ರಯಾಣ ಬೆಳೆಸುವಾಗ ರಸ್ತೆ…

ನಜರ್‍ಬಾದ್‍ನಲ್ಲಿ ಶಾಸಕ ನಾಗೇಂದ್ರ ಬಿರುಸಿನ ಪ್ರಚಾರ
ಮೈಸೂರು

ನಜರ್‍ಬಾದ್‍ನಲ್ಲಿ ಶಾಸಕ ನಾಗೇಂದ್ರ ಬಿರುಸಿನ ಪ್ರಚಾರ

April 14, 2019

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಶಾಸಕ ಎಲ್.ನಾಗೇಂದ್ರ ಮೈಸೂರಿನ ನಜರ್‍ಬಾದ್ ನಲ್ಲಿ ಶನಿವಾರ ಬಿರುಸಿನ ಪ್ರಚಾರ ನಡೆಸಿ ದರು. ಚಾಮರಾಜ ಕ್ಷೇತ್ರದ ವಾರ್ಡ್ ನಂ.40ರಲ್ಲಿ ಬಿಜೆಪಿ ಮುಖಂಡರೊಂದಿಗೆ ಮನೆ ಮನೆಗೆ ತೆರಳಿ ಮತ ಯಾಚಿಸಿದರು. ಪ್ರತಾಪ್ ಸಿಂಹ ಅವರಿಗೆ ತಪ್ಪದೆ ಮತ ನೀಡಬೇಕು ಎಂದು ಮನವಿ ಮಾಡಿದರು. ನಜರ್‍ಬಾದ್ ಮೈಸೂರಿನ ಕೇಂದ್ರ ಭಾಗ ವಾಗಿದ್ದು, ಇಲ್ಲಿನ ಮತದಾರರು ಮೊದ ಲಿನಿಂದಲೂ ಬಿಜೆಪಿಯನ್ನೇ ಬೆಂಬಲಿ ಸುತ್ತಾ ಬಂದಿದ್ದಾರೆ. ಈಗಲೂ ಬಿಜೆಪಿಗೆ…

ಸಿ.ಹೆಚ್.ವಿಜಯಶಂಕರ್ ಪರ ಎಂಕೆಎಸ್ ಮನೆ ಮನೆ ಪ್ರಚಾರ
ಮೈಸೂರು

ಸಿ.ಹೆಚ್.ವಿಜಯಶಂಕರ್ ಪರ ಎಂಕೆಎಸ್ ಮನೆ ಮನೆ ಪ್ರಚಾರ

April 14, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮೈಸೂರಿನ ಚಿನ್ನಗಿರಿಕೊಪ್ಪ ಲಿನಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಕೆ.ಆರ್.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿನ್ನಗಿರಿ ಕೊಪ್ಪಲಿ ನಲ್ಲಿ ಜೆಡಿಎಸ್ ಮುಖಂಡರು ಹಾಗೂ ಸ್ತ್ರೀ ಶಕ್ತಿ ಸಂಘ ಗಳ ಸದಸ್ಯೆಯರೊಂದಿಗೆ ಮನೆ ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರಿಗೆ ಮತ ನೀಡು ವಂತೆ ಮನವಿ ಮಾಡಿದರು. ಚಿನ್ನಗಿರಿಕೊಪ್ಪಲಿನಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ನನ್ನ ಅವಧಿ ಯಲ್ಲಿ ಮಾಡಲಾಯಿತು. ಮೂರನೇ ಭಾರಿ…

ರಫೆಲ್ ಡೀಲ್ ನಂತರ ಅನಿಲ್ ಅಂಬಾನಿ ಕಂಪನಿಯ 143.7 ಮಿಲಿಯನ್ ಯೂರೋ ತೆರಿಗೆ ಮನ್ನಾ ಮಾಡಿದ ಫ್ರಾನ್ಸ್!
ಮೈಸೂರು

ರಫೆಲ್ ಡೀಲ್ ನಂತರ ಅನಿಲ್ ಅಂಬಾನಿ ಕಂಪನಿಯ 143.7 ಮಿಲಿಯನ್ ಯೂರೋ ತೆರಿಗೆ ಮನ್ನಾ ಮಾಡಿದ ಫ್ರಾನ್ಸ್!

