ಮೈಸೂರು

ಬೂತ್ ಮಟ್ಟದ ಕಾರ್ಯಕರ್ತರು ತಲಾ 10 ಕುಟುಂಬ  ಸಂಪರ್ಕಿಸಿ, ಬಿಜೆಪಿ ಬೆಂಬಲಿಸಲು ಮನವೊಲಿಸಿ
ಮೈಸೂರು

ಬೂತ್ ಮಟ್ಟದ ಕಾರ್ಯಕರ್ತರು ತಲಾ 10 ಕುಟುಂಬ ಸಂಪರ್ಕಿಸಿ, ಬಿಜೆಪಿ ಬೆಂಬಲಿಸಲು ಮನವೊಲಿಸಿ

March 1, 2019

ಮೈಸೂರು: ಮುಂಬರುವ ಲೋಕ ಸಭಾ ಚುನಾವಣೆ ಬಿಜೆಪಿ ಕಾರ್ಯಕರ್ತರಿಗೆ ಅಗ್ನಿ ಪರೀಕ್ಷೆಯಂತಿದ್ದು, ಇಂದಿನಿಂದಲೇ ಬೂತ್‍ಮಟ್ಟದ ಕಾರ್ಯಕರ್ತರು ತಲಾ 10 ಕುಟುಂಬಗಳನ್ನು ಸಂಪರ್ಕಿಸಿ, ಮತದಾರರ ಮನ ಗೆಲ್ಲುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದ 543 ಲೋಕಸಭಾ ಕ್ಷೇತ್ರ ವ್ಯಾಪ್ತಿಯ 4200 ವಿಧಾನ ಸಭಾ ಕ್ಷೇತ್ರದಲ್ಲಿ ಬೂತ್‍ಮಟ್ಟದಲ್ಲಿ ಕಾರ್ಯನಿರ್ವ ಹಿಸುತ್ತಿರುವ ಪಕ್ಷದ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂವಾದ `ಮೇರಾ ಬೂತ್ ಸಬ್ ಸೇ ಮಜ ಬೂತ್’ದಲ್ಲಿ ಮಾತನಾಡಿದ ಅವರು, ಮುಂದಿನ 60 ದಿನದಲ್ಲಿ…

ಜಯದೇವ ಹೃದ್ರೋಗ ಘಟಕಕ್ಕೆ ಕೆ.ಆರ್.ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಓಪಿಡಿ ಸ್ಥಳಾಂತರ
ಮೈಸೂರು

ಜಯದೇವ ಹೃದ್ರೋಗ ಘಟಕಕ್ಕೆ ಕೆ.ಆರ್.ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಓಪಿಡಿ ಸ್ಥಳಾಂತರ

March 1, 2019

ಮೈಸೂರು: ಮೈಸೂ ರಿನ ಕೆ.ಆರ್.ಆಸ್ಪತ್ರೆಯ ಸೂಪರ್ ಸ್ಪೆಷಾ ಲಿಟಿ ವಿಭಾಗಗಳ ಹೊರ ರೋಗಿಗಳ (ಓಪಿಡಿ) ಚಿಕಿತ್ಸಾ ಸೌಲಭ್ಯಗಳನ್ನು ಆಸ್ಪತ್ರೆ ಆವರಣದ ಶ್ರೀ ಜಯದೇವ ಹೃದ್ರೋಗ ಘಟಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಡೀನ್ ಮತ್ತು ಡೈರ ಕ್ಟರ್ ಡಾ.ಪಿ.ಸಿ.ನಂಜರಾಜ್ ಅವರು ಸ್ಥಳಾಂ ತರಗೊಂಡಿರುವ ಹೊಸ ಘಟಕವನ್ನು ಭಾನುವಾರ ಉದ್ಘಾಟಿಸಿದರು. ಕೆ.ಆರ್. ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಎಂ. ಶ್ರೀನಿವಾಸ, ಸ್ಥಾನಿಕ ವೈದ್ಯಾಧಿಕಾರಿ ಡಾ. ರಾಜೇಶ, ವಿವಿಧ ವಿಭಾಗಗಳ ಮುಖ್ಯಸ್ಥ ರಾದ ಡಾ….

