ಮೈಸೂರು

ಕೆಆರ್‌ಎಸ್‌ ಸುತ್ತಮುತ್ತ ಇಂದು ಟ್ರಯಲ್ ಬ್ಲಾಸ್ಟ್
ಮೈಸೂರು

ಕೆಆರ್‌ಎಸ್‌ ಸುತ್ತಮುತ್ತ ಇಂದು ಟ್ರಯಲ್ ಬ್ಲಾಸ್ಟ್

January 28, 2019

ಮಂಡ್ಯ: ವಿಶ್ವ ವಿಖ್ಯಾತ ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಯಿಂದ ಅಣೆಕಟ್ಟೆಗೆ ಧಕ್ಕೆಯಾಗಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಗಣಿಗಾರಿಕೆ ನಡೆಸಿ ದರೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಅಧ್ಯಯನ ನಡೆಸಿ ತಾಂತ್ರಿಕ ವರದಿ ನೀಡುವ ಸಲುವಾಗಿ ಪುಣೆಯ ಸಿಡಬ್ಲ್ಯೂಪಿಆರ್‍ಎಸ್ ವಿಜ್ಞಾನಿಗಳ ತಂಡ ನಾಳೆ (ಜ.28) ಗಣಿಗಾರಿಕೆ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ (ಪರೀಕ್ಷಾರ್ಥ ಸ್ಫೋಟ) ನಡೆಸಲಿದೆ. ಆದರೆ ಈ ಟ್ರಯಲ್ ಬ್ಲಾಸ್ಟ್‍ಗೆ ರೈತರು ಮತ್ತು ಪ್ರಗತಿಪರರು ಹಾಗೂ ಕಾವೇರಿ ಹಿತರಕ್ಷಣಾ ಸಮಿತಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಸಂಘಟನೆಗಳು ನಾಳೆ ‘ಗೋ…

ದೆಹಲಿಯ ಗಣರಾಜ್ಯೋತ್ಸವದ ಪೆರೇಡ್‍ನಲ್ಲಿ ಪಾಲ್ಗೊಂಡು  ಬೀಗಿದ ಮೈಸೂರಿನ ವಿದ್ಯಾರ್ಥಿಗಳು
ಮೈಸೂರು

ದೆಹಲಿಯ ಗಣರಾಜ್ಯೋತ್ಸವದ ಪೆರೇಡ್‍ನಲ್ಲಿ ಪಾಲ್ಗೊಂಡು ಬೀಗಿದ ಮೈಸೂರಿನ ವಿದ್ಯಾರ್ಥಿಗಳು

January 28, 2019

ಮೈಸೂರು: ಗಣರಾಜ್ಯೋತ್ಸವದ ದಿನದಂದು ದೆಹಲಿಯ ರಾಜಪತ್‍ನಲ್ಲಿ ನಡೆದ ಭವ್ಯ ಪೆರೇಡ್‍ನಲ್ಲಿ ಎನ್‍ಸಿಸಿಯ ಮೂರು ವಿಭಾಗಗಳಿಂದ ನಾಲ್ವರು ವಿದ್ಯಾರ್ಥಿನಿಯರು ಒಳಗೊಂಡಂತೆ ಮೈಸೂರಿನ 12 ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದಿದ್ದಾರೆ. ಎನ್‍ಸಿಸಿ ಭೂದಳ, ವಾಯುದಳ, ನೌಕದಳದ ಕೆಡೆಟ್‍ಗಳು ದೆಹಲಿಯಲ್ಲಿ ನಡೆಯುವ ಆರ್‍ಡಿ ಪೆರೇಡ್‍ನಲ್ಲಿ ಭಾಗವಹಿಸುವ ಕನಸು ಕಾಣುವುದು ಸಹಜ. ಸತತ ಪರಿಶ್ರಮ, ಕವಾಯತ್‍ನಲ್ಲಿ ಉತ್ತಮ ಪ್ರದರ್ಶನ ನೀಡುವವರಿಗೆ ಮಾತ್ರ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪೆರೇಡ್‍ನಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಎನ್‍ಸಿಸಿ ಕೆಡೆಟ್‍ಗಳು ಹಾತೊರೆಯುವ ಈ ಪೆರೇಡ್‍ನಲ್ಲಿ…