April 14, 2019

ನವದೆಹಲಿ: ಭಾರತ ಸರ್ಕಾರ 36 ರಫೆಲ್ ಯುದ್ಧ ವಿಮಾನ ಖರೀದಿ ಸಂಬಂಧ ಫ್ರಾನ್ಸ್ ಜತೆ ಒಪ್ಪಂದ ಮಾಡಿ ಕೊಂಡ ಕೆಲವೇ ತಿಂಗಳಲ್ಲಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಶನ್‍ನ ಫ್ರೆಂಚ್ ನೋಂದಾಯಿತ ಟೆಲಿಕಾಮ್ ಸಂಸ್ಥೆಗೆ ಫ್ರಾನ್ಸ್ 143.7 ದಶಲಕ್ಷ ಯೂರೋ ತೆರಿಗೆ ಮನ್ನಾ ಮಾಡಿದೆ ಎಂದು ಪ್ರಮುಖ ಫ್ರೆಂಚ್ ದೈನಿಕ ಲೀ ಮಾಂಡ್ ಶುಕ್ರವಾರ ವರದಿ ಮಾಡಿದೆ. ಲೀ ಮಾಂಡ್ ವರದಿಗೆ ಪ್ರತಿಕ್ರಿಯಿಸಿದ ರಿಲಯನ್ಸ್ ಕಮ್ಯುನಿಕೇಶನ್ “ನಾವೇನೂ ತಪ್ಪು ಮಾಡಿಲ್ಲ. ಕಾನೂನಿನ ಚೌಕಟ್ಟಿ ನಲ್ಲೇ ನಮ್ಮ ತೆರಿಗೆ…

ಅಹಿಂದವನ್ನು ಕಡೆಗಣಿಸಿದ ಬಿಜೆಪಿಗೆ ಮತ ಹಾಕದಿರುವಂತೆ ಹಿಂದುಳಿದ ಜಾತಿಗಳ ಒಕ್ಕೂಟದ ಮನವಿ
ಮೈಸೂರು

ಅಹಿಂದವನ್ನು ಕಡೆಗಣಿಸಿದ ಬಿಜೆಪಿಗೆ ಮತ ಹಾಕದಿರುವಂತೆ ಹಿಂದುಳಿದ ಜಾತಿಗಳ ಒಕ್ಕೂಟದ ಮನವಿ

April 14, 2019

ಮೈಸೂರು: ಕಳೆದ ಐದು ವರ್ಷಗಳ ಆಡಳಿತ ಅವಧಿಯಲ್ಲಿ ಹಿಂದುಳಿದವರು, ಅಲ್ಪಸಂಖ್ಯಾ ತರು, ದಲಿತರನ್ನು ಕಡೆಗಣಿಸಿ, ಕೇವಲ ಮೇಲ್ವರ್ಗ ದವರಿಗೆ ಮಣೆ ಹಾಕಿರುವ ಬಿಜೆಪಿಗೆ ಮತ ನೀಡದಿರುವಂತೆ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಯಾವೊಂದು ಲೋಕಸಭಾ ಕ್ಷೇತ್ರದಲ್ಲೂ ಹಿಂದುಳಿದ ವರ್ಗದ ಒಬ್ಬರಿಗೂ ಅವಕಾಶ ನೀಡಿಲ್ಲ. ಯಾವುದೇ ಆಶ್ವಾಸನೆಗಳನ್ನೂ ಈಡೇರಿಸಿಲ್ಲ. ಅಲ್ಲದೆ ಮೇಲ್ವರ್ಗದವರಿಗೆ ಶೇ.10 ಮೀಸಲಾತಿ ಘೋಷಿಸಿ ಹಿಂದುಳಿದ ವರ್ಗಗಳನ್ನು ವಂಚಿಸಿದೆ….