ಪಡುವಾರಹಳ್ಳಿಯಲ್ಲಿ ಶಾಸಕ ನಾಗೇಂದ್ರ ಪಾದಯಾತ್ರೆ
ಮೈಸೂರು

ಪಡುವಾರಹಳ್ಳಿಯಲ್ಲಿ ಶಾಸಕ ನಾಗೇಂದ್ರ ಪಾದಯಾತ್ರೆ

March 1, 2019

ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಇಂದು ಬೆಳಿಗ್ಗೆ ಪಡುವಾರಹಳ್ಳಿಯಲ್ಲಿ ಪಾದಯಾತ್ರೆ ನಡೆಸಿ ಸಾರ್ವ ಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಮಾರ್ಚ್ 10 ಮತ್ತು 11ರಂದು ಜೋಡಿ ಮಾರಮ್ಮ ಗ್ರಾಮದೇವತೆ ಹಬ್ಬ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಶಾಸಕರು, ಮೀಟರ್ ಅಳವಡಿಸಿ, ಪಡೆದಿರುವ ಹಣಕ್ಕೆ ರಶೀದಿ ನೀಡುವಂತೆ ವಾಲ್ವ್‍ಮನ್‍ಗೆ ತಾಕೀತು ಮಾಡಿದರು. ಶಿಥಿಲಗೊಂಡು ನೆಲಕ್ಕುರುಳುವ ಸ್ಥಿತಿ ಯಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಹೊಸ ಕಂಬಗಳನ್ನು ಅಳವಡಿಸಬೇಕು. ತೊಂದರೆ…

ಮನೆಗಳನ್ನು ನೀಡಲು ಸ್ಲಂ ನಿವಾಸಿಗಳ ಆಗ್ರಹ
ಮೈಸೂರು

ಮನೆಗಳನ್ನು ನೀಡಲು ಸ್ಲಂ ನಿವಾಸಿಗಳ ಆಗ್ರಹ

March 1, 2019

ಮೈಸೂರು: ಗುಡಿಸಲು ವಾಸಿಗಳ ಹೆಸರಲ್ಲಿ ಮನೆ ನಿರ್ಮಿಸಿ, ಗುಡಿಸಲು/ ಕೊಳಚೆ ಪ್ರದೇಶದ ನಿವಾಸಿಗಳಿಗೆ ಅವುಗಳನ್ನು ವಿತರಿಸಿಲ್ಲ ಎಂದು ಆರೋ ಪಿಸಿ ಮೇದರ ಬ್ಲಾಕ್ ಮೈಸೂರು ಸಾ ಮಿಲ್ ಮುಂಭಾ ಗದ ಕೊಳಚೆ ಪ್ರದೇಶದ ನಿವಾಸಿಗಳು ಗುರುವಾರ ಮೈಸೂ ರಿನ ಹೈವೇ ವೃತ್ತದ ಬಳಿಯಿರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಇಇ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಮೊದಲ ಬಾರಿ ಸಿಎಂ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಲಂನಲ್ಲಿ ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ ಮನೆ ನೀಡುವುದಾಗಿ ಭರವಸೆ…

ನಾಳೆ ಮುಡಾ ಬಜೆಟ್ ಮಂಡನೆ
ಮೈಸೂರು

ನಾಳೆ ಮುಡಾ ಬಜೆಟ್ ಮಂಡನೆ

March 1, 2019

ಮೈಸೂರು: ಮಾರ್ಚ್ 2ರಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 2019-20ನೇ ಸಾಲಿನ ಬಜೆಟ್ ಮಂಡನೆ ಯಾಗಲಿದೆ. ಶನಿವಾರ ಬೆಳಿಗ್ಗೆ 11 ಗಂಟೆಗೆ ಮುಡಾ ಕಚೇರಿ ಸಭಾಂ ಗಣದಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಆಯುಕ್ತ ಪಿ.ಎಸ್.ಕಾಂತರಾಜು ಅವರು 2019-20ನೇ ಸಾಲಿನ ಆಯವ್ಯಯ ಮಂಡನೆ ಮಾಡುವರು. ಮುಡಾ ಸದಸ್ಯರಾದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಶಾಸಕರಾದ ತನ್ವೀರ್‍ಸೇಠ್, ಎಲ್.ನಾಗೇಂದ್ರ, ರವೀಂದ್ರ ಶ್ರೀಕಂಠಯ್ಯ, ಎಸ್.ಎ.ರಾಮದಾಸ, ಬಿ.ಹರ್ಷವರ್ಧನ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಸಂದೇಶನಾಗರಾಜ್,…

