ಮೈಸೂರು

ಅನಗತ್ಯ ಗೊಂದಲದಿಂದ ನೆಮ್ಮದಿ ಹಾಳು
ಮೈಸೂರು

ಅನಗತ್ಯ ಗೊಂದಲದಿಂದ ನೆಮ್ಮದಿ ಹಾಳು

February 24, 2019

ಮೈಸೂರು: ಜೀವನವು ಬಹಳ ಸರಳ ಮತ್ತು ಸುಂದರವಾಗಿದ್ದು, ಅನಗತ್ಯ ಗೊಂದಲದಿಂದ ನೆಮ್ಮದಿ ಹಾಳು ಮಾಡಿಕೊಳ್ಳಲಾಗುತ್ತಿದೆ ಎಂದು ಬ್ರಹ್ಮಕುಮಾರಿ ಸಂಸ್ಥೆ ದೆಹಲಿ ಪ್ರವಾಚಕಿ ಬಿ.ಕೆ.ಶಿವಾನಿ ಅಭಿಪ್ರಾಯಪಟ್ಟರು. ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಶನಿವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ `ಸಂತೋಷಮಯ ಬದುಕಿಗಾಗಿ ಸರಳ ಸೂತ್ರಗಳು’ ಕುರಿತು ಮಾತನಾಡಿದ ಅವರು, ಜೀವನ ಬಹಳ ಸರಳವಾಗಿದ್ದು, ಕಳೆದು ಹೋದ ಕ್ಷಣಗಳ ಕುರಿತು ಯೋಚಿಸದೇ, ಮುಂದೆ ಸಂತೋಷದಿಂದ ಜೀವಿಸುವುದನ್ನು ಅಳವಡಿಸಿಕೊಳ್ಳ ಬೇಕು. ಸಕಾರಾತ್ಮಕ ಆಲೋಚನೆಗಳಿಗೆ ಹೆಚ್ಚಿನ ಆದ್ಯತೆ ನೀಡುವ…

ರಾಜ್ಯಾದ್ಯಂತ 354 ಪೊಲೀಸ್ ಇನ್ಸ್‍ಪೆಕ್ಟರ್‍ಗಳ ಸಾಮೂಹಿಕ ವರ್ಗಾವರ್ಗಿ
ಮೈಸೂರು

ರಾಜ್ಯಾದ್ಯಂತ 354 ಪೊಲೀಸ್ ಇನ್ಸ್‍ಪೆಕ್ಟರ್‍ಗಳ ಸಾಮೂಹಿಕ ವರ್ಗಾವರ್ಗಿ

February 24, 2019

ಮೈಸೂರು: ಮೈಸೂರು ನಗರದ 12 ಠಾಣೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 354 ಮಂದಿ ಪೊಲೀಸ್ ಇನ್ಸ್‍ಪೆಕ್ಟರ್‍ಗಳನ್ನು ಸರ್ಕಾರ ಶುಕ್ರವಾರ ಸಾಮೂ ಹಿಕ ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು ಅವರು ವರ್ಗಾ ವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಮೈಸೂರು ನಗರದ ಅಶೋಕಪುರಂ ಠಾಣೆಯ ಪಿ.ಎಂ.ಸಿದ್ದರಾಜುರನ್ನು ಮಂಗಳೂರಿನ ಮುಲ್ಕಿ ಠಾಣೆಗೆ, ದೇವರಾಜ ಸಂಚಾರ ಠಾಣೆಯ ಪಿ.ಎ. ಸೂರಜ್‍ರನ್ನು ಬಾರ್ಕಿಗೆ, ಹೆಬ್ಬಾಳಿನ ಎ. ಗುರುಪ್ರಸಾದ್‍ರನ್ನು ಧ್ರುವ ಠಾಣೆಗೆ ವರ್ಗಾಯಿಸ ಲಾಗಿದೆ. ದೇವರಾಜ ಠಾಣೆಯ ಪ್ರಸನ್ನಕುಮಾರ್‍ರನ್ನು ಹಾಸನ…

