ಮೈಸೂರು

ಸ್ವಾತಂತ್ರ್ಯದ 7 ದಶಕ ಕಳೆದರೂ ಉನ್ನತ ಶಿಕ್ಷಣದಲ್ಲಿ ಹಿಂದೆ
ಮೈಸೂರು

ಸ್ವಾತಂತ್ರ್ಯದ 7 ದಶಕ ಕಳೆದರೂ ಉನ್ನತ ಶಿಕ್ಷಣದಲ್ಲಿ ಹಿಂದೆ

January 1, 2019

ಮೈಸೂರು,ಡಿ.31(ವೈಡಿಎಸ್)-ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾ ದರೂ ಉನ್ನತ ಶಿಕ್ಷಣದಲ್ಲಿ ಬಹಳ ಹಿಂದು ಳಿದಿದ್ದೇವೆ. ಅಭಿವೃದ್ಧಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ವಿದ್ಯಾಸಂಸ್ಥೆಗಳ ಆವರಣ ದಲ್ಲಿ ನೂತನವಾಗಿ ನಿರ್ಮಿಸಿರುವ `ಶತೋತ್ತರ ಸುವರ್ಣಸೌಧ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಇಂದಿಗೂ ಉನ್ನತ ಶಿಕ್ಷಣದಲ್ಲಿ ಬಹಳ ಹಿಂದೆ ಇದ್ದೇವೆ. ಸ್ವಾತಂತ್ರ್ಯ ಬಂದು 71 ವರ್ಷಗಳಾದರೂ ಉನ್ನತ ಶಿಕ್ಷಣದಲ್ಲಿ ಅಭಿ ವೃದ್ಧಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಕ್ಕಳು ಡಾಕ್ಟರ್, ಎಂಜಿನಿಯರ್ ಓದ ಬೇಕೆಂಬ ವ್ಯಾಮೋಹ…

ವೃತ್ತಿ ಕೌಶಲ, ವ್ಯಕ್ತಿತ್ವ ವಿಕಸನದಿಂದ ವಿದ್ಯಾರ್ಥಿ ಪ್ರಗತಿ-ಸಾಧನೆ
ಮೈಸೂರು

ವೃತ್ತಿ ಕೌಶಲ, ವ್ಯಕ್ತಿತ್ವ ವಿಕಸನದಿಂದ ವಿದ್ಯಾರ್ಥಿ ಪ್ರಗತಿ-ಸಾಧನೆ

January 1, 2019

ಮೈಸೂರು,ಡಿ.31(ಎಸ್‍ಪಿಎನ್)- ವಿದ್ಯಾರ್ಥಿ ದಿಸೆಯಲ್ಲೇ ವೃತ್ತಿ ಕೌಶಲ, ವ್ಯಕ್ತಿತ್ವ ವಿಕಸನ, ಸಾಮಾಜಿಕ ಮೌಲ್ಯಗಳನ್ನು ಅಳ ವಡಿಸಿಕೊಂಡರೆ, ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶದಲ್ಲಿ ಪ್ರಗತಿಯ ನಾಗಾಲೋಟದಲ್ಲಿ ತಮ್ಮ ಕೊಡುಗೆ ದಾಖಲಿಸಬಹುದು ಎಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನ ಗಿರಿ ಮಠದ ಪೀಠಾಧಿಪತಿ ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಮೈಸೂರು-ಬೆಂಗಳೂರು ರಸ್ತೆಯ ಕಲಾಮಂದಿರದಲ್ಲಿ ಆದಿಚುಂಚನಗಿರಿ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಸಮಾ ರಂಭದಲ್ಲಿ ಅವರು ಸೋಮವಾರ ಮಾತ ನಾಡಿದರು. ಕಾರ್ಯಕ್ರಮದ ಮಧ್ಯೆ ಶಿಳ್ಳೆ ಹೊಡೆಯುವ ವಿದ್ಯಾರ್ಥಿಗಳು ಕೆಟ್ಟವ ರೆಂಬ ಅಭಿಪ್ರಾಯಕ್ಕೆ ನಾನು ಬರುವುದಿಲ್ಲ….