ನಾಳೆ ಶ್ರುತಿ ವಿಶ್ವನಾಥ್‍ರ `ವಿಠ್ಠು ಮಾeóÁ’  ವಾರಕರಿ ಅಭಂಗ್ ಹಾಡುಗಳ ಪ್ರಸ್ತುತಿ
ಮೈಸೂರು

ನಾಳೆ ಶ್ರುತಿ ವಿಶ್ವನಾಥ್‍ರ `ವಿಠ್ಠು ಮಾeóÁ’ ವಾರಕರಿ ಅಭಂಗ್ ಹಾಡುಗಳ ಪ್ರಸ್ತುತಿ

March 1, 2019

ಮೈಸೂರು: ಗಾನಭಾರತೀ ಸಂಸ್ಥೆಯು ಇಂಡಿಯನ್ ಫೌಂಡೇ ಷನ್ ಫಾರ್ ಆಟ್ರ್ಸ್ ಸಹಯೋಗದಲ್ಲಿ ಮೈಸೂರಿನಲ್ಲಿ ಮಾ.2ರಂದು ಸಂಜೆ 6 ಗಂಟೆಗೆ ಪ್ರಸಿದ್ಧ ಮರಾಠಿ ವಾರಕರಿ ಕವಯತ್ರಿಯರ ಹಾಡುಗಳನ್ನು ಆಧರಿಸಿದ `ವಿಠ್ಠು ಮಾeóÁ’ ಸಂಗೀತ ಕಾರ್ಯಕ್ರಮ ಆಯೋಜಿಸಿದೆ. ಖ್ಯಾತ ಗಾಯಕಿ ಶ್ರುತಿ ವಿಶ್ವನಾಥ್ ಕಾರ್ಯಕ್ರಮ ನಡೆಸಿಕೊಡಲಿದ್ದು, ಅವ ರೊಂದಿಗೆ ಗಿಟಾರ್‍ನಲ್ಲಿ ಹಿತೇಶ್ ದುಟಿಯಾ, ತಬಲಾದಲ್ಲಿ ವಿನಾಯಕ್ ನೇಟ್ಕೆ ಸಾಥ್ ನೀಡಲಿದ್ದಾರೆ. ಗಾನಭಾರತಿಯ ರಮಾಬಾಯಿ ಗೋವಿಂದರಾವ್ ಸಭಾಂಗಣದಲ್ಲಿ ಕಾರ್ಯ ಕ್ರಮ ನಡೆಯಲಿದೆ. ಶ್ರುತಿ ವಿಶ್ವನಾಥ್ ಅವರು ಸಂಗೀತಗಾರ್ತಿ ಹಾಗೂ ಸಂಯೋಜಕಿ. 20…

ಬೆಂಗಳೂರು ಏರ್‍ಶೋ ವೇಳೆ ಅಗ್ನಿಗಾಹುತಿಯಾದ ಕಾರುಗಳ  ಮಾಹಿತಿ ಸಂಗ್ರಹಕ್ಕೆ ಸಹಾಯ ಕೇಂದ್ರ
ಮೈಸೂರು

ಬೆಂಗಳೂರು ಏರ್‍ಶೋ ವೇಳೆ ಅಗ್ನಿಗಾಹುತಿಯಾದ ಕಾರುಗಳ ಮಾಹಿತಿ ಸಂಗ್ರಹಕ್ಕೆ ಸಹಾಯ ಕೇಂದ್ರ

March 1, 2019

ಮೈಸೂರು: ಇತ್ತೀಚೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ಪ ಡಿಸಿದ್ದ ಏರ್‍ಶೋ ವೇಳೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಸುಮಾರು 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾದ ಸಂಬಂಧ ವಾಹನಗಳ ಮಾಲೀಕರ ಅನುಕೂಲಕ್ಕೋಸ್ಕರ ವಾಹನ ನೋಂದಣಿ ಮತ್ತು ಚಾಲನಾ ಪತ್ರಗಳ ವಿವರಗಳನ್ನು ಪಡೆದು, ಮುಂದಿನ ಕ್ರಮಕ್ಕಾಗಿ ಸಾರಿಗೆ ಇಲಾಖೆ ವತಿಯಿಂದ ಯಲಹಂಕದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಹಾಯ ಕೇಂದ್ರವನ್ನು ಆರಂಭಿಸಲಾಗಿದೆ. ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 080-29729908, 29729909, ಮೊ. 9449864050 ಮೂಲಕ ಸಂಬಂಧಪಟ್ಟವರು ಉಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಸಹಾಯ…