ಕೃಷ್ಣರಾಜ ಕ್ಷೇತ್ರದಾದ್ಯಂತ ಪ್ರತಾಪ ಸಿಂಹ ಭರ್ಜರಿ ಪ್ರಚಾರ
ಮೈಸೂರು

ಕೃಷ್ಣರಾಜ ಕ್ಷೇತ್ರದಾದ್ಯಂತ ಪ್ರತಾಪ ಸಿಂಹ ಭರ್ಜರಿ ಪ್ರಚಾರ

April 14, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರತಾಪಸಿಂಹ ಶನಿವಾರ ಮೈಸೂರಿನ ಕೃಷ್ಣ ರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ರ್ಯಾಲಿ ಮೂಲಕ ಬಿರುಸಿನ ಪ್ರಚಾರ ಕೈಗೊಂಡರು. ಶಾಸಕ ಎಸ್.ಎ.ರಾಮದಾಸ್ ಅವ ರೊಡನೆ ಮುಂಜಾನೆಯಿಂದಲೇ ಪ್ರಚಾರ ಕ್ಕಿಳಿದ ಅವರು ಶ್ರೀರಾಂಪುರ ಮನುವನ ಉದ್ಯಾನ, ಬೆಮೆಲ್ ಆರ್ಚ್, ದೇವ ಯ್ಯನಹುಂಡಿ, ಶ್ರೀರಾಂಪುರ ನಾಯ್ಡು ಸ್ಟೋರ್, ಅರವಿಂದನಗರ ಬಸ್ ಡಿಪೋ, ವಿವೇಕಾನಂದನಗರ ವೃತ್ತ, ಕುವೆಂಪು ನಗರ ಕಾಂಪ್ಲೆಕ್ಸ್, ಶಾರದಾದೇವಿನಗರ, ಕಾಮಾಕ್ಷಿ ಆಸ್ಪತ್ರೆ ಸುತ್ತಮುತ್ತ ಪ್ರಚಾರ ನಡೆಸಿದರು. ಅಲ್ಲಲ್ಲಿ ಪ್ರಚಾರ ಭಾಷಣ…

ಚಾಮುಂಡೇಶ್ವರಿಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಬಿರುಸಿನ ಪ್ರಚಾರ
ಮೈಸೂರು

ಚಾಮುಂಡೇಶ್ವರಿಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಬಿರುಸಿನ ಪ್ರಚಾರ

April 14, 2019

ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಶನಿವಾರ ಚಾಮುಂಡೇಶ್ವರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದರು. ಜೆಡಿಎಸ್ ಭದ್ರಕೋಟೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಪ್ರತಿನಿಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಬೋಗಾದಿ, ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಗಣಗರಹುಂಡಿ, ಸಾಹುಕಾರ್ ಹುಂಡಿ, ಬಸವನಪುರ, ಬೆಳವಾಡಿ ಸೇರಿದಂತೆ 18 ಗ್ರಾಮಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮುಖಂಡರೊಂ ದಿಗೆ ರೋಡ್ ಶೋ ನಡೆಸಿ, ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಮಾತ ನಾಡಿ,…

ಪೊಲೀಸ್ ವಾಹನ, ಆಂಬುಲೆನ್ಸ್ ತೀವ್ರ ತಪಾಸಣೆ
ಮೈಸೂರು

ಪೊಲೀಸ್ ವಾಹನ, ಆಂಬುಲೆನ್ಸ್ ತೀವ್ರ ತಪಾಸಣೆ

April 14, 2019

ಮೈಸೂರು: ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನಕ್ಕಾಗಿ ಭಾರತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಚುನಾವಣಾ ದಿನ ಸಮೀಪಿಸು ತ್ತಿರುವಂತೆಯೇ ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಮುಖ್ಯಮಂತ್ರಿ ಪುತ್ರ ಮತ್ತು ಪಕ್ಷೇತರ ಅಭ್ಯರ್ಥಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಿ ಬೆಂಗಳೂರು, ಮೈಸೂರು, ನಾಗಮಂಗಲ ಕಡೆಯಿಂದ ಸಂಪರ್ಕ ಕಲ್ಪಿಸುವ ಎಲ್ಲಾ ಹೆದ್ದಾರಿಗಳ ಸ್ಟ್ಯಾಟಿಕ್ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಕೆಎಸ್‍ಆರ್‍ಟಿಸಿ ಬಸ್ಸುಗಳು, ವಿವಿಧ ಸರ್ಕಾರಿ ಅಧಿಕಾರಿಗಳ ವಾಹನಗಳು, ರೋಗಿಗಳನ್ನು ಕರೆದೊಯ್ಯುವ…