`ಸಿಡಿಮದ್ದು’ ಬಳಸಿ ಮೀನುಗಾರಿಕೆ
ಮೈಸೂರು

`ಸಿಡಿಮದ್ದು’ ಬಳಸಿ ಮೀನುಗಾರಿಕೆ

January 1, 2019

ಮೈಸೂರು: ಕಡಿಮೆ ಅವಧಿಯಲ್ಲಿ ಹೆಚ್ಚು ಸಂಪಾದನೆ ಮಾಡುವ ದುರಾಸೆಯಿಂದಾಗಿ ಕೆಲವು ಮೀನುಗಾರರು ವಾಮಮಾರ್ಗದಲ್ಲಿ ಮೀನುಗಾರಿಕೆಗೆ ಮುಂದಾಗಿದ್ದು, ಕಾವೇರಿ ನದಿಯಲ್ಲಿ ಸಿಡಿಮದ್ದು ಬಳಸಿ ಮೀನು ಹಿಡಿಯುತ್ತಿದ್ದಾರೆ. ಈ ಅಪಾಯಕಾರಿ ವಿಧಾನದಿಂದಾಗಿ ಕೆಲವರು ಕೈ ಕಳೆದು ಕೊಂಡು ಪರಿತಪಿಸುತ್ತಿದ್ದಾರೆ. ಕಾವೇರಿ ನದಿಯಲ್ಲಿ ಮೀನುಗಾರಿಕೆಗೆ ಅವಕಾಶ ನೀಡಿದ್ದು, ಆದರೆ ಕೆಲವು ಮೀನುಗಾರರು ಕಡಿಮೆ ಶ್ರಮ ಹಾಕಿ ಹೆಚ್ಚು ಸಂಪಾದಿಸಲು ವಿನಾಶಕ ಮಾರ್ಗ ಅನುಸರಿಸುವ ಮೂಲಕ ತಮ್ಮನ್ನೂ ಅಪಾಯಕ್ಕೆ ಒಡ್ಡಿಕೊಳ್ಳುತ್ತಿದ್ದಾರೆ. ನದಿಯಲ್ಲಿ ಮೀನುಗಳೊಂದಿಗೆ ನೀರುನಾಯಿ ಸೇರಿದಂತೆ ಇನ್ನಿತರ ಜಲ ಚರಗಳಿಗೆ ಸಂಚಕಾರ ತಂದಿಡುತ್ತಿದ್ದಾರೆ….

ರೈತರ ಬಗ್ಗೆ ಕಳಕಳಿ ಇದ್ದರೆ ಸ್ವಾಮಿನಾಥನ್ ವರದಿಯಂತೆ ಬೆಳೆಗೆ ಬೆಲೆ ನಿಗದಿಪಡಿಸಿ
ಮೈಸೂರು

ರೈತರ ಬಗ್ಗೆ ಕಳಕಳಿ ಇದ್ದರೆ ಸ್ವಾಮಿನಾಥನ್ ವರದಿಯಂತೆ ಬೆಳೆಗೆ ಬೆಲೆ ನಿಗದಿಪಡಿಸಿ

January 1, 2019

ಮೈಸೂರು, ಡಿ.31(ಪಿಎಂ)- ದೇಶದ ರೈತ ಸಮುದಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನಿಜಕ್ಕೂ ಕಾಳಜಿ ಇದ್ದರೆ ಸ್ವಾಮಿನಾಥನ್ ವರದಿಯಂತೆ ಬೆಳೆಗೆ ಬೆಲೆ ನಿಗದಿ ಮಾಡಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಆಗ್ರಹಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷಗಳಿಂದ ರೈತಪರ ನೀತಿಗಳನ್ನು ಜಾರಿಗೊಳಿಸಲಾ ಗದ ಮೋದಿಯವರಿಗೆ ಇದೀಗ ತಮ್ಮ ಸರ್ಕಾ ರದ ಕೊನೆ ದಿನಗಳಲ್ಲಿ ರೈತರು ನೆನಪಾಗು…

