ಮೈಸೂರು

ಸಿ-ವಿಷಲ್ ಮೊಬೈಲ್ ಆ್ಯಪ್‍ನಲ್ಲಿ 38 ದೂರು ದಾಖಲು
ಮೈಸೂರು

ಸಿ-ವಿಷಲ್ ಮೊಬೈಲ್ ಆ್ಯಪ್‍ನಲ್ಲಿ 38 ದೂರು ದಾಖಲು

April 4, 2019

ಮೈಸೂರು: ಲೋಕಸಭಾ ಚುನಾವಣಾ ಹಿನ್ನೆಲೆ ಅಕ್ರಮ ಗಳನ್ನು ತಡೆಗಟ್ಟಲು ಚುನಾವಣಾ ಆಯೋಗ ರೂಪಿಸಿದ್ದ ಸಿ-ವಿಷಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ಮೈಸೂರು ಜಿಲ್ಲೆಯಲ್ಲಿ 38 ದೂರುಗಳು ದಾಖಲಾಗಿವೆ. ಚುನಾವಣೆ ವೇಳೆ ಹಣ, ಸೀರೆ, ಕುಕ್ಕರ್, ಬಟ್ಟೆಗಳು ಸೇರಿದಂತೆ ಯಾವುದೇ ರೀತಿಯ ವಸ್ತುಗಳನ್ನು ಮತದಾರರಿಗೆ ಹಂಚಿಕೆ ಮಾಡಿದರೆ ಅಥವಾ ಫ್ಲೆಕ್ಸ್, ಬ್ಯಾನರ್‍ಗಳನ್ನು ಅನಧಿಕೃತವಾಗಿ ಅಳವಡಿಸುವ ಅಕ್ರಮಗಳು ನಡೆದರೆ ಸಾರ್ವಜನಿ ಕರು ಫೋಟೋ ಅಥವಾ ವೀಡಿಯೋ ಚಿತ್ರೀಕರಿಸಿ ಸಿ-ವಿಷಲ್ ಆ್ಯಪ್ ಮೂಲಕ ರವಾನಿಸುವಂತೆ ತಿಳಿಸಲಾಗಿತ್ತು. ಅದರಂತೆ ಮೈಸೂರು ಜಿಲ್ಲೆಯಲ್ಲಿ ಇದೂವರೆಗೆ 38…

ಪ್ರಾಮಾಣಿಕತೆಯೊಂದಿಗೆ ಪರಿಶ್ರಮವಿದ್ದರೆ ಸಾಧನೆ ಸಾಧ್ಯ
ಮೈಸೂರು

ಪ್ರಾಮಾಣಿಕತೆಯೊಂದಿಗೆ ಪರಿಶ್ರಮವಿದ್ದರೆ ಸಾಧನೆ ಸಾಧ್ಯ

April 4, 2019

ಮೈಸೂರು: ಮೈಸೂರು ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕøತಿಕ, ಕ್ರೀಡಾ ವೇದಿಕೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಮಾರೋಪ ಸಮಾರಂಭ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಆಗಮಿಸಿದ್ದ ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮಾತನಾಡುತ್ತಾ, ಗ್ರಾಮೀಣ ವಿದ್ಯಾರ್ಥಿನಿಯರಿಗೆ ವಿದ್ಯಾ ಭ್ಯಾಸ ಮತ್ತು ವಸತಿ ಸೌಕರ್ಯ ಕಲ್ಪಿಸು ತ್ತಿರುವ ನಟರಾಜ ಶಿಕ್ಷಣ ಸಂಸ್ಥೆಯು ಅತ್ಯುತ್ತಮ ಸಂಸ್ಥೆಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯಾಭ್ಯಾಸದ ಸಂದರ್ಭ ದಲ್ಲಿ ನಿರ್ದಿಷ್ಟ ಗುರಿಯಿಟ್ಟುಕೊಂಡು…

ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ
ಮೈಸೂರು

ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ

April 3, 2019

ನವದೆಹಲಿ: 2019ರ ಸಾರ್ವತ್ರಿಕ ಚುನಾ ವಣೆಗೆ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ನವದೆಹಲಿ ಯಲ್ಲಿ ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಲ ಮರುಪಾವತಿ ಮಾಡದ ರೈತರ ವಿರುದ್ಧ ಕೇಸು ದಾಖಲಿಸುವುದಿಲ್ಲ. ರೈತರಿಗೆ ಪ್ರತ್ಯೇಕ ಕಿಸಾನ್ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದರು. ಇದುವರೆಗೆ ರೈಲ್ವೆಗೆ ಹೇಗೆ ಪ್ರತ್ಯೇಕ ಬಜೆಟ್ ಇರು ತ್ತಿತ್ತೋ ಅದೇ ರೀತಿ ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಿದ್ದೇವೆ.ಇದು ನಮ್ಮ…

ಬೇಲೂರಲ್ಲಿ ಮೊಮ್ಮಗ ಪ್ರಜ್ವಲ್ ಪರ ತಾತ ಹೆಚ್.ಡಿ.ದೇವೇಗೌಡರ ಪ್ರಚಾರ
ಮೈಸೂರು

ಬೇಲೂರಲ್ಲಿ ಮೊಮ್ಮಗ ಪ್ರಜ್ವಲ್ ಪರ ತಾತ ಹೆಚ್.ಡಿ.ದೇವೇಗೌಡರ ಪ್ರಚಾರ

April 3, 2019

ಬೇಲೂರು: ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಪರ ಮಂಗಳವಾರ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಬಿರುಸಿನ ಪ್ರಚಾರ ನಡೆಸಿದರು. ಪಟ್ಟಣದ ಚೆನ್ನಕೇಶವಸ್ವಾಮಿ ದೇವಾ ಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರವನ್ನು ಆರಂಭಿಸಿದ ಅವರು, ಸುಡು ಬಿಸಿಲನ್ನು ಲೆಕ್ಕಿಸದೆ ತಾಲೂಕಿನ ಹಗರೆ, ಇಬ್ಬೀಡು, ಅರೇಹಳ್ಳಿ, ಗೆಂಡೆಹಳ್ಳಿ, ಚಿಕನ ಹಳ್ಳಿ, ಸನ್ಯಾಸಿಹಳ್ಳಿ, ಬಿಕ್ಕೋಡು ಗ್ರಾಮ ಸೇರಿದಂತೆ ವಿವಿಧೆಡೆ ಪ್ರಜ್ವಲ್ ಪರ ಮತ ಯಾಚಿಸಿದರು. ಗೆಂಡೆಹಳ್ಳಿ, ಚಿಕನಹಳ್ಳಿ, ಸನ್ಯಾಸಿಹಳ್ಳಿ ಗ್ರಾಮದಲ್ಲಿ ಪಕ್ಷದ ಕಾರ್ಯ ಕರ್ತರ…

ಹೈವೋಲ್ಟೇಜ್ ಕಣ ಮಂಡ್ಯದಲ್ಲಿ ಜೋಡೆತ್ತು ಸಂಚಾರ-ಸಂಚಲನ
ಮೈಸೂರು

ಹೈವೋಲ್ಟೇಜ್ ಕಣ ಮಂಡ್ಯದಲ್ಲಿ ಜೋಡೆತ್ತು ಸಂಚಾರ-ಸಂಚಲನ

April 3, 2019

ಮಂಡ್ಯ: ಭಾರೀ ಹೈವೋಲ್ಟೇಜ್ ಕಣವೆಂದೇ ಬಿಂಬಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಯಾಂಡಲ್‍ವುಡ್ ಸ್ಟಾರ್‍ಗಳಾದ ದರ್ಶನ್ ಮತ್ತು ಯಶ್ ಜೋಡಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಮಂಗಳವಾರ ಭರ್ಜರಿ ರೋಡ್ ಶೋ ನಡೆಸಿತು. ಮಂಡ್ಯ ಚುನಾವಣಾ ಕಣದ ಜೋಡೆತ್ತುಗಳೆಂದೇ ಹೆಸರಾಗಿರುವ ದರ್ಶನ್ ಮತ್ತು ಯಶ್ ಜೋಡಿ ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರತ್ಯೇಕವಾಗಿ ಪ್ರಚಾರ ನಡೆಸುವ ಮೂಲಕ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ `ರಣಕಹಳೆ’ ಮೊಳಗಿಸಿದರು. ಮಂಗಳವಾರ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ…