‘ಮನ್ ಕೀ ಬಾತ್’ನಲ್ಲಿ ಸಿದ್ಧಗಂಗಾ ಶ್ರೀಗಳ ಸ್ಮರಣೆ
ಮೈಸೂರು

‘ಮನ್ ಕೀ ಬಾತ್’ನಲ್ಲಿ ಸಿದ್ಧಗಂಗಾ ಶ್ರೀಗಳ ಸ್ಮರಣೆ

January 28, 2019

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ (2019) ತಮ್ಮ ಮೊದಲನೇ ‘ಮನ್ ಕೀ ಬಾತ್’ನಲ್ಲಿ ಇತ್ತೀಚೆಗೆ ಶಿವೈಕ್ಯ ರಾದ ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದರು. ತಮ್ಮ ಭಾಷಣದ ಮೊದಲ 5 ನಿಮಿಷಗಳನ್ನು ಮೋದಿ ಯವರು ಸಿದ್ಧಗಂಗಾ ಶ್ರೀಗಳ ಕೊಡುಗೆಗಳನ್ನು ವಿವರಿಸಲು ಮೀಸಲಿಟ್ಟರು. ಶ್ರೀಗಳಿಂದ ತಾವು ಆಶೀರ್ವಾದ ಪಡೆದದ್ದನ್ನೂ ಸ್ಮರಿಸಿಕೊಂಡರು. ಜನವರಿ 21ರಂದು ನಾವು ಕೆಟ್ಟ ಸುದ್ದಿಯೊಂದನ್ನು ಕೇಳಿದೆವು. ನಡೆದಾಡುವ ದೇವರೆಂದೇ ಪ್ರಸಿದ್ಧಿಯಾಗಿರುವ 111 ವರ್ಷದ ಸಿದ್ಧಗಂಗಾ ಶ್ರೀಗಳು ಅಂದು ಶಿವೈಕ್ಯರಾಗಿದ್ದರು. ಅವರು ಸಮಾಜಕ್ಕೆ ನೀಡಿದ ಕೊಡುಗೆ…

ಪ್ರಧಾನಿ ಮೋದಿ ಲಂಚಮುಕ್ತ  ಆಡಳಿತ ನೀಡಿದ್ದಾರೆ
ಮೈಸೂರು

ಪ್ರಧಾನಿ ಮೋದಿ ಲಂಚಮುಕ್ತ ಆಡಳಿತ ನೀಡಿದ್ದಾರೆ

January 28, 2019

ಮಂಡ್ಯ: ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಂಚಮುಕ್ತ ಆಡಳಿತ ನೀಡಿದ್ದಾರೆ. ಹೀಗಾಗಿ ಮುಂದಿನ ಐದು ವರ್ಷಕ್ಕೂ ಮೋದಿ ಅವರಿಗೇ ಆಡಳಿತ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯದಲ್ಲಿ ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಭಾರತ ಒಬ್ಬ ಸಮರ್ಥ ನಾಯಕನ ಹುಡುಕಾಟದಲ್ಲಿತ್ತು. ಆ ಸ್ಥಾನವನ್ನು ಮೋದಿ ಅವರು, ತುಂಬಿದ್ದಾರೆ. ಕಳೆದ 5 ವರ್ಷದಲ್ಲಿ ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ. ಶಕ್ತಿಶಾಲಿ ಆಡಳಿತದ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ…

ಆಧುನಿಕ ರೈತ  ಶಶಿ ಕುಮಾರ್  ಬಿಗ್‍ಬಾಸ್ ವಿನ್ನರ್
ಮೈಸೂರು

ಆಧುನಿಕ ರೈತ ಶಶಿ ಕುಮಾರ್ ಬಿಗ್‍ಬಾಸ್ ವಿನ್ನರ್

January 28, 2019

ಬೆಂಗಳೂರು: ಬಿಗ್‍ಬಾಸ್ 6ನೇ ಆವೃತ್ತಿಯ ವಿನ್ನರ್ ಆಗಿ ಚಿಕ್ಕಬಳ್ಳಾಪುರದ ಆಧುನಿಕ ರೈತ ಶಶಿ ಕುಮಾರ್ ಹೊರ ಹೊಮ್ಮಿದ್ದು, 50 ಲಕ್ಷ ರೂ. ಜೊತೆಗೆ ಬಿಗ್ ಬಾಸ್ ಟ್ರೋಫಿಯನ್ನು ತನ್ನ ದಾಗಿಸಿಕೊಂಡಿದ್ದಾರೆ. ಅಲ್ಲದೇ ಗಾಯಕ ನವೀನ್ ಸಜ್ಜು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಬೆಂಗಳೂರಿನ ಬಿಡದಿ ಬಳಿಯ ಇನ್ನೊವೇಟೀವ್ ಫಿಲಂ ಸಿಟಿ ಯಲ್ಲಿ ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಶಶಿ ಕುಮಾರ್ ಹಾಗೂ ನವೀನ್ ಸಜ್ಜು ಪ್ರಶಸ್ತಿ ಗೆಲ್ಲುವ ಹಂತಕ್ಕೇ ರಿದ್ದರು. ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ…