ಕಷ್ಟಪಟ್ಟು ವ್ಯಾಸಂಗ ಮಾಡಿದರೆ ಉನ್ನತ ಹುದ್ದೆ ಹೊಂದಲು ಸಾಧ್ಯ
ಮೈಸೂರು

ಕಷ್ಟಪಟ್ಟು ವ್ಯಾಸಂಗ ಮಾಡಿದರೆ ಉನ್ನತ ಹುದ್ದೆ ಹೊಂದಲು ಸಾಧ್ಯ

January 1, 2019

ಮೈಸೂರು,ಡಿ.31(ಎಂಕೆ)-ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಹೇಳಿದರು. ಮೈಸೂರಿನ ಬೋಗಾದಿ ರಸ್ತೆಯ ಗಣ ಗರಹುಂಡಿಯಲ್ಲಿರುವ ನಂಜುಂಡೇಶ್ವರ ವಿದ್ಯಾಕೇಂದ್ರದ 9ನೇ ವರ್ಷದ ವಾರ್ಷಿ ಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ಓದಿನಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಹಾಗೆಯೇ ಪಠ್ಯೇತರ ಚಟುವಟಿಕೆಗಳಿಗೂ ಗಮನ ನೀಡಬೇಕು ಎಂದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಅವರು ತಮ್ಮ ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಎಂಬುದು ಬಹಳ…

ಮೈಸೂರು ಪೊಲೀಸರಿಂದ ‘ಆಪರೇಷನ್ ಈಗಲ್’
ಮೈಸೂರು

ಮೈಸೂರು ಪೊಲೀಸರಿಂದ ‘ಆಪರೇಷನ್ ಈಗಲ್’

January 1, 2019

ಮೈಸೂರು: ಮೈಸೂರು ನಗರ ಪೊಲೀಸರು ರೌಡಿಶೀಟರ್‍ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ‘ಆಪರೇಷನ್ ಈಗಲ್’ (ಹದ್ದು) ಹೆಸರಿ ನಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ಅಕ್ಷರಶಃ ಹದ್ದಿನ ಕಣ್ಣಿಟ್ಟಿದ್ದಾರೆ. ‘ಆಪರೇಷನ್ ಈಗಲ್’ನ ಭಾಗವಾಗಿ ಡಿ. 29 ಮತ್ತು 30 ರಂದು 90 ರೌಡಿ ಶೀಟರ್‍ಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದ ನಗರ ಪೊಲೀಸರು, ಮಾರಕಾಸ್ತ್ರಗಳಿಗಾಗಿ ತಪಾಸಣೆ ನಡೆಸಿದರು. ಇದೇ ವೇಳೆ ನಗರ ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣ್ಯೇಶ್ವರರಾವ್ ಅವರ ನಿರ್ದೇ ಶನದ ಮೇರೆಗೆ ಡಿಸಿಪಿ ಡಾ.ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ…

ಪ್ರಧಾನಿ ಮೋದಿ ರೈತ ವಿರೋಧಿ:   ಸಿದ್ದರಾಮಯ್ಯ ಕಟು ಟೀಕೆ
ಮೈಸೂರು

ಪ್ರಧಾನಿ ಮೋದಿ ರೈತ ವಿರೋಧಿ: ಸಿದ್ದರಾಮಯ್ಯ ಕಟು ಟೀಕೆ

January 1, 2019

ಮೈಸೂರು,ಡಿ.31(ಎಂಟಿವೈ)- ಪ್ರಧಾನಿ ನರೇಂದ್ರ ಮೋದಿ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಕೃಷಿ ಸಾಲಮನ್ನಾ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸೋಮವಾರ ಪತ್ರ ಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಆರಂಭದ ದಿನದಿಂದಲೂ ಕೃಷಿ ವಲಯ ಹಾಗೂ ರೈತ ವಿರೋಧಿ ನೀತಿ ತಾಳುತ್ತಿದ್ದಾರೆ. ಕೇವಲ ಭಾಷಣದ ಮೂಲಕ ರೈತರ ಮೂಗಿಗೆ ತುಪ್ಪ ಸವರುತ್ತಿದ್ದಾರೆ ಎಂದು ಆರೋಪಿಸಿದರು. ನಾನು…