ಗೆಲ್ಲಿಸಿದರೆ ದೆಹಲಿಯಲ್ಲಿ ನನ್ನ ಶಕ್ತಿ ತೋರಿಸುತ್ತೇನೆ: ನಿಖಿಲ್
ಮೈಸೂರು

ಗೆಲ್ಲಿಸಿದರೆ ದೆಹಲಿಯಲ್ಲಿ ನನ್ನ ಶಕ್ತಿ ತೋರಿಸುತ್ತೇನೆ: ನಿಖಿಲ್

April 3, 2019

ಕಿಕ್ಕೇರಿ: ನಾನು ಸದ್ಯ ಟೀಕೆ ಮಾಡುವಷ್ಟು ದೊಡ್ಡದಾಗಿ ಬೆಳೆದಿಲ್ಲ. ನನ್ನನ್ನು ನೀವು ಗೆಲ್ಲಿಸಿದರೆ ಆ ರಾಜಕೀಯ ಶಕ್ತಿಯಿಂದ ನಿಖಿಲ್ ಏನು ಮಾಡಬಲ್ಲ ಎಂಬುದನ್ನು ಮಾಡಿ ತೋರಿಸುವೆ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ ಹೇಳಿದರು. ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ತೆರೆದ ವಾಹನದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಯಾಗಿ ಮತಯಾಚನೆ ಮಾಡಿದ ನಿಖಿಲ್, ಜಿಲ್ಲೆಯ ಜನರ ಶಕ್ತಿಯಾಗಿ ದೆಹಲಿಯಲ್ಲಿ ನಾನು ಎಂದರೆ ಏನು ಎಂದು ತೋರಿಸುವೆ ಎಂದು ನುಡಿದರು. ಹಾಸನದ ಪಕ್ಕದ ಜಿಲ್ಲೆಯಾಗಿರುವ ಮಂಡ್ಯ ನನ್ನ…

ಚಾಮರಾಜನಗರ, ಮೈಸೂರಲ್ಲಿ ಬಿಜೆಪಿ ಗೆಲುವು ನಿಶ್ಚಿತ
ಮೈಸೂರು

ಚಾಮರಾಜನಗರ, ಮೈಸೂರಲ್ಲಿ ಬಿಜೆಪಿ ಗೆಲುವು ನಿಶ್ಚಿತ

April 3, 2019

ಚಾಮರಾಜನಗರ: ಚಾಮ ರಾಜನಗರ ಮತ್ತು ಮೈಸೂರು ಲೋಕಸಭಾ ಕ್ಷೇತ್ರ ಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚಾಮರಾಜ ನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್‍ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿ ಸಿದ್ದ ಬಿಜೆಪಿ ಜನಪ್ರತಿನಿಧಿಗಳು ಹಾಗೂ ಪದಾಧಿ ಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ 8 ವಿಧಾನಸಭಾ ಕ್ಷೇತ್ರ ಗಳಲ್ಲೂ ಬಿಜೆಪಿಗೆ ಲೀಡ್ ಬರಲಿದೆ. ಮೈಸೂರು…