ಸುತ್ತೂರಲ್ಲಿ ಇಂದಿನಿಂದ ಪತ್ರಕರ್ತರ ರಾಜ್ಯ ಸಮ್ಮೇಳನ
ಮೈಸೂರು

ಸುತ್ತೂರಲ್ಲಿ ಇಂದಿನಿಂದ ಪತ್ರಕರ್ತರ ರಾಜ್ಯ ಸಮ್ಮೇಳನ

March 1, 2019

ಮೈಸೂರು: ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆ(ಮಾ.1) ಮತ್ತು ಮಾ.2 ರಂದು ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಶ್ರೀ ಆದಿಚುಂಚನಗಿರಿ ಮಠಾಧಿಪತಿ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಶುಕ್ರವಾರ ಮಧ್ಯಾಹ್ನ 1.30 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮೇಳನ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇ ಶ್ವರ್ ಸ್ಮರಣ…

ಪೊಲೀಸ್ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ
ಮೈಸೂರು

ಪೊಲೀಸ್ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ

March 1, 2019

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಪೊಲೀಸ್ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ನಿರ್ದೇಶ ಕರ ಆಯ್ಕೆ ಯಾಗಿದೆ. ಸಾಮಾನ್ಯ ಕ್ಷೇತ್ರದಿಂದ ಕಾಳಪ್ಪ ನಾಯಕ, ಜಿ.ಎನ್.ಪ್ರದೀಪ್, ಎಂ.ಜಿ.ರಘು, ಮರಪ್ಪ, ಧನಂಜಯ, ಪ್ರಭುರಾಜೇ ಅರಸ್, ಬಿ.ಆರ್.ರಘು, ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿ ಛಾಯಾಗ್ರಾಹಕ ಎಂ.ಮಹೇಶ್, ಹಿಂದುಳಿದ ವರ್ಗ(ಎ) ಕ್ಷೇತ್ರದಿಂದ ಎನ್.ಪ್ರಶಾಂತ್, ಕೆ.ಮಹೇಶ್, ಪರಿಶಿಷ್ಟ ಜಾತಿ ಕ್ಷೇತ್ರದಿಂದ ರಾಜಕುಮಾರ್, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ರಾಜ, ಮಹಿಳಾ ಮೀಸಲು ಕ್ಷೇತ್ರದಿಂದ ವನಜಾಕ್ಷಿ ಹಾಗೂ ವಿದ್ಯಾರಾಣಿ ಕಾವೇರಪ್ಪ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ…

ಪಾಕ್ ಪ್ರತಿ ದಾಳಿಗೆ ಭಾರತ ದಿಟ್ಟ ಉತ್ತರ
ಮೈಸೂರು

ಪಾಕ್ ಪ್ರತಿ ದಾಳಿಗೆ ಭಾರತ ದಿಟ್ಟ ಉತ್ತರ

February 28, 2019

ನವದೆಹಲಿ: ಭಾರತದ ವಾಯುಪಡೆ ಮಂಗಳವಾರ ಮುಂಜಾನೆ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಪಾಕ್ ವಾಯುಪಡೆ ಇಂದು ಗಡಿ ನಿಯಂತ್ರಣ ರೇಖೆ ದಾಟಿ ಭಾರತದ ಮೇಲೆ ಪ್ರತಿದಾಳಿಗೆ ಮುಂದಾಯಿತು. ಆದರೆ ಭಾರತದ ವಾಯುಪಡೆ ಅದನ್ನು ದಿಟ್ಟವಾಗಿ ಎದುರಿಸಿ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಯಿತು. ಬುಧವಾರ ಬೆಳಿಗ್ಗೆ 11 ಗಂಟೆ ವೇಳೆಗೆ ಪಾಕಿಸ್ತಾನದ ಎಫ್-16 ಮೂರು ಯುದ್ಧ ವಿಮಾನಗಳು ರಜೌರಿ ಸೆಕ್ಟರ್ ಮೂಲಕ ಭಾರತದ ಗಡಿಯನ್ನು ಪ್ರವೇಶಿಸಿದವು. ಅದಾಗಲೇ ಕಟ್ಟೆಚ್ಚರ ವಹಿಸಿದ್ದ ಭಾರತದ ವಾಯುಪಡೆ ಮಿಗ್-21 ಮೂಲಕ ಪಾಕಿಸ್ತಾನದ…

1 1,102 1,103 1,104 1,105 1,106 1,611
Translate »