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ
ಮೈಸೂರು

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ

February 23, 2019

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಘಳಿಗೆಯಲ್ಲಿ ಜೆಡಿಎಸ್, ಬಿಜೆಪಿ ಯೊಂದಿ ಗಿನ ಮೈತ್ರಿ ಮುರಿದುಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರ ನಡುವೆ ಮಾತುಕತೆ ಫಲಶ್ರುತಿಯಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಏರ್ಪಟ್ಟಿರುವಂತೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮೂಲಕ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಅಧಿಕಾರ ಹಿಡಿಯಲು ಸಜ್ಜಾಗಿವೆ. ಕೆಲ ದಿನಗಳಿಂದ ಜೆಡಿಎಸ್ ವರಿಷ್ಠರೇ ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾ ವಣೆಯ ಸಂಬಂಧ ಸ್ಥಳೀಯ ಮುಖಂಡರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಹೇಳುತ್ತಾ ಬಂದಿದ್ದರು. ಇದರ…

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ

February 23, 2019

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚಿಸಲು ಬೇಡುತ್ತಾ ಕೂರುವ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಿಸಿ, ಮರು ದಿನವೇ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯುತ್ತದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ, ನೇರವಾಗಿಯೇ ಆಪರೇಷನ್ ಕಮಲ ಕಾರ್ಯಾಚರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ನಾವೇ ಸರ್ಕಾರ ರಚಿಸಬೇಕಿತ್ತು. ಆದರೆ ಸಂವಿಧಾನ…

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ
ಮೈಸೂರು, ಹಾಸನ

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ

February 23, 2019

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾ ವಣೆ ಮಾಡಲಾಗಿದೆ. ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು 2017ರ ಜುಲೈ 23 ರಂದು ಹಾಸನ ಡಿಸಿಯಾಗಿ ನೇಮಕ ಮಾಡಲಾಗಿತ್ತು. ಆದರೆ, 2018ರ ಫೆ. 6ರಂದು ಅವರನ್ನು ವರ್ಗಾ ವಣೆ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ವರ್ಗಾವಣೆ…

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ
ಮೈಸೂರು

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ

February 23, 2019

ಮೈಸೂರು: ಕೇಂದ್ರ ಸರ್ಕಾರದ ಪ್ರವಾ ಸೋದ್ಯಮ ಸಚಿವಾಲಯದ ಪ್ರಸಾದ್ (Pilgrimage Rejuvenation and Spiritual Augmentation Drive) ಯೋಜನೆಯಡಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನದಿಂದಾಗಿ ಪ್ರಸಾದ ಯೋಜನೆಯಡಿ ಮೈಸೂರಿಗೆ 100 ಕೋಟಿ ರೂ. ಯೋಜನೆ ಮಂಜೂರಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರು ಚಾಮುಂಡಿಬೆಟ್ಟ ಹಾಗೂ ಶ್ರೀ ಚಾಮುಂಡೇ ಶ್ವರಿ ದೇವಸ್ಥಾನವನ್ನು ಅಭಿವೃದ್ಧಿಗೊಳಿಸಿ…

ಶೀಘ್ರವೇ ಮಂಡ್ಯದಲ್ಲೂ ಪಾಸ್‍ಪೋರ್ಟ್ ಸೇವಾ ಕೇಂದ್ರ
ಮೈಸೂರು

ಶೀಘ್ರವೇ ಮಂಡ್ಯದಲ್ಲೂ ಪಾಸ್‍ಪೋರ್ಟ್ ಸೇವಾ ಕೇಂದ್ರ

February 23, 2019

ಸಿಐಐ ಯಂಗ್ ಇಂಡಿಯನ್ಸ್ ಮೈಸೂರು 2.0 ಔದ್ಯಮಿಕ ಶೃಂಗಸಭೆಯಲ್ಲಿ ಸಂಸದ ಪ್ರತಾಪ ಸಿಂಹ ಮೈಸೂರು: ಶೀಘ್ರ ದಲ್ಲೇ ಮಂಡ್ಯದಲ್ಲೂ ಪಾಸ್‍ಪೋರ್ಟ್ ಸೇವಾ ಕೇಂದ್ರ ಆರಂಭಿಸಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಹೇಳಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಕಾನ್ಫೆ ಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಹಾಗೂ ಯಂಗ್ ಇಂಡಿಯನ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ `ಮೈಸೂರು 2.0’ ಔದ್ಯಮಿಕ ಶೃಂಗಸಭೆ ಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗುವ ಮುನ್ನ ನಗರದ ರಿಂಗ್ ರಸ್ತೆ ಕಾಮಗಾರಿ ಅರ್ಧಕ್ಕೇ ನಿಂತು…