ರಂಗಾಯಣ: ಚಿಣ್ಣರ ಮೇಳಕ್ಕೆ ಚಾಲನೆ
ಮೈಸೂರು

ರಂಗಾಯಣ: ಚಿಣ್ಣರ ಮೇಳಕ್ಕೆ ಚಾಲನೆ

April 14, 2019

ಮೈಸೂರು: ರಂಗಾಯಣದ ವನರಂಗದಲ್ಲಿ ಚಿಣ್ಣರಿಗೆ `ರಂಗಸಂಗೀತ ದೀಕ್ಷೆ’ ನೀಡಿ, ಗಿಡಕ್ಕೆ ನೀರು ಹಾಕುವ ಮೂಲಕ ಈ ಬಾರಿಯ ಚಿಣ್ಣರ ಮೇಳ-2019ಕ್ಕೆ ಚಾಲನೆ ನೀಡಲಾಯಿತು. ಇಂದಿನಿಂದ ಮೇ 8 ರವರೆಗೆ ಚಿಣ್ಣರ ಮೇಳ ನಡೆಯಲಿದ್ದು, ಶ್ರೀ ಜಯ ಚಾಮರಾಜೇಂದ್ರ ಒಡೆಯರ್ ರಚಿತ `ಕಾಯೇ ಶ್ರೀ ಗೌರಿ’, ಬಿಎಂಶ್ರೀ ರಚಿತ `ಕರುಣಾಳು ಬಾ ಬೆಳಕೆ’, ಪುರಂದರ ದಾಸರ `ಲೊಳ ಲೊಟ್ಟೆ’ ಗೀತೆ ಹಾಡು ವುದರ ಮೂಲಕ ಹಿರಿಯ ಕಲಾವಿದ ರಾಮಚಂದ್ರ ಹಡಪದ ರಂಗಸಂಗೀತ ದೀಕ್ಷೆ ನೀಡಿದರೆ, ಅಸ್ಸಾಂ ಚಲನಚಿತ್ರ ನಿರ್ದೇಶಕ…

ಚಂದ್ರಯಾನ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿ ಡಾ.ಎಸ್.ಕೆ.ಶಿವಕುಮಾರ್ ನಿಧನ
ಮೈಸೂರು

ಚಂದ್ರಯಾನ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿ ಡಾ.ಎಸ್.ಕೆ.ಶಿವಕುಮಾರ್ ನಿಧನ

April 14, 2019

ಬೆಂಗಳೂರು: ಭಾರತ ಬಾಹ್ಯಾ ಕಾಶ ಸಂಶೋಧನಾ ಸಂಸ್ಥೆ – ಇಸ್ರೋದ ಮಹ ತ್ವದ ಚಂದ್ರಯಾನ ಯೋಜನೆಯಲ್ಲಿ ಭಾಗವಹಿಸಿ ಖ್ಯಾತರಾಗಿದ್ದ ಬಾಹ್ಯಾಕಾಶ ವಿಜ್ಞಾನಿ ಡಾ.ಎಸ್.ಕೆ.ಶಿವಕುಮಾರ್(65) ಶನಿವಾರ ನಿಧನರಾದರು. ಕಳೆದ 10 ದಿನ ಗಳಿಂದ ಅನಾರೋಗ್ಯಕ್ಕೀಡಾಗಿ ಬೆಂಗಳೂ ರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದ ಶಿವಕುಮಾರ್ ಚಿಕಿತ್ಸೆ ಫಲಕಾರಿಯಾ ಗದೆ ಅಸುನೀಗಿದ್ದಾರೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿದ್ದ ಶಿವಕುಮಾರ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಮೈಸೂರು ಮೂಲದ ಶಿವಕುಮಾರ್ ಚಂದ್ರಯಾನ ಯೋಜನೆಯಲ್ಲಿ ಚಂದ್ರ ಯಾನ-1ಗೆ…

1 1,038 1,039 1,040 1,041 1,042 1,611
Translate »