ವಿಷ ಪ್ರಸಾದ ಆರೋಪಿಗಳ ಪರ ವಕಾಲತು ವಿರೋಧಿಸಿ ಪ್ರತಿಭಟನೆ
ಮೈಸೂರು

ವಿಷ ಪ್ರಸಾದ ಆರೋಪಿಗಳ ಪರ ವಕಾಲತು ವಿರೋಧಿಸಿ ಪ್ರತಿಭಟನೆ

January 1, 2019

ಮೈಸೂರು,ಡಿ.31(ಎಂಟಿವೈ)- ಚಾಮರಾಜ ನಗರ ಜಿಲ್ಲೆಯ ಹನೂರು ಹೋಬಳಿ ಕಿಚ್ ಗುತ್ ಮಾರಮ್ಮ ದೇವಾಲಯದ ಪ್ರಸಾದಕ್ಕೆ ವಿಷ ಬೆರೆಸಿ 17 ಜನರ ಸಾವಿಗೆ ಕಾರಣ ರಾದ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಮೈಸೂರಿನ ನ್ಯಾಯಾ ಲಯದ ಮುಂದೆ ಮಹಾತ್ಮಗಾಂಧಿ ಪುತ್ಥಳಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು. ಆರೋಪಿಗಳ ಪರ ವಕಾಲತ್ತು ವಹಿಸ ಬಾರದೆಂದು ಚಾಮರಾಜನಗರ ಜಿಲ್ಲೆಯ ವಕೀಲರ ಸಂಘ ನಿರ್ಣಯ ಕೈಗೊಂಡಿದೆ. ಮೈಸೂರು ಜಿಲ್ಲಾ ವಕೀಲರ ಸಂಘವೂ ಇದೇ ನಿರ್ಣಯ ಅಂಗೀಕರಿಸಿ…

ಇಂದು ಬ್ರಾಹ್ಮಣ ಸಂಘದ   ಅಧ್ಯಕ್ಷ ಡಿ.ಟಿ.ಪ್ರಕಾಶ್ ಹುಟ್ಟುಹಬ್ಬ
ಮೈಸೂರು

ಇಂದು ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಹುಟ್ಟುಹಬ್ಬ

January 1, 2019

ಮೈಸೂರು, ಡಿ. 31- ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಹಾಗೂ ಶಾಶ್ವತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಡಿ.ಟಿ. ಪ್ರಕಾಶ್ ಅವರು ನಾಳೆ (ಜ. 1) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇದರ ಅಂಗವಾಗಿ ಸೋಮವಾರ ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ವಿಪ್ರ ಸಹಾಯವಾಣಿ ವತಿಯಿಂದ ಡಿ.ಟಿ. ಪ್ರಕಾಶ್ ಅವರನ್ನು ಅಭಿನಂದಿಸಲಾಯಿತು. ಈ ವೇಳೆ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್.ಎನ್….

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್   ಮಾದರಿ ಉದ್ಯಾನ ನಿರ್ಮಾಣ
ಮೈಸೂರು

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ ನಿರ್ಮಾಣ

January 1, 2019

ಮೈಸೂರು: ಉದ್ದೇಶಿತ ಕೆಆರ್‌ಎಸ್‌ ಡಿಸ್ನಿಲ್ಯಾಂಡ್ ಮಾದರಿಯ ಉದ್ಯಾನ ನಿರ್ಮಾಣ ಯೋಜನೆಗೆ ಕೇಂದ್ರ ಸರ್ಕಾರದಡಿ ಬರುವ 5 ರಾಷ್ಟ್ರೀಯ ಸಂಸ್ಥೆಗಳಿಂದ ನಿರಾಕ್ಷೇಪಣಾ ಪತ್ರ (ಎನ್‍ಓಸಿ) ಪಡೆಯಲು ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ಬಸವರಾಜೇಗೌಡ ತಿಳಿಸಿದ್ದಾರೆ. ಉದ್ದೇಶಿತ ಕೆಆರ್‌ಎಸ್‌ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯ ಎಂದು ಕೇಂದ್ರ ಪರಿಸರ ಸಚಿವಾಲಯವು ಗೆಜೆಟ್ ನೋಟಿಫಿಕೇಷನ್ ಹೊರಡಿಸಿರುವ ಹಿನ್ನೆಲೆಯಲ್ಲಿ `ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಡಿಸ್ನಿಲ್ಯಾಂಡ್ ಯೋಜನೆಗೆ ಸರ್ಕಾರ ನಿರ್ಧಾರ ಮಾಡಿದಾಗಲೇ…

1 1,203 1,204 1,205 1,206 1,207 1,611
Translate »