ಚಿಂತಾಮಣಿ ಗಂಗಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ  ಇಬ್ಬರು ಮಹಿಳೆಯರ ಸಾವು
ಮೈಸೂರು

ಚಿಂತಾಮಣಿ ಗಂಗಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಇಬ್ಬರು ಮಹಿಳೆಯರ ಸಾವು

January 28, 2019

ಚಿಂತಾಮಣಿ: ಹನೂರು ತಾಲೂಕು ಸುಳವಾಡಿ ಕಿಚ್‍ಗುತ್ ಮಾರಮ್ಮನ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆಯಿಂದ 17 ಮಂದಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಚಿಂತಾಮಣಿಯ ನಾರಸಿಂಹ ಪೇಟೆಯ ಗಂಗಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಶುಕ್ರವಾರ ನಡೆದ ವಿಶೇಷ ಪೂಜೆ ಕೈಂಕರ್ಯದಲ್ಲಿ ಹಲವಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದು, ಈ ವೇಳೆ ನೀಡಲಾದ ಸಿಹಿ ಪೊಂಗಲ್ ಪ್ರಸಾದ ಸೇವಿಸಿದ ಪರಿಣಾಮ ಕವಿತಾ ಎಂಬುವರು ಅಂದೇ ಮೃತಪಟ್ಟಿದ್ದರು. ದೇವಸ್ಥಾನಕ್ಕೆ ಹೋಗದಿದ್ದರೂ ಮಗಳ ಮನೆಗೆ ಹೋಗಿದ್ದಾಗ…

ಆತ್ಮಹತ್ಯೆಗೆ ಶರಣಾಗಿ ಕುಟುಂಬವನ್ನು ಬೀದಿಪಾಲು ಮಾಡದಿರಿ
ಮೈಸೂರು

ಆತ್ಮಹತ್ಯೆಗೆ ಶರಣಾಗಿ ಕುಟುಂಬವನ್ನು ಬೀದಿಪಾಲು ಮಾಡದಿರಿ

January 28, 2019

ಮೈಸೂರು,: ಆತ್ಮಹತ್ಯೆಗೆ ಶರಣಾಗಿ ನಿಮ್ಮನ್ನು ನಂಬಿದ ಕುಟುಂಬ ದವರನ್ನು ಬೀದಿಪಾಲು ಮಾಡಬೇಡಿ. ಸರ್ಕಾರ ಸದಾ ನಿಮ್ಮೊಂದಿಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ರೈತರಿಗೆ ಆಭಯ ನೀಡಿದ್ದಾರೆ. ಜಿಲ್ಲಾ ಆಡಳಿತ, ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಮೈಸೂ ರಿನ ಬನ್ನಿಮಂಟಪದ ಪಂಜಿನ ಕವಾ ಯತು ಮೈದಾನದಲ್ಲಿ ಶನಿವಾರ ನಡೆದ 70ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡು ಧ್ವಜಾರೋಹಣ ಮಾಡಿದ ಬಳಿಕ ಆಕರ್ಷಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಮ್ಮಿಶ್ರ…

ರಾಜ್ಯದಲ್ಲಿ ಇಂದು ಮಳೆ ಸಾಧ್ಯತೆ..!
ಮೈಸೂರು

ರಾಜ್ಯದಲ್ಲಿ ಇಂದು ಮಳೆ ಸಾಧ್ಯತೆ..!