ಯುದ್ಧ ಸಂಘರ್ಷ ನಿವಾರಿಸಿ ಅಭಿವೃದ್ಧಿ ಸಾಧಿಸಬೇಕಿದೆ
ಮೈಸೂರು

ಯುದ್ಧ ಸಂಘರ್ಷ ನಿವಾರಿಸಿ ಅಭಿವೃದ್ಧಿ ಸಾಧಿಸಬೇಕಿದೆ

February 23, 2019

ಮೈಸೂರು: ಸುಸ್ಥಿರ ಅಭಿವೃದ್ಧಿಯು ಬಡತನ, ಜನಸಂಖ್ಯಾ ಒತ್ತಡ ಮತ್ತು ಪರಿಸರ ಸಂಪನ್ಮೂಲಕ್ಕೆ ಸಂಬಂಧ ಕಲ್ಪಿಸುವಂತಿರಬೇಕು ಎಂದು ವಿಶ್ವವಿದ್ಯಾನಿಲಯ ಅನುದಾನ ಆಯೋ ಗದ ಸದಸ್ಯೆ ಪ್ರೊ.ಸುಷ್ಮಾಯಾದವ್ ಇಂದಿಲ್ಲಿ ಅಭಿಪ್ರಾಯಪಟ್ಟರು. ಮಾನಸಗಂಗೋತ್ರಿಯ ಸೆನೆಟ್ ಭವನ ದಲ್ಲಿ ಮೈಸೂರು ವಿವಿ, ಸಿಂಗಾಪುರ್‍ನ ಜೇಮ್ಸ್ ಕುಕ್ ವಿವಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಜ್ಞಾನೋದಯ ಎಜು ಕೇಷನ್ ಸೊಸೈಟಿ ಸಂಯುಕ್ತವಾಗಿ ಆಯೋಜಿಸಿರುವ `ಸಂಪನ್ಮೂಲ ನಿರ್ವ ಹಣೆ ಮತ್ತು ಸುಸ್ಥಿರ ಅಭಿವೃದ್ಧಿ’ ಕುರಿತ 3 ದಿನಗಳ ವಿಶ್ವ ಶೃಂಗಸಭೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ…

ಚಾಮರಾಜ ಒಡೆಯರ್ 156ನೇ ಜಯಂತಿ
ಮೈಸೂರು

ಚಾಮರಾಜ ಒಡೆಯರ್ 156ನೇ ಜಯಂತಿ

February 23, 2019

ಮೈಸೂರು: ರಾಜವಂಶಸ್ಥ ಚಾಮರಾಜ ಒಡೆಯರ್ 156ನೇ ಜಯಂತಿ ಅಂಗವಾಗಿ ಶುಕ್ರವಾರ ಚಾಮರಾಜ ವೃತ್ತದಲ್ಲಿರುವ ಪ್ರತಿಮೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಶಾಸಕ ಎಲ್.ನಾಗೇಂದ್ರ ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಿದರು. ಅರಸು ಮಂಡಳಿ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಮ ರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಲಾಯಿತು. ಇದೇ ವೇಳೆ ಪತ್ರಕರ್ತರೊಂದಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಚಾಮರಾಜ ಒಡೆಯರ್ ನೀಡಿರುವ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ…

ಸಿಎಂ ಹುದ್ದೆ ಖಾಲಿ ಇಲ್ಲ ಸಾರಾ ತಿರುಗೇಟು
ಮೈಸೂರು

ಸಿಎಂ ಹುದ್ದೆ ಖಾಲಿ ಇಲ್ಲ ಸಾರಾ ತಿರುಗೇಟು

February 22, 2019

ಮೈಸೂರು: ರಾಜ್ಯ ದಲ್ಲಿ ಮುಖ್ಯ ಮಂತ್ರಿ ಹುದ್ದೆ ಖಾಲಿ ಇಲ್ಲ ಎಂದುಶಾಸಕ ನಾರಾಯಣ ರಾವ್ ಹೇಳಿ ಕೆಗೆ ಪ್ರವಾಸೋ ದ್ಯಮ ಸಚಿವ ತಿರುಗೇಟು ನೀಡಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿ ಕ್ರಿಯಿಸಿದ ಸಚಿವರು, ಸಚಿವ ಸ್ಥಾನ, ನಿಗಮ-ಮಂಡಳಿ ಅಧಿಕಾರಕ್ಕಾಗಿ ನಾಯಕರನ್ನು ಓಲೈಸಲು ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿರಬಹುದು. ಆದರೆ ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ ಎಂದರು. ಯಾವುದೇ ವಿಚಾರವಿದ್ದರೂ, ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕೇ ಹೊರತು, ಬಹಿರಂಗ ಹೇಳಿಕೆ…

1 1,111 1,112 1,113 1,114 1,115 1,611
Translate »