ಪೌರ ಕಾರ್ಮಿಕ ಸಮವಸ್ತ್ರ ಧರಿಸಿ ಸ್ವಚ್ಛತಾ ಕಾರ್ಯದ  ಮೂಲಕ ಶಾಸಕ ರಾಮದಾಸ್ ಮತ ಯಾಚನೆ
ಮೈಸೂರು

ಪೌರ ಕಾರ್ಮಿಕ ಸಮವಸ್ತ್ರ ಧರಿಸಿ ಸ್ವಚ್ಛತಾ ಕಾರ್ಯದ ಮೂಲಕ ಶಾಸಕ ರಾಮದಾಸ್ ಮತ ಯಾಚನೆ

April 3, 2019

ಮೈಸೂರು: ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ಅವರು ಮಂಗಳವಾರ ಪೌರ ಕಾರ್ಮಿಕರ ಸಮ ವಸ್ತ್ರ ಧರಿಸಿ 62ನೇ ವಾರ್ಡ್ ವ್ಯಾಪ್ತಿಯ ದೇವರಾಜ ಅರಸು ಕಾಲೋನಿ ಪ್ರದೇಶದಲ್ಲಿ ಕಸ ಗುಡಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಮತ ಯಾಚನೆ ಮಾಡಿದರು. ವಿಶ್ವದಲ್ಲಿ ಪೌರ ಕಾರ್ಮಿಕರ ಪಾದ ವನ್ನು ತೊಳೆದ ಏಕೈಕ ಪ್ರಧಾನಿ ನರೇಂದ್ರ ಮೋದಿ. ಅವರ ಕೈ ಬಲಪಡಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಸಂಸದ ಪ್ರತಾಪಸಿಂಹ ಅವರಿಗೆ ಮತ ನೀಡುವ ಮೂಲಕ ಅವ ರನ್ನು…

ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಪರ  ಡಾ.ಯತೀಂದ್ರ ಮತ ಯಾಚನೆ
ಮೈಸೂರು

ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಪರ ಡಾ.ಯತೀಂದ್ರ ಮತ ಯಾಚನೆ

April 3, 2019

ಮೈಸೂರು: ಸಮಾಜದಲ್ಲಿ ಸಾಮರಸ್ಯ ಕದಡಿ ಲಾಭ ಮಾಡಿ ಕೊಳ್ಳುವ ಬಿಜೆಪಿಯನ್ನು ಕಿತ್ತೊಗೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವ ರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಮಂಗಳ ವಾರ ಚಾಮುಂಡೇಶ್ವರಿ ಕ್ಷೇತ್ರದ ಕೋಟೆ ಹುಂಡಿ, ಡಿ.ಸಾಲುಂಡಿ, ಧನಗಳ್ಳಿ, ಗೋಪಾ ಲಪುರ, ಜಯಪುರ, ಹಾರೋಹಳ್ಳಿ, ಮಾರ್ಬಳ್ಳಿ, ಸಿಂಧುವಳ್ಳಿ, ದೂರ, ಶ್ರೀರಾಂ ಪುರ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮತಯಾಚಿಸಿದರು….

ಯಾವ ಪಕ್ಷದವರ ಜೊತೆಗೂ ಪ್ರಚಾರಕ್ಕೆ  ಹೋಗಲ್ಲ: ಯದುವೀರ್ ಸ್ಪಷ್ಟನೆ
ಮೈಸೂರು

ಯಾವ ಪಕ್ಷದವರ ಜೊತೆಗೂ ಪ್ರಚಾರಕ್ಕೆ ಹೋಗಲ್ಲ: ಯದುವೀರ್ ಸ್ಪಷ್ಟನೆ

April 3, 2019

ಮೈಸೂರು: ಚುನಾವಣೆಯಲ್ಲಿ ಯಾವ ಪಕ್ಷದವರ ಜೊತೆಯೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಪಕ್ಷದ ಪರ ಪ್ರಚಾರಕ್ಕೆ ಹೋಗುವುದಿಲ್ಲ. ಅರಮನೆಗೆ ಬರುವವರಿಗೆ ಸ್ವಾಗತವಿದೆ. ಯಾರು ಅಭಿವೃದ್ಧಿ ಪರ ಕೆಲಸ ಮಾಡುತ್ತಾರೋ ಅವರಿಗೆ ಅರಮನೆಯ ಬೆಂಬಲವಿರಲಿದೆ ಎಂದು ಹೇಳಿದರು. ರಿಯಲ್ ಸ್ಟಾರ್ ಉಪೇಂದ್ರ ಭೇಟಿ ಕುರಿತು ಮಾತನಾಡಿದ ಅವರು, ಅದೊಂದು ಸೌಜನ್ಯದ ಭೇಟಿಯಷ್ಟೆ. ಅವರು ಪ್ರಜಾಕೀಯ ಅಂತ ಹೊಸ ಪಕ್ಷ…

1 1,053 1,054 1,055 1,056 1,057 1,611
Translate »