January 28, 2019

ಬೆಂಗಳೂರು: ವಾತಾವರಣ ದಲ್ಲಿ ಉಂಟಾಗಿರುವ ಬದಲಾವಣೆ ಯಿಂದಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ನಾಳೆ (ಜ.28) ಕೆಲವೆಡೆ ಹಗುರ ಮಳೆ ಯಾಗುವ ಸಾಧ್ಯತೆಗಳಿವೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾ ಗುವ ಮುನ್ಸೂಚನೆಗಳಿವೆ ಎಂದು ಕರ್ನಾ ಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿ ವಾಸ್ ರೆಡ್ಡಿ ತಿಳಿಸಿದ್ದಾರೆ. ವಾತಾ ವರಣದ ಗಾಳಿಯಲ್ಲಿ ಒತ್ತಡ (ಟ್ರಪ್) ಕಡಿಮೆಯಾಗಿರುವುದರಿಂದ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ನಾಳೆವರೆಗೂ ಇದೇ…

ಗಣರಾಜ್ಯೋತ್ಸವದಲ್ಲಿ ಐವರು ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ
ಮೈಸೂರು

ಗಣರಾಜ್ಯೋತ್ಸವದಲ್ಲಿ ಐವರು ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

January 28, 2019

ಮೈಸೂರು: ಮೈಸೂ ರಿನ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಶನಿವಾರ ನಡೆದ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ ಐವರು ಸರ್ಕಾರಿ ಅಧಿಕಾರಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಸೂಪರಿಂಟೆಂಡಿಂಗ್ ಇಂಜಿನಿ ಯರ್ ಬಿಕೆ.ಸುರೇಶಬಾಬು, ಜಿಲ್ಲಾ ಸಂತಾ ನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿ ಕಾರಿ ಡಾ.ಎಲ್.ರವಿ, ಮೈಸೂರು, ಮಹಾ ನಗರಪಾಲಿಕೆಯ ಪರಿಸರ ಇಂಜಿನಿಯರ್ ಟಿ.ಎಂ.ಪೂರ್ಣಿಮಾ, ಜಿಲ್ಲಾ ಪಂಚಾಯ್ತಿ ಪ್ರಥಮ ದರ್ಜೆ ಸಹಾಯಕ ಬಿ.ಎಸ್. ಪದ್ಮಾಕ್ಷಿ ಮತ್ತು ಕೆ.ಆರ್.ನಗರ ತಾಲೂಕು ಕಛೇರಿ…

ರಾಮನ ಬಗ್ಗೆ ಮಾತನಾಡುವವರನ್ನು  ಪ್ರಶ್ನಿಸುವವರು ಮೂಲ ರಾಮಾಯಣ ಓದಿಲ್ಲ
ಮೈಸೂರು

ರಾಮನ ಬಗ್ಗೆ ಮಾತನಾಡುವವರನ್ನು ಪ್ರಶ್ನಿಸುವವರು ಮೂಲ ರಾಮಾಯಣ ಓದಿಲ್ಲ

January 28, 2019

ಮೈಸೂರು: ಮುಗ್ಧತೆ ಮತ್ತು ಮನುಷ್ಯತ್ವದಿಂದ ನೋಡಿದರೆ ರಾಮ ಇಷ್ಟ ಆಗುವುದಿಲ್ಲ. ರಾಮನ ಬಗ್ಗೆ ಮಾತನಾಡಿ ದರೆ ಪ್ರಶ್ನೆ ಮಾಡುವವರು, ದೂರು ದಾಖ ಲಿಸುವವರು ಮೂಲ ರಾಮಾಯಣ ಓದಿಲ್ಲ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‍ಮಟ್ಟು ಅಭಿಪ್ರಾಯಪಟ್ಟರು. ಮೈಸೂರಿನ ಕಲಾಮಂದಿರದ ಆವರಣ ದಲ್ಲಿ ಚಾಮರಾಜನಗರದ ರಂಗವಾಹಿನಿ, ಗಾನಾಸುಮಾ ಮ್ಯೂಸಿಕಲ್ ಗ್ರೂಪ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾರಂಭ ದಲ್ಲಿ ಗಾನಾಸುಮಾ ಪಟ ್ಟಸೋಮನಹಳ್ಳಿ ಅವರ `ಮಹಿಷ ಮಂಡಲ ಮಧ್ಯದೊಳಗೆ-ಸಂಶೋಧಿತ ಕವನ ಸಂಕಲನ’ ಬಿಡುಗಡೆ ಗೊಳಿಸಿ ಅವರು ಮಾತನಾಡಿದರು. ನಾವು ನಿಜವಾದ…

1 1,155 1,156 1,157 1,158 1,159 1,611
Translate »